Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಕರೂಪದ ಚಾರ್ಜರ್‌ ಜಾರಿಗೆ ತಜ್ಞರ ಸಮಿತಿ ರಚನೆಗೆ ಮುಂದಾದ ಕೇಂದ್ರ : ಸಭೆಯಲ್ಲಿ ಏನಾಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಏಕರೂಪದ ಚಾರ್ಜರ್‌ ಜಾರಿಗೆ ತಜ್ಞರ ಸಮಿತಿ ರಚನೆಗೆ ಮುಂದಾದ ಕೇಂದ್ರ : ಸಭೆಯಲ್ಲಿ ಏನಾಯ್ತು?

Karnataka

ಏಕರೂಪದ ಚಾರ್ಜರ್‌ ಜಾರಿಗೆ ತಜ್ಞರ ಸಮಿತಿ ರಚನೆಗೆ ಮುಂದಾದ ಕೇಂದ್ರ : ಸಭೆಯಲ್ಲಿ ಏನಾಯ್ತು?

Public TV
Last updated: August 18, 2022 4:33 pm
Public TV
Share
2 Min Read
charger charging cable
SHARE

ನವದೆಹಲಿ: ಕೇಂದ್ರ ಸರ್ಕಾರ ಎಲ್ಲಾ ಮೊಬೈಲ್‌ ಸಾಧನಗಳಿಗೆ ಏಕರೂಪದ ಚಾರ್ಜರ್‌ ರೂಪಿಸಲು ತಜ್ಞರ ಸಮಿತಿ ರಚಿಸುವುದಾಗಿ ಹೇಳಿದೆ.

ಏಕರೂಪದ ಚಾರ್ಜರ್‌ ಜಾರಿಗೊಳಿಸಲು ಸರ್ಕಾರ ಕಾಲಮಿತಿ ನಿಗದಿ ಮಾಡಿಲ್ಲ. ಆದರೆ ಈ ಬಗ್ಗೆಅಧ್ಯಯನ ನಡೆಸಲು ಮೂರು ಅಧ್ಯಯನ ಗುಂಪುಗಳನ್ನು ರಚಿಸಲು ಮುಂದಾಗಿದೆ.

ಬುಧವಾರ ಮೊಬೈಲ್ ಹ್ಯಾಂಡ್‌ಸೆಟ್‌, ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌, ಸ್ಮಾರ್ಟ್ ಸ್ಪೀಕರ್‌, ವಯರ್‌ಲೆಸ್ ಇಯರ್‌ಬಡ್‌ ಮತ್ತು ಸ್ಮಾರ್ಟ್ ವಾಚ್‌ಗಳು ಸೇರಿದಂತೆ ಇತರ ಸಾಧನಗಳಲ್ಲಿ ಏಕರೂಪದ ಚಾರ್ಚರ್‌ ಬಳಕೆ ಸಂಬಂಧ ಕಂಪನಿಗಳ ಜೊತೆ ಸರ್ಕಾರ ಸಭೆ ನಡೆಸಿದೆ.

charger usb type c

ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ನಡೆಸಿದ ಸಭೆಯಲ್ಲಿ ಸ್ಯಾಮ್‌ಸಂಗ್‌, ಆಪಲ್‌, ಹೆಚ್‌ಪಿ, ಡೆಲ್‌, ಲೆನೆವೊ ಅಲ್ಲದೇ ಫಿಕ್ಕಿ, ಸಿಐಐ, ಐಸಿಇಎ ಸಂಘಟನೆಗಳ ಜೊತೆ ಐಐಟಿ ಡೆಲ್ಲಿ ಐಐಟಿ ಬಿಎಚ್‌ಯು ಭಾಗಿಯಾಗಿದ್ದವು.

