Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎತ್ತು ಏರಿಗೆ, ಕೋಣ ನೀರಿಗೆ: ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎತ್ತು ಏರಿಗೆ, ಕೋಣ ನೀರಿಗೆ: ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ

Bengaluru City

ಎತ್ತು ಏರಿಗೆ, ಕೋಣ ನೀರಿಗೆ: ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ

Public TV
Last updated: October 5, 2019 2:48 pm
Public TV
Share
2 Min Read
PM Moid CM Ibrahim BSY
SHARE

– ರೇಣುಕಾಚಾರ್ಯ ನೆಲದ ಮೇಲೆ ಬೋಟ್ ಓಡಿಸ್ತಾರೆ
– ಅನರ್ಹ ಶಾಸಕರ ಬಗ್ಗೆಯೂ ‘ಕೈ’ ಮುಖಂಡ ವ್ಯಂಗ್ಯ

ಬೆಂಗಳೂರು: ಎತ್ತು ಏರಿಗೆ ಇಳಿದರೆ ಕೋಣ ನೀರಿಗೆ ಇಳಿಯಿತಂತೆ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಾ ಹೋದರೆ ರಾಜ್ಯದಲ್ಲಿ ವ್ಯತಿರಿಕ್ತ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಪರಿಹಾರ ಲೆಕ್ಕಾಚಾರ ಸರಿಯಾಗಿ ಕೊಟ್ಟಿಲ್ಲ. ಅದಕ್ಕೆ ಪುನಃ ಸಮೀಕ್ಷೆ ಮಾಡಬೇಕು ಎಂದು ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ. ದಯವಿಟ್ಟು ಆ ಭಾಗದ ಜನರ ಕೂಗನ್ನು ಆಲಿಸಿ ಎಂದು ಹೇಳಿದರು.

CM Ibrahim

ರಾಜ್ಯ ಹಾಗೂ ಕೇಂದ್ರದ ನಡುವೆ ಸಮನ್ವಯತೆ ಭಾರೀ ಚೆನ್ನಾಗಿದೆ. ಸತ್ತರೂ ಮಾತಾಡಬೇಡ ಎಂದು ಹೇಳುತ್ತಾರೆ. ಇದು ಖಾಮೋಷ್.. ಖಾಮೋಷ್ ಸರ್ಕಾರ, ಬೈಠಕ್ ಸರ್ಕಾರ. ಬಿಎಸ್ ಯಡಿಯೂರಪ್ಪ ಸರ್ಕಾರ ಎದ್ದೇಳಲೇ ಇಲ್ಲ ಎಂದು ವ್ಯಂಗ್ಯವಾಡಿದರು.

ಅನರ್ಹ ಶಾಸಕರ ಬಗ್ಗೆ ವ್ಯಂಗ್ಯವಾಡಿದ ಸಿಎಂ ಇಬ್ರಾಹಿಂ, 17 ಜನ ಪತಿವ್ರತರು ಹೋಗಿಬಿಟ್ಟಿದ್ದಾರೆ. ಅವರ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಹೀಗಾಗಿ ಎಲ್ಲರೂ ಚುನಾವಣೆ ಕಡೆಗೆ ಗಮನ ಹರಿಸುತ್ತಾರೆ. ಇದರಿಂದಾಗಿ ಪ್ರವಾಹ ಸಂತ್ರಸ್ತರ ಕಥೆ ಅಷ್ಟೇ. ಪರಿಹಾರ ವಿತರಣೆ ಆಗುವವರೆಗೆ ಉಪ ಚುನಾವಣೆ ಮುಂದೂಡಬೇಕು. ಇದರಿಂದ ಯಾವುದೇ ತೊಂದರೆ ಆಗಲ್ಲ. ಒಂದು ವೇಳೆ ಉಪ ಚುನಾವಣೆ ನಡೆದು, ಅನರ್ಹರು ಗೆದ್ದು ಬಂದರೆ ಸಚಿವ ಸ್ಥಾನಕ್ಕೆ ಕಿತ್ತಾಡುತ್ತಾರೆ ಎಂದು ಹೇಳಿದರು.

ರಾಜ್ಯದ ನೆರೆ ಪರಿಹಾರದ ಬಗ್ಗೆ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ಸಂಪೂರ್ಣ ನಿರ್ಲಕ್ಷ್ಯ ತೋರಿವೆ.

