Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

Belgaum

ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

Public TV
Last updated: November 22, 2017 9:32 am
Public TV
Share
3 Min Read
Winter Session 2
SHARE

ಬೆಳಗಾವಿ: ಸಂಪೂರ್ಣ ಮದ್ಯ ನಿಷೇಧ ಕುರಿತು ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಆರಂಭವಾದ ಚರ್ಚೆಯಿಂದ ಕಲಾಪದಲ್ಲಿ ಬೇರಾವುದೇ ಪ್ರಮುಖ ವಿಚಾರ ಚರ್ಚೆಯಾಗದೆ ಕಲಾಪ ಅಂತ್ಯಗೊಂಡಿತು. ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಅಂತ 3 ದಿನಗಳ ಹಿಂದೆ ಪಬ್ಲಿಕ್‍ ಟಿವಿ ಪ್ರಸಾರ ಮಾಡಿದ್ದ ವರದಿ ಮಂಗಳವಾರ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು.

ಮಂಗಳವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮದ್ಯ ನಿಷೇಧದ ವಿಷಯ ಪ್ರಸ್ತಾಪಿಸಿದರು. ಶೆಟ್ಟರ್ ಅವರಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಇಲ್ಲ’. ‘ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಂಪೂರ್ಣ ಮದ್ಯ ನಿಷೇಧ ಇನ್ನೂ ಸಾಧ್ಯವಾಗಿಲ್ಲ. ಈ ಕುರಿತು ಕೇಂದ್ರ ಸರ್ಕಾರ ನ್ಯಾಷನಲ್ ಪಾಲಿಸಿ ಆಗಬೇಕು. ಇಡೀ ದೇಶದಲ್ಲಿ ಮದ್ಯ ನಿಷೇಧ ಮಾಡಲು ನಿಮ್ಮ ಪ್ರಧಾನಿ ಮೋದಿ ಅವರಿಗೆ ಹೇಳಿ, ಆವಾಗ ನಾವೂ ಸಪೋರ್ಟ್ ಮಾಡುತ್ತೇವೆ’ ಅಂದರು. ಅಲ್ಲದೇ ನಿಮ್ಮ ಸರ್ಕಾರ ಇದ್ದಾಗ ಏಕೆ ಮಾಡಲಿಲ್ಲ. ಮದ್ಯ ನಿಷೇಧಕ್ಕೆ ಒತ್ತಾಯಿಸುತ್ತಿರುವ ನಿಮಗೆ ಸಂಸ್ಕೃತಿ -ಸಂಸ್ಕಾರ ಇದೆಯಾ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Winter Session 3

ಸಿಎಂ ಅವರ ಹೇಳಿಕೆಗೆ ಕೋಪಗೊಂಡ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಧರಣಿ ನಡೆಸಿ, ಅಸಂವಿಧಾನಿಕ ಪದಗಳನ್ನು ಕಡತದಿಂದ ತೆಗೆಯುವಂತೆ ಆಗ್ರಹಿಸಿದರು. ಇದಕ್ಕೆ ಸ್ಪೀಕರ್ ಒಪ್ಪದಿದ್ದಾಗ ಕಲಾಪದಲ್ಲಿ ಕೋಲಾಹಲ ಉಂಟಾಗಿ ಸದನವನ್ನು ಮುಂದೂಡಲಾಯಿತು. ಮತ್ತೆ ಕಲಾಪ ಆರಂಭವಾದಾಗ ರೂಲಿಂಗ್ ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದರಿಂದ, ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದರು.

ಈ ಹಿಂದೆ ಸುಪ್ರೀಂಕೋರ್ಟ್ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ನೀಡಿದಾಗ ಕರ್ನಾಟಕ ಸೇರಿದಂತೆ ರಾಜ್ಯಗಳು ಹೆದ್ದಾರಿಗಳನ್ನೇ ಡಿನೋಟಿಫೈಗೇ ಮುಂದಾಗಿದ್ದವು. ಅಲ್ಲದೇ ಸುಪ್ರೀಂ ಆದೇಶದಿಂದ ಬೊಕ್ಕಸಕ್ಕೆ ನಷ್ಟ ಆಗುತ್ತೆ ಎಂದು ಹೇಳಿದ್ದವು.

Winter Session 4

ಇನ್ನು ನಮ್ಮ ರಾಜ್ಯ ಸರ್ಕಾರದ ಮದ್ಯ ಮಾರಾಟದಿಂದ ಲಭ್ಯವಾಗುವ ಆದಾಯ ಸುಮಾರು 11,000 ಕೋಟಿ ರೂ. ಇದ್ದು, ಈ ವರ್ಷದ ಆದಾಯವನ್ನು 18,000 ಕೋಟಿ ರೂ. ಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ರಾಜ್ಯದಲ್ಲಿ ಸಂಪೂರ್ಣ ಸಾರಾಯಿ ನಿಷೇಧ ಅಸಾಧ್ಯ ಅಂತ ಸಿಎಂ ಹೇಳಿದ್ದಾರೆ. ಹಾಗಾದ್ರೆ ದೇಶದ ಎಲ್ಲೆಲ್ಲಿ ಸಾರಾಯಿ ನಿಷೇಧ ಮಾಡಲಾಗಿದೆ. ನಿಷೇಧದ ಕಸರತ್ತು ನಡೆದಿದೆ ಅನ್ನೋದರ ಡೀಟೇಲ್ಸ್ ಇಲ್ಲಿದೆ.

