Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ

Latest

ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ

Public TV
Last updated: December 18, 2024 10:00 pm
Public TV
Share
2 Min Read
amit shah 1
SHARE

– ಕಾಂಗ್ರೆಸ್ ಅಂಬೇಡ್ಕರ್ ವಿರೋಧಿ, ಸಂವಿಧಾನ-ಮೀಸಲಾತಿ ವಿರೋಧಿ ಎಂದು ವಾಗ್ದಾಳಿ

ನವದೆಹಲಿ: ನಾವು ಎಂದಿಗೂ ಅಂಬೇಡ್ಕರ್ ಅವರನ್ನು ಅವಮಾನಿಸುವುದಿಲ್ಲ. ನನ್ನ ಹೇಳಿಕೆಯನ್ನು ಸಾರ್ವಜನಿಕ ವಲಯದಲ್ಲಿ ತಿರುಚುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೇಸರ ವ್ಯಕ್ತಪಡಿಸಿದ್ದಾರೆ.

ಡಾ. ಬಿ.ಆರ್.ಅಂಬೇಡ್ಕರ್‌ಗೆ ಅವಮಾನ ಆರೋಪ ಹೊರಿಸಿ ಅಮಿತ್ ಶಾ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮಿತ್ ಶಾ, ನನ್ನ ಹೇಳಿಕೆಯನ್ನು ಸಾರ್ವಜನಿಕ ವಲಯದಲ್ಲಿ ತಿರುಚುವ ಕೆಲಸ ನಡೆಯುತ್ತಿದೆ. ಈ ಹಿಂದೆ ಮೋದಿ ಅವರ ಹೇಳಿಕೆಯನ್ನು ಎಡಿಟ್ ಮಾಡಲಾಗಿತ್ತು. ಈಗ ನನ್ನ ಹೇಳಿಕೆಯನ್ನು ತಿರುವುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಗೆ ಅವಮಾನ ಮಾಡದ ಪಕ್ಷದಿಂದ ನಾನು ಬರುತ್ತೇನೆ. ನಾವು ಎಂದಿಗೂ ಅಂಬೇಡ್ಕರ್ ಅವರನ್ನು ಅವಮಾನಿಸುವುದಿಲ್ಲ. ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಂವಿಧಾನದ ಬಗ್ಗೆ ಎರಡು ಸದನಗಳಲ್ಲಿ ಚರ್ಚೆಯಾಗಿದೆ. ಗೌರವಯುತ ಚರ್ಚೆ ಆಯೋಜಿಸುವ ಕೆಲಸ ಮಾಡಿದೆ. ಪ್ರತಿ ಚರ್ಚೆಯಲ್ಲಿ ಆಡಳಿತ ಪಕ್ಷ ವಿರೋಧ ಪಕ್ಷದ ದೃಷ್ಟಿಕೋನ ಬದಲಿರುತ್ತದೆ. ಆದರೆ ಆಡುವ ಮಾತುಗಳು ಸತ್ಯವಾಗಿರಬೇಕು. ಬಿಜೆಪಿ ಸಂಸದರು ಕಾಂಗ್ರೆಸ್ ಹೇಗೆ ಸಂವಿಧಾನದ ಜೊತೆಗೆ ನಡೆದುಕೊಂಡಿದೆ ಎಂದು ಉದಾಹರಣೆಯೊಂದಿಗೆ ಜನರ ಮುಂದಿಟ್ಟಿದೆ. ಕಾಂಗ್ರೆಸ್ ಅಂಬೇಡ್ಕರ್ ವಿರೋಧಿ, ಮೀಸಲಾತಿ ವಿರೋಧಿ, ಸಂವಿಧಾನಿ ವಿರೋಧಿ, ತುರ್ತು ಪರಿಸ್ಥಿತಿ ಹೇರಿದೆ. ಮಹಿಳೆಯರು, ಹುತಾತ್ಮರನ್ನು ಅಗೌರವಿಸಿದೆ. ಎಲ್ಲ ಸತ್ಯಗಳು ಬಹಿರಂಗವಾದ ಬೆನ್ನಲೆ ಸತ್ಯವನ್ನು ತಿರುಚುವ ಕೆಲಸ ಮಾಡುತ್ತಿದೆ. ಅಸತ್ಯಕ್ಕೆ ಸತ್ಯದ ಬಟ್ಟೆ ಹಾಕುವ ಕೆಲಸ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಅಂಬೇಡ್ಕರ್ ಸೋಲಿಸಲು ಕಾಂಗ್ರೆಸ್ ಯಾವ ಅವಕಾಶವನ್ನು ಬಿಡಲಿಲ್ಲ. ಭಾರತ ರತ್ನ ನೀಡಲು ನಿರಾಕರಿಸಲಾಯಿತು. ಕಾಂಗ್ರೆಸ್ ನಾಯಕರು ತಮಗೆ ತಾವೇ ಭಾರತ ರತ್ನ ತೆಗೆದುಕೊಂಡರು. ಕಾಂಗ್ರೆಸ್ ಕಡೆ ತನಕ ಭಾರತ ರತ್ನ ನೀಡಲಿಲ್ಲ. ಅಂಬೇಡ್ಕರ್ ಜಯಂತಿ ಮಾಡಲು ನಿರಾಕರಿಸಿತು. ನೆಹರೂ ಅವರು ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ. ಮಂತ್ರಿಗಿರಿಗೆ ರಾಜೀನಾಮೆ ನೀಡುವುದರಿಂದ ಯಾವುದೇ ವ್ಯತಾಸ ಆಗುವುದಿಲ್ಲ ಎಂದು ಹೇಳಿದ್ದರು. ಜನ್ಮಸ್ಥಳ ನಿರ್ಮಾಣಕ್ಕೆ ಅವಕಾಶ ನಿರಾಕರಿಸಿದರು. ಕಾಂಗ್ರೆಸ್ ನಾಯಕರು ತಮ್ಮ ನಾಯಕರ ಹೆಸರಿನಲ್ಲಿ ದೇಶದ್ಯಾಂತ ಸ್ಮಾರಕ ಮಾಡಿಕೊಂಡರು ಎಂದು ಟೀಕಿಸಿದ್ದಾರೆ.

