Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

Belgaum

ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

Public TV
Last updated: November 22, 2017 9:32 am
Public TV
Share
3 Min Read
Winter Session 2
SHARE

ಬೆಳಗಾವಿ: ಸಂಪೂರ್ಣ ಮದ್ಯ ನಿಷೇಧ ಕುರಿತು ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಆರಂಭವಾದ ಚರ್ಚೆಯಿಂದ ಕಲಾಪದಲ್ಲಿ ಬೇರಾವುದೇ ಪ್ರಮುಖ ವಿಚಾರ ಚರ್ಚೆಯಾಗದೆ ಕಲಾಪ ಅಂತ್ಯಗೊಂಡಿತು. ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಅಂತ 3 ದಿನಗಳ ಹಿಂದೆ ಪಬ್ಲಿಕ್‍ ಟಿವಿ ಪ್ರಸಾರ ಮಾಡಿದ್ದ ವರದಿ ಮಂಗಳವಾರ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು.

ಮಂಗಳವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮದ್ಯ ನಿಷೇಧದ ವಿಷಯ ಪ್ರಸ್ತಾಪಿಸಿದರು. ಶೆಟ್ಟರ್ ಅವರಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಇಲ್ಲ’. ‘ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಂಪೂರ್ಣ ಮದ್ಯ ನಿಷೇಧ ಇನ್ನೂ ಸಾಧ್ಯವಾಗಿಲ್ಲ. ಈ ಕುರಿತು ಕೇಂದ್ರ ಸರ್ಕಾರ ನ್ಯಾಷನಲ್ ಪಾಲಿಸಿ ಆಗಬೇಕು. ಇಡೀ ದೇಶದಲ್ಲಿ ಮದ್ಯ ನಿಷೇಧ ಮಾಡಲು ನಿಮ್ಮ ಪ್ರಧಾನಿ ಮೋದಿ ಅವರಿಗೆ ಹೇಳಿ, ಆವಾಗ ನಾವೂ ಸಪೋರ್ಟ್ ಮಾಡುತ್ತೇವೆ’ ಅಂದರು. ಅಲ್ಲದೇ ನಿಮ್ಮ ಸರ್ಕಾರ ಇದ್ದಾಗ ಏಕೆ ಮಾಡಲಿಲ್ಲ. ಮದ್ಯ ನಿಷೇಧಕ್ಕೆ ಒತ್ತಾಯಿಸುತ್ತಿರುವ ನಿಮಗೆ ಸಂಸ್ಕೃತಿ -ಸಂಸ್ಕಾರ ಇದೆಯಾ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Winter Session 3

ಸಿಎಂ ಅವರ ಹೇಳಿಕೆಗೆ ಕೋಪಗೊಂಡ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಧರಣಿ ನಡೆಸಿ, ಅಸಂವಿಧಾನಿಕ ಪದಗಳನ್ನು ಕಡತದಿಂದ ತೆಗೆಯುವಂತೆ ಆಗ್ರಹಿಸಿದರು. ಇದಕ್ಕೆ ಸ್ಪೀಕರ್ ಒಪ್ಪದಿದ್ದಾಗ ಕಲಾಪದಲ್ಲಿ ಕೋಲಾಹಲ ಉಂಟಾಗಿ ಸದನವನ್ನು ಮುಂದೂಡಲಾಯಿತು. ಮತ್ತೆ ಕಲಾಪ ಆರಂಭವಾದಾಗ ರೂಲಿಂಗ್ ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದರಿಂದ, ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದರು.

ಈ ಹಿಂದೆ ಸುಪ್ರೀಂಕೋರ್ಟ್ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ನೀಡಿದಾಗ ಕರ್ನಾಟಕ ಸೇರಿದಂತೆ ರಾಜ್ಯಗಳು ಹೆದ್ದಾರಿಗಳನ್ನೇ ಡಿನೋಟಿಫೈಗೇ ಮುಂದಾಗಿದ್ದವು. ಅಲ್ಲದೇ ಸುಪ್ರೀಂ ಆದೇಶದಿಂದ ಬೊಕ್ಕಸಕ್ಕೆ ನಷ್ಟ ಆಗುತ್ತೆ ಎಂದು ಹೇಳಿದ್ದವು.

