Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

M-ಮಸೂದ್, O-ಒಸಾಮಾ, D-ದಾವೂದ್, I-ಐಎಸ್‍ಐ: ಮೋದಿ ಹೆಸರಿಗೆ ಕಾಂಗ್ರೆಸ್ ವ್ಯಾಖ್ಯಾನ

Public TV
Last updated: March 17, 2019 1:42 pm
Public TV
Share
3 Min Read
Pawan Khera Modi
SHARE

ನವದೆಹಲಿ: ಮೋದಿ ಅಂದ್ರೆ ಮಸೂದ್ ಅಜರ್, ಒಸಾಮ ಬಿನ್ ಲಾಡೆನ್, ದಾವೂದ್ ಇಬ್ರಾಹಿಂ, ಐಎಸ್‍ಐ ಎಂದು ಕಾಂಗ್ರೆಸ್ ಹೊಸ ವ್ಯಾಖ್ಯಾನವನ್ನು ನೀಡಿದೆ.

ಖಾಸಗಿ ಸುದ್ದಿವಾಹಿನಿ ನಡೆಸಿದ್ದ ಚರ್ಚಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವಕ್ತಾರ ಪವನ್ ಖೇರಾ ವಿವಾದಾತ್ಮಕ ವ್ಯಾಖ್ಯಾನವನ್ನು ನೀಡಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಗ್ರರ ಜೊತೆಗೆ ಹೊಲಿಕೆ ಮಾಡಿದ್ದು ಅಪರಾಧವಾಗಿದೆ. ಪವನ್ ಖೆರಾ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ವಾದವನ್ನು ಮುಂದುವರಿಸಿದ ಸಂಬಿತ್ ಪಾತ್ರಾ ಅವರು, ಪ್ರಧಾನಿ ನರೇಂದ್ರ ಮೋದಿ ಅಂದ್ರೆ ಮಸೂದ್ ಅಜರ್, ಒಸಾಮ ಬಿನ್ ಲಾಡೆನ್, ದಾವೂದ್ ಇಬ್ರಾಹಿಂ, ಐಎಸ್‍ಐ ಹೌದಾ ಎಂದು ಕಾರ್ಯಕ್ರಮ ವೀಕ್ಷಿಸುತ್ತಿದ್ದ ಪ್ರೇಕ್ಷಕರಿಗೆ ಪ್ರಶ್ನಿಸಿದರು. ತಕ್ಷಣವೇ ಸಭಿಕರು ಅಲ್ಲ..ಅಲ್ಲ.. ಎಂದು ಧ್ವನಿಗೂಡಿಸಿದರು. ಹಾಗಾದರೆ ಈ ಹೇಳಿಕೆಯನ್ನು ಖಂಡಿಸುವುದಾದರೆ ಒಮ್ಮೆ ಎದ್ದು ನಿಂತು ‘ಶೇಮ್ ಶೇಮ್’ ಅಂತ ಹೇಳಿ ಎಂದು ಸಂಬಿತ್ ಪಾತ್ರಾ ಮನವಿ ಮಾಡಿದರು. ಇದನ್ನು ಓದಿ: ಅಂದು ಚಾಯ್‍ವಾಲಾ, ಇಂದು ನೀಚ್ ಅಂದ್ರು: ಬಿಜೆಪಿ ಭರ್ಜರಿ ಗೆಲುವಿಗೆ ಕಾರಣವಾಗುತ್ತಾ?

Congress Spokesperson Pawan Khera says that MODI stands for Masood, Osama, Dawood and ISI.

