Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು: ರಾಮಲಿಂಗಾರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು: ರಾಮಲಿಂಗಾರೆಡ್ಡಿ

Bengaluru City

ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು: ರಾಮಲಿಂಗಾರೆಡ್ಡಿ

Public TV
Last updated: September 5, 2021 7:30 pm
Public TV
Share
2 Min Read
BLG RAMALINGA 2
SHARE

– ಮಹಿಳೆ ಸಮಾಜದ ಕಣ್ಣು, ಮಹಿಳೆಯರಿಗೆ ಗೌರವದ ಸಂಕೇತ ಬಾಗಿನ ವಿತರಣೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು ಎಂದು ಕೆಪಿಸಿಸಿ ಶಾಸಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

BLG RAMALINGA

ಜಯನಗರ, ಸಾರಕ್ಕಿ ಸಿಂಧೂರ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಸೇವಕ್ ಮಹಿಳಾ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ 500 ಮಹಿಳೆಯರಿಗೆ ಬಾಗಿನ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಜನಜಾಗೃತಿ ಅಭಿಯಾನ ಮಾಡಲಾಗಿದೆ. ಈ ಅಭಿಯಾನಕ್ಕೆ ರಾಮಲಿಂಗಾರೆಡ್ಡಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದನ್ನೂ ಓದಿ:ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!

ರಾಮಲಿಂಗಾರೆಡ್ಡಿ ಮಾಧ್ಯಮಗಳೊಂದಿಗೆ ಈ ಕುರಿತು ಮಾತನಾಡಿದ್ದು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿ ಮಹಿಳಾ ಸಬಲೀಕರಣಕ್ಕೆ ಸ್ವಸಹಾಯ ಸಂಘ ಸ್ಥಾಪನೆಗಳಿಗೆ ಸಹಕಾರ ನೀಡಿತು. ಇಂದು ಸ್ವ-ಸಹಾಯ ಗುಂಪಿನಿಂದ ಮಹಿಳೆಯರಿಗೆ ಸಾಲ ಸೌಲಭ್ಯ, ಸ್ವಯಂ ಉದ್ಯೋಗ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಮಹಿಳೆಯರಿಗೆ ತಲುಪಿಸಲು ಸ್ವಸಹಾಯ ಸಂಘ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

BLG RAMALINGA1

ಬಾಗಿನ ನೀಡುವುದು ಶುಭಕರದ ಸಂಕೇತ. ಮಹಿಳೆಯರಿಗೆ ಪ್ರಮುಖ ಹಬ್ಬಗಳಲ್ಲಿ ಸಂಪ್ರದಾಯ ಪ್ರಕಾರ ಅರಿಶಿನ, ಕುಂಕುಮ, ಹಸಿರು ಗಾಜಿನ ಬಳೆ ವಿವಿಧ ಶುಭಕರವಾದ ವಸ್ತುಗಳ ಕೊಟ್ಟು, ಶುಭಾಶಯ ಕೋರುವುದು ವಿಶೇಷವಾಗಿದೆ. ಜೆ.ಪಿ.ನಗರದಲ್ಲಿ ಮಹಿಳೆಯರಿಗೆ ಬಾಗಿನ ನೀಡುವ ಮೂಲಕ ಒಂದೇ ಕುಟುಂಬದವರಂತೆ ಸಹಬಾಳ್ಮೆ ಮೂಲಕ ಬದುಕೋಣ ಎಂಬ ಸಂದೇಶ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ನನ್ನ ಹೃದಯ ನಿನ್ನ ಬಳಿ ಇದೆ – ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದ ಕತ್ರಿನಾ ಪೋಸ್ಟ್

ಕೊರೊನಾ ಸಾಂಕ್ರಮಿಕ ರೋಗ ಇನ್ನೂ ಮುಕ್ತವಾಗಿಲ್ಲ. ಜನರು ಜಾಗೃತಿಯಿಂದ ಗಣೇಶ ಹಬ್ಬವನ್ನು ಮನೆಯಲ್ಲಿ ಅಚರಣೆ ಮಾಡಬೇಕು. ಸಾಮೂಹಿಕ ಗಣೇಶ ಹಬ್ಬ ಅಚರಣೆಗೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ತರಬೇಕು ಎಂದು ಆಗ್ರಹಿಸಿದ್ದಾರೆ. ಪರಿಸರ ಉಳಿದರೆ ಮಾತ್ರ ಮನುಷ್ಯ ಉಳಿಯುತ್ತಾನೆ. ಈ ಬಾರಿ ಗಣೇಶ ಪ್ರತಿಷ್ಠಾಪನೆ ಮಾಡುವ ಮನೆಗಳಲ್ಲಿ ಬಣ್ಣದ ರಾಸಯನಿಕ ಗಣೇಶ ಮೂರ್ತಿಗಳು ಬೇಡ ಅದರ ಬದಲು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ತನ್ನಿ. ಮಣ್ಣಿನ ಗಣೇಶ ನೀರಿನಲ್ಲಿ ಕರಗಿದರೆ ಯಾವುದೇ ಹಾನಿಯಿಲ್ಲ, ಪರಿಸರವು ಉಳಿಯುತ್ತೆ ಎಂದು ಸಂದೇಶವನ್ನು ನೀಡಿದ್ದಾರೆ.

GANESHA2

ಈ ಕಾರ್ಯಕ್ರಮದಲ್ಲಿ ಶಾಸಕಿ ಸೌಮ್ಯರೆಡ್ಡಿ, ಕಾಂಗ್ರೆಸ್ ನ ಮುಖಂಡ ಅರುಣ್ ಕುಮಾರ್ ಸೇವಕ್, ಮಹಿಳಾ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಮಂಜುಳಾ ಅರುಣ್ ಕುಮಾರ್, ಚಲನಚಿತ್ರ ನಟಿ ರಾಧ ಮತ್ತು ಡಾ||ಗೀತಾ ಅವರು ಉದ್ಘಾಟನೆಯನ್ನು ನೆರವೇರಿಸಿದರು. ಇದನ್ನೂ ಓದಿ: ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

TAGGED:congressCoronaganesha festivalpoliticsPublic TVramalingareddyಕಾಂಗ್ರೆಸ್ಕೊರೊನಾಗಣೇಶ ಹಬ್ಬಪಬ್ಲಿಕ್ ಟಿವಿರಾಜಕೀಯರಾಮಲಿಂಗಾರೆಡ್ಡಿಸಿನಿಅಡ್ಡ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
28 minutes ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
57 minutes ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
2 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
2 hours ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
3 hours ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?