Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ

Kalaburagi

ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ

Public TV
Last updated: November 11, 2019 3:28 pm
Public TV
Share
2 Min Read
GLB HDD PREES MEET 2 web
SHARE

– ಮೈತ್ರಿ ವೇಳೆ ಸಿಎಂ ಹುದ್ದೆಯ ಮಾತುಕತೆ ಈಗ ಬಹಿರಂಗ
– ಕೈ ನಾಯಕರ ವಿರುದ್ಧವೇ ಎಚ್‍ಡಿಡಿ ಆರೋಪ

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಸಿಎಂ ಪಟ್ಟ ತಪ್ಪಿಸಿದರು ಎನ್ನುವ ಸ್ಫೋಟಕ ವಿಚಾರವನ್ನು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಬಹಿರಂಗ ಪಡಿಸಿದ್ದಾರೆ.

ನಾನು ಖರ್ಗೆಯವರನ್ನು ಸಿಎಂ ಮಾಡಲು ಹೇಳಿದೆ. ಆದರೆ ಸೋನಿಯಾ ಗಾಂಧಿ ಖರ್ಗೆ ಬೇಡ ಎಂದು ಹೇಳಿದರು. ಹೀಗಾಗಿ ಕುಮಾರಸ್ವಾಮಿ ಸಿಎಂ ಆಗಿ ಆಯ್ಕೆಯಾದರು ಎಂದು ಸಿಎಂ ಆಯ್ಕೆ ಗುಟ್ಟನ್ನು ಮಾಜಿ ಪ್ರಧಾನಿ ಎಚ್‍ಡಿಡಿ ಬಿಚ್ಚಿಟ್ಟಿದ್ದಾರೆ.

mallikarjuna kharge

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ರಾಹುಲ್ ಗಾಂಧಿಯವರನ್ನು ಕಳುಹಿಸಿ ನಿಮ್ಮ ಮಗ ಮತ ತೆಗೆದುಕೊಳ್ಳಬೇಕು ಎಂದು ನಾವು ಹೇಳಿದ್ದೆವು. ಅಲ್ಲದೆ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡಿ ಎಂದು ಸಹ ಹೇಳಿದ್ದೆವು. ಆದರೆ ಕಾಂಗ್ರೆಸ್ ಹೈಕಮಾಂಡ್ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಹೇಳಿತು. ಹೈಕಮಾಂಡ್ ಒಪ್ಪಿದರೆ ಸಿಎಂ ಆಗುತ್ತೇನೆ ಎಂದು ಖರ್ಗೆ ಹೇಳಿದ್ದರು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಟಿಕೆಟ್ ಹಂಚುವ ವಿಚಾರದಲ್ಲಿ ಕಾಂಗ್ರೆಸ್ ಅವರಲ್ಲೇ ಗೊಂದಲ ಇದೆ. ನನಗೆ ಈಗಲೂ ನಂಬಿಕೆ ಇದೆ ಬಿಜೆಪಿ ಸರ್ಕಾರಕ್ಕೆ ಅಪಾಯ ಇಲ್ಲ. ಏಕೆಂದರೆ ಕಾಂಗ್ರೆಸ್ ಜೆಡಿಎಸ್ ಒಂದಾಗುವುದಿಲ್ಲ. ಹೀಗಾಗಿ ಬಿಜೆಪಿ ಸರ್ಕಾರಕ್ಕೆ ಅಪಾಯವಿಲ್ಲ ಎಂದರು.

by election 2

ದತ್ತಾತ್ರೇಯ ದೇವಸ್ಥಾನಕ್ಕೆ ಹೋಗಬೇಕು ಎಂದು ಕಲಬುರಗಿಗೆ ಬಂದಿದ್ದೇನೆ. ಇಲ್ಲಿ ಒಂದು ಕಾಲದಲ್ಲಿ ನಮ್ಮ ಶಕ್ತಿ ಬಹಳ ಇತ್ತು. ದುರಂತ ಅಂದರೆ ಈಗ ನಮ್ಮ ಶಕ್ತಿ ಕುಂದಿದೆ. ಹೀಗಾಗಿ ಜನ ಶಕ್ತಿ ಕೊಟ್ಟರೆ ಮತ್ತೆ ಪಕ್ಷ ಕಟ್ಟುತ್ತೇನೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಅಸ್ತಿತ್ವ ಉಳಿಸಿಕೊಂಡಿದೆ. ನಾನು ಈಗ ಸೋತಿದ್ದೇನೆ, 13ನೇ ಪಾರ್ಲಿಮೆಂಟ್‍ಗೆ ನಿಲುವುದಿಲ್ಲ ಎಂದು ಹೇಳಿ ಹೊರಗಡೆ ಬಂದಿದ್ದೆ. ಆದರೆ ವಿಧಿ ಎಳೆದುಕೊಂಡು ತುಮಕೂರಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸುವಂತಾಯಿತು. ಈ ಮೂಲಕ ಮೂರನೇ ಸೋಲು ಕಂಡೆ, ಸೋತರೂ ಈ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿ ಭಾವುಕರಾದರು.

