Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್‌ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ

Public TV
Last updated: February 18, 2022 5:44 pm
Public TV
Share
2 Min Read
bjp - congress
SHARE

ಬೆಂಗಳೂರು: ರಾಷ್ಟ್ರಧ್ವಜ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ಹರಿಹಾಯ್ದಿದೆ. ರಾಷ್ಟ್ರಧ್ವಜ ಬದಲಾಯಿಸುವುದು ಕಾಂಗ್ರೆಸ್‌ ಪಕ್ಷದ ಹಿಡನ್‌ ಅಜೆಂಡಾ ಎಂದು ಬಿಜೆಪಿ ಟ್ವೀಟ್‌ ಮೂಲಕ ಗಂಭೀರ ಆರೋಪ ಮಾಡಿದೆ.

ಬಿಜೆಪಿ ಟ್ವೀಟ್‌ನಲ್ಲೇನಿದೆ?
ಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ. ಹಿಜಾಬ್‌ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ. ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್‌ ವಿರೋಧಿಸುತ್ತಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಹೋಗಿ ಅಂತಾರೆ, ಪಾಕ್ ಇವರಪ್ಪನ ಮನೆನಾ..? – ರಾಜಕಾರಣಿಗಳ ವಿರುದ್ಧ ಉಡುಪಿ ವಿದ್ಯಾರ್ಥಿನಿಯರ ಕಿಡಿ

ಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ.

ಹಿಜಾಬ್‌ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ!!!

ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್‌ ವಿರೋಧಿಸುತ್ತಿದೆ.#ಹಿಂದೂವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) February 18, 2022

ಹಿಜಾಬ್‌ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್‌ ಪಕ್ಷದ ಶ್ರಮವಿದೆ. ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳೇ ಹಿಜಾಬ್‌ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಹಿಜಾಬ್‌ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ. ಹಿಂದೂ ವಿರೋಧಿ ಕಾಂಗ್ರೆಸ್‌.

ಹಿಜಾಬ್‌ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್‌ ಪಕ್ಷದ ಶ್ರಮವಿದೆ.

ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳೇ ಹಿಜಾಬ್‌ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ.

ಕಾಂಗ್ರೆಸ್ ಹಿಜಾಬ್‌ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ.

‌#ಹಿಂದೂವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) February 18, 2022

ಹಿಜಾಬ್‌ ಪರವಾಗಿರುವ ಕಾಂಗ್ರೆಸ್‌, ಶೈಕ್ಷಣಿಕ ವಾತವಾರಣದಲ್ಲಿ ಹಿಜಾಬ್‌ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ, ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ. ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ?

ಹಿಜಾಬ್‌ ಪರವಾಗಿರುವ ಕಾಂಗ್ರೆಸ್‌, ಶೈಕ್ಷಣಿಕ ವಾತವಾರಣದಲ್ಲಿ ಹಿಜಾಬ್‌ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ,

ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ.

ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ?#ಹಿಂದೂವಿರೋಧಿಕಾಂಗ್ರೆಸ್‌

— BJP Karnataka (@BJP4Karnataka) February 18, 2022

ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು ತಿರಂಗಕ್ಕೆ ಮಾಡಿದ ಅವಮಾನವಲ್ಲವೇ? ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು? ಇದನ್ನೂ ಓದಿ: ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುತ್ತಿದೆ ಬಿಜೆಪಿ: ಸಿದ್ದು

ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು ತಿರಂಗಕ್ಕೆ ಮಾಡಿದ ಅವಮಾನವಲ್ಲವೇ?

ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು?#ದೇಶದ್ರೋಹಿಕಾಂಗ್ರೆಸ್

— BJP Karnataka (@BJP4Karnataka) February 18, 2022

ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು!? ಡಿಕೆಶಿ ಅವರ ಸಂಬಂಧಿ ಡಾ. ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ. ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ?

ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು!?

ಡಿಕೆಶಿ ಅವರ ಸಂಬಂಧಿ ಡಾ. ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ.

ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ?#ದೇಶದ್ರೋಹಿಕಾಂಗ್ರೆಸ್ pic.twitter.com/FmuyvKKttu

— BJP Karnataka (@BJP4Karnataka) February 18, 2022

ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಚಾರ ನಡೆಸಿದರು. ಕಾಂಗ್ರೆಸ್‌ ಶಾಸಕ ಡಾ. ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ? ಇದನ್ನೂ ಓದಿ: ವಿಧಾನ ಪರಿಷತ್ ಕಲಾಪದಲ್ಲಿ ಜೈಶ್ರೀರಾಮ್, ಭಾರತ್ ಮಾತಾಕಿ ಜೈ ಘೋಷಣೆ

ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಚಾರ ನಡೆಸಿದರು.

ಕಾಂಗ್ರೆಸ್‌ ಶಾಸಕ ಡಾ. ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ.

ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ?#ದೇಶದ್ರೋಹಿಕಾಂಗ್ರೆಸ್ pic.twitter.com/oNgTxShoiq

— BJP Karnataka (@BJP4Karnataka) February 18, 2022

ರಾಷ್ಟ್ರ ಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ ನೋಡಿ. ತಿರಂಗ ಧ್ವಜದಲ್ಲಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಹಾಗಾದರೆ ದೇಶದ್ರೋಹಿಗಳು ಯಾರು ಎಂದು ಬಿಜೆಪಿ ಪ್ರಶ್ನಿಸಿದೆ.

ರಾಷ್ಟ್ರ ಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ ನೋಡಿ.

ತಿರಂಗ ಧ್ವಜದಲ್ಲಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಹಾಗಾದರೆ ದೇಶದ್ರೋಹಿಗಳು ಯಾರು?#ದೇಶದ್ರೋಹಿಕಾಂಗ್ರೆಸ್ pic.twitter.com/74YduPL0AH

— BJP Karnataka (@BJP4Karnataka) February 18, 2022

TAGGED:bjpcongressnational flagtweetಕಾಂಗ್ರೆಸ್ಟ್ವೀಟ್ಬಿಜೆಪಿರಾಷ್ಟ್ರಧ್ವಜ
Share This Article
Facebook Whatsapp Whatsapp Telegram

Cinema Updates

Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood

You Might Also Like

BY Vijayendra 1
Bengaluru City

ಮಹದಾಯಿ ವಿಚಾರದಲ್ಲಿ ರಾಜ್ಯದ ಹಿತ ಬಲಿ ಕೊಡಲ್ಲ: ವಿಜಯೇಂದ್ರ

Public TV
By Public TV
13 minutes ago
odisha teen rape case
Crime

15ರ ಬಾಲಕಿ ಮೇಲೆ ಅತ್ಯಾಚಾರ, ಗರ್ಭಿಣಿಯಾಗಿದ್ದವಳ ಜೀವಂತ ಹೂತುಹಾಕಲು ಯತ್ನ – ಇಬ್ಬರು ಸಹೋದರರ ಬಂಧನ

Public TV
By Public TV
17 minutes ago
modi bjp smile 1
Latest

ಇಂದಿರಾ ದಾಖಲೆ ಬ್ರೇಕ್‌ – 4078 ದಿನ ಪೂರ್ಣ, 10 ಸಾಧನೆ ನಿರ್ಮಿಸಿದ ಮೋದಿ

Public TV
By Public TV
23 minutes ago
MADIKERI ACCIDENT
Crime

ಕೊಡಗಿನ ದೇವರಕೊಲ್ಲಿ ಬಳಿ ಲಾರಿ, ಕಾರಿನ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

Public TV
By Public TV
32 minutes ago
B Y Vijayendra 1
Bengaluru City

ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹೇಗೆ ಗೆಲ್ತು: ವಿಜಯೇಂದ್ರ ಪ್ರಶ್ನೆ

Public TV
By Public TV
32 minutes ago
Devadasi 01
Bellary

PUBLiC TV Impact | ಕೊನೆಗೂ ದೇವದಾಸಿ ಮಹಿಳೆಯ ಮಗಳಿಗೆ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸೀಟು ಹಂಚಿಕೆ

Public TV
By Public TV
33 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?