Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿ, ಶಿವಮೊಗ್ಗ ಗೆಲುವಿಗಾಗಿ ಪಕ್ಷಗಳು ಹರಿಸಲಿವೆ ಹಣದ ಹೊಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಳ್ಳಾರಿ, ಶಿವಮೊಗ್ಗ ಗೆಲುವಿಗಾಗಿ ಪಕ್ಷಗಳು ಹರಿಸಲಿವೆ ಹಣದ ಹೊಳೆ

Bengaluru City

ಬಳ್ಳಾರಿ, ಶಿವಮೊಗ್ಗ ಗೆಲುವಿಗಾಗಿ ಪಕ್ಷಗಳು ಹರಿಸಲಿವೆ ಹಣದ ಹೊಳೆ

Public TV
Last updated: October 17, 2018 11:37 am
Public TV
Share
2 Min Read
DKSHI Sri ramulu
SHARE

ಬೆಂಗಳೂರು: ಕರ್ನಾಟಕದಲ್ಲಿ ಎರಡು ವಿಧಾನಸಭೆ ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ. ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು. ಚುನಾವಣಾ ಅಖಾಡ ರಣರಂಗವಾಗುತ್ತಿದೆ. ಮೈತ್ರಿ ಸರ್ಕಾರ ವರ್ಸಸ್ ಬಿಜೆಪಿ ಅಂತಾ ಆಗಿರುವ ಚುನಾವಣೆಯನ್ನು ಗೆಲ್ಲಲು ಮೂರು ಪಕ್ಷಗಳು ಭಾರೀ ಕಸರತ್ತು ನಡೆಸುತ್ತಿವೆ. ಆದ್ರೆ ಶಿವಮೊಗ್ಗ ಮತ್ತು ಬಳ್ಳಾರಿ ಕ್ಷೇತ್ರಗಳ ಜಿದ್ದಾಜಿದ್ದಿನ ಆಟ ರಾಜಕೀಯದಲ್ಲಿ ರಣಕಹಳೆಯನ್ನು ಮೊಳಗಿಸುತ್ತಿದೆ.

ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಶಿವಮೊಗ್ಗ ಮತ್ತು ಬಳ್ಳಾರಿಯನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಭಾರೀ ಚಕ್ರವ್ಯೂಹವನ್ನೇ ರಚಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಆಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಉಪ ಚುನಾವಣೆ ಪ್ರತಿಷ್ಠೆಯ ಕಣವಾಗಿ ಹೊರ ಹೊಮ್ಮಿದೆ. ಇತ್ತ ಶಾಸಕ ಶ್ರೀರಾಮುಲು ಸಹ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಲು ಸಜ್ಜಾಗಿದ್ದಾರಂತೆ.

BY Election 1

ಇತ್ತ ಶಿವಮೊಗ್ಗವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮೈತ್ರಿ ಸರ್ಕಾರ ಮಾಜಿ ಸಿಎಂ ಯಡಿಯೂರಪ್ಪರ ಪುತ್ರ ಬಿ.ವೈ.ರಾಘವೇಂದ್ರರನ್ನು ಸೋಲಿಸಿ ಬಿಜೆಪಿಗೆ ಮುಖಭಂಗ ಮಾಡಲು ರಾಜಕೀಯ ರೂಪರೇಷಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ರೂಪಿಸುತ್ತಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಾತಾಗಿದ್ದು, ನಾಲ್ವರು ಘಟಾನುಘಟಿಗಳ ನಡುವಿನ ಪ್ರತಿಷ್ಠೆಯ ಸಮರ ಎಂದೇ ಉಪಕದನವನ್ನು ವರ್ಣಿಸಲಾಗುತ್ತಿದೆ. ನಾಯಕರಿಗೆ 4 ತಿಂಗಳ ಆಧಿಕಾರವಧಿಗಿಂತ ಪ್ರತಿಷ್ಠೆ ಮುಖ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್-ಬಿಜೆಪಿ ಹಣದ ಹೊಳೆಯೇ ಹರಿಸಲು ಮುಂದಾಗಿದೆಯಂತೆ.

