Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ

Kalaburagi

ಖರ್ಗೆಯನ್ನು ಸಿಎಂ ಮಾಡಲು ಒಪ್ಪದ್ದಕ್ಕೆ ಮಗನಿಗೆ ಸಿಎಂ ಪಟ್ಟ ಸಿಕ್ತು – ಎಚ್‍ಡಿಡಿ

Public TV
Last updated: November 11, 2019 3:28 pm
Public TV
Share
2 Min Read
GLB HDD PREES MEET 2 web
SHARE

– ಮೈತ್ರಿ ವೇಳೆ ಸಿಎಂ ಹುದ್ದೆಯ ಮಾತುಕತೆ ಈಗ ಬಹಿರಂಗ
– ಕೈ ನಾಯಕರ ವಿರುದ್ಧವೇ ಎಚ್‍ಡಿಡಿ ಆರೋಪ

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಸಿಎಂ ಪಟ್ಟ ತಪ್ಪಿಸಿದರು ಎನ್ನುವ ಸ್ಫೋಟಕ ವಿಚಾರವನ್ನು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಬಹಿರಂಗ ಪಡಿಸಿದ್ದಾರೆ.

ನಾನು ಖರ್ಗೆಯವರನ್ನು ಸಿಎಂ ಮಾಡಲು ಹೇಳಿದೆ. ಆದರೆ ಸೋನಿಯಾ ಗಾಂಧಿ ಖರ್ಗೆ ಬೇಡ ಎಂದು ಹೇಳಿದರು. ಹೀಗಾಗಿ ಕುಮಾರಸ್ವಾಮಿ ಸಿಎಂ ಆಗಿ ಆಯ್ಕೆಯಾದರು ಎಂದು ಸಿಎಂ ಆಯ್ಕೆ ಗುಟ್ಟನ್ನು ಮಾಜಿ ಪ್ರಧಾನಿ ಎಚ್‍ಡಿಡಿ ಬಿಚ್ಚಿಟ್ಟಿದ್ದಾರೆ.

mallikarjuna kharge

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ ರಾಹುಲ್ ಗಾಂಧಿಯವರನ್ನು ಕಳುಹಿಸಿ ನಿಮ್ಮ ಮಗ ಮತ ತೆಗೆದುಕೊಳ್ಳಬೇಕು ಎಂದು ನಾವು ಹೇಳಿದ್ದೆವು. ಅಲ್ಲದೆ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡಿ ಎಂದು ಸಹ ಹೇಳಿದ್ದೆವು. ಆದರೆ ಕಾಂಗ್ರೆಸ್ ಹೈಕಮಾಂಡ್ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಹೇಳಿತು. ಹೈಕಮಾಂಡ್ ಒಪ್ಪಿದರೆ ಸಿಎಂ ಆಗುತ್ತೇನೆ ಎಂದು ಖರ್ಗೆ ಹೇಳಿದ್ದರು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಟಿಕೆಟ್ ಹಂಚುವ ವಿಚಾರದಲ್ಲಿ ಕಾಂಗ್ರೆಸ್ ಅವರಲ್ಲೇ ಗೊಂದಲ ಇದೆ. ನನಗೆ ಈಗಲೂ ನಂಬಿಕೆ ಇದೆ ಬಿಜೆಪಿ ಸರ್ಕಾರಕ್ಕೆ ಅಪಾಯ ಇಲ್ಲ. ಏಕೆಂದರೆ ಕಾಂಗ್ರೆಸ್ ಜೆಡಿಎಸ್ ಒಂದಾಗುವುದಿಲ್ಲ. ಹೀಗಾಗಿ ಬಿಜೆಪಿ ಸರ್ಕಾರಕ್ಕೆ ಅಪಾಯವಿಲ್ಲ ಎಂದರು.

by election 2

ದತ್ತಾತ್ರೇಯ ದೇವಸ್ಥಾನಕ್ಕೆ ಹೋಗಬೇಕು ಎಂದು ಕಲಬುರಗಿಗೆ ಬಂದಿದ್ದೇನೆ. ಇಲ್ಲಿ ಒಂದು ಕಾಲದಲ್ಲಿ ನಮ್ಮ ಶಕ್ತಿ ಬಹಳ ಇತ್ತು. ದುರಂತ ಅಂದರೆ ಈಗ ನಮ್ಮ ಶಕ್ತಿ ಕುಂದಿದೆ. ಹೀಗಾಗಿ ಜನ ಶಕ್ತಿ ಕೊಟ್ಟರೆ ಮತ್ತೆ ಪಕ್ಷ ಕಟ್ಟುತ್ತೇನೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಅಸ್ತಿತ್ವ ಉಳಿಸಿಕೊಂಡಿದೆ. ನಾನು ಈಗ ಸೋತಿದ್ದೇನೆ, 13ನೇ ಪಾರ್ಲಿಮೆಂಟ್‍ಗೆ ನಿಲುವುದಿಲ್ಲ ಎಂದು ಹೇಳಿ ಹೊರಗಡೆ ಬಂದಿದ್ದೆ. ಆದರೆ ವಿಧಿ ಎಳೆದುಕೊಂಡು ತುಮಕೂರಿಗೆ ಹೋಗಿ ಚುನಾವಣೆಗೆ ಸ್ಪರ್ಧಿಸುವಂತಾಯಿತು. ಈ ಮೂಲಕ ಮೂರನೇ ಸೋಲು ಕಂಡೆ, ಸೋತರೂ ಈ ವಯಸ್ಸಿನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿ ಭಾವುಕರಾದರು.

