Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಲೋಕಸಭಾ ಚುನಾವಣೆ ಘೋಷಣೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ವಿಜಯೇಂದ್ರ

Public TV
Last updated: January 31, 2024 7:57 pm
Public TV
Share
3 Min Read
B.Y Vijayendra
SHARE

– ಗ್ಯಾರಂಟಿ ಬ್ಲಾಕ್‍ಮೇಲ್ ಹೇಳಿಕೆ ವಿವಾದಕ್ಕೆ ಟಾಂಗ್ ಕೊಟ್ಟ ಬಿಜಿಪಿ ರಾಜ್ಯಾಧ್ಯಕ್ಷ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ (2024 Lok Sabha Elections) ಘೋಷಣೆ ಆಗುವ ಮೊದಲೇ ಕಾಂಗ್ರೆಸ್ (Congress) ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ (Chikkamagaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದೆ ಇದ್ದರೆ ಗ್ಯಾರಂಟಿಗಳು ರದ್ದು ಕುರಿತ ಮಾಗಡಿಯ ಕಾಂಗ್ರೆಸ್ ಶಾಸಕರ ಹೇಳಿಕೆಯನ್ನು ಗಮನಿಸಿದ್ದೇನೆ. ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದರು. ಈಗ ವಾಸ್ತವ ಸ್ಥಿತಿ ಅವರಿಗೆ ಅರ್ಥವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಒಗ್ಗೂಡಿ 28ರಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಶಿ ವಿಶ್ವನಾಥನನ್ನ ಬಿಜೆಪಿ ವಿಶ್ವನಾಥ ಎನ್ನಬೇಡಿ: ಕೆ.ಎಸ್ ಈಶ್ವರಪ್ಪ

B.Y Vijayendra 1

ಕಾಂಗ್ರೆಸ್ ಮುಖಂಡರಲ್ಲೂ ತಮ್ಮ ಹೇಳಿಕೆ ಕುರಿತು ಅನುಮಾನ ಶುರುವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಡ ಚುನಾವಣಾ ಫಲಿತಾಂಶ ಹಾಗೂ ಬಿಜೆಪಿ ಗೆಲುವು, ಮತ್ತೊಂದು ಕಡೆ ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಆದ ನಂತರ ಇಡೀ ದೇಶದಲ್ಲಿ, ಕರ್ನಾಟಕ ರಾಜ್ಯದಲ್ಲೂ ಸಹ ನಿರ್ಮಾಣವಾದ ವಾತಾವರಣದಿಂದ ಕಾಂಗ್ರೆಸ್ಸಿಗರು ಭಯಭೀತರಾಗಿದ್ದಾರೆ ಎಂದು ಹೇಳಿದ್ದಾರೆ.

