Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅನುಕಂಪವನ್ನು ನಮ್ಮ ದೇಶದಲ್ಲಿ ಹೇಗೆ ಬೇಕಾದ್ರು ಉಪಯೋಗ ಮಾಡಿಕೊಳ್ತಾರೆ: ಡಿಕೆಶಿಗೆ ಕುಮಾರಸ್ವಾಮಿ ಠಕ್ಕರ್

Public TV
Last updated: October 19, 2023 1:07 pm
Public TV
Share
2 Min Read
HD Kumaraswamy 6
SHARE

ಬೆಂಗಳೂರು: ಸಿಬಿಐ (CBI) ಕೊಟ್ಟ ಮಾಹಿತಿಗಳ ಆಧಾರದಲ್ಲಿ ಡಿಕೆ ಶಿವಕುಮಾರ್ (DK Shivakumar) ಮೇಲಿನ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆಗೆ ಅಸ್ತು ಎಂದ ಹೈಕೋರ್ಟ್ (High Court) ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಬಿಐ ಕೊಟ್ಟ ಮಾಹಿತಿಗಳ ಆಧಾರದಲ್ಲಿ ಕೋರ್ಟ್ ತೀರ್ಪು ಕೊಟ್ಟಿರಬಹುದು. ಕೋರ್ಟ್ ಕೂಡಾ 3 ತಿಂಗಳಲ್ಲಿ ತನಿಖೆ ಮುಗಿಸಿ ಎಂದು ಗಡುವು ಕೊಟ್ಟಿದ್ದಾರೆ. ಮುಂದೆ ಏನಾಗುತ್ತದೆ ಕಾದು ನೋಡೋಣ ಎಂದರು. ಇದನ್ನೂ ಓದಿ: ಡಿಕೆಶಿ ಅರ್ಜಿ ವಜಾಗೊಂಡಿದ್ದು ಯಾಕೆ? ಹೈಕೋರ್ಟ್‌ ನೀಡಿದ ಕಾರಣ ಏನು?

ಹೈಕೋರ್ಟ್ ತೀರ್ಪು ಸ್ವಾಗತ ಮಾಡೋದು, ಮಾಡದೇ ಇರೋದು ಮುಖ್ಯ ಅಲ್ಲ. ನಮ್ಮ ದೇಶದ ಕಾನೂನು ವ್ಯವಸ್ಥೆಯಲ್ಲಿ ಹಲವು ಸಂಸ್ಥೆಗಳಲ್ಲಿ ಹಲವಾರು ತೀರ್ಮಾನಗಳು ಅಗುತ್ತಿರುತ್ತವೆ. ಅದು ರೂಟಿನ್ ವರ್ಕ್‌ನಲ್ಲಿ ನಡೆಯುತ್ತಿರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿ ಮೆರವಣಿಗೆ ನೋಡಿ ಕೇಸ್ ಖುಲಾಸೆ ಅಂದ್ಕೊಂಡಿದ್ದೆ: ಕೆ.ಎಸ್ ಈಶ್ವರಪ್ಪ

ಡಿಕೆಶಿ ತಿಹಾರ್ ಜೈಲಿಗೆ ಹೋಗೋ ಕಾಲ ಹತ್ತಿರ ಬಂದಿದೆ ಎಂಬ ತಮ್ಮ ಹಿಂದಿನ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಡಿಕೆ ತಿಹಾರ್ ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದನ್ನು ಬೇರೆ ಕಡೆ ಡೈವರ್ಟ್ ಮಾಡುವುದು ಅನಾವಶ್ಯಕ. ನಾನು ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವಾಗ ಕುಮಾರಸ್ವಾಮಿಯವರನ್ನು ರಾಮನಗರದಿಂದ ಗಂಟು ಮೂಟೆ ಕಟ್ಟಿ ಹಾಸನಕ್ಕೆ ಕಳುಹಿಸುತ್ತೇವೆ ಎಂದು ಡಿಕೆ ಹೇಳುತ್ತಿದ್ದರು. ಆಗ ನಮ್ಮ ಕಾರ್ಯಕರ್ತರು ಎದ್ದು ನೀವು ಇಷ್ಟು ಸಾಫ್ಟ್ ಆಗಿದ್ದೀರಾ, ಅವರು ಅಣ್ಣ-ತಮ್ಮಂದಿರು ಗಂಟು ಮೂಟೆ ಕಟ್ಟುಸ್ತೀವಿ ಎಂದು ಹೇಳುತ್ತಾರೆ ಎಂದು ಹೇಳಿದರು. ಆಗ ನಾನು ಸಂತೋಷವಾಗಿ ಹಾಸನಕ್ಕೆ ಹೋಗ್ತೀನಿ. ಅವರು ಎಲ್ಲಿಗೆ ಹೋಗುತ್ತಾರೆ ಎಂದು ಹೇಳಿದ್ದೆ ಅಷ್ಟೆ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದರು. ಇದನ್ನೂ ಓದಿ: ಆಯುಧ ಪೂಜೆ – ಸರ್ಕಾರಿ ಬಸ್‌ಗಳ ಪೂಜೆಗೆ ಹೆಚ್ಚುವರಿ ಹಣ ಬಿಡುಗಡೆಗೆ ಡಿಮ್ಯಾಂಡ್