Winter Session 4

ಇನ್ನು ನಮ್ಮ ರಾಜ್ಯ ಸರ್ಕಾರದ ಮದ್ಯ ಮಾರಾಟದಿಂದ ಲಭ್ಯವಾಗುವ ಆದಾಯ ಸುಮಾರು 11,000 ಕೋಟಿ ರೂ. ಇದ್ದು, ಈ ವರ್ಷದ ಆದಾಯವನ್ನು 18,000 ಕೋಟಿ ರೂ. ಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ರಾಜ್ಯದಲ್ಲಿ ಸಂಪೂರ್ಣ ಸಾರಾಯಿ ನಿಷೇಧ ಅಸಾಧ್ಯ ಅಂತ ಸಿಎಂ ಹೇಳಿದ್ದಾರೆ. ಹಾಗಾದ್ರೆ ದೇಶದ ಎಲ್ಲೆಲ್ಲಿ ಸಾರಾಯಿ ನಿಷೇಧ ಮಾಡಲಾಗಿದೆ. ನಿಷೇಧದ ಕಸರತ್ತು ನಡೆದಿದೆ ಅನ್ನೋದರ ಡೀಟೇಲ್ಸ್ ಇಲ್ಲಿದೆ.

– ಗುಜರಾತ್ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಲಾಗಿದ್ದು, ಮದ್ಯ ಮಾರಾಟ ಮಾಡಿದರೆ ಮರಣ ದಂಡನೆ ಶಿಕ್ಷೆ ನೀಡಬಹುದಾಗಿದೆ. ಅಲ್ಲದೇ ಮದ್ಯವನ್ನು ಮನೆಯಲ್ಲೂ ತಯಾರಿ ಮಾಡುವವರು ಶಿಕ್ಷೆಗೆ ಗುರಿ ಆಗಬೇಕಾಗುತ್ತದೆ.

Winter Session 8

– ಬಿಹಾರ 2016ರಲ್ಲಿ ಮದ್ಯ ಮಾರಾಟ ನಿಷಿದ್ಧ ಕಾನೂನು ಜಾರಿ. ಮದ್ಯ ಮಾರಿದರೆ ಜಾಮೀನು ರಹಿತ ವಾರೆಂಟ್. ಕಾನೂನು ಬಾಹಿರ ಮದ್ಯ ಕೇಸಿನ ವಿಚಾರಣೆಗೆ ವಿಶೇಷ ಕೋರ್ಟ್ ರಚನೆ ಮಾಡಲಾಗಿದೆ.

– ಲಕ್ಷದ್ವೀಪ ಮದ್ಯಕ್ಕೆ ಅಲ್ಪ ನಿರ್ಬಂಧ – ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಸಂಪೂರ್ಣ ನಿಷೇಧವಿಲ್ಲ. ಆದರೆ ದ್ವೀಪಪ್ರದೇಶ ಬಂಗಾರಂನಲ್ಲಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

– ಕೇರಳ ಮದ್ಯ ನಿಷೇಧಿಸಿ ಆದೇಶ ವಾಪಸ್? 2014ರಲ್ಲಿ ಕೇರಳ ಸರ್ಕಾರದಿಂದ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಜಾರಿ ಮಾಡಲಾಗಿತ್ತು. ಆದರೆ 2017ರಲ್ಲಿ ಸಂಪೂರ್ಣ ನಿಷೇಧ ಆದೇಶ ತೆರವು ಮಾಡಿ ಹೋಟೆಲ್, ಬಾರ್, ಏರ್ ಪೋರ್ಟ್ ನಲ್ಲಿ ಮಾರಾಟ ವ್ಯವಸ್ಥೆ ಆರಂಭ ಮಾಡಲಾಗಿದೆ.

Winter Session 9

– ಕೇರಳ ರಾಜ್ಯದಂತೆ ಆಂಧ್ರಪ್ರದೇಶ ರಾಜ್ಯದಲ್ಲಿಯೂ ಮದ್ಯ ನಿಷೇಧ ಜಾರಿ ಮಾಡಿ ಆದೇಶವನ್ನು ಹಿಂಪಡೆಯಲಾಯಿತು. 1994ರಲ್ಲಿ ಎನ್.ಟಿ. ರಾಮರಾವ್ ನೇತೃತ್ವದ ಸರ್ಕಾರ ಮದ್ಯ ನಿಷೇಧ ಮಾಡಿದರೆ. 1997ರಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಆದೇಶವನ್ನು ಹಿಂಪಡೆಯಿತು.

Winter Session 10

Winter Session 11

Winter Session 12

Winter Session 13

Winter Session 14

Winter Session 15

Winter Session 1

TAGGED:Andhra PradeshbelagaviBihargujaratkeralaLakshadweepliquor banPublic TVಆಂಧ್ರ ಪ್ರದೇಶಕೇರಳಗುಜರಾತ್ಪಬ್ಲಿಕ್ ಟಿವಿಬಿಹಾರಬೆಳಗಾವಿಮದ್ಯ ಮಾರಾಟ ನಿಷೇಧಲಕ್ಷದ್ವೀಪ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
28 minutes ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
44 minutes ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
59 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
1 hour ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
1 hour ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?