Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.20ರ ನಂತ್ರ ಪಾಸ್ ಇಲ್ಲದೆ ಬೈಕ್‍ಗಳ ಓಡಾಟಕ್ಕೆ ಅವಕಾಶ: ಸಿಎಂ ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಏ.20ರ ನಂತ್ರ ಪಾಸ್ ಇಲ್ಲದೆ ಬೈಕ್‍ಗಳ ಓಡಾಟಕ್ಕೆ ಅವಕಾಶ: ಸಿಎಂ ಬಿಎಸ್‍ವೈ

Bengaluru City

ಏ.20ರ ನಂತ್ರ ಪಾಸ್ ಇಲ್ಲದೆ ಬೈಕ್‍ಗಳ ಓಡಾಟಕ್ಕೆ ಅವಕಾಶ: ಸಿಎಂ ಬಿಎಸ್‍ವೈ

Public TV
Last updated: April 18, 2020 3:42 pm
Public TV
Share
2 Min Read
bsy 2
SHARE

– ಎಣ್ಣೆ ಪ್ರಿಯರಿಗೆ ಮತ್ತೆ ಶಾಕ್
– ಐಟಿ-ಬಿಟಿ ಕಂಪನಿಗಳು ಓಪನ್
– ಮೇ 3ರ ತನಕ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಿಎಂ ಯಡಿಯೂರಪ್ಪ ಗುಡ್‍ನ್ಯೂಸ್ ನೀಡಿದ್ದು, ಏಪ್ರಿಲ್ 20ರ ನಂತರ ಯಾವುದೇ ಪಾಸ್ ಇಲ್ಲದೆ ಬೈಕ್‍ಗಳು ಓಡಾಡಬಹುದು ಎಂದು ಘೋಷಣೆ ಮಾಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಏಪ್ರಿಲ್ 20ರ ನಂತರ ದ್ವಿಚಕ್ರ ವಾಹಾನ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅದಕ್ಕೆ ಯಾವುದೇ ಪಾಸ್ ಅನುಮತಿ ಬೇಕಾಗಿಲ್ಲ. ಹೊರ ಜಿಲ್ಲೆಗಳಿಗೆ ಹೋಗುವಂತಿಲ್ಲ, ಅದೇ ಜಿಲ್ಲೆಯ ಒಳಗೆ ಓಡಾಡಬೇಕು. ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಇತರ ವಲಯಗಳಲ್ಲಿ ದ್ವಿಚಕ್ರ ವಾಹನಗಳು, ಇಲ್ಲಿಯವರೆಗೆ ಪಾಸ್ ಪಡೆದಿರುವ ಕಾರುಗಳು ಹಾಗೂ ಸರಕು ಸಾಗಣೆ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.

corona bike lockdown

ಇಲ್ಲಿಯವರೆಗೆ ಪಾಸ್ ಕೊಟ್ಟಿರೋದು ಮೇ 3ರ ವರೆಗೆ ಅನುಮತಿ ಮುಂದೂಡಲಾಗಿದೆ. ಯಾವುದೇ ಕಾರಣಕ್ಕೂ ಹೊಸ ಪಾಸ ವಿತರಣೆ ಇಲ್ಲ. ಅಂತರ್ ಜಿಲ್ಲಾ ಓಡಾಟವಿಲ್ಲ, ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಏಪ್ರಿಲ್ 20ರಿಂದ ಐಟಿ-ಬಿಟಿ ಕಂಪನಿಗಳು ಓಪನ್ ಆಗುತ್ತದೆ. ಆದರೆ ಶೇ.33ರಷ್ಟು ಉದ್ಯೋಗಿಗಳು ಮಾತ್ರ ಇರುತ್ತಾರೆ.

ಪಬ್, ಬಾರ್, ಹೋಟೆಲ್, ಮಾಲ್ ಯಾವುದೂ ಇರಲ್ಲ. ವಾಣಿಜ್ಯ ಉದ್ದೇಶದ ಶಾಪ್ ಓಪನ್ ಇರಲ್ಲ. ಅಲ್ಲದೇ ಬಸ್‍ಗಳ ಸಂಚಾರ ಇರಲ್ಲ. ಆದರೆ ಕಂಪನಿಗಳ ಬಸ್‍ಗಳು ಓಡಾಟ ಮಾಡಬಹುದು. ಲಾಕ್‍ಡೌನ್ ಮುಗಿಯುವ ಮೇ 3ರ ತನಕ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಹೀಗಾಗಿ ಮೇ 3ರ ನಂತರ ಮದ್ಯ ಮಾರಾಟಕ್ಕೆ ತೀರ್ಮಾನ ಮಾಡುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

