Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೊಮ್ಮಾಯಿಯವ್ರೇ ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗೋದು ಬೇಡ: ದಿನೇಶ್ ಗುಂಡೂರಾವ್

Public TV
Last updated: April 10, 2022 1:31 pm
Public TV
Share
2 Min Read
BASAVARAJ BOMMAI DINESH GUNDURAO
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗುವುದು ಬೇಡ ಎಂದು ಶಾಸಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ನೀವು ಈ ರಾಜ್ಯದ ಯಜಮಾನನಿದ್ದಂತೆ. ನಾಡಿನ ದೊರೆಯಾಗಿ ಸರ್ವರನ್ನು ಸಮಾನವಾಗಿ ಕಾಣುವ ಔದಾರ್ಯ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

1
ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿರುವ ಪುಂಡಾಟ ಹೇಯ ಮತ್ತು ಹೀನ ಕೃತ್ಯ.
ಬಡ ಮು‌ಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ,ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮ ಸೇನೆಯವರು ಸಾಧಿಸಿದ್ದೇನು?
ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಸರಣಿ ಟ್ವೀಟ್ ನಲ್ಲೇನಿದೆ..?
ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿರುವ ಪುಂಡಾಟ ಹೇಯ ಮತ್ತು ಹೀನ ಕೃತ್ಯ. ಬಡ ಮುಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ,ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮ ಸೇನೆಯವರು ಸಾಧಿಸಿದ್ದೇನು?, ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ ಎಂದು ಪ್ರಶ್ನಿಸಿದ್ದಾರೆ.

2
ಧಾರವಾಡದ ನುಗ್ಗೇಕೇರಿ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿದ ದಾಂಧಲೆ ಭಯೋತ್ಪಾದನೆಗೆ ಸಮ.
ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ.‌
ಶ್ರೀರಾಮ ಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಧಾರವಾಡದ ನುಗ್ಗೇಕೇರಿ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿದ ದಾಂಧಲೆ ಭಯೋತ್ಪಾದನೆಗೆ ಸಮ. ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ. ಶ್ರೀರಾಮ ಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

3
ಸಾಮರಸ್ಯ,ಸಹಬಾಳ್ವೆ ‌ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು.
ಆದರೀಗ @BSBommai ಸರ್ಕಾರದಲ್ಲಿ ರಾಜ್ಯ 'ಜಂಗಲ್ ರಾಜ್' ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೆ.,ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ?
ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಸಾಮರಸ್ಯ,ಸಹಬಾಳ್ವೆ ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು. ಆದರೀಗ ಬೊಮ್ಮಾಯಿ ಸರ್ಕಾರದಲ್ಲಿ ರಾಜ್ಯ ‘ಜಂಗಲ್ ರಾಜ್’ ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೆ.,ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ? ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: BJP, RSS ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದೆ: ಬಿ.ಕೆ ಹರಿಪ್ರಸಾದ್

