Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮುಡಾ ಭ್ರಷ್ಟಾಚಾರ ಪ್ರಕರಣ – ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

Public TV
Last updated: July 9, 2024 3:20 pm
Public TV
Share
2 Min Read
Siddaramaiah 2
SHARE

ಮೈಸೂರು: ಮುಡಾ ಅವ್ಯವಹಾರ (MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ (Mysuru) ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದೆ.

ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪ ಹೊರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: ಕಾನೂನುಬದ್ಧವಾಗಿಯೇ ಮುಡಾ ಬದಲಿ ಸೈಟ್‌ ಪಡೆಯಲಾಗಿದೆ – ಹೈಕಮಾಂಡ್‌ಗೆ ಸಿಎಂ ವರದಿ!

MUDA 1

ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳ ಶಾಮೀಲು ಬಗ್ಗೆಯು ದೂರು ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ನೀಡಿದ್ದಾರೆ. ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಪ್ರಕರಣ ಸಂಬಂಧ ಹಲವು ಪ್ರಶ್ನೆ ಎತ್ತಿದ್ದಾರೆ.

ಪ್ರಕರಣ ಸಂಬಂಧ ಹಲವಾರು ಅನುಮಾನಗಳು ವ್ಯಕ್ತಪಡಿಸಿದ್ದಾರೆ. ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದೆ. ಮೂಲ ಭೂ ಮಾಲೀಕರ ಮಗ ಎನ್ನುವ ದೇವರಾಜು ಅಸ್ತಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ. 1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್‌ಟಿಸಿ ಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಏಕಿದೆ? ದೇವರಾಜು ಮತ್ತು ನಂತರ ಮಲ್ಲಿಕಾರ್ಜುನಸ್ವಾಮಿ ಅವರ ಮಾಲೀಕತ್ವ ಮತ್ತು ಸ್ವಾಧೀನದಲ್ಲಿ ಈ ಜಮೀನು ಇದ್ದಿದ್ದರೆ ಪ್ರಾಧಿಕಾರದ ಅಭಿವೃದ್ಧಿ ಕೆಲಸವನ್ನ ಏಕೆ ತಡೆದಿಲ್ಲ. 5% ಮಲ್ಲಿಕಾರ್ಜುನ ಹಾಗೂ ಪಾರ್ವತಿ ಅವರ ಹೆಸರಿಗೆ ಖಾತೆ ವರ್ಗಾವಣೆ ಮಾಡುವ ವೇಳೆ ಸ್ಥಳ ಪರಿಶೀಲನೆ ಮಾಡಲಿಲ್ವ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾನು ಉಸ್ತುವಾರಿ ಸಚಿವನಿದ್ದಾಗಲೇ ಮುಡಾದಲ್ಲಿ ಅವ್ಯವಹಾರ ನಡೆದಿತ್ತು – ಎಸ್‌ಟಿಎಸ್‌ ಬಾಂಬ್‌

ಮಾಡಿದ್ದರೆ ಮುಡಾ ಅಭಿವೃದ್ಧಿ ಮಾಡಿರುವುದು ಕಂಡುಬಂದಿದ್ದರೂ ಕೃಷಿ ಭೂಮಿ ಎಂದು ಹೇಗೆ ಖಾತೆ ಮಾಡಿದರು? ನಿಜವಾದ ಭೂ ಮಾಲೀಕರ ವಂಶವೃಕ್ಷ, ಅವರ ಮರಣ ಪ್ರಮಾಣಪತ್ರ ಸೇರಿ ಹಲವು ದಾಖಲೆಗಳ ಉಲ್ಲೇಖ ಇಲ್ಲ ಯಾಕೆ? ಕೆಸರೆ ಗ್ರಾಮದ 464ನೇ ಸರ್ವೆ ನಂಬರ್‌ನ 3.16 ಎಕರೆ ಭೂ ಭೂ ಸ್ವಾಧೀನ ಕೈ ಬಿಡಲು ಕಾರಣ ಏನು? ಅಂತಹ ಯಾವ ಪ್ರಭಾವವನ್ನು (ಕಾರಣವನ್ನು) ಜವರ ಬಳಸಿದ್ದರು. 2005ರಲ್ಲೇ ಮಲ್ಲಿಕಾರ್ಜುನ ಸ್ವಾಮಿಗೆ ಅನ್ಯಕ್ರಾಂತ ಆಗಿದ್ದರೆ ಸದರಿ ಉಲ್ಲೇಖ ಆರ್‌ಟಿಸಿಗಳಲ್ಲಿ ಯಾಕೆ ಇಲ್ಲ? 2004-05ನೇ ಸಾಲಿನ ಆರ್‌ಟಿಸಿಯ ಕಲಂ 10ರಲ್ಲಿ MR8/92-93 ಎಂಬ ಉಲ್ಲೇಖವಿದೆ. ಇದರ ಒಖ ಗಮನಿಸಿದಾಗ ಮಾರಪ್ಪ ಎಂಬವರಿಗೆ ಸೇರಿದ ದಾಖಲೆ ಎಂದು ಗೊತ್ತಾಗುತ್ತದೆ. ಮಲ್ಲಿಕಾರ್ಜುನ ಸ್ವಾಮಿಗೆ ಭೂಮಿ ಮಾರಿರುವ ದೇವರಾಜು ಕುಟುಂಬದ ವಿಳಾಸವೇ ಅಸ್ಯಿತ್ವದಿಲ್ಲಿ ಇಲ್ಲದಿರುವುದು ದೊಡ್ಡ ಅನುಮಾನ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ಇಷ್ಟೆಲ್ಲ ಅನುಮಾನ ಇದೆ. ಈಗಾಗಿ ಪ್ರಕರಣ ಸಮಗ್ರ ತನಿಖೆ ನಡೆಸಬೇಕು. 10 ದಿನಗಳ ಒಳಗೆ ಇದಕ್ಕೆ ಉತ್ತರ ಕೊಡಬೇಕು. ಇಲ್ಲವಾದರೆ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ – ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಫೋಟಕ ಮಾಹಿತಿ ಲಭ್ಯ!

TAGGED:MUDAmysurusiddaramaiahಮುಡಾಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan Praveen Shetty Thug Life Movie
ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ
4 hours ago
kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
13 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
14 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
18 hours ago

You Might Also Like

Sindhanur Bandh
Districts

ಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಸಿಂಧನೂರು ಬಂದ್ – ರೈತರ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ

Public TV
By Public TV
11 minutes ago
G Parameshwar
Bengaluru City

ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

Public TV
By Public TV
19 minutes ago
RCB Fan giving free chats
Bengaluru City

ಈ ಸಲ ಕಪ್ ನಮ್ದು, ಒನ್‌ ಡೇ ಪಾನಿಪುರಿ ನಿಮ್ದು..!- RCB ಅಭಿಮಾನಿಯಿಂದ ಫ್ರೀ ಚಾಟ್ಸ್

Public TV
By Public TV
20 minutes ago
Auto driver Bellanduru
Bengaluru City

ಚಪ್ಪಲಿಯಿಂದ ಹೊಡೆದಿದ್ದು ತುಂಬಾ ಬೇಜಾರಾಗಿದೆ, ಯಾವ್ದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ: ಆಟೋ ಚಾಲಕ

Public TV
By Public TV
20 minutes ago
g parameshwara 2
Belgaum

ಬೆಳಗಾವಿಯಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್| ಐವರನ್ನು ಬಂಧಿಸಿದ್ದೇವೆ: ಪರಮೇಶ್ವರ್‌

Public TV
By Public TV
26 minutes ago
Kalladka Prabhakar Bhat
Dakshina Kannada

ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?