Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಎಚ್.ಕೆ.ಪಾಟೀಲ್ Vs ಕೆ.ಜೆ.ಜಾರ್ಜ್: ಕೈ ನಾಯಕರ ನಡುವೆ ಜಿಂದಾಲ್ ಜಟಾಪಟಿ

Public TV
Last updated: June 5, 2019 1:12 pm
Public TV
Share
2 Min Read
H.K.Patil K.J.George
SHARE

ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿಯನ್ನು ಲೀಸ್ ನೀಡುವ ವಿಚಾರದಲ್ಲಿ ಕಾಂಗ್ರೆಸ್‍ನ ಶಾಸಕ ಎಚ್.ಕೆ.ಪಾಟೀಲ್ ಹಾಗೂ ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಮಧ್ಯೆ ಬಹಿರಂಗ ಜಟಾಪಟಿ ಶುರುವಾಗಿದೆ.

ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನನ್ನು ಲೀಸ್ ನೀಡುವ ಸಚಿವ ಸಂಪುಟದ ನಿರ್ಣಯದ ಕುರಿತು ನೀವು ಪ್ರತಿಕ್ರಿಯಿಸುತ್ತಾ, ಜಿಂದಾಲ್ ಕಂಪನಿಯವರು ರಾಜ್ಯ ಸರ್ಕಾರಕ್ಕೆ ಬಾಕಿ ಇಲ್ಲ ಎಂದು ತಿಳಿಸಿದ್ದೀರಿ. ನಿಮ್ಮ ಹೇಳಿಕೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಲಗತ್ತಿಸಿರುವೆ ಪರಿಶೀಲಿಸಿ ಎಂದು ಶಾಸಕರ ಎಚ್.ಕೆ.ಪಾಟೀಲ್ ಅವರು, ಕೆ.ಜೆ.ಜಾರ್ಜ್ ಅವರಿಗೆ ಚಾಟಿ ಬೀಸಿದ್ದಾರೆ.

ಈ ಎಲ್ಲಾದಾಖಲೆಗಳನ್ನು ತಾವು ಒಮ್ಮೆ ಪರಿಶೀಲಿಸಿ. ಈದಾಖಲೆಗಳು ವಾಸ್ತವಿಕವಾಗಿ ನಾನು ಕಳುಹಿಸಬೇಕಾದ ಅಗತ್ಯವಿಲ್ಲ. ಈ ಎಲ್ಲಾ ದಾಖಲೆಗಳು ಸರ್ಕಾರದ ಕಡತಗಳಲ್ಲಿ ಲಭ್ಯವಿವೆ. ಆದರೂ ತಮ್ಮ ಗಮನಕ್ಕಾಗಿ ಕಳುಹಿಸುತ್ತಿದ್ದೇನೆ. ಕೊನೆಯ ೨ ಪುಟಗಳು. pic.twitter.com/lfOz8fbhQE

— HK Patil (@HKPatilINC) June 5, 2019

ಈ ಎಲ್ಲಾ ದಾಖಲೆಗಳನ್ನು ತಾವು ಒಮ್ಮೆ ಪರಿಶೀಲಿಸಿ. ಈ ದಾಖಲೆಗಳು ವಾಸ್ತವಿಕವಾಗಿ ನಾನು ಕಳುಹಿಸಬೇಕಾದ ಅಗತ್ಯವಿಲ್ಲ. ಇವು ಸರ್ಕಾರದ ಕಡತಗಳಲ್ಲಿ ಲಭ್ಯವಾಗುತ್ತವೆ. ಆದರೂ ತಮ್ಮ ಗಮನಕ್ಕಾಗಿ ಕಳುಹಿಸುತ್ತಿದ್ದೇನೆ ಎಂದು ಎಚ್.ಕೆ.ಪಾಟೀಲ್ ಶಾಸಕರು ಸರಣಿ ಟ್ವೀಟ್ ಮೂಲಕ ಪ್ರಮುಖ ದಾಖಲೆಗಳನ್ನು ಪ್ರಕಟಿಸಿದ್ದಾರೆ.

ಜಾರ್ಜ್ ಹೇಳಿದ್ದೇನು?:
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಚಿವ ಕೆ.ಜೆ.ಜಾರ್ಜ್ ಅವರು, ಹಣ ಪಡೆದು ಮೈತ್ರಿ ಸರ್ಕಾರ ಜಿಂದಾಲ್ ಕಂಪನಿಗೆ ಅಕ್ರಮವಾಗಿ ಭೂಮಿ ಮಂಜೂರು ಮಾಡಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದರು.

