Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಂಡಾದ ಭಾರತದಲ್ಲೂ ಹಿಂದೂಗಳು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಕಾಂಗ್ರೆಸ್: ಸಿ.ಟಿ.ರವಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Koppal | ತುಂಡಾದ ಭಾರತದಲ್ಲೂ ಹಿಂದೂಗಳು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಕಾಂಗ್ರೆಸ್: ಸಿ.ಟಿ.ರವಿ ಕಿಡಿ

Koppal

ತುಂಡಾದ ಭಾರತದಲ್ಲೂ ಹಿಂದೂಗಳು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ ಕಾಂಗ್ರೆಸ್: ಸಿ.ಟಿ.ರವಿ ಕಿಡಿ

Public TV
Last updated: January 5, 2024 5:31 pm
Public TV
Share
3 Min Read
c.t.ravi koppal 1
SHARE

ಕೊಪ್ಪಳ: ದೇಶ ಇಬ್ಭಾಗ ಮಾಡಲು ಸಹಿ ಹಾಕಿದ ಕಾಂಗ್ರೆಸ್, ತುಂಡಾದ ಭಾರತದಲ್ಲೂ ಹಿಂದೂಗಳು ನೆಮ್ಮದಿಯಿಂದ ಇರಲು ಬಿಡುತ್ತಿಲ್ಲ. ವೋಟ್ ಬ್ಯಾಂಕ್ ರಾಜಕಾರಣಕ್ಕೆ ರಾಮಮಂದಿರ (Ram Mandir) ಉದ್ಘಾಟನೆಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ (C.T.Ravi) ವಾಗ್ದಾಳಿ ನಡೆಸಿದರು.

ಕೊಪ್ಪಳದ (Koppal) ಆಂಜನಾದ್ರಿ ಬೆಟ್ಟದಲ್ಲಿ ಹನುಮಂತನ ದರ್ಶನ ಪಡೆದರು. ನಂತರ ಕರಸೇವಕರ ಬಂಧನ‌ ವಿಚಾರವಾಗಿ ಪ್ರತಿಕ್ರಿಯಿಸಿ, ಹಿಂದೂ ವಿರೋಧಿ ಬುದ್ದಿ ಕಾಂಗ್ರೆಸ್‌ನ (Congress) ಡಿಎನ್ಎನಲ್ಲೇ ಬಂದಿದೆ. ಕಾಂಗ್ರೆಸ್ ಸರ್ಕಾರ ಮಾಡಿದ ತಪ್ಪು ಸಮರ್ಥನೆ ಮಾಡಿಕೊಳ್ಳುಲು ಸುಳ್ಳುಗಳ ಸಬೂಬು ಹೇಳುತ್ತಿದ್ದಾರೆ.‌ ಈಗ ರಾಮಮಂದಿರ ನಿರ್ಮಾಣ ಮಾಡಿ, ಉದ್ಘಾಟನೆ ಮಾಡುತ್ತಿರುವುದನ್ನು ಕಾಂಗ್ರೆಸ್‌ಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕಾರಣಕ್ಕೆ ಹಿಂದೂ ಕಾರ್ಯಕರ್ತರನ್ನು ಹುಡುಕಿ ಕೇಸ್ ಹಾಕುತ್ತಿದ್ದಾರೆ. ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಎಲ್ಲ ಕಡೆ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ಕಾಂಗ್ರೆಸ್‌ನವರು ಏನಾದರೂ ಮಾಡಲಿ. ನಮ್ಮ ಕಾರ್ಯಕರ್ತರ ಜೊತೆ ನಾವಿದ್ದೇವೆ.‌ ಕಾರ್ಯಕರ್ತರ ರಕ್ಷಣೆ ನಾವು ಮಾಡುತ್ತೇವೆ.‌ ಸವಾಲು ಸ್ವೀಕರಿಸಿ ನ್ಯಾಯಯುತ ಹೋರಾಟ ಮಾಡುತ್ತೇವೆ. ಜೈಲಿಗೆ ಹೋಗೋದು ನಮಗೇನು ಹೊಸದಲ್ಲ. ನಮ್ಮ ಮೇಲೆ ಕೇಸ್ ಹಾಕಿದ್ರೆ ನಾವೇ ಜೈಲು ಬರೋ ಚಳುವಳಿ ಮಾಡುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಕರಸೇವಕನ ಬಂಧನ ಪ್ರಕರಣದಲ್ಲಿ ಜೋಶಿ ಕೈವಾಡವಿದೆ: ಶೆಟ್ಟರ್ ಗಂಭೀರ ಆರೋಪ