ಹಾರ್ಡ್‌ವೇರ್‌ ಕಂಪನಿಗಳಾದ ಡೆಲ್‌ ಮತ್ತು ಎಚ್‌ಪಿ ಏಕರೂಪದ ಚಾರ್ಜರ್‌ಗೆ ವಿರೋಧ ವ್ಯಕ್ತಪಡಿಸಿದೆ. ಫೀಚರ್‌ ಫೋನ್‌ ಹೊರತುಪಡಿಸಿ ಸ್ಮಾರ್ಟ್‌ಫೋನ್‌ಗಳಲ್ಲಿ ಈಗಾಗಲೇ ಟೈಪ್‌ ಸಿ ಚಾರ್ಜರ್‌ ಬಳಕೆಯಾಗುತ್ತಿವೆ ಎಂದು ಫೋನ್‌ ತಯಾರಕಾ ಕಂಪನಿಗಳು ತಿಳಿಸಿವೆ.

ಹೈ ಎಂಡ್‌ ವರ್ಕ್‌ಸ್ಟೇಷನ್‌ ಮತ್ತು ಗೇಮಿಂಗ್‌ ಲ್ಯಾಪ್‌ಟಾಪ್‌ಗಳ ಸಿಪಿಯು(ಸೆಂಟ್ರಲ್‌ ಪ್ರೊಸೆಸಿಂಗ್‌ ಯೂನಿಟ್‌) ಮತ್ತು ಜಿಪಿಯು(ಗ್ರಾಫಿಕ್ಸ್‌ ಪ್ರೊಸೆಸಿಂಗ್‌ ಯೂನಿಟ್‌) ಹೆಚ್ಚು ಹೆಚ್ಚು ಪವರ್‌ ಬೇಕಾಗಿರುವುದರಿಂದ ಮೊಬೈಲ್‌ ಮತ್ತು ಲ್ಯಾಪ್‌ಟಾಪ್‌ಗಳಿಗೆ ಒಂದೇ ರೀತಿಯ ಚಾರ್ಜರ್‌ ನೀಡಲು ಸಾಧ್ಯವಿಲ್ಲ ಎನ್ನುವುದು ಲ್ಯಾಪ್‌ಟಾಪ್‌ ತಯಾರಕರ ವಾದ.

mobile charger 1 e1632416554974

ಯುರೋಪಿಯನ್‌ ಒಕ್ಕೂಟ ಎಲ್ಲಾ ಸ್ಮಾರ್ಟ್‌ಫೋನ್‌ಗಳಿಗ ಯುಎಸ್‌ಬಿ -ಸಿ ಚಾರ್ಜರ್‌ ಕಡ್ಡಾಯ ಮಾಡಿದೆ. ಈ ಮೊದಲು ಇದ್ದ ಮೈಕ್ರೋ ಯುಎಸ್‌ಬಿ ಚಾರ್ಜರ್‌ ಅನ್ನು ಒಂದು ನಿರ್ದಿಷ್ಟ ರೀತಿಯಲ್ಲಿ ಮಾತ್ರ ಸಿಕ್ಕಿಸಬೇಕಾಗುತ್ತದೆ. ಆದರೆ ಯುಎಸ್‌ಬಿ ಸಿ ಚಾರ್ಜರ್‌ ಅನ್ನು ಯಾವುದೇ ದಿಕ್ಕಿನಲ್ಲೂ ಪ್ಲಗ್‌ ಮಾಡಬಹುದಾಗಿದೆ. ಇದನ್ನೂ ಓದಿ: ಜಿಯೋ ಬಿಡುಗಡೆ ಮಾಡಲಿದೆ ಕಡಿಮೆ ಬೆಲೆಯ 5G ಫೋನ್‌ – ಬೆಲೆ ಎಷ್ಟು? ಗುಣ ವೈಶಿಷ್ಟ್ಯಗಳು ಏನು?

ಭಾರತ ವಿಶ್ವದ ಎರಡನೇ ಅತಿ ದೊಡ್ಡ ಮೊಬೈಲ್‌ ಮಾರುಕಟ್ಟೆಯಾಗಿರುವ ಕಾರಣ ದೇಶದಲ್ಲಿ ಇ-ತ್ಯಾಜ್ಯಗಳ ಪ್ರಮಾಣ ಹೆಚ್ಚಾಗುತ್ತಿದೆ. ಇ -ತ್ಯಾಜ್ಯಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗ ಮಹತ್ವದ ಹೆಜ್ಜೆಯನ್ನು ಇರಿಸಿದೆ.