ಹೋರಾಟದಿಂದ ಈ ಪಕ್ಷ ಉಳಿದಿದೆ ಮತ್ತು ಬೆಳೆದಿದೆ. ಹೀಗಾಗಿ ಹೋರಾಡಲು ಇನ್ನಷ್ಟು ಶಕ್ತಿ ಕೊಡು ಎಂದು ದತ್ತಾತ್ರೆಯನ ಪಾದದ ಮೊರೆ ಹೋಗಿದ್ದೇನೆ. ಉಪಚುನಾವಣೆಯಲ್ಲಿ ಎಲ್ಲ ಸ್ಥಾನಗಳಿಗೂ ಅಭ್ಯರ್ಥಿ ಹಾಕುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಎಲ್ಲ ಕಡೆ ನಮಗೆ ಪ್ರಬಲ ಅಭ್ಯರ್ಥಿಗಳಿಲ್ಲ. ನಾಲ್ಕು-ಐದು ಕಡೆಗಳಲ್ಲಿ ನಮ್ಮ ಪಕ್ಷ ಹೋರಾಟ ಮಾಡಲಿದೆ. ಉಳಿದ ಕ್ಷೇತ್ರಗಳಲ್ಲಿ ಸಹ ನಮ್ಮ ಅಭ್ಯರ್ಥಿಗಳನ್ನು ಹಾಕುತ್ತೆವೆ. ಗೆಲುವು ಸೋಲು ನಮ್ಮ ಕೈಯಲ್ಲಿ ಇಲ್ಲ ಮತದಾರರು ಅದನ್ನು ನಿರ್ಧರಿಸುತ್ತಾರೆ. ಈಗಾಗಲೇ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುತ್ತಿದೆ. ಹೀಗಾಗಿ ಎಲ್ಲ ಕಡೆ ಸಂಚರಿಸಿ ಇಲ್ಲಿಗೆ ಬಂದಿದ್ದೇನೆ. ಕಾಂಗ್ರೆಸ್, ಬಿಜೆಪಿ ಎರಡೂ ಸ್ಥಳೀಯ ಚುನಾವಣೆಯಲ್ಲಿ ನಮಗಿಂತ ಮುಂದಿದ್ದಾರೆ ಎಂದರು.

BJP SULLAI 1

ಮೈತ್ರಿ ಸರ್ಕಾರ ಹೋಗಲು ಕಾರಣ ಏನು ಎಂದು ವಿಶ್ಲೇಷಣೆ ಮಾಡುವುದಿಲ್ಲ. ಬಿಜೆಪಿ ಸಹ ಈಗ ವಾಮಮಾರ್ಗದಿಂದ ಅಧಿಕಾರ ಹಿಡಿದಿದೆ. 5-6 ತಿಂಗಳು ಅಧಿಕಾರಕ್ಕಾಗಿ ಇವರು ಬಂದಿದ್ದಾರೆ. ಸದ್ಯ ಬಿಜೆಪಿಯ 106 ಶಾಸಕರಿದ್ದಾರೆ. ನಾನು ಯಡಿಯೂರಪ್ಪ ಮನೆ ಬಾಗಿಲಿಗೂ ಹೋಗುವುದಿಲ್ಲ. ಸಿದ್ದರಾಮಯ್ಯ ಮನೆ ಬಾಗಿಲಿಗೂ ಹೋಗಲ್ಲ. ಈಗಲೇ ಚುನಾವಣೆ ನಡೆದರೆ ನಾವು ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯಗೆ ಆ ವರ್ಚಸ್ಸು ಇದೆ ಎಂದು ಹೇಳಿದರು.

TAGGED:bjpby electioncongressHD DevegowdajdsKalaburagiPublic TVsiddaramaiahYediyurappaಉಪ ಚುನಾವಣೆಎಚ್.ಡಿ. ದೇವೇಗೌಡಕಲಬುರಗಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Rajeev Gowda 1
Bengaluru City

ಪರಾರಿಯಾಗಿದ್ದ ಧಮ್ಕಿ ಪುಢಾರಿ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

Public TV
By Public TV
20 minutes ago
Zameer Ahmed
Davanagere

ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ: ಹೆಚ್‌ಡಿಕೆಗೆ ಜಮೀರ್ ಟಾಂಗ್‌

Public TV
By Public TV
36 minutes ago
NAVAMI 1
Chikkamagaluru

ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

Public TV
By Public TV
2 hours ago
Shivalinge Gowda 1
Districts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ? ನಾನಿದ್ದಿದ್ರೆ ಇನ್ನೊಂದು ಸೀಟ್ ಜಾಸ್ತಿ ಆಗೋದಷ್ಟೇ: ಶಿವಲಿಂಗೇಗೌಡ

Public TV
By Public TV
2 hours ago
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
Dharwad

ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Public TV
By Public TV
2 hours ago
belagavi money robbery
Belgaum

ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?