ದಾಖಲೆ ೨ pic.twitter.com/SAqy45Ku9O

— HK Patil (@HKPatilINC) June 5, 2019

ಜಿಂದಾಲ್ ಉತ್ತಮ ಕಂಪನಿಯಾಗಿದ್ದು ಸರ್ಕಾರಕ್ಕೆ ಯಾವುದೇ ರೀತಿಯ ಬಾಕಿ ಉಳಿಸಿಕೊಂಡಿಲ್ಲ. 1971ರಲ್ಲಿ 7 ಸಾವಿರ ಎಕರೆ ಭೂಮಿಯನ್ನು ಕೇಂದ್ರ ಸರ್ಕಾರ ವಶ ಪಡಿಸಿಕೊಂಡಿತ್ತು. ಆಗ ದೇವೇಗೌಡರು ನೇತೃತ್ವದ ಸರ್ಕಾರ 1995 ರಲ್ಲಿ 3 ಸಾವಿರ ಎಕ್ರೆಯನ್ನು ವಿಜಯನಗರ ಘಟಕಕ್ಕೆ ನೀಡಿದ್ದರು. ನಂತರ ಈ ಭೂಮಿಯನ್ನು 2005 ರಲ್ಲಿ ಧರ್ಮಸಿಂಗ್ ಸಿಎಂ ಆಗಿದ್ದಾಗ ಲೀಸ್ ಕೊಡಲಾಗಿತ್ತು. 2006ರಲ್ಲಿ ಸಿಎಂ ಆದ ಕುಮಾರಸ್ವಾಮಿ ಅವರು ಎಕ್ರೆಗೆ 90 ಸಾವಿರ ನಿಗದಿ ಮಾಡಿ 2007ರಲ್ಲಿ ಸುಮಾರು 1,200 ಎಕ್ರೆರೆ ಜಾಗವನ್ನು ಹೆಚ್ಚುವರಿಯಾಗಿ ನೀಡಿದ್ದರು ಎಂದು ತಿಳಿಸಿದ್ದರು.

ದಾಖಲೆ ೪ ರ ಮೊದಲ ೪ ಪುಟಗಳು pic.twitter.com/jKVPByk9Z0

— HK Patil (@HKPatilINC) June 5, 2019

ಈಗ 90 ಸಾವಿರ ಬದಲಾಗಿ 1.26 ಲಕ್ಷ ಪ್ರತಿ ಎಕರಗೆ ಬೆಲೆ ನಿಗದಿ ಮಾಡಲಾಗಿದೆ. ಹೊಸ ದರದ ಅನ್ವಯ ಸರ್ಕಾರ ಭೂಮಿಯನ್ನು ನೀಡಿದೆ. ಜೆಎಸ್‍ಡಬ್ಲೂ ಈಗ ಎಲ್ಲಾ ಷರತ್ತುಗಳನ್ನ ಒಪ್ಪಿಕೊಂಡಿದೆ ಮತ್ತು ಯಾವುದೇ ಹಣವನ್ನು ಬಾಕಿ ಉಳಿಸಿಕೊಂಡಿಲ್ಲ. ಹೀಗಾಗಿ ಕ್ಯಾಬಿನೆಟ್‍ನಲ್ಲಿ ಒಪ್ಪಿಗೆ ನೀಡಲಾಗಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಬಂದ ಹಿನ್ನಲೆಯಲ್ಲಿ ಅದನ್ನು ಆಗ ಮಾಡಲು ಸಾಧ್ಯವಾಗಿರಲಿಲ್ಲ. ರಾಜ್ಯಕ್ಕೆ ಕೈಗಾರಿಕೆ ಬರುವ ಹಿನ್ನಲೆಯಲ್ಲಿ ನಾವು ಜಿಂದಾಲ್‍ಗೆ ಭೂಮಿ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆ.ಜೆ ಜಾರ್ಜ್ ಸಮರ್ಥಿಸಿಕೊಂಡಿದ್ದರು.