ಈಗಾಗಲೇ ಯುರೋಪಿಯನ್‌ ಯೂನಿಯನ್‌ ಸಣ್ಣ ಎಲೆಕ್ಟ್ರಾನಿಕ್‌ ಸಾಧನಗಳಿಗೆ ಯುಎಸ್‌ಬಿ-ಸಿ ಪೋರ್ಟ್‌ ಕಡ್ಡಾಯ ಮಾಡಿದ್ದು 2024ರಲ್ಲಿ ಜಾರಿಗೆ ಬರಲಿದೆ.

mobile phone charger

ಅಮೆರಿಕ ಮತ್ತು ಯುರೋಪ್‌ನಲ್ಲಿ ಕಂಪನಿಗಳು ಒಂದೇ ರೀತಿಯ ಚಾರ್ಜಿಂಗ್‌ ಪೋರ್ಟ್‌ ನೀಡಲು ಸಾಧ್ಯವಾದರೆ ಭಾರತದಲ್ಲಿ ಯಾಕೆ ಸಾಧ್ಯವಿಲ್ಲ?. ಭಾರತ ಈಗಲೇ ಈ ಬದಲಾವಣೆ ಮಾಡದೇ ಇದ್ದಲ್ಲಿ ಆ ಉತ್ಪನ್ನಗಳು ನಮ್ಮ ದೇಶಕ್ಕೆ ಬರುವ ಸಾಧ್ಯತೆಯಿದೆ ಎಂದು ಈ ಹಿಂದೆ ಗ್ರಾಹಕ ಸಚಿವಾಲಯದ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

2009ರಲ್ಲಿ 30ಕ್ಕೂ ಹೆಚ್ಚು ಮಾದರಿಯ ಚಾರ್ಜರ್‌ಗಳು ಬಳಕೆಯಲ್ಲಿದ್ದವು. ಆದರೆ ಈಗ ಕಂಪನಿಗಳು ಯುಎಸ್‍ಬಿ ಸಿ, ಲೈಟ್ನಿಂಗ್ ಮತ್ತು ಯುಎಸ್‍ಬಿ ಮೈಕ್ರೋ-ಬಿ ಚಾರ್ಜರ್ ಗಳನ್ನು ನೀಡುತ್ತಿವೆ. ವೈರ್‌ಲೆಸ್‌ ಚಾರ್ಜರ್‌ಗಳಿಗೆ ಯಾವುದೇ ಸಮಸ್ಯೆ ಇಲ್ಲ.

Live Tv
[brid partner=56869869 player=32851 video=960834 autoplay=true]

TAGGED:Common ChargerElectronic DeviceLaptopmobile phoneಭಾರತಮೊಬೈಲ್‌ ಚಾರ್ಜರ್‌ಲ್ಯಾಪ್‍ಟಾಪ್ಸ್ಮಾರ್ಟ್‍ಫೋನ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
6 minutes ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
34 minutes ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
46 minutes ago
Auto
Latest

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ಬ್ರೇಕ್ ಹಾಕಿದ `ಮಹಾ’ ಸರ್ಕಾರ

Public TV
By Public TV
48 minutes ago
H.S Shivashankar
Davanagere

ಶ್ರೀಗಳನ್ನು ಎಳೆದು ಹೊರಗೆ ಹಾಕ್ತಾರಂತೆ, ತಾಕತ್‌ ಇದ್ರೆ ಮುಟ್ಟಿ – ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಎಚ್ಚರಿಕೆ

Public TV
By Public TV
57 minutes ago
mangaluru cooker blast case auto driver
Dakshina Kannada

ಉಗ್ರ ಶಾರಿಕ್‌ಗೆ ಜೀವಾವಧಿ ಶಿಕ್ಷೆ ನೀಡಬೇಕಿತ್ತು: ಕುಕ್ಕರ್‌ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಆಟೋ ಚಾಲಕ ಮಾತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?