Do we need enemies like Pakistan when we have Congress? pic.twitter.com/HDHEtJIxr3

— BJP (@BJP4India) March 16, 2019

ಸಂಬಿತ್ ಪಾತ್ರಾ ಅವರು ಹೇಳುತ್ತಿದ್ದಂತೆ ಅನೇಕ ಸಭಿಕರು ಎದ್ದು ನಿಂತು ‘ಶೇಮ್ ಶೇಮ್’ ಎಂದು ಆಕ್ರೋಶ ಹೊರ ಹಾಕಿದರು. ಜನರ ಗದ್ದಲದಲ್ಲಿಯೇ ವಾಗ್ದಾಳಿ ನಡೆಸಿದ ಸಂಬಿತ್ ಪಾತ್ರಾ ಅವರು, ದೇಶದ ಒಬ್ಬ ಪ್ರಧಾನಿಯನ್ನು ಉಗ್ರರ ಜೊತೆಗೆ ಹೋಲಿಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಈ ಹೇಳಿಕೆಗೆ ಸಹೋದರ ಪವನ್ ಖೆರಾ ಅವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಆದರೆ ಪವನ್ ಖೇರಾ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಲು ಹಿಂದೇಟು ಹಾಕಿದರು. ಬಿಜೆಪಿ ನಾಯಕರು ಪವನ್ ಖೇರಾ ಹೇಳಿಕೆಯನ್ನು ಖಂಡಿಸಿದ್ದು, ಕ್ಷಮೆಗೆ ಆಗ್ರಹಿಸಿದ್ದಾರೆ. ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕಪಡಿಸುತ್ತಿದ್ದಾರೆ.

ಪಾಠ ಕಲಿಯದ ಕಾಂಗ್ರೆಸ್:
ಚುನಾವಣೆಯ ಸಮಯದಲ್ಲಿ ಮೋದಿ ವಿರುದ್ಧ ವೈಯಕ್ತಿಕವಾಗಿ ದಾಳಿ ಮಾಡಿದಾಗ ಆ ದಾಳಿಗಳು ಮೋದಿ ಪರ ಅಲೆಯನ್ನು ಸೃಷ್ಟಿ ಮಾಡಿದ ಉದಾಹರಣೆಗಳು ಸಾಕಷ್ಟಿದೆ. ಆದರೂ ತಾವು ಮಾಡಿದ ತಪ್ಪಿನಿಂದ ಪಾಠ ಕಲಿಯದ ಕಾಂಗ್ರೆಸ್ ನಾಯಕರು ಮತ್ತೊಮ್ಮೆ ಮೋದಿಯನ್ನು ಲೇವಡಿ ಮಾಡಿದ್ದಾರೆ.

2007 ರಲ್ಲಿ ಸೋನಿಯಾ ಗಾಂಧಿ ಮೌತ್ ಕಾ ಸೌದ್ಗಾರ್ (ಸಾವಿನ ಏಜೆಂಟ್) ಎಂದು ಮೋದಿಯನ್ನು ಟೀಕಿಸಿದ್ರು. ಇದನ್ನೇ ಬಳಸಿಕೊಂಡಿದ್ದ ಮೋದಿ ಅಂದು ಗುಜರಾತ್ ವಿಧಾನಸಭೆ ಚುನಾವಣೆ ಹಿಂದೂ ಮತಗಳನ್ನು ಧ್ರುವೀಕರಣ ಮಾಡಿಕೊಂಡು ಗೆಲವು ಸಾಧಿಸಿ ಸಿಎಂ ಆಗಿದ್ದರು.

soniya gandhi

2014ರ ಲೋಕಸಭೆ ಚುನಾವಣೆಯಲ್ಲಿ ಮಣಿ ಶಂಕರ್ ಅಯ್ಯರ್ ಯೂಥ್ ಕಾಂಗ್ರೆಸ್ ರೀತಿಯಲ್ಲೇ ಮೋದಿಯನ್ನ ‘ಚಾಯ್ ವಾಲಾ’ ಅಂತಾ ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ `ಚಾಯ್ ಪೇ ಚರ್ಚಾ’ ಅಂತಾ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮಾನಸದಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಯಿತು.