– ಗುಜರಾತ್ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಲಾಗಿದ್ದು, ಮದ್ಯ ಮಾರಾಟ ಮಾಡಿದರೆ ಮರಣ ದಂಡನೆ ಶಿಕ್ಷೆ ನೀಡಬಹುದಾಗಿದೆ. ಅಲ್ಲದೇ ಮದ್ಯವನ್ನು ಮನೆಯಲ್ಲೂ ತಯಾರಿ ಮಾಡುವವರು ಶಿಕ್ಷೆಗೆ ಗುರಿ ಆಗಬೇಕಾಗುತ್ತದೆ.

Winter Session 8

– ಬಿಹಾರ 2016ರಲ್ಲಿ ಮದ್ಯ ಮಾರಾಟ ನಿಷಿದ್ಧ ಕಾನೂನು ಜಾರಿ. ಮದ್ಯ ಮಾರಿದರೆ ಜಾಮೀನು ರಹಿತ ವಾರೆಂಟ್. ಕಾನೂನು ಬಾಹಿರ ಮದ್ಯ ಕೇಸಿನ ವಿಚಾರಣೆಗೆ ವಿಶೇಷ ಕೋರ್ಟ್ ರಚನೆ ಮಾಡಲಾಗಿದೆ.

– ಲಕ್ಷದ್ವೀಪ ಮದ್ಯಕ್ಕೆ ಅಲ್ಪ ನಿರ್ಬಂಧ – ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಸಂಪೂರ್ಣ ನಿಷೇಧವಿಲ್ಲ. ಆದರೆ ದ್ವೀಪಪ್ರದೇಶ ಬಂಗಾರಂನಲ್ಲಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

– ಕೇರಳ ಮದ್ಯ ನಿಷೇಧಿಸಿ ಆದೇಶ ವಾಪಸ್? 2014ರಲ್ಲಿ ಕೇರಳ ಸರ್ಕಾರದಿಂದ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಜಾರಿ ಮಾಡಲಾಗಿತ್ತು. ಆದರೆ 2017ರಲ್ಲಿ ಸಂಪೂರ್ಣ ನಿಷೇಧ ಆದೇಶ ತೆರವು ಮಾಡಿ ಹೋಟೆಲ್, ಬಾರ್, ಏರ್ ಪೋರ್ಟ್ ನಲ್ಲಿ ಮಾರಾಟ ವ್ಯವಸ್ಥೆ ಆರಂಭ ಮಾಡಲಾಗಿದೆ.

Winter Session 9

– ಕೇರಳ ರಾಜ್ಯದಂತೆ ಆಂಧ್ರಪ್ರದೇಶ ರಾಜ್ಯದಲ್ಲಿಯೂ ಮದ್ಯ ನಿಷೇಧ ಜಾರಿ ಮಾಡಿ ಆದೇಶವನ್ನು ಹಿಂಪಡೆಯಲಾಯಿತು. 1994ರಲ್ಲಿ ಎನ್.ಟಿ. ರಾಮರಾವ್ ನೇತೃತ್ವದ ಸರ್ಕಾರ ಮದ್ಯ ನಿಷೇಧ ಮಾಡಿದರೆ. 1997ರಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಆದೇಶವನ್ನು ಹಿಂಪಡೆಯಿತು.

Winter Session 10

Winter Session 11

Winter Session 12

Winter Session 13

Winter Session 14

Winter Session 15

Winter Session 1

TAGGED:Andhra PradeshbelagaviBihargujaratkeralaLakshadweepliquor banPublic TVಆಂಧ್ರ ಪ್ರದೇಶಕೇರಳಗುಜರಾತ್ಪಬ್ಲಿಕ್ ಟಿವಿಬಿಹಾರಬೆಳಗಾವಿಮದ್ಯ ಮಾರಾಟ ನಿಷೇಧಲಕ್ಷದ್ವೀಪ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Hardik Pandya
Cricket

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ

Public TV
By Public TV
13 minutes ago
Chalavadi Narayaswamy
Bengaluru City

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯನ್ನ ತಿಹಾರ್ ಜೈಲಿಗೆ ಹಾಕಬೇಕು: ಛಲವಾದಿ ನಾರಾಯಣಸ್ವಾಮಿ

Public TV
By Public TV
26 minutes ago
Auto Gas 1
Bagalkot

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಆಹಾರ ಇಲಾಖೆ

Public TV
By Public TV
42 minutes ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
51 minutes ago
no stock at 5 out of 6 petrol stations in soraba
Districts

ಸೊರಬದ 6 ಪೆಟ್ರೋಲ್‌ ಬಂಕ್‌ಗಳಲ್ಲಿ 5ರಲ್ಲಿ ನೋ ಸ್ಟಾಕ್‌ – ಉಳಿದ ಒಂದೇ ಬಂಕ್‌ಗೆ ಮುಗಿಬಿದ್ದ ಜನ

Public TV
By Public TV
54 minutes ago
ಸಾಂದರ್ಭಿಕ ಚಿತ್ರ
Bagalkot

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?