Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸುಧಾಕರ್‌ನ ಪಾರ್ಲಿಮೆಂಟ್ ಮೆಟ್ಟಿಲು ಹತ್ತೋಕೆ ನಾವು ಬಿಡಲ್ಲ: ಪ್ರದೀಪ್ ಈಶ್ವರ್

Public TV
Last updated: March 25, 2024 5:38 pm
Public TV
Share
3 Min Read
pradeep eshwar
SHARE

ಬೆಂಗಳೂರು: ಏನೇ ಆಗಲಿ, ಸುಧಾಕರ್ ಅವರನ್ನು ಪಾರ್ಲಿಮೆಂಟ್ ಮೆಟ್ಟಿಲು ಹತ್ತುವುದಕ್ಕೂ ನಾವು ಬಿಡುವುದಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಟಾಂಗ್ ಕೊಟ್ಟರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಡಾ. ಕೆ.ಸುಧಾಕರ್‌ಗೆ (Dr. K.Sudhakar) ಟಿಕೆಟ್ ನೀಡಿರುವ ಕುರಿತು ಮಾತನಾಡಿ, ನಿನ್ನೆ ಬಿಜೆಪಿ ಲಿಸ್ಟ್ ನೋಡಿದಾಗಿನಿಂದ ಪ್ರಜಾಪ್ರಭುತ್ವ ಸಾಯುವುದಕ್ಕೆ ಮುನ್ನುಡಿ ಅಂತ ಅನಿಸಿದೆ. ಕೋವಿಡ್‌ನಲ್ಲಿ 2,200 ಕೋಟಿ ಹಗರಣದ ಆರೋಪ ನಮ್ಮ ಸರ್ಕಾರ ಮಾಡಿತ್ತು. ಯತ್ನಾಳ್ ಅವರದೇ ಪಕ್ಷದ ನಾಯಕರು 40 ಸಾವಿರ ಕೋಟಿ ಆರೋಪ ಮಾಡಿದರು. ಇವರಿಗೆ ಟಿಕೆಟ್ ಹೇಗೆ ಸಿಕ್ತು? ಕೆಲವೇ ಕೆಲವು ಬಿಜೆಪಿ ನಾಯಕರಿಗೆ ಸುಧಾಕರ್ ಸಹಾಯ ಮಾಡಿದ್ದಾರೆ ಯಾವ ಥರದ ಸಹಾಯ ಅಂದ್ರೆ, ಸೂರ್ಯ ನಮಸ್ಕಾರ, ಕಪಾಲಿ ಭಾತ್ ಶವಾಸನ, ದೀರ್ಘ ದಂಡ ನಮಸ್ಕಾರ ಮಾಡಿಸಿದ್ದಾರೆ ಅನಿಸುತ್ತದೆ. ಇದೆಲ್ಲ ನಾಯಕರಿಗೆ ಮಾಡಿಸಿದ್ದಕ್ಕೆ ಬಹುಶಃ ಸುಧಾಕರ್ ಗೆ ಟಿಕೆಟ್ ಸಿಕ್ಕಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರೆಡ್ಡಿ ಮರಳಿದ್ದು ಬಿಜೆಪಿಗೆ ದೊಡ್ಡ ಶಕ್ತಿ – ಮೈತ್ರಿಗೆ ಗೆಲುವು ಖಚಿತ: ವಿಜಯೇಂದ್ರ

