Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹಾಸ್ಯನಟನಿಂದ ರಾಜಕೀಯ ಅದೃಷ್ಟ ಪರೀಕ್ಷೆ: ಮುಂದಿನ ವರ್ಷ ತೆನೆ ಹೊರಲಿದ್ದಾರೆ ರಂಗಾಯಣ ರಘು!

Public TV
Last updated: November 26, 2017 12:39 pm
Public TV
Share
3 Min Read
RANGYANA RAGHU COLLAGE
SHARE

ಬೆಂಗಳೂರು: ಸ್ಯಾಂಡಲ್‍ ವುಡ್ ನಲ್ಲಿ ಮತ್ತೊಬ್ಬ ಖ್ಯಾತ ನಟ ರಾಜಕೀಯ ರಂಗದಲ್ಲಿ ತನ್ನ ರಂಗನ್ನು ಪಸರಿಸಲು ಮುಂದಾಗಿದ್ದಾರೆ. ಇಷ್ಟು ದಿನ ಫೇಮಸ್ ಹೀರೋ ಅಥವಾ ಹೀರೋಯಿನ್ಸ್ ಹೆಸರುಗಳು ಕೇಳಿ ಬರುತಿತ್ತು. ಆದರೆ ಈ ಬಾರಿ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಪೋಷಕ ನಟ ರಂಗಾಯಣ ರಘು ಅವರ ಹೆಸರು ಕೇಳಿ ಬರುತ್ತಿದೆ.

ತುಮಕೂರಿನ ಮಧುಗಿರಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರಂಗಾಯಣ ರಘು ನಿಲ್ಲುತ್ತಾರೆ ಎನ್ನುವ ಬಲವಾದ ಮಾತುಗಳು ಕೇಳಿ ಬರುತ್ತಿವೆ. ಮೂಲತಃ ತುಮಕೂರಿನ ಪಾವಗಡ ತಾಲೂಕಿನವರಾಗಿರುವ ರಂಗಾಯಣ ರಘು ಮಧುಗಿರಿ ಕ್ಷೇತ್ರದ ಜನರ ವಿಶ್ವಾಸ ಪಡೆದಿದ್ದಾರೆ. ಅಲ್ಲಿನ ಕೆಲ ಹಿರಿಯ ಮುಖಂಡರು ರಂಗಾಯಣ ರಘು ಅವರನ್ನು ಈ ಬಾರಿ ಎಲೆಕ್ಷನ್ ನಿಲ್ಲುವಂತೆ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ.

Rangayana Raghu 2

ರಂಗಾಯಣ ಜೀವನ ಚರಿತ್ರೆ: ರಂಗಾಯಣ ರಘು ಎಂದೇ ಖ್ಯಾತಿ ಗಳಿಸಿರುವ ಕೊಟ್ಟೂರು ಚಿಕ್ಕರಂಗಪ್ಪ ರಘುನಾಥ್ ಇವರು ಚಿಕ್ಕರಂಗಯ್ಯ ಮತ್ತು ವೀರಮ್ಮ ದಂಪತಿಗಳ ಪುತ್ರನಾಗಿ 17 ಏಪ್ರಿಲ್ 1965 ರಲ್ಲಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಜನಿಸಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರ್ಣಗೊಳಿಸಿ ನಂತರ ಇವರು ಮೈಸೂರಿನಲ್ಲಿರುವ ರಂಗಾಯಣ ರಂಗಭೂಮಿಯಲ್ಲಿ ಕೆಲಸಕ್ಕೆ ಸೇರಿಕೊಂಡರು. ಆ ಸಮಯದಲ್ಲಿ ಇವರು ತಿಂಗಳಿಗೆ 800 ರೂ. ಗಳನ್ನು ಪಡೆದಕೊಂಡು ಜೀವನ ಸಾಗಿಸುತ್ತಿದ್ದರು.