c.t.ravi anjanadri hill 1

ಬಿ.ಕೆ.ಹರಿಪ್ರಸಾದ್ ಅವರ ಗೋಧ್ರಾ ಮಾದರಿ ಗಲಭೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಹರಿಪ್ರಸಾದ್ ಅವರಿಗೆ ಸಿದ್ದರಾಮಯ್ಯ ಅವರ ಒಳಸುಳಿ ಚನ್ನಾಗಿ ಗೊತ್ತಿದೆ. ಸಿಎಂ ಯಾರ ರಕ್ಷಣೆ ಮಾಡುತ್ತಾರೆ ಎಂದು ಎಲ್ಲರಿಗೂ ಗೊತ್ತಿದೆ. ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಕೊಲೆ ಮಾಡಿದವರ ಕೇಸ್ ವಾಪಸ್ ಪಡೆದಿದ್ದಾರೆ. ಸಿಎಂ ಹಿಂಬಾಲಕರು ಈ ರೀತಿ ಕೃತ್ಯ ಎಸಗಬಹುದು ಎಂಬ ಸೂಚನೆ ಹರಿಪ್ರಸಾದ್ ಅವರಿಗೆ ಇರಬಹುದು. ಆ ಮಾಹಿತಿಯ ಮೇಲೆ ಹರಿಪ್ರಸಾದ್‌ ಈ ಹೇಳಿಕೆ ನೀಡಿರುತ್ತಾರೆ. ಅವರನ್ನ ತನಿಖೆಗೆ ಒಳಪಡಿಸಬೇಕು. ರಾಮಭಕ್ತರಿಗೆ ರಕ್ಷಣೆ ಕೊಡಬೇಕು ಎಂದು ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದರು.

ಅಂಜನಾದ್ರಿ ಅಭಿವೃದ್ಧಿ ವಿಚಾರದಲ್ಲಿ ಸಚಿವ ಶಿವರಾಜ ತಂಗಡಗಿ ಉದ್ದುದ್ದ ಮಾತಾಡಿದ್ದಾರೆ.‌ ಸೋಲು ಗೆಲುವು ಸಹಜ. ಸುಮಾರು 60 ವರ್ಷ ಅಧಿಕಾರ ನಡೆಸಿ ಕಾಂಗ್ರೆಸ್ ಏಕೆ ಅಂಜನಾದ್ರಿ ಅಭಿವೃದ್ಧಿ ಮಾಡಲಿಲ್ಲ. ವ್ಯಕ್ತಿಗತ ರಾಮಭಕ್ತಿಯನ್ನು ನಾನು ಪ್ರಶ್ನೆ ಮಾಡಲ್ಲ. ಪಕ್ಷದ ನಿಲುವು ಏನು ಎಂದು ಹೇಳಲಿ. ಶಿವರಾಜ ತಂಗಡಗಿ ಅವರ ರಾಮಭಕ್ತಿ ಸ್ವಾರ್ಥದ ನೆಲೆಯಿಂದ ಕೂಡಿರೋದು ರಾಷ್ಟ್ರದ ಭಕ್ತಿ ಅಲ್ಲ ತಿರುಗೇಟು ನೀಡಿದರು. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಇತ್ತು, ಈಗಲೂ ಇದೆ ಎಂದು ನಾವು ಹೇಳ್ತಿಲ್ಲ: ಪರಮೇಶ್ವರ್