ಕೇಂದ್ರ ಸರ್ಕಾರದಿಂದ ಡಿಕೆಶಿಯವರನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾಕೆ ಡಿಕೆ ಶಿವಕುಮಾರ್ ಅವರನ್ನು ಕೇಂದ್ರದವರು ಟಾರ್ಗೆಟ್ ಮಾಡುತ್ತಾರೆ? ಮುಂದೆ ಏನಾಗುತ್ತೆ ನೋಡೋಣ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ನಮ್ಮ ದೇಶದಲ್ಲಿ ದರೋಡೆ ಮಾಡುವವನಿಗೂ ಸಹಾನುಭೂತಿ ತೋರಿಸುತ್ತೇವೆ. ತಪ್ಪು ಮಾಡದೇ ಇರೋನು ಹಲವಾರು ಸಮಸ್ಯೆ ಎದುರಿಸುತ್ತಾನೆ. ನಮ್ಮ ದೇಶದ ರಕ್ತದಲ್ಲಿ ಇರುವ ಅನುಕಂಪವನ್ನು ಯಾರು ಹೇಗೆ ಬೇಕಾದ್ರು ಉಪಯೋಗ ಮಾಡಿಕೊಳ್ಳುವ ವಾತಾವರಣ ಇದೆ. ಅದಕ್ಕೆ ನಾನು ಯಾಕೆ ಬಲಿ ಆಗಬೇಕು ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಹೋಗದಿರುವುದು ಎಂಟನೇ ಅದ್ಭುತ: ಮುನಿರತ್ನ ವ್ಯಂಗ್ಯ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:bengalurucbiDK Shivakumarhd kumaraswamyಡಿಕೆ ಶಿವಕುಮಾರ್ಬೆಂಗಳೂರುಸಿಬಿಐಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Sivaganga custodial torture case Five policemen arrested victims body bore over 30 injury marks
Crime

Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್‌

Public TV
By Public TV
36 minutes ago
bhavana ramanna IVF
Cinema

ಮದುವೆಯಾಗದೆ ಅಮ್ಮನಾಗಲಿರುವ ಭಾವನಾ ರಾಮಣ್ಣ

Public TV
By Public TV
43 minutes ago
Nirmala Sitharaman D.Purandeswari
Latest

ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮಹಿಳಾ ಸಾರಥ್ಯ?

Public TV
By Public TV
49 minutes ago
PM Modi dines on traditional Trinidadian Sohari leaf
Bidar

ಟ್ರಿನಿಡಾಡ್‌ನ ಸಾಂಪ್ರದಾಯಿಕ ಸೊಹರಿ ಎಲೆಯಲ್ಲಿ ಭೋಜನ ಸವಿದ ಪ್ರಧಾನಿ ಮೋದಿ

Public TV
By Public TV
55 minutes ago
Rayachoti
Crime

ಬೆಂಗಳೂರು ಸ್ಫೋಟದ ಸೂತ್ರಧಾರಿ ಅರೆಸ್ಟ್‌ – ಶಂಕಿತರ ಮನೆಯಲ್ಲಿ ಭಾರೀ ಪ್ರಮಾಣದ ದೇಶ ವಿನಾಶಕಾರಿ ವಸ್ತುಗಳು ಪತ್ತೆ

Public TV
By Public TV
57 minutes ago
Prajwal Devaraj birthday gift from the Mafia team
Cinema

ಪ್ರಜ್ವಲ್ ಹುಟ್ಟುಹಬ್ಬಕ್ಕೆ `ಮಾಫಿಯಾ’ ಟೀಮ್ ಗಿಫ್ಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?