ಬಳ್ಳಾರಿಗಾಗಿ ಬರೋಬ್ಬರಿ 200 ಕೋಟಿ!
ಬಳ್ಳಾರಿ ಲೋಕಸಭಾ ಕ್ಷೇತ್ರದ ಗೆಲುವಿಗಾಗಿ ಕಾಂಗ್ರೆಸ್ ಬರೋಬ್ಬರಿ 300 ಕೋಟಿ ರೂ. ಹಣವನ್ನು ವಿನಿಯೋಗಿಸಲಿದೆಯಂತೆ. ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪರಿಗೆ ಡಿ.ಕೆ.ಶಿವಕುಮಾರ್ ಮನಿ ಟ್ರೀ (ಹಣದ ಮೂಲ) ಆದ್ರೆ, ಬಿಜೆಪಿ ಅಭ್ಯರ್ಥಿ ಜೆ.ಶಾಂತಾರ ಪರವಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸೋದರ ಶ್ರೀರಾಮುಲು ಹಣದ ಹೊಳೆ ಹರಿಸಲಿದ್ದಾರೆ ಎಂಬ ಮಾತುಗಳು ಬಳ್ಳಾರಿ ರಾಜಕಾರಣದಲ್ಲಿ ಕೇಳಿ ಬರುತ್ತಿರುವೆ. ಬಳ್ಳಾರಿ 8 ವಿಧಾನಸಭಾ ಕ್ಷೇತ್ರಗಳಿಗೆ ತಲಾ 25 ಕೋಟಿಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಖರ್ಚು ಮಾಡಲಿದೆಯಂತೆ.

BY Election 3

ಶಿವಮೊಗ್ಗಕ್ಕಾಗಿ 100 ಕೋಟಿ!
ಒಂದು ವೇಳೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸೋತರೆ ಯಡಿಯೂರಪ್ಪರಿಗೆ ಭಾರೀ ಮುಖಭಂಗವಾಗಲಿದೆ. ಇತ್ತು ಜೆಡಿಎಸ್ ನಿಂದ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಬಿಜೆಪಿಯ ಎದುರಾಳಿ ಆಗಿದ್ದಾರೆ. ಮಧು ಬಂಗಾರಪ್ಪ ಅವರಿಗೆ ಸಿಎಂ ಕುಮಾರಸ್ವಾಮಿ ಮನಿ ಟ್ರೀ ಆದ್ರೆ, ಬಿ.ವೈ.ರಾಘವೇಂದ್ರರಿಗೆ ತಂದೆ ಬಿ.ಎಸ್.ಯಡಿಯೂರಪ್ಪ ಮನಿ ಟ್ರೀ ಎಂದು ಹೇಳಲಾಗುತ್ತಿದೆ. ಶಿವಮೊಗ್ಗದ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ತಲಾ 12.50 ಕೋಟಿ ಖರ್ಚಿಗೆ ಬಿಜೆಪಿ ಮತ್ತು ಜೆಡಿಎಸ್ ಪ್ಲಾನ್ ಮಾಡಿದೆಯಂತೆ. ಒಟ್ಟು 8 ಕ್ಷೇತ್ರಗಳಿಗೆ 100 ಕೋಟಿ ರೂ.ಖರ್ಚು ಆಗಲಿದೆ ಎಂಬ ಸುದ್ದಿಯೂ ಶಿವಮೊಗ್ಗ ರಾಜಕೀಯದ ಪಡಸಾಲೆಯನ್ನು ಹರಿದಾಡುತ್ತಿವೆ.

BY Election 2

ನಾಲ್ಕು ತಿಂಗಳ ಅವಧಿಗಿಂತ ಪ್ರತಿಷ್ಠೆಯ ಕಣವಾಗಿ ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳು ಏರ್ಪಟ್ಟಿವೆ. ಕರ್ನಾಟಕ ಉಪ ಚುನಾವಣೆಯನ್ನು 2019ರ ಎಲೆಕ್ಷನ್ ಗೆ ದಿಕ್ಸೂಚಿ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bellarybjpcongressjdsKarnataka By ElectionsPublic TVshivamoggaಕರ್ನಾಟಕ ಉಪ ಚುನಾವಣೆಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಳ್ಳಾರಿಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
31 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
51 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?