Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲೆಕ್ಷನ್ ಹೊತ್ತಲ್ಲೇ ಶಿವಭಕ್ತರಾದ ಸಿಎಂ- ಮಹದೇಶ್ವರನಿಗೆ ಬೆಳ್ಳಿ ಉಡುಗೊರೆಗಳ ಕಾಣಿಕೆ, ತಿರುಪತಿಗಿಂತಲೂ ಅದ್ಭುತವಾದ ಚಿನ್ನದ ರಥ ನಿರ್ಮಿಸಲು ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಎಲೆಕ್ಷನ್ ಹೊತ್ತಲ್ಲೇ ಶಿವಭಕ್ತರಾದ ಸಿಎಂ- ಮಹದೇಶ್ವರನಿಗೆ ಬೆಳ್ಳಿ ಉಡುಗೊರೆಗಳ ಕಾಣಿಕೆ, ತಿರುಪತಿಗಿಂತಲೂ ಅದ್ಭುತವಾದ ಚಿನ್ನದ ರಥ ನಿರ್ಮಿಸಲು ಸೂಚನೆ

Chamarajanagar

ಎಲೆಕ್ಷನ್ ಹೊತ್ತಲ್ಲೇ ಶಿವಭಕ್ತರಾದ ಸಿಎಂ- ಮಹದೇಶ್ವರನಿಗೆ ಬೆಳ್ಳಿ ಉಡುಗೊರೆಗಳ ಕಾಣಿಕೆ, ತಿರುಪತಿಗಿಂತಲೂ ಅದ್ಭುತವಾದ ಚಿನ್ನದ ರಥ ನಿರ್ಮಿಸಲು ಸೂಚನೆ

Public TV
Last updated: January 13, 2018 1:50 pm
Public TV
Share
2 Min Read
CNG CM FP
SHARE

ಚಾಮರಾಜನಗರ: ವಿಧಾನಸಭಾ ಚುನಾವಣೆ ಸಮಯ ಸಮೀಪಿಸುತ್ತಿದ್ದ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾದಂತೆ ಕಾಣುತ್ತಿದೆ. ಇದಕ್ಕೊಂದು ತಾಜ ಉದಾಹರಣೆಗೆ ಎಂಬಂತೆ ಗುರುವಾರ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದ್ರು. ಈ ವೇಳೆ ಸಿಎಂ ಅವರಿಗೆ ಅವರ ಅಭಿಮಾನಿಗಳು ಪ್ರೀತಿಯಿಂದ ನೀಡಿರುವ ಬೆಳ್ಳಿ ಉಡುಗೊರೆಗಳನ್ನು ದೇವರಿಗೆ ಅರ್ಪಿಸಲು ಮುಂದಾಗಿದ್ದಾರೆ.

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಸರ್ಕಾರದ ಸಾಧನಾ ಸಮಾವೇಶವನ್ನು ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಕೊಳ್ಳೆಗಾಲ ತಾಲೂಕಿನಲ್ಲಿರುವ ಮಲೆಮಹದೇಶ್ವರ ಬೆಟ್ಟದಲ್ಲಿ ತಮ್ಮ ಆಪ್ತರೊಂದಿಗೆ ವಾಸ್ತವ್ಯ ಹೂಡಿದರು. ನಂತರ ಬೆಳಗ್ಗೆ 8 ಗಂಟೆಗೆ ಮಾದಪ್ಪನ ಸನ್ನಿಧಿಗೆ ಹೋಗಿ ಸುಮಾರು 20 ನಿಮಿಷಗಳ ಕಾಲ ಮಾದಪ್ಪನ ಮುಂದೆ ನಿಂತು ಧ್ಯಾನ ಮಾಡಿದರು. ಇದಾದ ಬಳಿಕ ಸಿಎಂ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Cng Cm madappa darshana 8