#ಕೋವಿಡ್19: ಬೆಳಗಿನ ವರದಿ

ಒಟ್ಟು ದೃಢಪಟ್ಟ ಪ್ರಕರಣಗಳು: 371
ಮೃತಪಟ್ಟವರು: 13
ಗುಣಮುಖರಾದವರು: 92
ಹೊಸ ಪ್ರಕರಣಗಳು: 12

ಇತರೆ ಉಪಯುಕ್ತ ಮಾಹಿತಿ: ಟೆಲಿಮೆಡಿಸಿನ್ ಹಾಗೂ ಆಪ್ತ ಸಮಾಲೋಚನಾ ಸೌಲಭ್ಯಗಳ ಮಾಹಿತಿ, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರಿಗೆ ಸೂಚನೆಗಳು, #ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.#ಮನೆಯಲ್ಲೇಇರಿ pic.twitter.com/4woGbflMu8

— CM of Karnataka (@CMofKarnataka) April 18, 2020

ಕಂಟೈನ್ಮೆಂಟ್ ಝೋನ್ ಬಗ್ಗೆ ಚರ್ಚೆ ನಡೆಸಲಾಯಿತು. ಈ ಪ್ರದೇಶಗಳಲ್ಲಿ ಹೆಚ್ಚಿನ ಕಟ್ಟುನಿಟ್ಟು ಮಾಡಲಾಗುತ್ತೆ. ಈಗಾಗಲೇ ಎಂಟು ಜಿಲ್ಲೆಯಲ್ಲಿ ಮತ್ತು ಬೆಂಗಳೂರಿನಲ್ಲಿ 32 ಸ್ಥಳಗಳನ್ನ ಕಂಟೈನ್ಮೆಂಟ್ ಸ್ಥಳ ಎಂದು ಗುರುತಿಸಲಾಗಿದೆ. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಪ್ರತ್ಯೇಕ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆ ಅಧಿಕಾರಿಗಳಿಗೆ ಮ್ಯಾಜಿಸ್ಟ್ರೇಟ್ ಅಧಿಕಾರ ಕೊಟ್ಟಿದ್ದೇವೆ. ಕಂಟೈನ್ಮೆಂಟ್ ಝೋನ್ ಗಳಲ್ಲಿ ಬಿಗಿಭದ್ರತೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಗರ ಪ್ರದೇಶದಲ್ಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉಳಿದುಕೊಳ್ಳುವ ವ್ಯವಸ್ಥೆ ಇರುವಲ್ಲಿ ನಿರ್ಮಾಣ ಚಟುವಟಿಕೆಗಳು ಪ್ರಾರಂಭಿಸಲು ಅನುಮತಿ ನೀಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಉತ್ಪಾದನಾ ವಲಯದ ಕೈಗಾರಿಕೆಗಳು, ಕೈಗಾರಿಕಾ ವಸಾಹತುಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುವುದು ಎಂದರು.

ಬೆಂಗಳೂರಲ್ಲಿ 32 ಕಂಟೈನ್ಮೆಂಟ್ ಝೋನ್ ಗುರುತು ಮಾಡಲಾಗಿದೆ. ಇಲ್ಲಿ ಯಾರೂ ಮನೆಯಿಂದ ಹೊರಬರುವಂತಿಲ್ಲ. ಮನೆಗೆ ನಾವು ಆಹಾರ ವ್ಯವಸ್ಥೆ ಮಾಡುತ್ತೇವೆ. ಅಗತ್ಯ ವಸ್ತುಗಳ ಸರಬರಾಜಿಗೆ ಯಾವುದೇ ತೊಂದರೆ ಇಲ್ಲ ಎಂದರು. ಇದೇ ವೇಳೆ ಗೂಡ್ಸ್ ವಾಹನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

TAGGED:bengalurubikecm yeddyurappacompanyCoronaLockdownPublic TVಕಂಪನಿಕೊರೊನಾಪಬ್ಲಿಕ್ ಟಿವಿಬೆಂಗಳೂರುಬೈಕ್ಲಾಕ್‍ಡೌನ್ಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
9 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
17 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
19 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
36 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
41 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?