Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ

Public TV
Last updated: November 5, 2023 5:16 pm
Public TV
Share
4 Min Read
Siddaramaiah 3
SHARE

– ಬರ ಪರಿಹಾರ ಕೋರಿ ಮತ್ತೊಮ್ಮೆ ಕೇಂದ್ರಕ್ಕೆ ರಾಜ್ಯದಿಂದ ಪತ್ರ

ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಬರ (Drought) ಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ (Report) ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಮೈಸೂರಿನಲ್ಲಿ (Mysuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವರಿಷ್ಠರೇ ಎಲ್ಲಾ ಮಾಡೋದಾದ್ರೆ ನೀವೇನು ಬೆರಳು ಚೀಪ್ತಿದ್ರಾ – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 600 ಕೋಟಿ ರೂ. ಬಿಡುಗಡೆ:
ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಶನಿವಾರ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರು ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ಕೇಂದ್ರ ಸರ್ಕಾರ ತೋರಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು. ಕೇಂದ್ರಕ್ಕೆ ಪುನಃ ಪತ್ರ ಬರೆಯಲಾಗಿದೆ. ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಭಯಾನಕ ಹವಾಮಾನ ಘಟನೆ, ಭಯೋತ್ಪಾದಕ ದಾಳಿಗಳಲ್ಲಿ ಹೆಚ್ಚಳ: 2024 ಕ್ಕೆ ಬಾಬಾ ವಂಗಾ ಭವಿಷ್ಯವಾಣಿ

ಬಿಜೆಪಿಗೆ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ:
ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಇಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ? ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದರು.

ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ:
ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿರುವ ಬಗ್ಗೆ ಮಾತನಾಡಿ ರಾಜಕೀಯವಾಗಿ ಟೀಕೆ ಮಾಡಿದ್ದಾರೆ. ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ. ಅವರು ಗ್ಯಾರಂಟಿಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯ ಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ತೀವ್ರ ಸ್ಥಿತಿಯಲ್ಲಿ ಗಾಳಿ ಗುಣಮಟ್ಟ – ನ.10 ರವರೆಗೆ ದೆಹಲಿಯ ಪ್ರಾಥಮಿಕ ಶಾಲೆಗಳು ಕ್ಲೋಸ್

ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ:
ಮುಖ್ಯಮಂತ್ರಿಗಳ ಕುರ್ಚಿ ಇವತ್ತು ನಾಳೆ ಬೀಳಲಿದೆ ಎಂದು ಬಿಜೆಪಿ, ಜೆಡಿಎಸ್ ಹೇಳಿಕೆ ನೀಡುತ್ತಿರುವ ಬಗ್ಗೆ ಮಾತನಾಡಿ, ಅವರು ಹತಾಶರಾಗಿದ್ದಾರೆ. ಅವರು ಸರ್ಕಾರ ರಚಿಸುವುದಾಗಿ ಭಾವಿಸಿದ್ದರು. ಅದಾಗದೆ ಇದ್ದುದರಿಂದ ಹತಾಶರಾಗಿದ್ದಾರೆ ಎಂದರು.

ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಲು ಮಂತ್ರಿಗಳಿಗೆ ಸೂಚನೆ:
ಸಿಎಂ ಕುರ್ಚಿ ಬಗ್ಗೆ ಬಿಜೆಪಿ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು, ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ನಾಳೆಯೇ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾದರೆ ತಮ್ಮ 17 ಶಾಸಕರ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ವ್ಯಂಗ್ಯವಾಗಿ ಹೇಳಿರುವುದು. ಕುಮಾರಸ್ವಾಮಿ ಅವರಿಗೆ ವ್ಯಂಗ್ಯವಾಗಿ ಹೇಳುವುದೂ ಬರುತ್ತದೆ ಎನ್ನುವುದೇ ನಮಗೆ ಖುಷಿ ಎಂದರು. ಮೊದಲು ಎನ್‌ಡಿಎ ಬಿಟ್ಟು ಹೊರಬರಲಿ ಎಂದಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಆಗಿ ಹುಟ್ಟಿದ್ದೇನೆ ಹಿಂದೂ ಆಗೇ ಸಾಯುತ್ತೇನೆ: ಸಿ.ಟಿ ರವಿ

ಈಶ್ವರಪ್ಪ ಸವಕಲು ನಾಣ್ಯ:
ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ? ಅವರೆಲ್ಲಾ ಸವಕಲು ನಾಣ್ಯಗಳು. ಬಿಜೆಪಿಯಲ್ಲಿಯೇ ಅವರು ಸವಕಲು ನಾಣ್ಯ ಎಂದು ಟಿಕೆಟ್ ನೀಡಿಲ್ಲ. ಅವರ ಮಾತುಗಳಿಗೆ ಏನು ಬೆಲೆ ಇದೆ? ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ ಎಂದರು. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದರು. ಇದನ್ನೂ ಓದಿ: ಡಿಕೆಶಿ ಸಿಎಂ ಆಗೋಕೆ ಕುಮಾರಸ್ವಾಮಿ ಬೆಂಬಲ ಕೊಡೋದಾದ್ರೆ ಕೊಡಲಿ: ಪರಮೇಶ್ವರ್ ಲೇವಡಿ

TAGGED:bjpcongressdroughtlettermysurusiddaramaihಕಾಂಗ್ರೆಸ್ಪತ್ರಬರಬಿಜೆಪಿಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

yash mother 1 2
ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ
5 hours ago
vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
6 hours ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
6 hours ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
7 hours ago

You Might Also Like

mumbai indians
Cricket

IPL: 121 ಕ್ಕೆ ಡೆಲ್ಲಿ ಆಲೌಟ್‌ – ಪ್ಲೇ-ಆಫ್‌ಗೆ ಮುಂಬೈ ಲಗ್ಗೆ

Public TV
By Public TV
2 hours ago
IndiGo Flight Damege
Latest

ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

Public TV
By Public TV
2 hours ago
Narendra Modi
Latest

ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

Public TV
By Public TV
2 hours ago
Karnataka elephants to andhra pradesh
Bengaluru City

ಆಂಧ್ರಕ್ಕೆ 4 ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ಕರ್ನಾಟಕ

Public TV
By Public TV
3 hours ago
m.a.saleem
Bengaluru City

ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Public TV
By Public TV
4 hours ago
lokayukta raid 1
Bengaluru City

NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?