ಸಿಎಂ ಸಭೆ ವೇಳೆ ಅಧಿಕಾರಿಯೊಬ್ಬರು ಮಾದೇಶ್ವರ ಬೆಟ್ಟದಲ್ಲಿ ಒಂದು ಬೆಳ್ಳಿ ರಥವನ್ನು ನಿರ್ಮಾಣ ಮಾಡುವ ಪ್ರಸ್ತಾಪ ಮಾಡಿದ್ರು. ಇದಕ್ಕಾಗಿ ನಮಗೆ 400 ಕೆಜಿ ಬೆಳ್ಳಿ ಬೇಕು. ಭಕ್ತರಿಂದ ನಮಗೆ ಈಗಾಗಲೇ 800 ಕೆಜಿ ಬೆಳ್ಳಿ ಸಂಗ್ರಹಣವಾಗಿದೆ. ರಥ ತಯಾರಿಸುವ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದ್ರು. ಈ ವೇಳೆ ಸಿಎಂ ಅವರು ನನ್ನ ಬಳಿಯೂ ಸಾಕಷ್ಟು ಬೆಳ್ಳಿ ಇದೆ. ಕಾರ್ಯಕ್ರಮಗಳಲ್ಲಿ ಕೊಟ್ಟ ಬೆಳ್ಳಿ ಗದೆ, ಕಿರೀಟ ಇತ್ಯಾದಿ ಬೆಳ್ಳಿ ಉಡುಗೊರೆಗಳು ಇವೆ. ಅವುಗಳನ್ನು ರಥ ನಿರ್ಮಾಣಕ್ಕೆ ನಾನು ನೀಡುತ್ತೇನೆ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ. ಇದಲ್ಲದೇ ಸಚಿವೆ ಗೀತಾ ಮಹದೇವಪ್ರಸಾದ್ ಅವರನ್ನು ಕರೆದು, ಮಲೆಮಹದೇಶ್ವರ ಬೆಟ್ಟದಲ್ಲಿ ಒಂದು ಪ್ಯೂರ್ ಚಿನ್ನದ ರಥ ಮಾಡಿಸಬೇಕು. ತಿರುಪತಿ ಸೇರಿದಂತೆ ಇತರೆ ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿ ಇರುವ ಚಿನ್ನದ ರಥಕ್ಕಿಂತ ಉತ್ತಮ ಚಿನ್ನದ ರಥ ನಿರ್ಮಾಣ ಮಾಡಬೇಕು. ಈ ಕೆಲಸವನ್ನು ಆದಷ್ಟು ಬೇಗ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

CNG CM 2

ಈ ಮೊದಲು ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ ನಾಸ್ತಿಕಪಟ್ಟ ಕಟ್ಟಿಕೊಂಡಿದ್ದ ಸಿದ್ದರಾಮಯ್ಯ ಅವರು ಅಧಿಕಾರ ಮುಗಿಯುತ್ತಿದ್ದಂತೆ ಆಸ್ತಿಕರಾಗುತ್ತಾ ಸಾಗುತ್ತಿರುವಂತೆ ಕಾಣುತ್ತಿದೆ. ಸಿಎಂ ದಸರೆಯಲ್ಲಿ ಶೂ ಹಾಕಿಕೊಂಡು ಪುಷ್ಪರ್ಚನೆ ಮಾಡಿದ್ದರು. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆಯೂ ಇದೇ ರೀತಿ ನಡೆದಿತ್ತು. ಇತ್ತೀಚೆಗೆ ಧರ್ಮಸ್ಥಳದಲ್ಲಿ ಮೀನು ತಿಂದು ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆದರೆ ಮಲೈಮಹದೇಶ್ವರ ಬೆಟ್ಟಕ್ಕೆ ಮಾತ್ರ ಪರಮಭಕ್ತರಾಗಿರುವ ಸಿದ್ದರಾಮಯ್ಯ ಅವರು, 2016ರ ಸಂದರ್ಭದಲ್ಲಿ ಕಾವೇರಿ ಸಮಸ್ಯೆ ವೇಳೆ ಬೆಟ್ಟಕ್ಕೆ ಬಂದು ಮಾದಪ್ಪನಲ್ಲಿ ಹಾಡು ಹೇಳಿ ಪ್ರಾರ್ಥನೆ ಸಲ್ಲಿಸಿದ್ದರು. ಇದೀಗ ಮತ್ತೆ ಬೆಳ್ಳಿ ಉಡುಗೊರೆಗಳನ್ನ ಕಾಣಿಕೆಯಾಗಿ ನೀಡುತ್ತಿರೋದು ಸಿಎಂ ದೈವ ಭಕ್ತಿಯ ಬಗ್ಗೆ ಕುತೂಹಲ ಮೂಡುವಂತೆ ಮಾಡಿದೆ.

Cng Cm madappa darshana 6

CNG CM 4

CNG CM 1

Cng Cm madappa darshana 1

Cng Cm madappa darshana 13

Cng Cm madappa darshana 12

Cng Cm madappa darshana 11

Cng Cm madappa darshana 10

 

Cng Cm madappa darshana 5

Cng Cm madappa darshana 4

Cng Cm madappa darshana 3

Cng Cm madappa darshana 9

cm glb 4

 

TAGGED:Assembly ElectionsChamarajanagarachariotcm siddaramaiahPublic TVsilvertempleಚಾಮರಾಜನಗರದೇವಾಲಯ ಬೆಳ್ಳಿಪಬ್ಲಿಕ್ ಟಿವಿರಥವಿಧಾನಸಭಾ ಚುನಾವಣೆಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

siddaramaiah 2
Bengaluru City

ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

Public TV
By Public TV
7 minutes ago
Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
3 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
3 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
3 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?