2017ರ ಗುಜರಾತ್ ಚುನವಣೆಯ ಸಮಯದಲ್ಲಿ ತಾನೊಬ್ಬ ಶಿವಭಕ್ತ ಎನ್ನುತ್ತಿರುವ ಕಾಂಗ್ರೆಸ್‍ನವರಿಗೆ ಈಗ ಬಾಬಾ ಸಾಹೇಬ್‍ಗಿಂತ ಬಾಬಾ ಬೋಲೆ ಅಂದ್ರೆ ಶಿವನ ನೆನಪು ಆಗುತ್ತಿದೆ ಎಂದು ಹೇಳಿ ಪ್ರಧಾನಿ ಮೋದಿ ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡುವ ಯತ್ನದಲ್ಲಿ ಮೋದಿಯೊಬ್ಬ `ನೀಚ ಮನುಷ್ಯ’, ಅವರಿಗೆ ಮೌಲ್ಯಗಳೇ ಇಲ್ಲ. ಅಂಥವರ ಬಗ್ಗೆ ಏನು ಹೇಳಲಿಕ್ಕೆ ಆಗುತ್ತೆ ಎಂದು ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ನಾಲಿಗೆಯನ್ನು ಹರಿಯಬಿಟ್ಟಿದ್ದರು.

https://twitter.com/ShobhaBJP/status/1107134987587850240

ಈ ಹೇಳಿಕೆಗೆ ಸೂರತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಇದು `ಗುಜರಾತ್ ಜನರಿಗೆ ಮಾಡಿದ ಅವಮಾನ’ ಎಂದು ಹೇಳಿ ತಿರುಗೇಟು ನೀಡಿದ್ದರು. ಅಯ್ಯರ್ ಹೇಳಿಕೆಯನ್ನು ಗುಜರಾತ್ ಬಿಜೆಪಿ ತನ್ನ ಪ್ರಚಾರದ ವೇಳೆ ಬಳಸಿಕೊಂಡಿತ್ತು.

TAGGED:bjpCongress spokespersonPawan Kherapm narendra modiPublic TVSambit Patraಕಾಂಗ್ರೆಸ್ಪಬ್ಲಿಕ್ ಟಿವಿಪವನ್ ಖೆರಾಪ್ರಧಾನಿ ನರೇಂದ್ರ ಮೋದಿಬಿಜೆಪಿಸಂಬಿತ್ ಪಾತ್ರಾ
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
36 minutes ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
4 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
5 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
9 hours ago

You Might Also Like

ipl 2025 the champions are the ones who have won qualifier 1 in the last 7 years fans celebrate in bengaluru
Bengaluru City

IPL 2025 ಫೈನಲ್‍ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ – ಬೆಂಗ್ಳೂರಲ್ಲಿ ಫ್ಯಾನ್ಸ್ ಸೆಲಬ್ರೇಷನ್

Public TV
By Public TV
2 minutes ago
rcb 4
Cricket

IPL 2025: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ

Public TV
By Public TV
11 minutes ago
Rambhadracharya General Upendra Dwivedi
Latest

ಸೇನಾ ಮುಖ್ಯಸ್ಥರಿಗೆ ಧೀಕ್ಷೆ ನೀಡಿ ಪಿಒಕೆ ಗುರುದಕ್ಷಿಣೆಯಾಗಿ ಕೇಳಿದ ಸ್ವಾಮೀಜಿ

Public TV
By Public TV
42 minutes ago
RCB 5
Cricket

ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

Public TV
By Public TV
47 minutes ago
Rajnath Singh
Latest

ಪಿಒಕೆ ನಮ್ಮದೇ, ಅಲ್ಲಿನ ಜನ ಅವರಾಗಿಯೇ ಭಾರತಕ್ಕೆ ಬರುತ್ತಾರೆ: ರಾಜನಾಥ್ ಸಿಂಗ್

Public TV
By Public TV
1 hour ago
RCB vs PBKS 1
Cricket

ಐಪಿಎಲ್‌ ಇತಿಹಾಸದಲ್ಲಿ ಆರ್‌ಸಿಬಿ ವಿರುದ್ಧ ಮತ್ತೊಂದು ಕೆಟ್ಟ ದಾಖಲೆ ಬರೆದ ಪಂಜಾಬ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?