Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಪಕ್ಷದ ಸದಸ್ಯರಾಗುವುದೇ ಒಂದು ಅದೃಷ್ಟ, ತ್ರಿವರ್ಣ ಧ್ವಜವನ್ನು ಧರಿಸುವ ಭಾಗ್ಯ ನಿಮ್ಮದಾಗಿದೆ: ಡಿಕೆಶಿ

Public TV
Last updated: March 5, 2022 10:01 pm
Public TV
Share
3 Min Read
DK SHIVAKUMAR 1 1
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸದಸ್ಯರಾಗುವುದೇ ಒಂದು ಅದೃಷ್ಟ. ಈ ತ್ರಿವರ್ಣ ಧ್ವಜವನ್ನು ಧರಿಸುವ ಭಾಗ್ಯ ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಸಿಗುತ್ತದೆಯೇ? ಇಲ್ಲ. ಹೀಗಾಗಿ ಈಗ ಸುವರ್ಣ ಅವಕಾಶ ನಿಮಗೆ ಸಿಕ್ಕಿದೆ ಇದನ್ನು ಬಳಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

DK SHIVAKUMAR 3

ಸರ್ವಜ್ಞ ನಗರದ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಇಂದು ಇಲ್ಲಿಗೆ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ನೋಂದಾಣಿದಾರರಾಗಿ ಆಯ್ಕೆಯಾಗಿರುವವರಿಗೆ ತರಬೇತಿ ನೀಡಲು ಬಂದಿದ್ದೇನೆ. ನನ್ನ ಮಾಹಿತಿ ಪ್ರಕಾರ 330 ಮಂದಿ ಮುಖ್ಯ ನೋಂದಣಿದಾರರು ಇದ್ದಾರೆ. ಅಲ್ಲಿಗೆ 660 ಮಂದಿ ಬೂತ್ ಮಟ್ಟದ ನೋಂದಣಿದಾರರು ನೇಮಕ ಆಗಿರಬೇಕು. ನಾನು ಕಳೆದ ವಾರ ತುಮಕೂರಿಗೆ ಹೋಗಿದ್ದಾಗ ಒಂದೊಂದು ಕ್ಷೇತ್ರದಲ್ಲಿ 65 ರಿಂದ 75 ಸಾವಿರ ಸದಸ್ಯತ್ವ ಮಾಡುವುದಾಗಿ ಮಾತು ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಮುಸ್ಲಿಂ ಎಂಬ ಕಾರಣಕ್ಕೆ ಈ ಸರ್ಕಾರ ಒಂದು ನಯಾ ಪೈಸೆ ಕೊಟ್ಟಿಲ್ಲ: ಸಿಎಂ ಇಬ್ರಾಹಿಂ