ಹೋರಾಟದಿಂದ ಈ ಪಕ್ಷ ಉಳಿದಿದೆ ಮತ್ತು ಬೆಳೆದಿದೆ. ಹೀಗಾಗಿ ಹೋರಾಡಲು ಇನ್ನಷ್ಟು ಶಕ್ತಿ ಕೊಡು ಎಂದು ದತ್ತಾತ್ರೆಯನ ಪಾದದ ಮೊರೆ ಹೋಗಿದ್ದೇನೆ. ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳಿಗೂ ಅಭ್ಯರ್ಥಿ ಹಾಕುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಎಲ್ಲ ಕಡೆ ನಮಗೆ ಪ್ರಬಲ ಅಭ್ಯರ್ಥಿಗಳಿಲ್ಲ. ನಾಲ್ಕು-ಐದು ಕಡೆಗಳಲ್ಲಿ ನಮ್ಮ ಪಕ್ಷ ಹೋರಾಟ ಮಾಡಲಿದೆ. ಉಳಿದ ಕ್ಷೇತ್ರಗಳಲ್ಲಿ ಸಹ ನಮ್ಮ ಅಭ್ಯರ್ಥಿಗಳನ್ನು ಹಾಕುತ್ತೆವೆ. ಗೆಲುವು ಸೋಲು ನಮ್ಮ ಕೈಯಲ್ಲಿ ಇಲ್ಲ ಮತದಾರರು ಅದನ್ನು ನಿರ್ಧರಿಸುತ್ತಾರೆ. ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುತ್ತಿದೆ. ಹೀಗಾಗಿ ಎಲ್ಲ ಕಡೆ ಸಂಚರಿಸಿ ಇಲ್ಲಿಗೆ ಬಂದಿದ್ದೇನೆ. ಕಾಂಗ್ರೆಸ್, ಬಿಜೆಪಿ ಎರಡೂ ಸ್ಥಳೀಯ ಚುನಾವಣೆಯಲ್ಲಿ ನಮಗಿಂತ ಮುಂದಿದ್ದಾರೆ ಎಂದರು.

BJP SULLAI 1

ಮೈತ್ರಿ ಸರ್ಕಾರ ಹೋಗಲು ಕಾರಣ ಏನು ಎಂದು ವಿಶ್ಲೇಷಣೆ ಮಾಡುವುದಿಲ್ಲ. ಬಿಜೆಪಿ ಸಹ ಈಗ ವಾಮಮಾರ್ಗದಿಂದ ಅಧಿಕಾರ ಹಿಡಿದಿದೆ. 5-6 ತಿಂಗಳು ಅಧಿಕಾರಕ್ಕಾಗಿ ಇವರು ಬಂದಿದ್ದಾರೆ. ಸದ್ಯ ಬಿಜೆಪಿಯ 106 ಶಾಸಕರಿದ್ದಾರೆ. ನಾನು ಯಡಿಯೂರಪ್ಪ ಮನೆ ಬಾಗಿಲಿಗೂ ಹೋಗುವುದಿಲ್ಲ. ಸಿದ್ದರಾಮಯ್ಯ ಮನೆ ಬಾಗಿಲಿಗೂ ಹೋಗಲ್ಲ. ಈಗಲೇ ಚುನಾವಣೆ ನಡೆದರೆ ನಾವು ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯಗೆ ಆ ವರ್ಚಸ್ಸು ಇದೆ ಎಂದು ಹೇಳಿದರು.

TAGGED:bjpby electioncongressHD DevegowdajdsKalaburagiPublic TVsiddaramaiahYediyurappaಉಪ ಚುನಾವಣೆಎಚ್.ಡಿ. ದೇವೇಗೌಡಕಲಬುರಗಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories
Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories

You Might Also Like

Lokayuktha Raid
Bengaluru City

ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ

Public TV
By Public TV
3 seconds ago
Siddaramaiah 2 3
Bengaluru City

ಕೇಂದ್ರ ಬಜೆಟ್‌ ಹೊತ್ತಲ್ಲೇ ಸಿಎಂ ʻಜಸ್ಟೀಸ್ ಫಾರ್ ಕರ್ನಾಟಕʼ ಅಭಿಯಾನ ಶುರು

Public TV
By Public TV
10 minutes ago
Chamundeshwari Temple atop Chamundi Hills 20171007135340 e1597639651188
Bengaluru City

ಕರ್ನಾಟಕದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶ ನಿಷೇಧಿಸಲಿ – ಧಾರ್ಮಿಕ ದತ್ತಿ ಇಲಾಖೆಗೆ ಮಂದಿರ ಮಹಾಸಂಘ ಆಗ್ರಹ

Public TV
By Public TV
16 minutes ago
School Girls
Court

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

Public TV
By Public TV
26 minutes ago
KPTCL
Bengaluru City

ಸಿಎಂ ಸಭೆಗೆ ಗೈರಾಗಿದ್ದ IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಎತ್ತಂಗಡಿ!

Public TV
By Public TV
1 hour ago
seemanth kumar singh
Bengaluru City

ಎದೆಗೆ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್‌ ಆತ್ಮಹತ್ಯೆ – ಪೊಲೀಸ್‌ ಆಯುಕ್ತರ ಫಸ್ಟ್‌ ರಿಯಾಕ್ಷನ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?