sudhakar

ನಾನು ನನ್ನ ಎಲ್ಲ ಆದಾಯದ ದಾಖಲೆಗಳನ್ನು ಡಿಕ್ಲೇರ್ ಮಾಡುವುದಕ್ಕೆ ರೆಡಿ. ಸುಧಾಕರ್ ಪ್ರಾಮಾಣಿಕರಾಗಿದ್ದರೆ ಅವರ ಆದಾಯದ ಮೂಲ ಬಿಡುಗಡೆ ಮಾಡುವುದಕ್ಕೆ ಸಿದ್ಧ ಇದ್ದಾರಾ? ಪಾರ್ಲಿಮೆಂಟ್ ಪವಿತ್ರವಾದ ಜಾಗ. ಆದರೆ ಹುಕ್ ಆರ್ ಕ್ರುಕ್ ಸುಧಾಕರ್ ಅವರನ್ನು ಪಾರ್ಲಿಮೆಂಟ್ ಮೆಟ್ಟಿಲು ಹತ್ತುವುದಕ್ಕೂ ಕೂಡ ನಾವು ಬಿಡುವುದಿಲ್ಲ. ಬೇಕಿದ್ದರೆ ಕೇಂದ್ರ ಸರ್ಕಾರವೇ ಚಿಕ್ಕಬಳ್ಳಾಪುರಕ್ಕೆ ಬಂದು ನಿಂತುಕೊಳ್ಳಲಿ. ಸುಧಾಕರ್‌ಗೆ ಪಾರ್ಲಿಮೆಂಟ್ ಹೋಗೋದಕ್ಕಂತೂ ಬಿಡುವುದಿಲ್ಲ ಎಂದು ಸವಾಲು ಹಾಕಿದರು.

ಡಾ.ಕೆ ಸುಧಾಕರ್ ಒಂಥರಾ ವಿಚಿತ್ರವಾದ ರಾಜಕಾರಣಿ. ಸುಧಾಕರ್ ನನ್ನನ್ನು ಏನು ಬಿಡೋದು, ನಾನೇ ಅವರನ್ನು ಬಿಡಲ್ಲ. ಅವರು ಬಂದ್ರೆ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ಭ್ರಷ್ಟಾಚಾರ ಮಾಡಿದ್ದಾರೆ ಅಂತ ಅವರದೇ ಪಕ್ಷದವರು ಹೇಳಿದ್ದಾರೆ. ಅವರ ಅಹಂಕಾರದ ಬಗ್ಗೆ ಅವರದೇ ನಾಯಕರಿಗೆ ಅಸಮಾಧಾನ ಇದೆ. ಮೆಡಿಕಲ್ ಕಾಲೇಜ್, ಕ್ರಷರ್ ಮಾಲೀಕರಿಂದ ಕಿಕ್ ಬ್ಯಾಕ್ ಪಡೆದುಕೊಂಡ ಆರೋಪ ಇದೆ. ಅವರ ಫ್ಯಾಮಿಲಿ ಅಕೌಂಟ್, ಅವರ ಬಾಮೈದುನ ಅಕೌಂಟ್ ಹೊರಗಡೆ ಇಡುವುದಕ್ಕೆ ಸಿದ್ಧ ಇದ್ದೀರಾ? ನಾನು ನನ್ನ ಹಾಗೂ ನನ್ನ ಕುಟುಂಬದ ಅಕೌಂಟ್ ಡೀಟೈಲ್ ಮುಂದಿಡುತ್ತೇನೆ. ಐಟಿ, ಇಡಿ ಯಾವುದೇ ದಾಳಿ ಆಗಲಿ ನಾನು ಹೆದರಲ್ಲ. ಸುಧಾಕರ್ ಆರೋಗ್ಯ ಸಚಿವರಾಗಿ ಮಾಡದೇ ಇರುವ ಕೆಲಸ ನಾನು ಒಬ್ಬ ಶಾಸಕನಾಗಿ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಹೀನಾಯವಾಗಿ ಸೋತಿದ್ದ ಒಡೆಯರ್; ರಾಜ ಮನೆತನಕ್ಕೆ ಅಂದು ಆಗಿತ್ತು ಭಾರಿ ಮುಖಭಂಗ!