4
ಕಳೆದ ಕೆಲ ದಿನಗಳಿಂದ ರಾಜ್ಯ ಅಸಹಿಷ್ಣುತೆಯ ನಾಡಾಗಿದೆ. ಸಮಾಜಘಾತುಕ ಶಕ್ತಿಗಳು ಕೆಲ ಅಭಿಯಾನದ ಮೂಲಕ ಮಾನವ ದ್ವೇಷ ಹರಡುತ್ತಿವೆ.
ಇಷ್ಟಾದರೂ ಬೊಮ್ಮಾಯಿಯವರು ಸರ್ಕಾರಕ್ಕೂ ಸಮಾಜಘಾತುಕ ಶಕ್ತಿಗಳ ಅಭಿಯಾನಕ್ಕೂ ಸಂಬಂಧವಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ.
ಅವರ ಕಣ್ಣ ಇಶಾರೆ ಇಲ್ಲದೆ ಸಮಾಜ ಘಾತುಕ ಶಕ್ತಿಗಳು ಹೀಗೆ ಬಾಲ ಬಿಚ್ಚಲು ಸಾಧ್ಯವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಕಳೆದ ಕೆಲ ದಿನಗಳಿಂದ ರಾಜ್ಯ ಅಸಹಿಷ್ಣುತೆಯ ನಾಡಾಗಿದೆ. ಸಮಾಜಘಾತುಕ ಶಕ್ತಿಗಳು ಕೆಲ ಅಭಿಯಾನದ ಮೂಲಕ ಮಾನವ ದ್ವೇಷ ಹರಡುತ್ತಿವೆ. ಇಷ್ಟಾದರೂ ಬೊಮ್ಮಾಯಿಯವರು ಸರ್ಕಾರಕ್ಕೂ ಸಮಾಜಘಾತುಕ ಶಕ್ತಿಗಳ ಅಭಿಯಾನಕ್ಕೂ ಸಂಬಂಧವಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ. ಅವರ ಕಣ್ಣ ಇಶಾರೆ ಇಲ್ಲದೆ ಸಮಾಜ ಘಾತುಕ ಶಕ್ತಿಗಳು ಹೀಗೆ ಬಾಲ ಬಿಚ್ಚಲು ಸಾಧ್ಯವೆ ಎಂದು ಗುಂಡೂರಾವ್ ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ದೇಶದ ಸಂವಿಧಾನ ಪಾಲನೆ ಮಾಡದವರಿಗೆ ಭಾರತದಲ್ಲಿ ಇರಲು ಹಕ್ಕಿಲ್ಲ: ಅಭಯ್ ಪಾಟೀಲ್

5
ಬೊಮ್ಮಾಯಿಯವರೆ, ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗುವುದು ಬೇಡ.
ಮುಖ್ಯಮಂತ್ರಿಯಾಗಿ ನೀವು ಈ ರಾಜ್ಯದ ಯಜಮಾನನಿದ್ದಂತೆ.
ನಾಡಿನ ದೊರೆಯಾಗಿ ಸರ್ವರನ್ನು ಸಮಾನವಾಗಿ ಕಾಣುವ ಔದಾರ್ಯ ಬೆಳೆಸಿಕೊಳ್ಳಿ.
ಧರ್ಮವನ್ನು ಒಡೆದು ಆಳುವ ನಿಮ್ಮ ನೀತಿ ಕೊನೆಗೆ ನಿಮಗೆ‌ ಮುಳ್ಳಾಗಲಿದೆ ಎಂಬ ಕನಿಷ್ಟ ಪ್ರಜ್ಞೆ ನಿಮಗಿರಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಬೊಮ್ಮಾಯಿಯವರೆ, ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗುವುದು ಬೇಡ. ಮುಖ್ಯಮಂತ್ರಿಯಾಗಿ ನೀವು ಈ ರಾಜ್ಯದ ಯಜಮಾನನಿದ್ದಂತೆ. ನಾಡಿನ ದೊರೆಯಾಗಿ ಸರ್ವರನ್ನು ಸಮಾನವಾಗಿ ಕಾಣುವ ಔದಾರ್ಯ ಬೆಳೆಸಿಕೊಳ್ಳಿ. ಧರ್ಮವನ್ನು ಒಡೆದು ಆಳುವ ನಿಮ್ಮ ನೀತಿ ಕೊನೆಗೆ ನಿಮಗೆ ಮುಳ್ಳಾಗಲಿದೆ ಎಂಬ ಕನಿಷ್ಟ ಪ್ರಜ್ಞೆ ನಿಮಗಿರಲಿ ಎಂದು ಸಲಹೆ ನೀಡಿದ್ದಾರೆ.

TAGGED:Basavaraj Bommaibengalurubjpcongressdinesh gundu raoಕಾಂಗ್ರೆಸ್ದಿನೇಶ್ ಗುಂಡೂರಾವ್ಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
9 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
10 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
10 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
12 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
6 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
6 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
6 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
7 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
7 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?