Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್

Latest

ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್

Public TV
Last updated: September 14, 2024 4:13 pm
Public TV
Share
2 Min Read
YOGI ADITYANATH
SHARE

ಲಕ್ನೋ: ಇಂದು ಜನರು ಜ್ಞಾನವಾಪಿಯನ್ನು (Gyanvapi Mosque) ಮಸೀದಿ ಎಂದು ಕರೆಯುತ್ತಾರೆ. ಆದರೆ ಜ್ಞಾನವಾಪಿ ವಾಸ್ತವವಾಗಿ ‘ವಿಶ್ವನಾಥ’ (Vishwanath Temple) ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ.

ಡಿಡಿಯು ಗೋರಖ್‌ಪುರ ವಿಶ್ವವಿದ್ಯಾಲಯದಲ್ಲಿ ನಾಥಪಂಥದ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ. ನಾಥ ಸಂಪ್ರದಾಯವು ಯಾವಾಗಲೂ ಎಲ್ಲರನ್ನೂ ಸಂಪರ್ಕಿಸಲು ಪ್ರಯತ್ನಿಸಿದೆ. ಗುರು ಗೋರಖನಾಥರು ತಮ್ಮ ಕಾಲದಲ್ಲಿ ರಾಷ್ಟ್ರೀಯ ಏಕತೆಯತ್ತ ಗಮನ ಸೆಳೆದಿದ್ದರು. ರಾಮಚರಿತ್ ಮಾನಸ್ ಸಮಾಜವನ್ನು ಸಂಪರ್ಕಿಸುತ್ತದೆ. ಅದು ನಮ್ಮ ಜೀವನದ ಒಂದು ಭಾಗವಾಗಿದೆ ಎಂದರು‌. ಇದನ್ನೂ ಓದಿ: ಬೇಡಿಕೆ ಈಡೇರಿಸಲು ಸ್ವಲ್ಪ ಸಮಯ ಕೊಡಿ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ

Gyanvapi Mosque Temple 1

ಶಂಕರಾಚಾರ್ಯರು ಭಾರತದ ನಾಲ್ಕು ಮೂಲೆಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದರು. ಅವರು ಕಾಶಿಗೆ ಬಂದಾಗ ವಿಶ್ವನಾಥ ದೇವರು ಅವನನ್ನು ಪರೀಕ್ಷಿಸಲು ಬಯಸಿದನು. ಬೆಳಗ್ಗೆ ಆದಿ ಶಂಕರಾಚಾರ್ಯರು ಬ್ರಹ್ಮಮೂರ್ತದಲ್ಲಿ ಗಂಗಾಸ್ನಾನಕ್ಕೆ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ದೇವರು ಓರ್ವ ವ್ಯಕ್ತಿ ರೂಪದಲ್ಲಿ ಪ್ರತ್ಯಕ್ಷನಾಗುತ್ತಾನೆ. ನಂತರ ಶಂಕರಾಚಾರ್ಯರಿಗೆ ಒಂದು ಪ್ರಶ್ನೆಯನ್ನು ಕೇಳುತ್ತಾರೆ. ನಿಮ್ಮ ಜ್ಞಾನವು ಈ ಭೌತಿಕ ದೇಹವನ್ನು ನೋಡುತ್ತಿದೆಯೇ ಅಥವಾ ಬ್ರಹ್ಮವನ್ನು ನೋಡುತ್ತಿದೆಯೇ? ನೀವು ಯಾರನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದೀರಿ? ಎಂದು ಕೇಳುತ್ತಾರೆ.