Pradeep Eshwar 1 1

ಸುಧಾಕರ್ ಅವರ ಜೇಬಿನಿಂದ ಮಾಡದೇ ಇರುವ ಕೆಲಸ ನಾನು ಮಾಡಿದ್ದೇನೆ. ಯಾವುದೋ ಸೆಲೆಬ್ರಿಟಿ ಬಂದು ವೋಟು ಕೇಳಿದರೆ ಮತ ಹಾಕುವ ಕಾಲ ಹೋಯ್ತು ಸುಧಾಕರ್ ಅವರೇ. ನಾವು ಕಡ್ಲೆ ಬೀಜ ತಿನ್ತಾ ಇರ್ತೀವಾ? ಕೋವಿಡ್ ತನಿಖೆಯಿಂದ ತಪ್ಪಿಸಿಕೊಳ್ಳಲು ನೀವು ಯಾರ ಯಾರ ಕಾಲ ಕೆಳಗೆ ಬೀಳ್ತಿದ್ದೀರಾ ಗೊತ್ತಿಲ್ವಾ? ಕೋವಿಡ್ ತನಿಖೆಯಿಂದ ಕಾಪಾಡಿ ಕಾಪಾಡಿ ಅಂತ ನೀವು ಹೇಗೆಲ್ಲ ಕಾಲಿಗೆ ಬೀಳ್ತಿದ್ದೀರಿ ಗೊತ್ತಿಲ್ವಾ ಎಂದು ವಾಗ್ದಾಳಿ ನಡೆಸಿದರು.

ಸುಧಾಕರ್ ಟಾರ್ಚರ್‌ನಿಂದಲೇ ನಾನು ಶಾಸಕನಾಗಿದ್ದೇನೆ. ಸುಧಾಕರ್ ಕಾಂಗ್ರೆಸ್‌ಗೆ ಥ್ರೆಟ್ ಅಲ್ಲ, ಬಿಜೆಪಿಗೆ ಥ್ರೆಟ್. ಕೋವಿಡ್ ಹಗರಣದ ಎಲ್ಲಾ ತನಿಖೆ ಆಳವಾಗಿ ನಡೆಯುತ್ತಿದೆ. ಒಂದು ಮಾಸ್ಕ್ 490 ರೂ.ಗೆ ಖರೀದಿ ಮಾಡಿ ಹಗರಣ ಮಾಡಿದ್ದಾರೆ. ಅವರದೇ ಶಾಸಕ ವಿಶ್ವನಾಥ್, ಸುಧಾಕರ್ ಪರ ಕೆಲಸ ಮಾಡಲ್ಲ ಅಂದಿದ್ದಾರೆ. ಐಟಿ, ಇಡಿ ಬಿಟ್ಟು ಕಾಟ ಕೊಡ್ತೀರಾ ಸುಧಾಕರ್ ಅವರೇ. ನಾನು ರೆಡಿ ಇದ್ದೀನಿ. ಸುಧಾಕರ್‌ಗೆ ಮತ ಹಾಕಿದರೆ ಪ್ರಜಾಪ್ರಭುತ್ವಕ್ಕೆ ಮಾರಕ. ಸಾಮಾನ್ಯ ಜನರಿಗೆ ಸುಧಾಕರ್ ತೊಂದರೆ ಕೊಡ್ತಾರೆ. ನಾಳೆ ನಂದಿ ಭೋಗ ನಂದೀಶ್ವರ ದೇವಸ್ಥಾನದಲ್ಲಿ ಯಾವುದೇ ಹಗರಣ ಮಾಡಿಲ್ಲ ಅಂತ ಪ್ರಮಾಣ ಮಾಡುವುದಕ್ಕೆ ರೆಡಿ. ಸುಧಾಕರ್ ಯಾವುದೇ ಹಗರಣ ಮಾಡಿಲ್ಲ ಅಂತ ದೇವಸ್ಥಾನದಲ್ಲಿ ಪ್ರಮಾಣ ಮಾಡುವುದಕ್ಕೆ ರೆಡಿ ಇದ್ದಾರಾ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಹಾಸನದಲ್ಲಿ ಯಾವುದೇ ಬಂಡಾಯ ಇಲ್ಲ, ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಸ್ವಾಗತ ಮಾಡ್ತೀನಿ: ತೇಜಸ್ವಿಸೂರ್ಯ

