Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಸಿಜೆಯಲ್ಲಿ ಭಾರತದ ಪರ ವಾದಕ್ಕೆ ಪಾಕ್ ವಕೀಲ ಖವರ್ ಖುರೇಷಿಗೆ ಮಣೆ ಹಾಕಿದ್ದ ಯುಪಿಎ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಐಸಿಜೆಯಲ್ಲಿ ಭಾರತದ ಪರ ವಾದಕ್ಕೆ ಪಾಕ್ ವಕೀಲ ಖವರ್ ಖುರೇಷಿಗೆ ಮಣೆ ಹಾಕಿದ್ದ ಯುಪಿಎ

Latest

ಐಸಿಜೆಯಲ್ಲಿ ಭಾರತದ ಪರ ವಾದಕ್ಕೆ ಪಾಕ್ ವಕೀಲ ಖವರ್ ಖುರೇಷಿಗೆ ಮಣೆ ಹಾಕಿದ್ದ ಯುಪಿಎ

Public TV
Last updated: May 20, 2017 8:28 pm
Public TV
Share
3 Min Read
bjp congress pakistan
SHARE

– ಕಾಂಗ್ರೆಸ್ಸಿಗೆ ಮೇಕ್ ಇನ್ ಇಂಡಿಯಾ ವಕೀಲರು ಬೇಡ, ಮೇಡ್ ಇನ್ ಪಾಕ್ ವಕೀಲರು ಬೇಕು
– ವೃತ್ತಿರಪರರನ್ನು ನೇಮಿಸುವುದಕ್ಕೆ ಯಾವುದೇ ಗಡಿ ಇಲ್ಲ ಎಂದ ಕಾಂಗ್ರೆಸ್

ನವದೆಹಲಿ: ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣದಲ್ಲಿ ಪಾಕ್ ಪರ ವಾದಿಸಿದ ವಕೀಲ ಖವರ್ ಖುರೇಶಿ ಅವರು 17 ವರ್ಷಗಳ ಹಿಂದೆ ನೆದರ್‍ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ(ಐಸಿಜೆ) ಭಾರತವನ್ನು ಪ್ರತಿನಿಧಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

2004ರ ದಾಭೋಲ್ ಪವರ್ ಪ್ರಾಜೆಕ್ಟ್ ಕೇಸ್‍ನಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ಕೋರ್ಟ್ ನಲ್ಲಿ ಖವರ್ ಖುರೇಷಿ ವಾದಿಸಿದ್ದರು. ಇದೀಗ ಆ ವಿಚಾರವನ್ನು ಬಿಜೆಪಿ ಎತ್ತಿಕೊಂಡು ಕಾಂಗ್ರೆಸ್ ನಡೆಯನ್ನು ಪ್ರಶ್ನಿಸಿ ಟೀಕಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದೆ.

ಏನಿದು ಪ್ರಕರಣ?
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿರುವ ಅಮೆರಿಕ ಮೂಲದ ಎನ್‍ರೋನ್ ಕಂಪೆನಿ ಒಡೆತನದ ದಾಭೋಲ್ ಪವರ್ ಪ್ರಾಜೆಕ್ಟ್ ನಲ್ಲಿ 2001ರಲ್ಲಿ ಲೆಕ್ಕಪತ್ರ ಹಗರಣ ಸದ್ದು ಮಾಡಿತ್ತು. ಕೊನೆಗೆ ಕಂಪೆನಿ ಮಾಲೀಕರು ಹಾಗೂ ಮಹಾರಾಷ್ಟ್ರ ಸರ್ಕಾರದ ಮಧ್ಯೆ ವಿವಾದ ಉಂಟಾಗಿತ್ತು. ಬಳಿಕ ಭಾರತ ಸರ್ಕಾರ ಮಧ್ಯಸ್ಥಿಕೆ ವಹಿಸಿತ್ತು. ಆಗ 6 ಬಿಲಿಯನ್ ಡಾಲರ್ ನೀಡುವಂತೆ ಎನ್‍ರೋನ್ ಕಂಪೆನಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. 2004ರಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಏರಿದ ಬಳಿಕ ದಾಭೋಲ್ ಕೇಸಿಗೆ ಸಂಬಂಧಿಸಿದ ಸಂಪೂರ್ಣ ಕಾನೂನು ತಂಡವನ್ನು ಬದಲಾಯಿಸಿತ್ತು. ದೇಶದ ವಕೀಲರನ್ನು ಕಡೆಗಣಿಸಿ ಖವರ್ ಖುರೇಷಿ ಅವರನ್ನು ಭಾರತ ಪರವಾಗಿ ಐಸಿಜೆಯಲ್ಲಿ ಪ್ರತಿನಿಧಿಸಿ, ವಾದಿಸುವುದಕ್ಕೆ ನೇಮಕ ಮಾಡಿತ್ತು.

