Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ಅವಧಿಯ ಪಠ್ಯಗಳಿಗೆ ಸರ್ಕಾರ ಕತ್ತರಿ- ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಠ್ಯಕ್ಕೆ ಬ್ರೇಕ್

Public TV
Last updated: June 17, 2023 9:41 pm
Public TV
Share
2 Min Read
TEXT BOOK
SHARE

– 18 ಪಠ್ಯ ಬದಲಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಪಠ್ಯಪರಿಷ್ಕರಣೆಯನ್ನು ಗೌಪ್ಯವಾಗಿ ಮಾಡ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಯಾವ ಯಾವ ಪಠ್ಯ ಪರಿಷ್ಕರಣೆ ಆಗಿದೆ ಎಂಬುದರ ಬಗ್ಗೆ ಶಿಕ್ಷಣ ಇಲಾಖೆ (Education Department) ಅಧಿಕೃತ ಆದೇಶ ಹೊರಡಿಸಿದೆ.

ಬಿಜೆಪಿ (BJP) ಅವಧಿಯಲ್ಲಿ ಮಾಡಲಾದ ಎಲ್ಲಾ ಬದಲಾವಣೆಗಳನ್ನು ಈ ಸರ್ಕಾರ ಕೈಬಿಟ್ಟಿದೆ. ಒಟ್ಟು 18 ಪಠ್ಯಗಳನ್ನು ಪರಿಷ್ಕರಿಸಿದೆ. ಈ ಮಧ್ಯೆ, ಸಾವರ್ಕರ್ ಪಠ್ಯ ಕಡಿತಕ್ಕೆ ಅವರ ಮೊಮ್ಮಗ ರಂಜಿತ್ ಸಾರ್ವಕರ್ ಖಂಡಿಸಿದ್ದಾರೆ. ನೀವು ಏನನ್ನಾದ್ರೂ ಹೆಚ್ಚು ದಮನಿಸಲು ನೋಡಿದ್ರೆ ಅದು ಹೆಚ್ಚು ಮರುಕಳಿಸುತ್ತೆ. ಅದು ಸಹಜ ಪ್ರಕ್ರಿಯೆ, ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತೆ ಎಂದು ವ್ಯಾಖ್ಯಾನಿಸಿದ್ದಾರೆ.

ಏನೇನು‌ ತಿದ್ದುಪಡಿ..?
2023-24ನೇ ಸಾಲಿನಲ್ಲಿ ಜಾರಿಯಲ್ಲಿರುವ ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕಗಳಿಗೆ ಸಂಬಂಧಿಸಿದಂತೆ ಸೂಚಿಸಿರುವ ಬದಲಾವಣೆಗಳ ವಿಷಯಗಳು

6ನೇ ತರಗತಿ ಸಮಾಜ ವಿಜ್ಞಾನ ಭಾಗ- 1
ನಮ್ಮ ಹೆಮ್ಮೆಯ ರಾಜ್ಯ- ಕರ್ನಾಟಕ ಎಂಬ ಅಧ್ಯಾಯದ ಪುಟ ಸಂಖ್ಯೆ 33ರಲ್ಲಿ ಕಲಬುರ್ಗಿ ವಿಭಾಗದ ವಿಷಯಾಂಶವನ್ನು ಬೋಧಿಸುವಾಗ “ಈ ವಿಭಾಗದ ಜಿಲ್ಲೆಗಳಿಗೆ ವಿಶೇಷ ನೆರವು ಸಮಾಜ ವಿಜ್ಞಾನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸಂವಿಧಾನದ ಅನುಚ್ಛೇದ 371 (ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಿದೆ”ಎಂಬ ವಾಕ್ಯವನ್ನು ಸೇರ್ಪಡೆ ಮಾಡಲಾಗಿದೆ.

6ನೇ ತರಗತಿ ಸಮಾಜ ವಿಜ್ಞಾನ ಭಾಗ 1
>.“ವೇದಕಾಲದ ಸಂಸ್ಕೃತಿ”ಎಂಬ ಹೊಸ ಅಧ್ಯಾಯವನ್ನು ಸೇರ್ಪಡೆ ಮಾಡಲಾಗಿದೆ.
>. ಹೊಸ ಧರ್ಮಗಳ ಉದಯ” ಎಂಬ ಹೊಸ ಅಧ್ಯಾಯವನ್ನು ಸೇರ್ಪಡೆ ಮಾಡಲಾಗಿದೆ.

6ನೇ ತರಗತಿ ಸಮಾಜ ವಿಜ್ಞಾನ ಭಾಗ 2
>. ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ಅಧ್ಯಾಯದ ಜೊತೆಗೆ ಮಾನವ ಹಕ್ಕುಗಳು ಎಂಬ ವಿಷಯಾಂಶ ವನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.

7ನೇ ತರಗತಿ ಸಮಾಜ ವಿಜ್ಞಾನ ಭಾಗ 1
>. ಜಗತ್ತಿನ ಪ್ರಮುಖ ಘಟನೆಗಳು” ಎಂಬ ಅಧ್ಯಾಯದಲ್ಲಿ ಎಲ್ಲೆಲ್ಲಿ ‘ರಿಲಿಜನ್’ ಎಂದು ಬಂದಿದೆಯೋ ಅಲ್ಲೆಲ್ಲಾ ‘ಧರ್ಮ’ ಎಂದು ಬದಲಾಯಿಸಲಾಗಿದೆ.

