Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ ಪತನ 2014 ರಿಂದ ಅಲ್ಲ1996 ರಿಂದ ಆರಂಭ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಕಾಂಗ್ರೆಸ್‌ ಪತನ 2014 ರಿಂದ ಅಲ್ಲ1996 ರಿಂದ ಆರಂಭ!

Election News

ಕಾಂಗ್ರೆಸ್‌ ಪತನ 2014 ರಿಂದ ಅಲ್ಲ1996 ರಿಂದ ಆರಂಭ!

Public TV
Last updated: April 23, 2024 6:49 pm
Public TV
Share
3 Min Read
congress flag
SHARE

– ಈ ಬಾರಿ ಅತಿ ಕಡಿಮೆ ಕ್ಷೇತ್ರದಲ್ಲಿ ಸ್ಪರ್ಧೆ
– 2019 ರಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್‌

ಸತತ ಎರಡು ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದರಿಂದ ಕಾಂಗ್ರೆಸ್‌ (Congress) ಹಿನ್ನಡೆ 2014ರಿಂದ ಆರಂಭವಾಯಿತು ಎಂದು ನೀವು ಎಣಿಸಿಕೊಂಡಿದ್ದರೆ ನಿಮ್ಮ ಊಹೆ ತಪ್ಪಾದಿತು. ಕಾಂಗ್ರೆಸ್‌ಗೆ 1996 ರಿಂದ ಹಿನ್ನಡೆ ಆರಂಭವಾಗಿತ್ತು.

ಹೌದು. ಕಾಂಗ್ರೆಸ್‌ 1991-92ರ ಚುನಾವಣೆಯಲ್ಲಿ 500 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 244 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯ ನಂತರ ನಡೆದ ಯಾವುದೇ ಚುನಾವಣೆಯಲ್ಲಿ ಕಾಂಗ್ರೆಸ್‌ 240ರ ಗಡಿಯನ್ನು ದಾಟಿಲ್ಲ.

lk advani

1991ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದ (Babri Mosque Demolition) ನಂತರ ದೇಶದ ರಾಜಕೀಯ ಇತಿಹಾಸವೇ ಬದಲಾಗತೊಡಗಿತು. ಎಲ್‌ಕೆ ಅಡ್ವಾಣಿ (LK Adavani) ಅವರು ರಥಯಾತ್ರೆ ನಡೆಸಿ ಬಿಜೆಪಿಯನ್ನು ಬಲ ಪಡಿಸಿದರು. ಪಿವಿ ನರಸಿಂಹ ರಾವ್‌ (PV Narasimha Rao) ಸರ್ಕಾರದಲ್ಲಿ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದ ಕಾರಣ 1996ರ ಚುನಾವಣೆಯಲ್ಲಿ ಕಾಂಗ್ರೆಸ್‌ 529 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 140 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಜೆಪಿ ಬರೋಬ್ಬರಿ 161 ಸ್ಥಾನಗಳನ್ನು ಗೆದ್ದುಕೊಂಡಿತು.

ಈ ಚುನಾವಣೆಯ ನಂತರ ದೇಶದ ಹಲವು ಭಾಗಗಳಲ್ಲಿ ಪ್ರಾದೇಶಿಕ ಪಕ್ಷಗಳು (Regional Parties) ಬಲಿಷ್ಠವಾಗತೊಡಗಿ ಕಾಂಗ್ರೆಸ್‌ ಮತವನ್ನು ತನ್ನ ಬುಟ್ಟಿಗೆ ಹಾಕಿದವು. ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ನಾವು ಬಡವರ ಕಲ್ಯಾಣ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದರಿಂದ ಬಡವರು ಈ ಪಕ್ಷಗಳ ಕೈಯನ್ನು ಬಲಪಡಿಸಿದರು. ಪರಿಣಾಮ ಕಾಂಗ್ರೆಸ್‌ ಮತಗಳು ಚದುರಿ ಹೋದವು.  ಇದನ್ನೂ ಓದಿ: ಕಾಂಗ್ರೆಸ್‌ Vs ಬಿಜೆಪಿ – ಗ್ರಾಮೀಣ, ನಗರದ ಜನತೆ ಈ ಬಾರಿ ಯಾರ ಪರ? 2019 ರಲ್ಲಿ ಏನಾಗಿತ್ತು?