B.Y Vijayendra 2

ಕಾಂಗ್ರೆಸ್ ಪಕ್ಷದವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬೋಗಸ್ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದಿದ್ದರು. ಮುಂದಿನ ಲೋಕಸಭಾ ಚುನಾವಣೆಯ ಸೋಲನ್ನು ಈಗಾಗಲೇ ಕಾಂಗ್ರೆಸ್ ಮುಖಂಡರು ಒಪ್ಪಿಕೊಳ್ಳುತ್ತಿದ್ದಾರೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್, ರಾಜ್ಯದ ಜನರಿಗೆ ಅನ್ಯಾಯ ಮಾಡಲು ಬಿಜೆಪಿ ಬಿಡುವುದಿಲ್ಲ. ಇವರ ಕಿವಿ ಹಿಂಡಿ ಕೆಲಸ ಮಾಡಿಸುವ ಶಕ್ತಿ ನಮಗಿದೆ. ಅದನ್ನು ವಿರೋಧ ಪಕ್ಷವಾಗಿ ನಾವು ಮಾಡುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ಇದು ಬ್ಲ್ಯಾಕ್‍ಮೇಲ್ ಅಲ್ಲದೇ ಇನ್ನೇನ್ರಿ? ಕಾಂಗ್ರೆಸ್ ಪಕ್ಷದವರಿಗೆ ನಾಚಿಕೆ ಆಗಬೇಕು. ಸರ್ಕಾರ ಬಂದು 8 ತಿಂಗಳಾದರೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇವರು ಒಂದೂ ಯೋಜನೆ ಕೊಟ್ಟಿಲ್ಲ. ಇವರ ಗ್ಯಾರಂಟಿ ವಿರುದ್ಧ ರಾಜ್ಯದ ಜನರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಇವತ್ತು ಬಸ್ ವ್ಯವಸ್ಥೆ ಇಲ್ಲ. ಬರಗಾಲದ ಸಂದರ್ಭದಲ್ಲಿ ರೈತರು ಇವತ್ತು ಅವರ ಪಂಪ್‍ಸೆಟ್‍ಗಳಿಗೆ ತ್ರಿಫೇಸ್ ವಿದ್ಯುತ್ ಕೊಡಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಇವರು ಯಾವ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ? ಇವರ ಗ್ಯಾರಂಟಿ ಬಗ್ಗೆ ಜನರು ಈಗಾಗಲೇ ವಿಶ್ವಾಸ ಕಳೆದುಕೊಂಡಿದ್ದಾರೆ. ಮತ್ತೊಂದು ಕಡೆ ಗ್ಯಾರಂಟಿ ಆಧಾರದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು, ಈಗಾಗಲೇ ಸೋಲನ್ನು ಒಪ್ಪಿಕೊಳ್ಳುತ್ತಿದೆ. ಅಲ್ಲದೆ, ಬ್ಲ್ಯಾಕ್‍ಮೇಲ್ ತಂತ್ರವನ್ನೂ ಅನುಸರಿಸಲು ಹೊರಟಿದ್ದಾರೆ. ಇದನ್ನು ನೋಡಿ ಬಿಜೆಪಿ ಕಣ್ಮುಚ್ಚಿಕೊಂಡು ಕೂರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮಂಡ್ಯದ ಘಟನೆಯನ್ನು ಬಿಜೆಪಿ- ಜೆಡಿಎಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ತೆಗೆದುಕೊಂಡ ತೀರ್ಮಾನ, ಅಲ್ಲಿ ಧ್ವಜಸ್ತಂಭ ನಿರ್ಮಿಸಿದ್ದೇ ಹನುಮನಧ್ವಜ ಹಾರಿಸಲು. ಅವರ ಭಾವನೆಗೆ ವಿರುದ್ಧವಾಗಿ ರಾಜ್ಯ ಸರ್ಕಾರ ನಡೆದುಕೊಂಡಿದೆ. ಜ.26ರಂದು ಅಲ್ಲಿ ರಾಷ್ಟ್ರಧ್ವಜ ಹಾರಿಸಿ ಗೌರವ ಕೊಟ್ಟಿದ್ದಾರೆ. ಆದರೆ, ಯಾವುದೋ ಸಮಯದಲ್ಲಿ ಮನಸ್ಸಿಗೆ ಇಚ್ಛೆ ಬಂದಂತೆ ರಾಷ್ಟ್ರಧ್ವಜ ಹಾರಿಸಿದ ಸರ್ಕಾರ ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದೆ. 108 ಅಡಿ ಧ್ವಜಸ್ತಂಭ ಇದ್ದಾಗ ಯಾವ ಅಳತೆಯ ಧ್ವಜ ಇರಬೇಕು? ಯಾವುದನ್ನೂ ಲೆಕ್ಕಿಸದೆ ರಾಷ್ಟ್ರಧ್ವಜಕ್ಕೆ ಅನ್ಯಾಯ, ಅವಮಾನ ಮಾಡಿದ್ದು, ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷ. ಅವರು ಮೊದಲು ದೇಶದ ಮತ್ತು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‍ನವರು ದ್ವಂದ್ವದಲ್ಲಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಿಗೂ ಕೂಡ ಯಾವ ರೀತಿ ತೀರ್ಮಾನ ತೆಗೆದುಕೊಳ್ಳಬೇಕೋ ಆ ರೀತಿ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿರುವ ಎಲ್ಲಾ ರಾಮಭಕ್ತರು ಈ ದುಷ್ಟ ಕಾಂಗ್ರೆಸ್ ಸರ್ಕಾರದ ನಡವಳಿಕೆಯನ್ನು ಗಮನಿಸುತ್ತಿದ್ದಾರೆ. ನಮ್ಮ ರಾಜ್ಯ, ನಮ್ಮ ದೇಶದಲ್ಲಿ ಹನುಮಧ್ವಜ ಹಾರಿಸಲು ಕಾಂಗ್ರೆಸ್ಸಿನವರು ವಿರೋಧ ವ್ಯಕ್ತಪಡಿಸುವುದಾದರೆ, ಇದು ನಾಚಿಕೆಗೇಡಿನ ಸಂಗತಿ. ಇದನ್ನು ನೋಡಿ ಯಾರೇ ರಾಮಭಕ್ತರು ಕಣ್ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಆಯ್ಕೆ