ದತ್ತಪೀಠಕ್ಕೆ ಅನ್ಯಾಯ ಮಾಡುವ ಕೆಲಸ ಕಾಂಗ್ರೆಸ್ ಮಾಡಿದೆ. ಕಳೆದ 7 ವರ್ಷದ ಹಿಂದೆ ಭಗವಾಧ್ವಜ ಹಾರಿಸಿದ್ದಾರೆ ಎಂದು ಕೇಸ್ ಹಾಕಿದ್ದಾರೆ. ಸಿದ್ದರಾಮಯ್ಯಗೆ ಕೇಸರಿ ಕಂಡರೆ ಆಗಲ್ಲ ಎಂದು ಗೊತ್ತಾಗಿದೆ. ಪೀಠದ ಆಸ್ತಿಯನ್ನು ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದೇವೆ. ಅಕ್ರಮ ಘೋರಿ ನಿರ್ಮಾಣವಾಗಿದೆ. ಅದನ್ನ ಸ್ಥಳಾಂತರ ಮಾಡಬೇಕು. ಕಂದಾಯ ಇಲಾಖೆಯ ಪ್ರಕಾರ ದತ್ತಪೀಠ ಬೇರೆ, ಬಾಬಾಬುಡನ್ ದರ್ಗಾ ಬೇರೆ.‌ ದತ್ತಪೀಠವನ್ನು ಪೂರ್ಣ ಪ್ರಮಾಣದಲ್ಲಿ ಹಿಂದೂಗಳ ವಶಕ್ಕೆ ನೀಡಬೇಕು ಎಂದು ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

c.t.ravi anjanadri hill

ಲಕ್ಷ್ಮಣ ಸವದಿ ರಾಮಮಂದಿರಕ್ಕೆ ದೇಣಿಗೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ. ಕೊಟ್ಟಿದ್ದು ಕೆಟ್ಟಿತೆನಬೇಡ ಎಂದು ಮಾತ್ರ ಸವದಿ ಅವರಿಗೆ ಹೇಳಲು ಬಯಸುತ್ತೇನೆ. ಹಣ ಕೊಟ್ಟ ಆಧಾರದಲ್ಲಿ ಯಾರಿಗೂ ಆಮಂತ್ರಣ ಕೊಟ್ಟಿಲ್ಲ. ದಾನ ಕೊಟ್ಟಿದ್ದು ಹೇಳೋದು ಸೂಕ್ತ ಅಲ್ಲ ಅಂತಾ ಹಿರಿಯರು ಹೇಳಿದ್ದಾರೆ. ಜನವರಿ 22ರ ನಂತರ ನಾನು ಅಯೋಧ್ಯೆಗೆ ಹೋಗುತ್ತಿದ್ದೇನೆ. ಸವದಿ ಅವರೇ ಜೊತೆಗೆ ಹೋಗೋಣ ಬನ್ನಿ ಎಂದು ಆಹ್ವಾನ ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿ ಕೇಸ್‌ – ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಜಾಮೀನು

ಮಂತ್ರಾಕ್ಷತೆಯೂ ಅನ್ನಭಾಗ್ಯದ ಅಕ್ಕಿ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಕ್ಕಿ ಬೆಳೆದ ರೈತನೇ ನನ್ನದು ಎಂದು ಹೇಳಲ್ಲ. ವಾಸ್ತವದಲ್ಲಿ ಇವರು ಒಂದು ಕೆಜಿ ಅಕ್ಕಿಯನ್ನೂ ಕೊಡುತ್ತಿಲ್ಲ. ರೈತ ಬೆಳೆಯದೆ ಇದ್ದರೆ ನಾನು ಕೊಟ್ಟೆ ಎಂದು ಹೇಳಲು ಆಗುತ್ತಾ? ಎಲ್ಲವೂ ಭಗವಂತ ಕೊಟ್ಟಿದ್ದು‌ ಎಂದು ಹೇಳಿದರು.

TAGGED:bjpc t ravicongressKoppalಕಾಂಗ್ರೆಸ್ಕೊಪ್ಪಳಬಿಜೆಪಿಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
5 minutes ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
30 minutes ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
55 minutes ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
1 hour ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?