ಬ್ರಹ್ಮವು ಸತ್ಯವಾಗಿದ್ದರೆ ಈ ಬ್ರಹ್ಮವು ನನ್ನೊಳಗೂ ಇದೆ ಮತ್ತು ಈ ಬ್ರಹ್ಮವನ್ನು ತಿಳಿದ ನಂತರ ಅದು ಸತ್ಯವಲ್ಲ ಎಂದು ಹೇಳುತ್ತಾರೆ‌. ಇದನ್ನು ಕೇಳಿದ ಆದಿ ಶಂಕರಾಚಾರ್ಯರು ನೀವು ಯಾರು ಎಂದು ಕೇಳಿದರು. ಜ್ಞಾನಪ್ಯರ ಧ್ಯಾನಕ್ಕಾಗಿ ಕಾಶಿಗೆ ಬಂದಿರುವ ನಾನು ನಿಜವಾದ ವಿಶ್ವನಾಥ ಎಂದು ಹೇಳಿದರು. ಇದನ್ನು ಕೇಳಿದ ಆದಿಶಂಕರಾಚಾರ್ಯರು ಅವರ ಮುಂದೆ ನಮಸ್ಕರಿಸಿದರು. ಕೆಲವರು ಇಂದು ಇದನ್ನು ಮಸೀದಿ ಎಂದು ಕರೆಯುತ್ತಿರುವುದು ವಿಷಾದನೀಯ ಎಂದರು. ಇದನ್ನೂ ಓದಿ: ಸುರಕ್ಷಿತ, ಸಮೃದ್ಧ ಜಮ್ಮು-ಕಾಶ್ಮೀರ ನಿರ್ಮಿಸುತ್ತೇವೆ, ಇದು ಮೋದಿ ಗ್ಯಾರಂಟಿ: ಪ್ರಧಾನಿ ಭರವಸೆ

Gyanvapi Mosque

ಇದೇ ವೇಳೆ ಅವರು ಹಿಂದಿ ದಿವಸ್ ಹಿನ್ನೆಲೆ ಅವರು ಅಭಿನಂದನೆ ಸಲ್ಲಿಸಿದರು. ಹೆಚ್ಚಿನ ಜನಸಂಖ್ಯೆಯಿಂದ ಮಾತನಾಡಲ್ಪಡುವ ದೇಶವನ್ನು ಸಂಪರ್ಕಿಸಲು ಪ್ರಾಯೋಗಿಕ ಭಾಷೆ ಇದೆ ಎಂದು ಹೇಳಿದರು. ಹಿಂದಿಯ ಮೂಲವು ದೇವವಾಣಿ ಸಂಸ್ಕೃತದಿಂದ ಬಂದಿದೆ. ಪ್ರತಿಯೊಂದು ಭಾಷೆಯ ಮೂಲವು ಸಂಸ್ಕೃತದೊಂದಿಗೆ ಸಂಬಂಧ ಹೊಂದಿದೆ. ನಮ್ಮ ಭಾಷೆ ಮತ್ತು ಭಾವನೆಗಳು ನಮ್ಮದೇ ಆಗದಿದ್ದರೆ ಪ್ರಗತಿಗೆ ಧಕ್ಕೆಯಾಗುತ್ತದೆ.

ಮೋದಿ ಸರ್ಕಾರ 10 ವರ್ಷಗಳಲ್ಲಿ ಹಿಂದಿಯನ್ನು ಪ್ರತಿ ಹಂತದಲ್ಲೂ ಪ್ರಚಾರ ಮಾಡಿದೆ. ಅದರ ಪರಿಣಾಮವೇ ಇಂದು ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್‌ಗಳು ಹಿಂದಿಯಲ್ಲೂ ಕಾಣುತ್ತಿವೆ. ಈಗ ರಾಜತಾಂತ್ರಿಕರು ಬಂದಾಗ, ಅವರು ನಮ್ಮೊಂದಿಗೆ ಸಂವಹನ ನಡೆಸಲು ಹಿಂದಿಯನ್ನು ಮಾಧ್ಯಮವಾಗಿ ಬಳಸುತ್ತಾರೆ. ಭಾರತದ ಸಂತರು ಎಲ್ಲರನ್ನೂ ಸಂಪರ್ಕಿಸುವ ಸಂಪ್ರದಾಯವನ್ನು ಹೊಂದಿದ್ದಾರೆ ಎಂದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‍ಕೌಂಟರ್ – ಐವರು ಉಗ್ರರು ಬಲಿ

TAGGED:Gyanvapi mosqueLord Vishwanath TempleYogi Adityanathಜ್ಞಾನವಾಪಿ ಮಸೀದಿಯೋಗಿ ಆದಿತ್ಯನಾಥ್ವಿಶ್ವನಾಥ ದೇವಾಲಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
25 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
28 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
44 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
1 hour ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
1 hour ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?