ಖರ್ಗೆ ಅವರೇ ನೀವು ಅಂಬೇಡ್ಕರ್ ವರ್ಗದಿಂದ ಬರುತ್ತೀರಿ. ಕನಿಷ್ಠ ನೀವಾದ್ರು ಹೀಗೆ ಮಾಡಬಾರದಿತ್ತು. ಒತ್ತಡದಿಂದ ನೀವು ಇದರಲ್ಲಿ ಭಾಗಿಯಾಗಿದ್ದೀರಿ. ನಾವು ಕೇಳಿದ ಯಾವ ಪ್ರಶ್ನೆಗೂ ಉತ್ತರಿಸದ ಕಾಂಗ್ರೆಸ್. ಹೇಳಿಕೆಗಳನ್ನು ತಿರುಚುವ ಕೆಲಸ ಮಾಡುತ್ತಿದೆ. ಸಂಸತ್‌ನಲ್ಲಿ ಮಾತನಾಡಿರುವ ವಿಷಯ ಇದು. ಇದನ್ನು ಕಾನೂನು ಹೋರಾಟ ಹೇಗೆ ಮಾಡಬಹುದು ಎಂದು ಪರಿಶೀಲಿಸುತ್ತಿದ್ದೇವೆ. ಮುಂದೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಖರ್ಗೆ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಅವರಿಗೆ ಆನಂದ ಆಗುತ್ತೆ ಅನ್ನೋದಾದ್ರೆ ನೀಡಲೂಬಹುದು. ಆದರೂ 15 ವರ್ಷಗಳು ಖರ್ಗೆಯವರು ವಿರೋಧ ಪಕ್ಷದಲ್ಲೆ ಇರಬೇಕು ಎಂದು ಟಾಂಗ್ ಕೊಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಕಿರಣ್ ರಿಜುಜು, ಪಿಯೂಷ್ ಗೊಯೇಲ್, ಅಶ್ವಿನಿ ವೈಷ್ಣವ್ ಭಾಗಿಯಾಗಿದ್ದರು.

TAGGED:AmbedkarAmit ShahNew Delhi
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
1 minute ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
18 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
25 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
1 hour ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?