7ನೇ ತರಗತಿ ಸಮಾಜ ವಿಜ್ಞಾನ ಭಾಗ-1
>. “ಮೈಸೂರು ಮತ್ತು ಇತರ ಸಂಸ್ಥಾನಗಳು” ಎಂಬ ಅಧ್ಯಾಯದ ಜೊತೆಗೆ ಮುಮ್ಮಡಿ ಕೃಷ್ಣರಾಜ ಒಡೆಯರ್, ಕಮಿಷನರ್‌ಗಳ ಆಡಳಿತ, ಹತ್ತನೆಯ ಚಾಮರಾಜ ಒಡೆಯರು, ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ ವಿಶ್ವೇಶ್ವರಯ್ಯ ಮತ್ತು ಸರ್, ಮಿರ್ಜಾ ಇಸ್ಮಾಯಿಲ್ ಈ ವಿಷಯಾಂಶಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
>. ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು ಎಂಬ ಅಧ್ಯಾಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರು ವಿಷಯಾಂಶಗಳನ್ನು ಹೊಸದಾಗಿ ಸೇರ್ಪಡೆ.

7ನೇ ತರಗತಿ ಸಮಾಜ ವಿಜ್ಞಾನ ಭಾಗ-2
>. “ಸ್ವಾತಂತ್ರ್ಯ ಸಂಗ್ರಾಮ” ಎಂಬ ಅಧ್ಯಾಯದ ಜೊತೆಗೆ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು ಎಂಬ ವಿಷಯಾಂಶಗಳನ್ನು ಸೇರಿಸಲಾಗಿದೆ.

10ನೇ ತರಗತಿ ಸಮಾಜ ವಿಜ್ಞಾನ ಭಾಗ-1
“ಭಾರತಕ್ಕಿರುವ ಸವಾಲುಗಳು ಹಾಗೂ ಪರಿಹಾರೋಪಾಯಗಳು” ಎಂಬ ಅಧ್ಯಾಯದ ಪ್ರಾದೇಶಿಕವಾದ ಎಂಬ ಉಪ ಶೀರ್ಷಿಕೆ ಅಡಿಯಲ್ಲಿ ಭಾಷಾಭಿಮಾನವು ರಾಷ್ಟ್ರೀಯವಾದದ ಸಂಕುಚಿತ ಮನೋಭಾವವನ್ನು ಬೆಳೆಸುತ್ತದೆ. ಪ್ರಾದೇಶಿಕವಾದವನ್ನು ವೈಭವೀಕರಿಸುವುದರಿಂದ ದೇಶದ ಏಕತೆಗೆ ಧಕ್ಕೆ ಉಂಟಾಗುತ್ತದೆ. ಇತ್ತೀಚಿಗೆ ಆಂಧ್ರಪ್ರದೇಶದಲ್ಲಿನ ಏಕತೆಗೆ ಧಕ್ಕೆ ಉಂಟಾಗುತ್ತದೆ. ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿನ ತೆಲಂಗಾಣ ಭಾಗದ ಪ್ರಾದೇಶಿಕವಾದದ ಹೋರಾಟಗಳು ಕೂಡ ದೇಶದ ಅಭಿವೃದ್ಧಿಗೆ ತೊಡಕಾಗುವ ಸಾಧ್ಯತೆಗಳಿವೆ ಇಂತಹ ಸಂಕುಚಿತ ಪ್ರಾದೇಶಿಕ ವಾದವನ್ನು ದೂರಿಕರಿಸಲು ನಮ್ಮ ಭಾರತ ಸಂವಿಧಾನವೇ ಹಲವಾರು ಮಾರ್ಗಗಳನ್ನ ಸೂಚಿಸಿದೆ ಎಂಬ ವಾಕ್ಯವನ್ನು ಕೈ ಬಿಡಲಾಗಿದೆ.

 

TAGGED:bengalurubjpsullabusಪಠ್ಯಪುಸ್ತಕಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

HD Kumaraswamy 7
Latest

PM E-DRIVE ಯೋಜನೆಯ ಅವಧಿ 2 ವರ್ಷ ವಿಸ್ತರಣೆ – ಕೇಂದ್ರ ಸಚಿವ ಹೆಚ್‌ಡಿಕೆ

Public TV
By Public TV
33 minutes ago
Krishna Byre Gowda
Districts

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೃಷ್ಣಭೈರೇಗೌಡ ನೇಮಕ

Public TV
By Public TV
39 minutes ago
Dharmasthala Protest 2
Districts

ಶ್ರೀ ಕ್ಷೇತ್ರದ ಬಗ್ಗೆ ಯೂಟ್ಯೂಬರ್‌ಗಳಿಂದ ಅಪಪ್ರಚಾರ – ಕೊಡಗಿನಲ್ಲೂ ಸಿಡಿದ ಧರ್ಮಸ್ಥಳ ಭಕ್ತರು

Public TV
By Public TV
58 minutes ago
JAYARAM REDDY
Bengaluru City

ಮನೆ ನಂ.35ರಲ್ಲಿ 80 ಮಂದಿ ವಾಸ | 10*15 ಅಡಿಯಲ್ಲಿ ಎಷ್ಟು ಜನ ಇರೋಕಾಗುತ್ತೆ? – ರಾಹುಲ್ ಆರೋಪಕ್ಕೆ ಮಾಲೀಕನ ಪ್ರತಿಕ್ರಿಯೆ

Public TV
By Public TV
1 hour ago
KPCC Election Commission
Bengaluru City

ಮತಗಳ್ಳತನ ಆರೋಪ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು – ಅಂತರ ಕಾಯ್ದುಕೊಂಡ ರಾಗಾ

Public TV
By Public TV
2 hours ago
narendra modi xi jinping
Latest

ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಗೆ ಮೋದಿ ಸ್ವಾಗತಿಸಿದ ಚೀನಾ; ಗಲ್ವಾನ್‌ ಘರ್ಷಣೆ ಬಳಿಕ ಮೊದಲ ಭೇಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?