ಪ್ರವಾಹ ಪರಿಸ್ಥಿತಿಯ ಪರಿಣಾಮಕಾರಿ ವರದಿ ಮಾಡಿದ ಮಾಧ್ಯಮಗಳ ಸಮಿತಿ,

ನೆರೆಸ್ಥಿತಿ ವೀಕ್ಷಿಸಿರುವ ಮಠಾಧೀಶರ ಸಮಿತಿ,

ಪ್ರಧಾನಿಗಳನ್ನು ಭೇಟಿಮಾಡಿ ಪರಿಸ್ಥಿತಿಯ ಮನವರಿಕೆ ಮಾಡಿಕೊಡಲಿ.
– ಸಿ.ಎಂ ಇಬ್ರಾಹಿಂ#BJPinsultsKarnataka pic.twitter.com/5JBwlUHOCF

— Karnataka Congress (@INCKarnataka) October 5, 2019

ವಿರೋಧ ಪಕ್ಷದ ನಾಯಕನ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ನಾಯಕರಿದ್ದಾರೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆದಿದ್ದು, ಅಕ್ಟೋಬರ್ 10 ರೊಳಗೆ ಆಯ್ಕೆ ಪ್ರಕಟಿಸಲಾಗುತ್ತದೆ ಎಂದರು.

ವಿರೋಧ ಪಕ್ಷದ ನಾಯಕನ ಯಾರಾಗಬೇಕು ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರದ ಹೆಣ ಹೊರುವುದಕ್ಕೆ ಯಾರಾದರೇನು? ಹೆಣ ಹೊರುವುದಕ್ಕೆ ನಾಲ್ಕು ಜನ ಬೇಕು. ದೆಹಲಿಗೆ ಹೋಗುವುದಕ್ಕೆ ರಾಜ್ಯ ಬಿಜೆಪಿ ನಾಯಕರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಂದ ವೀಸಾ ಪಡೆಯಬೇಕು. ಸಿದ್ದರಾಮಯ್ಯ ಅವರು ಅಂತಹ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮುಂದೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾತನಾಡುವುದಕ್ಕೆ ಆಗುವುದಿಲ್ಲ. ಕನಿಷ್ಠ ರಾಜ್ಯಪಾಲರ ಮುಂದೆ ಸಮಸ್ಯೆ ಹೇಳಿಕೊಳ್ಳಬಹುದಿತ್ತು. ಇಲ್ಲವೇ ಕೈಸೇ ಹೇ… ಮನ್ ಕಿ ಬಾತ್… ಮಾಡಬಹುದಿತ್ತು ಎಂದು ಲೇವಡಿ ಮಾಡಿದರು.

RENUKACHARYA A

ನೀರಿನಲ್ಲಿ ಬೋಟ್ ಓಡಿಸುವವರನ್ನ ನೋಡಿದ್ದೇನೆ. ಆದರೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೆಲದ ಮೇಲೆ ಬೋಟ್ ಓಡಿಸುತ್ತಾರೆ ಎಂದು ಕಿಚಾಯಿಸಿದರು.

ಬಾಯಿ ಬಿಗಿ ಹಿಡಿದು ಮಾತನಾಡಿ ಅಂತ ರೇಣುಕಾಚಾರ್ಯ ಹೇಳುತ್ತಾರೆ. ಬಾಯಿ ಹಿಡಿಬೇಕೋ, ಸೊಂಡಿಲು ಹಿಡಿಬೇಕೋ ಗೊತ್ತಿಲ್ಲ. ಅವರ ಹೆಸರೇ ರೇಣುಕಾಚಾರ್ಯ. ರೇಣುಕಾ ಪ್ರಸಾದದಿಂದ ಹುಟ್ಟಿದವರು. ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಮುಂದೆ ಕರೆದುಕೊಂಡು ಹೋಗುವ ಸಾಹಸ ಮಾಡಲಿ ಎಂದು ಹೇಳಿದರು.

TAGGED:bengalurubjpCentral GovernmentCM ibrahimCongress leaderPublic TVಅನರ್ಹ ಶಾಸಕರುಕೆಪಿಸಿಸಿಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿಸಿ ಎಂ ಇಬ್ರಾಹಿಂ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
16 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
18 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
34 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
58 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
1 hour ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?