ನಾವು ಪಾದಯಾತ್ರೆ ಮುಗಿಸಿ ಬಂದಿದ್ದೇವೆ. ನಿಮ್ಮ ಕ್ಷೇತ್ರಕ್ಕೂ ಪಾದಯಾತ್ರೆ ಬರಬೇಕು ಎಂದು ಭಾವಿಸಿದ್ದೆವು. ಆದರೆ ಅದು ಆಗಲಿಲ್ಲ. ಆದರೂ ನೀವೆಲ್ಲ ಬಂದು ಹೆಜ್ಜೆ ಹಾಕಿ, ಐತಿಹಾಸಿಕ ಹೋರಾಟದಲ್ಲಿ ಭಾಗವಹಿಸಿದ್ದೀರಿ. ಬೆಂಗಳೂರಿಗೆ ಕುಡಿಯುವ ನೀರು ತರಲು ನಡೆದ ಕಾಂಗ್ರೆಸ್ ನೇತೃತ್ವದ ಹೋರಾಟಕ್ಕೆ ಶಕ್ತಿ ತುಂಬಿದ್ದೀರಿ. ಕಾಂಗ್ರೆಸ್ ಪಕ್ಷ ಪ್ರಸ್ತುತ ರಾಜ್ಯಕ್ಕೆ ಅನಿವಾರ್ಯವಾಗಿದೆ. ನೀವು ಸತತವಾಗಿ ಜಾರ್ಜ್ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದೀರಿ. ಅವರು ನನಗಿಂತ ಹಿರಿಯರಾಗಿ ಶಾಸಕರಾದವರು. ನಿಮ್ಮ ಬ್ಲಾಕ್, ಜಿಲ್ಲಾಧ್ಯಕ್ಷರು, ಶಾಸಕರುಗಳ ಶಿಫಾರಸ್ಸು ಮೇರೆಗೆ ನಿಮ್ಮನ್ನು ಮುಖ್ಯ ನೋಂದಾಣಿದಾರರನ್ನಾಗಿ ಮಾಡಲಾಗಿದೆ. ನಿಮ್ಮ ಪಾತ್ರ ಏನೆಂದರೆ, ಪ್ರತಿ ಬೂತ್ ಮಟ್ಟದಲ್ಲಿ ಒಬ್ಬರು ಗಂಡು ಹಾಗೂ ಒಬ್ಬರು ಮಹಿಳೆಯನ್ನು ನೋಂದಾಣಿದಾರರನ್ನಾಗಿ ನೇಮಕ ಮಾಡಬೇಕು. ನೀವು ಸದಸ್ಯತ್ವ ನೋಂದಣಿಗೆ ಮನೆ, ಮನೆಗೆ ಹೋದಾಗ ಅಲ್ಲಿನ ಹೆಣ್ಣು ಮಕ್ಕಳು ಅವರ ಮಾಹಿತಿ ನೀಡಲು ಹಿಂಜರಿಯುತ್ತಾರೆ. ಹೀಗಾಗಿ ಅವರಿಗೆ ಅನುಕೂಲವಾಗಲು ಮಹಿಳಾ ನೋಂದಾಣಿದಾರರು ಅವಶ್ಯಕ ಎಂದು ಅಭಿಪ್ರಾಯಪಟ್ಟರು.

DK SHIVKUMAR

ನೀವು ಮತದಾರರ ಪಟ್ಟಿ ಪಡೆಯಬೇಕು. ಆ ಮತಪಟ್ಟಿ ಹಿಡಿದುಕೊಂಡು ಮನೆ, ಮನೆಗೆ ಹೋಗಬೇಕು. ಇಲ್ಲಿರುವ ಒಬ್ಬೊಬ್ಬರು 200 ಸದಸ್ಯತ್ವ ಮಾಡಿದರೂ 70 ಸಾವಿರ ಸದಸ್ಯತ್ವ ಆಗುತ್ತದೆ. ಯಾರು ಸದಸ್ಯರಾಗುತ್ತಾರೆ, ಯಾರು ಸದಸ್ಯರಾಗುವುದಿಲ್ಲವೋ ಅದರಿಂದ ಯಾರು ಕಾಂಗ್ರೆಸ್ ಪರ ಇದ್ದಾರೆ ಹಾಗೂ ಯಾರು ಇಲ್ಲ ಎಂಬುದು ಅರಿಯುತ್ತದೆ. ನಂತರ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪರ ಇಲ್ಲದವರ ಮನವೊಲಿಸಲು ಪ್ರಯತ್ನ ಮಾಡಬಹುದು. ಮುಖ್ಯ ನೋಂದಾಣಿದಾರರ ಆಗಿರುವವರು ನೋಂದಾಣಿದಾರರು ಕಲೆ ಹಾಕಿರುವ ಸದಸ್ಯತ್ವ ಶುಲ್ಕ 5 ರೂ. ಅನ್ನು ಸಂಗ್ರಹಿಸಬೇಕು. ಅನಂತರ ಆ ಹಣವನ್ನು ಜಿಲ್ಲಾಧ್ಯಕ್ಷರಿಗೆ ನೀಡಬೇಕು. ಡಿಜಿಟಲ್ ಕಾರ್ಡ್ ಬೇಕಾಗಿರುವವರು 10 ರೂ. ಪಾವತಿಸಬೇಕು. ಅವರಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಕಾರ್ಡ್ ನೀಡಲಾಗುವುದು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಶೌಚಾಲಯ ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ: ರಾಹುಲ್ ಗಾಂಧಿ