ಕೇಸ್ ಏನಾಯ್ತು?
ಕೇಸ್‍ನಲ್ಲಿ ಭಾರತದ ಪರ ವಾದಿಸಿದ್ದ ಖುರೇಷಿ ಸೋತಿದ್ದರು. ಕೊನೆಗೆ ಆ ಕೇಸನ್ನು ಆರ್ಬಿಟ್ರೇಶನ್ (ರಾಜಿ ಪಂಚಾತಿಕೆ) ಮೂಲಕ ಇತ್ಯರ್ಥಪಡಿಸಲಾಗಿತ್ತು.

ಮರು ಜೀವ ಬಂದಿದ್ದು ಹೇಗೆ?
ಭಾರತದ ಪರವಾಗಿ ಐಸಿಜೆಯಲ್ಲಿ ವಾದಿಸಲು ವಕೀಲ ಖವರ್ ಖುರೇಷಿ ಅವರನ್ನು ಯುಪಿಎ ಸರ್ಕಾರಕ್ಕೆ ಫಾಕ್ಸ್ ಮ್ಯಾಂಡಲ್ ಎನ್ನುವ ಸಂಸ್ಥೆ ಎಂದು ವಯಾನ್ ನ್ಯೂಸ್ ಬಹಿರಂಗ ಪಡಿಸಿದ್ದು ಈ ಪ್ರಕರಣ ಈಗ ಮರು ಜೀವ ಪಡೆದುಕೊಂಡಿದೆ.

ಬಿಜೆಪಿಯ ಪ್ರಶ್ನೆ ಏನು?
ದಾಭೋಲ್ ಪ್ರಾಜೆಕ್ಟ್ ಕೇಸಲ್ಲಿ ಹರೀಶ್ ಸಾಳ್ವೆ ಬದಲಿಗೆ, ಖುರೇಷಿಯನ್ನು ನೇಮಕ ಮಾಡಿದ್ದು ಯಾಕೆ? ನಿಮಗೆ ಪಾಕ್‍ನ ವಕೀಲರ ಮೇಲೆ ಯಾಕಷ್ಟು ನಂಬಿಕೆ ಎಂದು ಪ್ರಶ್ನಿಸಿದೆ. ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾ ಬಂದಿದೆ. ಸರ್ಜಿಕಲ್ ಸ್ಟ್ರೈಕ್ ನಡೆಸಿದಾಗಲೂ ಅವರು ಭಾರತೀಯ ಸೇನೆಯನ್ನು ಪ್ರಶ್ನಿಸಿದರು. ಈಗ ಮತ್ತೊಮ್ಮೆ ಅವರ ಪಾಕಿಸ್ತಾನದ ಪರ ನಿಲುವು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.