ಗೀತಾ ಶಿವರಾಜ್ ಕುಮಾರ್ ಬಗ್ಗೆ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿ, ನಿಮ್ಮನ್ನ ನಾಯಕ ಅಂತ ಒಪ್ಪಿಲ್ಲ. ಒಪ್ಪಿದ್ದರೆ ನಿಮಗೆ ಟಿಕೆಟ್ ಮಿಸ್ ಆಗ್ತಿರಲಿಲ್ಲ. ನಿಮ್ಮ ಪುತ್ರನಿಗೂ ಟಿಕೆಟ್ ಮಿಸ್ ಆಗ್ತಿರಲಿಲ್ಲ. ನೀವು ಗೀತಕ್ಕನ ಬಗ್ಗೆ ಮಾತನಾಡಬೇಡಿ. ಪ್ಲೀಸ್ ಬಾಯಿ ಮುಚ್ಚಿಕೊಳ್ಳಿ ಸಾರ್. ಮಾತೆತ್ತಿದ್ರೆ ಬಿಜೆಪಿಯವರು ಏನೂ ಮಾಡಿಲ್ಲ ಅಂತಾರೆ. ದೇಶಕ್ಕೆ ಐಐಟಿ ತಂದಿದ್ದು ಯಾರು? ನಿರ್ಮಲ್ ಭಾರತ್ ಯಾರು ತಂದಿದ್ದು? ರಾಜೀವ್ ಅವಾಸ್ ಯೋಜನೆ ತಂದಿದ್ದು ನಾವು. ಜನೌಷಧಿ ಕೇಂದ್ರ ತಂದಿದ್ದನ್ನ ಕಾಪಿ ಮಾಡಿದ್ರಿ. ಎಲ್ಲವೂ ನಾವು ತಂದ ಕಾರ್ಯಕ್ರಮಗಳು. 12 ಕೋಟಿ ಜನ ನಿರುದ್ಯೋಗಿಗಳಾಗಿದ್ದಾರೆ. ಬರ ಪರಿಹಾರದ ಹಣ ನೀವು ಕೊಡ್ತಿಲ್ಲ. ಸತ್ಯ ಇಟ್ಕೊಂಡು ನೀವು ಮಾತನಾಡಿ. ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಅನಂತ್‌ಕುಮಾರ್ ಹೆಗಡೆ ಅವರನ್ನು ಚರ್ಚೆಗೆ ಕರೆದೆ. ಅವರು ಚರ್ಚೆಗೂ ಬರಲಿಲ್ಲ, ಅಭ್ಯರ್ಥಿಗಳೂ ಆಗ್ಲಿಲ್ಲ ಎಂದು ಚಾಟಿ ಬೀಸಿದರು.

TAGGED:bjpchikkaballapurcongressPradeep Eshwar
Share This Article
Facebook Whatsapp Whatsapp Telegram

Cinema News

Actress Sumalatha condoles the death of Malayalam Actor Shanawas
`ಕ್ಯಾರಮ್, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories

You Might Also Like

SATYAPAL MALIK
Latest

ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

Public TV
By Public TV
1 minute ago
Trump 1
Latest

ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

Public TV
By Public TV
16 minutes ago
HD Revanna
Chikkamagaluru

ಜೈಲಲ್ಲಿರೋ ಪ್ರಜ್ವಲ್ ಹುಟ್ಟುಹಬ್ಬ – ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

Public TV
By Public TV
1 hour ago
America
Latest

ವೀಸಾ ಅವಧಿ ಮೀರಿ ವಾಸ್ತವ್ಯ; ಭಾರತ ಸೇರಿ ವಿದೇಶಿ ಪ್ರಜೆಗಳಿಗೆ ಅಮೆರಿಕ ಗಡೀಪಾರು ಎಚ್ಚರಿಕೆ

Public TV
By Public TV
1 hour ago
Raichur 1
Districts

ಸಾರಿಗೆ ಮುಷ್ಕರದಿಂದ ಹೈರಾಣಾದ ಜನ – ರಾಯಚೂರಿನಲ್ಲಿ ಆಂಧ್ರ, ತೆಲಂಗಾಣದ ಬಸ್‌ ಬಳಕೆ

Public TV
By Public TV
2 hours ago
DK Shivakumar 6
Bengaluru City

ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕು: ಡಿಕೆಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?