Mayawati BSP

2009ರ ಚುನಾವಣೆಯಲ್ಲಿ ಕಾಂಗ್ರೆಸ್‌ 440 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 206 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯ ನಂತರ ಕಾಂಗ್ರೆಸ್‌ ಪಕ್ಷ ಹಲವು ರಾಜ್ಯಗಳಲ್ಲಿ ತನ್ನ ನೆಲೆಯನ್ನು ಕಳೆದುಕೊಂಡಿತ್ತು. ವಿಶೇಷವಾಗಿ ಹಿಂದಿ ಭಾಷೀಕರು ಹೆಚ್ಚಿರುವ ರಾಜ್ಯಗಳಲ್ಲಿ ಹಲವು ಕಾಂಗ್ರೆಸ್‌ ನಾಯಕರು ಕಮಲದ ಕೈ ಹಿಡಿದ ಪರಿಣಾಮ ದೇಶದೆಲ್ಲೆಡೆ ಬಿಜೆಪಿ ಬಲ ಹೆಚ್ಚಾಯಿತು. ಇದರೊಂದಿಗೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿತು. ಈ ಕಾರಣದಿಂದಾಗಿ ಕಾಂಗ್ರೆಸ್‌ ಆ ರಾಜ್ಯಗಳಲ್ಲೂ ದುರ್ಬಲವಾಯಿತು.

ಯಾವ ವರ್ಷ ಎಷ್ಟು ಸ್ಥಾನ ಗೆದ್ದಿದೆ?
1996- 140
1998 – 141
1999 – 114
2004 – 145
2009 – 206
2014 – 45
2019 – 52

narendra modi

ಮೋದಿ ಅವಧಿಯಲ್ಲಿ ಕಳಪೆ ಸಾಧನೆ:
ಯುಪಿಎ (UPA) ಎರಡನೇ ಅವಧಿಯಲ್ಲಿ ವಿಪರೀತ ಭ್ರಷ್ಟಾಚಾರದ ಆರೋಪಗಳು ಸರ್ಕಾರದ ಮೇಲೆ ಬಂದಿತ್ತು. ಇದರ ಪರಿಣಾಮ 2014ರಲ್ಲಿ ಕಾಂಗ್ರೆಸ್‌ ಸಾಧನೆ ಕಳಪೆಯಾಗಿತ್ತು. 464 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 44 ಸ್ಥಾನ ಮಾತ್ರ ಗೆದ್ದಿತ್ತು. 2019 ರ ಚುನಾವಣೆಯಲ್ಲಿ ಕಾಂಗ್ರೆಸ್‌ 421 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 52 ಸ್ಥಾನ ಗೆದ್ದುಕೊಂಡಿತ್ತು. ಇದನ್ನೂ ಓದಿ: ಬಿಜೆಪಿಗೆ ವೋಟ್‌ ಹಾಕಿ.. ದೀದಿ ಗೂಂಡಾಗಳನ್ನು ತಲೆಕೆಳಗಾಗಿ ನೇತು ಹಾಕ್ತೀವಿ: ಅಮಿತ್‌ ಶಾ

ಈ ಬಾರಿ ಅತಿ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧೆ:
ಮೋದಿ (PM NarendraModi) ಹ್ಯಾಟ್ರಿಕ್‌ ಜಯವನ್ನು ತಡೆಯಲು ಕಾಂಗ್ರೆಸ್‌ ಈ ಬಾರಿ INDIA ಒಕ್ಕೂಟದ ಪಕ್ಷಗಳಿಗೆ ಹೆಚ್ಚಿನ ಸ್ಥಾನವನ್ನು ಬಿಟ್ಟುಕೊಟ್ಟಿದೆ. ಒಟ್ಟು 543 ಕ್ಷೇತ್ರಗಳ ಪೈಕಿ 330 ಕಡೆ ಮಾತ್ರ ಅಭ್ಯರ್ಥಿಯನ್ನು ಹಾಕಿದೆ. 1951 ರಿಂದ ನಡೆದ ಚುನಾವಣೆಯಲ್ಲಿ 2004ರ ಚುನಾವಣೆಯಲ್ಲಿ 417 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿತ್ತು. ಇಲ್ಲಿಯವರೆಗೆ 400ಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಈ ಬಾರಿ ಕೇವಲ 330 ಕಡೆ ಮಾತ್ರ ಅಭ್ಯರ್ಥಿಯನ್ನು ಹಾಕಿದೆ.

ಯಾವ ರಾಜ್ಯದಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧೆ?
ಕರ್ನಾಟಕ, ತೆಲಂಗಾಣ, ಪಂಜಾಬ್‌, ಜಾರ್ಖಂಡ್‌, ಒಡಿಶಾ, ಛತ್ತೀಸ್‌ಗಢದ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದರೆ ದೊಡ್ಡ ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕೆ ಇಳಿದಿದೆ.

 

 

TAGGED:bjpcongressindiaLok Sabha electionಕಾಂಗ್ರೆಸ್ಬಿಜೆಪಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Hanuman Statue Texas
Latest

ಅತಿಕ್ರಮಣ ನಿಲ್ಲಿಸಿ: ಅಮೆರಿಕದ ಟೆಕ್ಸಾಸ್‌ನಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆಗೆ MAGA ನಾಯಕ ವಿರೋಧ

Public TV
By Public TV
42 minutes ago
Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
2 hours ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
2 hours ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
2 hours ago
Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
3 hours ago
pm modi 4
Latest

ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?