Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಬಿಎಸ್‍ವೈಯನ್ನು ಪಕ್ಕಕ್ಕೆ ಸರಿಸಲು ಸಾಧ್ಯವಿಲ್ಲದ್ದಕ್ಕೆ ಸಿಎಂ ಹುದ್ದೆ – ಎಸ್.ಆರ್.ಪಾಟೀಲ್

Public TV
Last updated: October 20, 2019 2:38 pm
Public TV
Share
2 Min Read
SR PATIL
SHARE

ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಅಂಕುಶ ಹಾಕುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈಗೆ ತೊಂದರೆ ಕೊಡುತ್ತಿರುವುದು ರಾಜ್ಯದ ದೊಡ್ಡ ಸಂಖ್ಯೆಯ ಲಿಂಗಾಯತ ಸಮುದಾಯದ ಮೇಲೆ ಪರಿಣಾಮ ಬೀರಿದೆ. ಈಗಾಗಲೇ ಆಕ್ರೋಶ ಪ್ರಾರಂಭವಾಗಿದೆ. ಇದಕ್ಕೆ ಬಿಜೆಪಿಗೆ ಶಾಸ್ತಿ ಮಾಡುವ ಕಾಲ ಬರುತ್ತಿದೆ. ಬಿಜೆಪಿಯಲ್ಲಿ ಈಗ ಮುಸುಕಿನ ಕಾಳಗ ನಡೆಯುತ್ತಿದೆ. ಬಿಎಸ್‍ವೈ ಪಕ್ಕಕ್ಕೆ ಸರಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಸಿಎಂ ಮಾಡಿದ್ದಾರೆಯೇ ಹೊರತು ಅವರ ಮೇಲಿನ ನಂಬಿಕೆಯಿಂದಲ್ಲ ಎಂದು ಆರೋಪಿಸಿದರು.

CM BSY

ಬಿಜೆಪಿಯಲ್ಲಿನ ಗುಂಪು ಘರ್ಷಣೆ ಮುಂದೆ ಬಯಲಿಗೆ ಬರಲಿದೆ. ಡಿಸೆಂಬರ್ ಯಾವಾಗ ಮುಗಿಯುತ್ತದೆ ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಸರ್ಕಾರದ ಅವಧಿ ದೀರ್ಘ ಇಲ್ಲ ಎಂದು ರಾಜಕೀಯ ಪಂಡಿತರಲ್ಲ, ಜನಸಾಮಾನ್ಯರು ಹೇಳುತ್ತಿದ್ದಾರೆ ಎಂದರು.

ಉಪ ಚುನಾವಣೆ, ಪ್ರಮುಖ ಚುನಾವಣೆ ಸಂದರ್ಭಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಸಾಮೂಹಿಕ ನಾಯಕತ್ವ ಅಗತ್ಯವಿದೆ. ಇದನ್ನು ನಾನು ಪದೇ ಪದೆ ಹೇಳುತ್ತಿದ್ದೇನೆ. ಸಾಮೂಹಿಕ ನಾಯಕತ್ವ ಬೇಡ ಎಂದು ಸಿದ್ದರಾಮಯ್ಯ ಹೇಗೆ ಹೇಳುತ್ತಾರೆ. ಕಾಂಗ್ರೆಸ್‍ನಲ್ಲಿ ವಿವಿಧ ಸಮಾಜದ ಪ್ರಮುಖ ನಾಯಕರಿದ್ದಾರೆ. ನಾವೆಲ್ಲರೂ ಕೂಡಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದರೆ ಜಯ ಕಟ್ಟಿಟ್ಟ ಬುತ್ತಿ. ಸಾಮೂಹಿಕ ನಾಯಕತ್ವ ಇದ್ದರೆ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೇರುವುದು ಶತಃಸಿದ್ಧ. ಇದು ನನ್ನ ವೈಯಕ್ತಿಕ ಅಭಿಪ್ರಾಯ, ವರಿಷ್ಠರು ಏನು ನಿರ್ಧಾರ ಕೈಗೊಳ್ಳುತ್ತಾರೋ ಅದು ಅವರಿಗೆ ಬಿಟ್ಟಿದ್ದು ಎಂದು ಸಾಮೂಹಿಕ ನಾಯಕತ್ವದ ಮಂತ್ರ ಪಠಿಸಿದರು.

Congress flag 2

ಪ್ರತ್ಯೇಕ ಉತ್ತರ ಕರ್ನಾಟಕದ ಬಗ್ಗೆ ಉಮೇಶ್ ಕತ್ತಿ ಹೇಳಿಕೆ ಕುರಿತು ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯ ಈಗಾಗಲೇ ಆಗಿದೆ. ನೆರೆ ಹಾವಳಿಯಲ್ಲಿ ಉತ್ತರ ಕರ್ನಾಟಕದ 13 ರಲ್ಲಿ 12 ಜಿಲ್ಲೆ ಹಾನಿಗೀಡಾಗಿವೆ. ಯಾವುದೇ ಪಕ್ಷದ ಸರ್ಕಾರ ಇದ್ದರೂ ಉತ್ತರಕ್ಕೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇವೆ. ಪಕ್ಷಾತೀತ ಹೋರಾಟ ಮಾಡಿ, ಸೌಕರ್ಯ ತರುತ್ತೇವೆ. ನಿರ್ಲಕ್ಷಿಸಲಾಗುತ್ತಿದೆ ಎಂಬ ಕಾರಣಕ್ಕೆ ಒಡಕಿನ ಧ್ವನಿ ಬೇಡ. ಅಖಂಡ ಕರ್ನಾಟಕ ಇರಬೇಕು. ಪ್ರತ್ಯೇಕ ರಾಜ್ಯ ಮಾಡಿ ಸುಧಾರಣೆ ಎನ್ನುವುದಕ್ಕಿಂತ ಉತ್ತರದ ಎಲ್ಲ ನಾಯಕರು ಪಕ್ಷಾತೀತವಾಗಿ ಮುಂಚೂಣಿಯಲ್ಲಿ ನಿಂತು ಅಭಿವೃದ್ಧಿ ಮಾಡಿಸಬೇಕು. ಪ್ರತ್ಯೇಕ ರಾಜ್ಯದ ಧ್ವನಿ ಬೇಡ ಎಂದರು.

TAGGED:bjpcongressnorth karnatakaPublic TVSR Patilಉತ್ತರ ಕರ್ನಾಟಕಎಸ್.ಆರ್.ಪಾಟೀಲ್ಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
3 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

DK Shivakumar 6
Bengaluru City

ಅಹಮದಾಬಾದ್ ವಿಮಾನ ಪತನ ದುರದುಷ್ಟಕರ ಘಟನೆ: ಡಿ.ಕೆ ಶಿವಕುಮಾರ್

Public TV
By Public TV
31 seconds ago
Ahmedabad Planecrash
Latest

ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್‌ ಕೊಟ್ಟ ಕೊನೆಯ ಸಂದೇಶ

Public TV
By Public TV
5 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
7 minutes ago
Air India Crash CM Siddaramaiah
Bengaluru City

ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

Public TV
By Public TV
9 minutes ago
Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
24 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
25 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?