Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಅಕ್ಷರ ಕಲಿಯದಿದ್ದರೆ ಚಡ್ಡಿ ಹಾಕೊಂಡು ಕುರಿ ಕಾಯ್ತಿದ್ದೆ – ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಅಕ್ಷರ ಕಲಿಯದಿದ್ದರೆ ಚಡ್ಡಿ ಹಾಕೊಂಡು ಕುರಿ ಕಾಯ್ತಿದ್ದೆ – ಸಿದ್ದರಾಮಯ್ಯ

Districts

ನಾನು ಅಕ್ಷರ ಕಲಿಯದಿದ್ದರೆ ಚಡ್ಡಿ ಹಾಕೊಂಡು ಕುರಿ ಕಾಯ್ತಿದ್ದೆ – ಸಿದ್ದರಾಮಯ್ಯ

Public TV
Last updated: May 12, 2025 4:35 pm
Public TV
Share
3 Min Read
CM Siddaramaiah 1
SHARE

ಮೈಸೂರು: ನಾನು ಅಕ್ಷರ ಕಲಿಯದಿದ್ದರೆ ಚಡ್ಡಿ ಹಾಕಿಕೊಂಡು ಕುರಿ ಕಾಯುತ್ತಿದ್ದೆ, ಹೆಚ್ಚೆಂದರೆ ಹೊಲ ಉಳುತ್ತಿದೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಹೆಚ್.ಡಿ ಕೋಟೆಯಲ್ಲಿ (HD Kote) ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಂಬೇಡ್ಕರರ ಪುತ್ಥಳಿಯನ್ನು ಅನಾವರಣಗೊಳಿಸಿ, ನಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ, ಸರ್ಕಾರದ ಸವಲತ್ತುಗಳನ್ನು ವಿತರಿಸಿದರು.ಇದನ್ನೂ ಓದಿ: ಟೇಕ್ವಾಂಡೋ ಸ್ಪರ್ಧೆಯಲ್ಲಿ 2 ಚಿನ್ನ ಗೆದ್ದ ಕನ್ನಡಿಗ ದಕ್ಷಿಣ್‌ ಸೂರ್ಯ

ಬಳಿಕ ಮಾತನಾಡಿದ ಅವರು, ಆಸೆಯೇ ದುಃಖಕ್ಕೆ ಮೂಲ. ಮನುಷ್ಯನಿಗೆ ಆಸೆ ಇರಬೇಕು. ದುರಾಸೆ ಇರಬಾರದು. ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು ಹೊರತು ದ್ವೇಷಿಸಬಾರದು. ಇನ್ನೊಂದು ಧರ್ಮವನ್ನು ಪ್ರೀತಿಸುವ ಸಹಿಷ್ಣುತೆ ಇರಬೇಕು. ಇನ್ನೊಂದು ಧರ್ಮ ದ್ವೇಷಿಸಬಾರದು. ಜನ ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಮನುಷ್ಯರನ್ನು ದ್ವೇಷಿಸುತ್ತಾರೆ. ಪ್ರಾಣಿಗಳು ಹಾಗೂ ಮನುಷ್ಯರನ್ನು ಪ್ರೀತಿಸಿ ಎಂದರು.

ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ.
ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವ ಕೆಲವರು ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ… pic.twitter.com/rXYp7AY1Xh

— Siddaramaiah (@siddaramaiah) May 12, 2025

ವಿದ್ಯಾವಂತರಲ್ಲಿ ಜಾತಿ ಮನಃಸ್ಥಿತಿ ಬೆಳೆದಿದೆ. ಬಸವಣ್ಣನನ್ನು ಪೂಜೆ ಮಾಡುತ್ತೇವೆ, ಜಯಂತಿ ಮಾಡುತ್ತೇವೆ. ಆದರೆ ಬಸವಣ್ಣ ಹೇಳಿದ್ದನ್ನು ಪಾಲಿಸುತ್ತಿಲ್ಲ. ನಾನು ಕುರುಬರ ಜಾತಿಯಲ್ಲಿ ಹುಟ್ಟಿದ್ದೀನಿ, ಅದೇ ಜಾತಿಯಲ್ಲಿ ಸಾಯಬೇಕು. ನಾನು ಬೇರೆ ಜಾತಿ ಆಗಲು ಸಾಧ್ಯವಿಲ್ಲ.ಇದು ಪಟ್ಟಭದ್ರ ಹಿತಾಸಕ್ತಿಗಳು ಮಾಡುವ ಕೆಲಸವಾಗಿದೆ. ನಾವು ಯಾವ ಜಾತಿಯಲ್ಲಿ ಹುಟ್ಟಿದ್ದೇವೋ ಅದೇ ಜಾತಿಯಲ್ಲೇ ನೇಣು ಹಾಕಿಕೊಳ್ಳಬೇಕಿದೆ. ಜಾತಿಗೆ ಚಲನೆಯೆ ಇಲ್ಲ. ಆದಿ ಕರ್ನಾಟಕ ಎಂದು ದಲಿತರ ಬಲ ಮತ್ತು ಎಡ ಇಬ್ಬರು ಕರೆಸಿಕೊಳ್ಳುತ್ತಾರೆ. ಹಾಗಾದರೆ ನಿಜವಾದ ಆದಿ ಕರ್ನಾಟಕ ಯಾರು ಎಂಬುದು ಸಮೀಕ್ಷೆಯಲ್ಲಿ ಗೊತ್ತಾಗುತ್ತದೆ. ಆದಿ ಕರ್ನಾಟಕ ಎಂದು ಕರೆಸಿಕೊಳ್ಳುವವರು ಬಲ ಅಥವಾ ಎಡನಾ? ಆದಿ ದ್ರಾವಿಡ ಎಂದು ಕರೆಸಿಕೊಳ್ಳುವವರು ಬಲನಾ? ಎಡನಾ? ಎಂಬುದು ಗೊತ್ತಾಗಬೇಕಿದೆ ಎಂದರು.

ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಂಬೇಡ್ಕರರ ಪುತ್ಥಳಿಯನ್ನು ಅನಾವರಣಗೊಳಿಸಿ, ನಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೈದು, ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ. pic.twitter.com/O3nGWaZtuN

— Siddaramaiah (@siddaramaiah) May 12, 2025

ನಾನು ಅಕ್ಷರ ಕಲಿಯದಿದ್ದರೆ ಚಡ್ಡಿ ಹಾಕಿಕೊಂಡು ಕುರಿ ಕಾಯುತ್ತಿದ್ದೆ. ಜಾಸ್ತಿ ಅಂದರೆ ಹೊಲ ಉಳುತ್ತಿದ್ದೆ ಅಷ್ಟೇ. ನನ್ನ ಜೊತೆ ವೀರ ಮಕ್ಕಳ ಕುಣಿತಿದ್ದ ಇಬ್ಬರು ಮಾತ್ರ ಓದಿದ್ದರು. ಉಳಿದವರು ಓದಲಿಲ್ಲ. ನಾನು ಓದಿದ ಕಾರಣ ಇಲ್ಲಿ ತನಕ ಬಂದೆ. ನನ್ನ ಅಣ್ಣ, ತಮ್ಮ, ಅಕ್ಕಂದಿರು ಯಾರು ಓದಲಿಲ್ಲ. ಅವರೆಲ್ಲಾ ಅಲ್ಲೇ ಉಳಿದು ಬಿಟ್ಟರು. ಯಾವುದಕ್ಕೂ ಹಣೆಬರಹ, ಪೂರ್ವಜನ್ಮದ ಪಾಪ-ಪುಣ್ಯ ಯಾವುದು ನಂಬಬೇಡಿ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಮಾನ ಮಾರ್ಯಾದೆ ಇಲ್ಲ. ನಮ್ಮ ಸರ್ಕಾರವನ್ನು ಪಾಪರ್ ಸರಕಾರ ಎಂದು ಟೀಕಿಸುತ್ತಾರೆ. ಆದರೆ ದುಡ್ಡಿಲ್ಲದೆ ಇಷ್ಟು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯನಾ? ಎಂಎಲ್‌ಎ ಗಳಿಗೆ ಈ ವರ್ಷ 50 ಕೋಟಿ ರೂ. ಅನುದಾನ. ಕೊಡಲು 8 ಸಾವಿರ ಕೋಟಿ ರೂ. ಎತ್ತಿಟ್ಟುಕೊಂಡಿದ್ದೇನೆ. ಪಾಪರ್ ಸರ್ಕಾರ ಇಷ್ಟು ಕೆಲಸ ಮಾಡಲು ಸಾಧ್ಯ ಎಂದು ಕಿಡಿಕಾರಿದರು.ಇದನ್ನೂ ಓದಿ: ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಮೋದಿ

 

TAGGED:cm siddaramaiahhd kotemysuru
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
10 minutes ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
17 minutes ago
Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
21 minutes ago
Mallikarjun Kharge Rajya Sabha
Latest

ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

Public TV
By Public TV
22 minutes ago
Surat Women Use ChatGPT For Suicide In Temple Washroom Elon Musk Reacts
Latest

ಚಾಟ್‌ಜಿಪಿಟಿಯಲ್ಲಿ ಸರ್ಚ್‌ ಮಾಡಿ ಗುಜರಾತ್‍ನ ಇಬ್ಬರು ಯುವತಿಯರು ಆತ್ಮಹತ್ಯೆ – ʻಅಯ್ಯೋʼ ಎಂದ ಮಸ್ಕ್‌

Public TV
By Public TV
38 minutes ago
Haveri Maize Fire
Crime

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?