ಯಾಕೆ ಭಾರತೀಯ ವಕೀಲರು ಅಂದು ಸಿಕ್ಕಿಲ್ಲವೇ ಎಂದು ಕೇಳಿದ್ದಕ್ಕೆ ಅವರು, ಮಾಜಿ ಸಚಿವರಾದ ಸಲ್ಮಾನ್ ಖುರ್ಷಿದ್ ಮತ್ತು ಮಣಿ ಶಂಕರ್ ಅಯ್ಯರ್ ಅವರು ಪಾಕ್ ವಕೀಲರ ನೇಮಕದಲ್ಲಿ ಪ್ರಧಾನ ಪಾತ್ರ ವಹಿಸಿದ್ದಾರೆ. ಕಾಂಗ್ರೆಸ್ಸಿಗೆ ಮೇಕ್ ಇನ್ ಇಂಡಿಯಾದ ಬಗ್ಗೆ ಒಲವು ಇಲ್ಲ. ಹೀಗಾಗಿ ‘ಮೇಕ್ ಇನ್ ಇಂಡಿಯಾ’ದ ವಕೀಲರನ್ನು ನಿರ್ಲಕ್ಷಿಸಿ ‘ಮೇಡ್ ಇನ್ ಪಾಕಿಸ್ತಾನ’ ವಕೀಲರನ್ನು ನೇಮಿಸಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸ್ಪಷ್ಟನೆ ಏನು?
ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ಪಾಕ್ ಮೂಲದ ಖವರ್ ಖುರೇಷಿ ಒಬ್ಬ ಸ್ವತಂತ್ರ ಬ್ಯಾರಿಸ್ಟರ್. ವೃತ್ತಿರಪರರನ್ನು ನೇಮಿಸೋದಕ್ಕೆ ಯಾವುದೇ ಗಡಿ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪಾಕಿಸ್ತಾನದಲ್ಲೇ ವಿರೋಧ:
ನೌಕಾಪಡೆಯ ಮಾಜಿ ಅಧಿಕಾರಿ, 46ರ ಹರೆಯದ ಕುಲಭೂಷಣ್ ವಿರುದ್ಧದ ಪ್ರಕರಣದಲ್ಲಿ ಐಸಿಜೆ ಭಾರತದ ಪರವಾಗಿ ತೀರ್ಪು ನೀಡಿತ್ತು. ಈ ಪ್ರಕರಣದಲ್ಲಿ ವಿಶ್ವ ಮಟ್ಟದಲ್ಲಿ ಪಾಕ್ ಮಾನ ಹರಾಜು ಆಗಲು ಖವರ್ ಖುರೇಷಿಯ ಅಸಮರ್ಥ ವಾದ ಮಂಡನೆಯೇ ಕಾರಣ. ಅವರು ಸರಿಯಾಗಿ ವಾದವನ್ನು ಮಂಡಿಸಲಿಲ್ಲ ಎಂದು ಪಾಕ್ ಮಾಧ್ಯಮಗಳು ಅವರನ್ನು ಟೀಕಿಸಿವೆ.

Harish Salve told me that in Dabhol matter,he was appearing initially.When Cong govt came,he was replaced by Khawar Qureshi: Aman Sinha, BJP pic.twitter.com/nrSTyjoxwZ

— ANI (@ANI) May 20, 2017

The BJP's GVL Narasimha Rao's news briefing on Pakistani lawyer Khawar Qureshi's hiring by the UPA government in 2004 pic.twitter.com/Gfng72lNlg

— Republic (@republic) May 20, 2017

The Congress' Abhishek Manu Singhvi on Khawar Qureshi's hiring by the UPA government in 2004 pic.twitter.com/QvBVSrVWay

— Republic (@republic) May 20, 2017

TAGGED:icjindiakhawar qureshipakistanupaಕಾಂಗ್ರೆಸ್ಕುಲಭೂಷಣ್ ಯಾದವ್ಖವರ್ ಖುರೇಷಿದಾಭೋಲ್ ಪವರ್ಪಾಕಿಸ್ತಾನಬಿಜೆಪಿಯುಪಿಎ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

F 35 fighter jet
Latest

ಅಮೆರಿಕಕ್ಕೆ ಮತ್ತೊಮ್ಮೆ ಶಾಕ್ – ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ‌

Public TV
By Public TV
1 minute ago
man dies in huliyar police custody
Crime

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ

Public TV
By Public TV
9 minutes ago
Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
9 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
9 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
9 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?