Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

Bengaluru City

ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

Public TV
Last updated: February 23, 2025 12:20 pm
Public TV
Share
3 Min Read
Congress Leader Hyder Ali Murder
SHARE

– ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಕಾಂಗ್ರೆಸ್ ಮುಖಂಡ (Congress Leader) ಹೈದರ್ ಅಲಿ (Hyder Ali) ಹತ್ಯೆ ಪ್ರಕರಣ ಸಂಬಂಧ ಮರಣೋತ್ತರ ಪರೀಕ್ಷೆ ವರದಿ (Postmortem report) ಬಂದಿದ್ದು, ದೇಹದ 56 ಕಡೆ ಮಚ್ಚಿನಿಂದ ಕೊಚ್ಚಿ, ತಲೆ ಬುರುಡೆ ಛಿದ್ರಗೊಳಿಸಿ, ಕಿವಿ ಕಟ್ ಮಾಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ಅಶೋಕನಗರದ (Ashok Nagar) ಗರುಡ ಮಾಲ್ ಬಳಿ ಘಟನೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನ ಹತ್ಯೆ ಮಾಡಿದ್ದಾರೆ. ಶವ ಪತ್ತೆಯಾದಾಗ ಮೊದಲು ಅಪರಿಚಿತ ವ್ಯಕ್ತಿ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: ಕಲಬುರಗಿ | ಜಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟು – ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ

ಡಾ.ದಿಲೀಪ್ ನೇತೃತ್ವದಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಹಂತಕರು ಹೈದರ್ ಅಲಿಯ ದೇಹದ 56 ಕಡೆ ಕೊಚ್ಚಿದ್ದಾರೆ. ತಲೆ ಬುರುಡೆ ಛಿದ್ರಗೊಳಿಸಿದ್ದು, ಕಿವಿ ಕಟ್ ಮಾಡಿದ್ದಾರೆ. ದೇಹದ ಮೇಲೆಯೇ 10 ಕಡೆ ಮಚ್ಚಿನ ಗುರುತು ಪತ್ತೆಯಾಗಿದ್ದು, ಕಾಲುಗಳ ಮಾಂಸಖಂಡ ಹೊರ ಬರುವಂತೆ ಹಾಗೂ ಮುಖ ಗುರುತು ಸಿಗದ ರೀತಿಯಲ್ಲಿ ಕೊಚ್ಚಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಪಾರ್ಕ್ ಮಾಡಿದ್ದ ಕಾರಿನಲ್ಲೇ ಹೃದಯಾಘಾತದಿಂದ ಯುವಕ ಸಾವು

ಕೊಲೆಯಾದ ಹೈದರ್ ಅಲಿಯ ಸಹೋದರ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಂತಕರ ಹುಡುಕಾಟಕ್ಕಾಗಿ ಅಶೋಕ್ ನಗರ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ: ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ – ಪಟ್ಟದ ಫೈಟ್‌ ನಡುವೆ ಪರಂ ಮಾತು

ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಲ್ಲಿ ಬಿದಿದ್ದ ಹೈದರ್ ಅವರನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆನೆಪಾಳ್ಯ ನಿವಾಸಿ ಹೈದರ್ ಸಾವನ್ನಪ್ಪಿದ್ದರು. ಇದನ್ನೂ ಓದಿ: ಮಂಡ್ಯದಲ್ಲಿ ನಾಡ ಬಾಂಬ್ ಸ್ಫೋಟ – ವಿದ್ಯಾರ್ಥಿಯ ಅಂಗೈ ಛಿದ್ರ

ವಿಚಾರ ತಿಳಿದು ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನ ಜಮಾಯಿಸಿದ್ದು, ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: Champions Trophy; ಟೀಂ ಇಂಡಿಯಾ ಗೆಲುವಿಗಾಗಿ ಮಹಾ ಕುಂಭದಲ್ಲಿ ವಿಶೇಷ ಪೂಜೆ

ಘಟನೆ ಸಂಬಂಧ ಡಿಸಿಪಿ ಶೇಖರ್ ಮಾತನಾಡಿ, ತಡರಾತ್ರಿ 1 ಗಂಟೆ ವೇಳೆ ಫುಟ್ಬಾಲ್ ಸ್ಟೇಡಿಯಂ ಗೇಟ್ ಬಳಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ರೌಡಿಶೀಟರ್. ಹೈದರ್ ಅಲಿ ವಿರುದ್ಧ 11 ಪ್ರಕರಣಗಳಿವೆ. ಮಾರಣಾಂತಿಕ ಹಲ್ಲೆ, ಸಾಮಾನ್ಯ ಹಲ್ಲೆ, ಎನ್ಡಿಪಿಎಸ್ ಕೇಸ್‌ಗಳು ಇದೆ. ಹೈದರ್ ಅಶೋಕನಗರ ಪೊಲೀಸ್ ಠಾಣಾ ರೌಡಿಶೀಟರ್. 2016ರಿಂದ ರೌಡಿಶೀಟರ್ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೊಲೆಯಾದ ವ್ಯಕ್ತಿಗೆ ರಾಜಕೀಯ ಹಿನ್ನೆಲೆ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

TAGGED:Ashok nagarbengaluruCongress leaderSheikh Hyder Aliಅಶೋಕ ನಗರಕಾಂಗ್ರೆಸ್ ಮುಖಂಡಬೆಂಗಳೂರುಶೇಕ್‌ ಹೈದರ್‌ ಅಲಿ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
12 minutes ago
Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
30 minutes ago
GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
1 hour ago
robbery gang
Bengaluru City

ಬೆಂಗಳೂರು| ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ

Public TV
By Public TV
1 hour ago
Private Bus
Bengaluru City

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ – ದರ ಹೆಚ್ಚಿಸಿದ ಖಾಸಗಿ ಬಸ್‌ಗಳು, ಎಲ್ಲಿಗೆ ಎಷ್ಟು?

Public TV
By Public TV
2 hours ago
Iran Strait of Hormuz
Latest

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?