ಇದೇ ವೇಳೆ ಎಚ್.ಕೆ ಪಾಟೀಲ್ ಅವರ ಪತ್ರದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದ ಸಚಿವರು, ಶಾಸಕರಿಗೆ ಏನಾದರೂ ಸಂಶಯ ಇದ್ದರೆ ಅವರು ನನ್ನ ಕೇಳಿದರೆ ಹೇಳುತ್ತೇನೆ. ಆ ರೀತಿಯ ಅಕ್ರಮ ನಡೆದಿರುವ ಬಗ್ಗೆ ದಾಖಲಾತಿ ಇದ್ದರೆ ನೀಡಲಿ ನಾನು ಪರಿಶೀಲನೆ ಮಾಡಿಸುತ್ತೇನೆ. ಅವರು ನನ್ನ ಸಹೋದ್ಯೋಗಿ ಅವರ ಜೊತೆ ನಾನು ಮಾತನಾಡುತ್ತೇನೆ. ನಮಗೆ ರಾಜ್ಯದ ಹಿತ ಮುಖ್ಯ ಜೆಎಸ್‍ಡಬ್ಲೂ ಉತ್ತಮ ಸಂಸ್ಥೆ ರಾಜ್ಯಕ್ಕೆ ಕೈಗಾರಿಕೆ ಬಂದರೆ ನಮ್ಮ ಅನುಕೂಲವಾಗುತ್ತದೆ. ಅನಾವಶ್ಯಕವಾಗಿ ಸುದ್ದಿ ಮಾಡಿದರೆ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತದೆ ಎಂದು ಹೇಳಿದ್ದರು.

george prees meet

ಜಿಂದಾಲ್ ಅಕ್ರಮ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಭಟನೆ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿದ ಜಾರ್ಜ್, ಈಗ ನಾನು ಹೇಳಿದ ಅಂಶಗಳ ಬಗ್ಗೆ ಯಡಿಯೂರಪ್ಪ ಗಮನಹರಿಸಲಿ. ಇದರಲ್ಲಿ ಏನಾದರೂ ತಪ್ಪು ಇದ್ದರೆ ನನ್ನನ್ನು ಕೇಳಲಿ ಅಮೇಲೆ ನಾನು ಉತ್ತರ ಕೊಡುತ್ತೇನೆ ಎಂದು ಹೇಳಿದ್ದರು.

TAGGED:congressJindal companyk j georgeministerMLA H.K.PatilPublic TV
Share This Article
Facebook Whatsapp Whatsapp Telegram

Cinema Updates

Ravi Ganiga
ಕನ್ನಡಕ್ಕೆ ಅಪಮಾನ ಮಾಡಿದಾಗ ಶಿವರಾಜ್ ಕುಮಾರ್ ಮಾತಾಡಬೇಕು – ರವಿ ಗಣಿಗ
12 minutes ago
Kamal Haasan
ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ
49 minutes ago
sukumar upendra 1
‘ಪುಷ್ಪ’ ಸಿನಿಮಾ ಮಾಡಲು ಉಪೇಂದ್ರ ಸ್ಪೂರ್ತಿ ಎಂದ ನಿರ್ದೇಶಕ ಸುಕುಮಾರ್
2 hours ago
Shivaraj Tangadagi
ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ
3 hours ago

You Might Also Like

Dharwad Accident 1
Crime

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಜಮೀನು ಖರೀದಿಗೆ ತೆರಳಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
3 minutes ago
H D Kumaraswamy
Bengaluru City

ಮಾನ್ಯತಾ ಟೆಕ್ ಪಾರ್ಕ್ ಬಳಿ ರಾಜಕಾಲುವೆ ಮೇಲೆ ಅಕ್ರಮವಾಗಿ ಎದ್ದಿರುವ ಬೃಹತ್ ಕಟ್ಟಡ ಯಾರದ್ದು?- ಹೆಚ್‌ಡಿಕೆ ಪ್ರಶ್ನೆ

Public TV
By Public TV
7 minutes ago
RCB 7
Cricket

ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

Public TV
By Public TV
15 minutes ago
Vaibhav Suryavanshi Narendra Modi IPL 2025
Cricket

ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ವೈಭವ್ ಸೂರ್ಯವಂಶಿ

Public TV
By Public TV
24 minutes ago
eshwar Khandre
Bengaluru City

ಹೆಚ್‌ಎಂಟಿ ಡಿನೋಟಿಫಿಕೇಷನ್ ಪ್ರಕರಣ – IFS ಅಧಿಕಾರಿ ಅಮಾನತಿಗೆ ಈಶ್ವರ್ ಖಂಡ್ರೆ ಶಿಫಾರಸು

Public TV
By Public TV
43 minutes ago
Mangaluru 1
Dakshina Kannada

ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

Public TV
By Public TV
51 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?