ನಿಮಗೆ ಯಾವುದೇ ಅನುಮಾನ ಇದ್ದರೂ ನಮ್ಮ ತಂಡ ಇಲ್ಲಿ ಇರುತ್ತದೆ. ನೀವು ಅವರನ್ನು ಸಂಪರ್ಕ ಮಾಡಬಹುದು. ಇಡೀ ರಾಜ್ಯಕ್ಕೆ ಸರ್ವಜ್ಞನಗರ ಹೆಚ್ಚು ಸದಸ್ಯತ್ವ ಮಾಡಬೇಕು.ನೀವು ಸದಸ್ಯತ್ವ ಮಾಡಿದರೆ ನೀವು ನಾಯಕರಾಗಿ ಬೆಳೆಯಲು ಸಾಧ್ಯ. ನೀವು ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿ ಆಗಬೇಕಾದರೆ ನಿಮ್ಮ ಬೂತ್ ಪ್ರತಿನಿಧಿಸಬೇಕು. ನೀವು ಎಷ್ಟೇ ದೊಡ್ಡವರಾದರೂ ನಿಮ್ಮ ಬೂತ್ ಮಟ್ಟದ ಪ್ರತಿನಿಧಿ ಆಗಲೇಬೇಕು. ನೋಂದಾಣಿದಾರರಾಗಿ ಯಾರು ಕಾರ್ಯಪ್ರವೃತ್ತವಾಗಿರುವುದಿಲ್ಲವೋ ಅವರನ್ನು ಬದಲಾಯಿಸಿ, ಬೇರೆಯವರನ್ನು ನೇಮಿಸಿ. ಮುಖ್ಯ ನೋಂದಣಿದಾರರು ಪ್ರತಿ ಬೂತ್ ನಲ್ಲಿ ನೋಂದಣಿದಾರರು ಮೇಲುಸ್ತುವಾರಿ ಮಾಡಬೇಕು. ಒಂದು ಮೊಬೈಲ್ ಸಂಖ್ಯೆಯಲ್ಲಿ ಐದು ಸದಸ್ಯರನ್ನು ನೋಂದಣಿ ಮಾಡಿಕೊಳ್ಳಬೇಕು. ಸರ್ವಜ್ಞ ನಗರದಲ್ಲಿ ಮನೆ, ಮನೆಗೆ ಹೋಗಿ 75 ಸಾವಿರ ಸದಸ್ಯತ್ವ ಮಾಡಬೇಕು. ನಿಮ್ಮ ಜೈಕಾರ ಬೇಡ, ನೀವು ಮಾಡುವ ಸದಸ್ಯತ್ವವೇ ನಮಗೆ ಜೈಕಾರ, ನನ್ನ ಪಾಲಿಗೆ ಅದೇ ಹೂವಿನ ಹಾರ. ನಿಮ್ಮಲ್ಲಿ 100 ಸದಸ್ಯತ್ವ ನೋಂದಣಿ ಮಾಡುವ 300 ಜನರಿಗೆ ಜಾರ್ಜ್ ಅವರಿಂದ ಬಹುಮಾನ ಕೊಡಿಸುತ್ತೇನೆ ಎಂದು ಘೋಷಿಸಿದರು.

TAGGED:congressDigital MembershipDK Shivakumarಕಾಂಗ್ರೆಸ್ಡಿ.ಕೆ.ಶಿವಕುಮಾರ್ಸದಸ್ಯತ್ವ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
7 hours ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
7 hours ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Public TV
By Public TV
7 hours ago
Dharmasthala mass burial case assault
Dakshina Kannada

ಧರ್ಮಸ್ಥಳ ಕೇಸ್; 2 ಗುಂಪುಗಳ ನಡುವೆ ಮಾರಾಮಾರಿ – ವರದಿಗೆ ಹೋದ ಖಾಸಗಿ ವಾಹಿನಿ ವರದಿಗಾರ, ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ

Public TV
By Public TV
7 hours ago
D K Shivakumar
Bengaluru City

ನ.1ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳ ಚುನಾವಣೆಗೆ ಪೂರ್ವಸಿದ್ಧತೆ: ಡಿಕೆಶಿ

Public TV
By Public TV
7 hours ago
youtubers beaten up Chaos erupted in Dharmasthala devotees outraged 2
Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?