TAGGED:2024 Lok Sabha ElectionsB.Y vijayendrabjpChikkamagalurucongressಕಾಂಗ್ರೆಸ್ಚಿಕ್ಕಮಗಳೂರುಬಿಜೆಪಿರಾಜಕೀಯಲೋಕಸಭಾ ಚುನಾವಣೆವಿಜಯೇಂದ್ರ
Share This Article
Facebook Whatsapp Whatsapp Telegram

Cinema Updates

Darshans fans misbehave Case Pratham allegations Company Fans Association Clarification
ಕುಡಿದು ಗಲಾಟೆ ಮಾಡಿ ಖಾರ ಬನ್ ತಿಂದ ಕೇಸ್‌ ಇದು – ಪ್ರಥಮ್‌ಗೆ ಡಿ ಕಂಪನಿ ತಿರುಗೇಟು
Bengaluru City Cinema Karnataka Latest Main Post
ramya 4
ನಂಬರ್ ಇಲ್ಲ, ಸಂಪರ್ಕದಲ್ಲೂ ಇಲ್ಲ, ದರ್ಶನ್‌ಗೆ 100% ಜವಾಬ್ದಾರಿ ಇದೆ: ರಮ್ಯಾ
Cinema Crime Latest Main Post Sandalwood
ramya 2
ರೇಣುಕಾಸ್ವಾಮಿಗೂ ಇವ್ರಿಗೂ ಏನ್ ವ್ಯತ್ಯಾಸ? – `ಡಿ’ ಬಾಸ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು
Bengaluru City Cinema Crime Latest Main Post Sandalwood
Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood

You Might Also Like

AYYANA GOWDA
Chamarajanagar

ಚಾಮರಾಜನಗರ | ಉದ್ಯಮಿಯನ್ನು ಲಾಡ್ಜ್‌ಗೆ ಕರೆಸಿ ರೈಡ್‌ – 3.70 ಲಕ್ಷ ದೋಚಿ ಪರಾರಿಯಾದ ಪಿಎಸ್ಐಗಾಗಿ ಶೋಧ

Public TV
By Public TV
1 hour ago
Dharmasthala 5
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – 13 ಸ್ಥಳ ಗುರುತು ಮಾಡಿದ ದೂರುದಾರ

Public TV
By Public TV
2 hours ago
Lorry collides with car two dead on the spot three seriously injured Siruguppa 2
Bellary

ಸಿರುಗುಪ್ಪ| ಕಾರಿಗೆ ಲಾರಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

Public TV
By Public TV
2 hours ago
CHIDAMBARAM
Latest

ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್

Public TV
By Public TV
2 hours ago
Urea
Bengaluru City

ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ 6 ಬಾರಿ ಮನವಿ – ದಿಢೀರ್ ಕೊರತೆಗೆ ಕಾರಣವೇನು?

Public TV
By Public TV
3 hours ago
N R Gnanamurthy
Bengaluru City

ಕೋಲಾರದ ಹರಿಕಥೆ ವಿದ್ವಾನ್ ಎನ್.ಆರ್. ಜ್ಞಾನಮೂರ್ತಿ ಬೆಂಗಳೂರಿನಲ್ಲಿ ನಿಧನ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?