ಮೈಸೂರಿನ ರಂಗಾಯಣದಲ್ಲಿ ಕೆಲ ಪಾತ್ರಗಳಲ್ಲಿ ನಟಿಸಲು ಪ್ರಾರಂಭಿಸಿ ನಂತರ ಇವರಿಗೆ 1995 ರಲ್ಲಿ ತೆರೆ ಕಂಡ ಸುಗ್ಗಿ ಚಿತ್ರದಲ್ಲಿ ನಟಿಸುವ ಭಾಗ್ಯ ಇವರಿಗೆ ದೊರೆಯಿತು. ಇವರು ಮಾಡುತ್ತಿದ್ದ ಆಕ್ಟಿಂಗ್ ಗೆ ಕನ್ನಡ ಚಿತ್ರರಂಗದಲ್ಲಿ ನಟಿಸುವ ಅವಕಾಶಗಳು ದೊರೆತವು. 2007 ರಲ್ಲಿ ಬಿಡುಗಡೆಗೊಂಡಿರುವ ದುನಿಯಾ ಚಿತ್ರ ರಾಜ್ಯದಲ್ಲಿ ಅಭೂತ ಪೂರ್ವ ಯಶಸ್ಸು ಗಳಿಸಿತು. ಈ ಚಿತ್ರದಲ್ಲಿ ಇವರು ಸಹಾಯಕಪಾತ್ರದಲ್ಲಿ ಕಾಣಿಸಿಕೊಂಡು ವಿಭಿನ್ನ ರೀತಿಯಲ್ಲಿ ನಟಿಸಿ ಸೈ ಎನಿಸಿಕೊಂಡರು. ಈ ಚಿತ್ರ ಇವರಿಗೆ ಒಳ್ಳೆ ಇಮೇಜ್ ತಂದುಕೊಟ್ಟಿತು.

Rangayana Raghu 3

ದುನಿಯಾ ಯಶಸ್ಸಿನ ನಂತರ ಇವರಿಗೆ ಹಲವು ಚಿತ್ರಗಳಲ್ಲಿ ನಟಿಸುವ ಅವಕಾಶಗಳು ಸಿಕ್ಕವು. ಸಿಕ್ಕ ಅವಕಾಶಗಳನ್ನು ಬಳಸಿಕೊಂಡ ಇವರು ವಿವಿಧ ಪಾತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು.

ರಂಗಾಯಣ ರಘು ಅವರಿಗೆ ಲಭಿಸಿದ ಪ್ರಶಸ್ತಿಗಳು:-
* ಕರ್ನಾಟಕ ರಾಜ್ಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ಮಣಿ(2003-04)
* ಕರ್ನಾಟಕ ರಾಜ್ಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ದುನಿಯಾ(2006-07).
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ-2008.
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ-ರಾಮ್(2009).
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ-ಮೊದಲ ಸಲ(2010).
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ಒಲವೇ ಮಂದಾರ(2011).
* ಸೌತ್ ಫಿಲ್ಮ್ ಫೇರ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ಜಯಮ್ಮನ ಮಗ(2013).
* ದಕ್ಷಿಣ ಭಾರತ ಅಂತರಾಷ್ಟ್ರೀಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಖಳ ನಟ ಸಂಜು ವೆಡ್ಸ್ ಗೀತಾ(2011).
* ದಕ್ಷಿಣ ಭಾರತ ಅಂತರಾಷ್ಟ್ರೀಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಪೋಷಕ ನಟ ರೋಮಿಯೊ(2012).
* ದಕ್ಷಿಣ ಭಾರತ ಅಂತರಾಷ್ಟ್ರೀಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಹಾಸ್ಯ ನಟ-ಶಿವ(2012).
* ದಕ್ಷಿಣ ಭಾರತ ಅಂತರಾಷ್ಟ್ರೀಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಹಾಸ್ಯ ನಟ-ಜಯಮ್ಮನ ಮಗ(2013).
* ಉದಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- 2010.
* ಉದಯ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಹಾಸ್ಯ ನಟ- ಮಿಸ್ಟರ್ 420(2012).
* ಸುವರ್ಣ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ದುನಿಯಾ(2007).
* ಸುವರ್ಣ ಫಿಲ್ಮ್ ಪ್ರಶಸ್ತಿ- ಅತ್ಯುತ್ತಮ ಸಹಾಯಕ ನಟ- ಮೊದಲ ಸಲ(2009).

Rangayana Raghu

TAGGED:bengalurujdspoliticsPublic TVRangayana Raghuಜೆಡಿಎಸ್ಪಬ್ಲಿಕ್ ಟಿವಿಬೆಂಗಳೂರುರಂಗಾಯಣ ರಘುರಾಜಕೀಯ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
2 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

siddaramaiah
Bengaluru City

ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Public TV
By Public TV
31 minutes ago
d.k.shivakumar KPCC
Bengaluru City

ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

Public TV
By Public TV
1 hour ago
Narendra Modi 1
Bengaluru City

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

Public TV
By Public TV
1 hour ago
Vidhasoudha RCB Honour
Bengaluru City

ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

Public TV
By Public TV
3 hours ago
BY Vijayendra
Bengaluru City

ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ: ವಿಜಯೇಂದ್ರ ಆಕ್ರೋಶ

Public TV
By Public TV
3 hours ago
Namma Metro Purple Line
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?