Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪುಟ ವಿಸ್ತರಣೆಯಲ್ಲಿ ಸಮತೋಲನ ಇಲ್ಲ – ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದು ಸರಿಯಲ್ಲ : ಶಾಸಕ ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಪುಟ ವಿಸ್ತರಣೆಯಲ್ಲಿ ಸಮತೋಲನ ಇಲ್ಲ – ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದು ಸರಿಯಲ್ಲ : ಶಾಸಕ ಸುಧಾಕರ್

Bengaluru City

ಸಂಪುಟ ವಿಸ್ತರಣೆಯಲ್ಲಿ ಸಮತೋಲನ ಇಲ್ಲ – ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದು ಸರಿಯಲ್ಲ : ಶಾಸಕ ಸುಧಾಕರ್

Public TV
Last updated: December 23, 2018 9:23 pm
Public TV
Share
2 Min Read
sudhakar
SHARE

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನಡೆಸಿದ ಸಂಪುಟ ವಿಸ್ತರಣೆಯಲ್ಲಿ ಸಮತೋಲನ ಇಲ್ಲ. ಅಲ್ಲದೇ ಸರ್ಕಾರ ರಚನೆಯಾದ 6 ತಿಂಗಳ ಒಳಗೆ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದು ಸರಿಯಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಪುಟ ವಿಸ್ತರಣೆ ಅಸಮಾಧಾನ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಂಪುಟ ವಿಸ್ತರಣೆ ವೇಳೆ ಒಕ್ಕಲಿಗ ಸಮುದಾಯದವರಿಗೆ ಪ್ರಾತಿನಿಧ್ಯ ಕೊಟ್ಟಿಲ್ಲ. ಒಕ್ಕಲಿಗ ಸಮುದಾಯದಲ್ಲಿ ಡಿಕೆ ಶಿವಕುಮಾರ್ ಮತ್ತು ಕೃಷ್ಣಬೈರೇಗೌಡ ಈ ಇಬ್ಬರೇ ಸಚಿವರಿದ್ದು, ಮತ್ತೊಬ್ಬರಿಗೆ ಅವಕಾಶ ನೀಡಬಹುದಿತ್ತು. ಆದರೆ ಒಕ್ಕಲಿಗ ಸಮುದಾಯದಿಂದ ನನಗೆ ನೀಡಬೇಕು ಎಂದು ಹೇಳುತ್ತಿಲ್ಲ. ನಮ್ಮ ಸಮುದಾಯದವರಾದ ಕೃಷ್ಣಪ್ಪ, ಎಸ್.ಟಿ ಸೋಮಶೇಖರ್ ಇಬ್ಬರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಈ ಬಗ್ಗೆ ಸಚಿವ ಡಿಕೆ ಶಿವಕುಮಾರ್ ಸಹ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Dr. K. Sudhakar

ಇದೇ ವೇಳೆ ರಮೇಶ್ ಜಾರಕಿಹೊಳಿ ಅವರನ್ನು 6 ತಿಂಗಳಲ್ಲೇ ಸಚಿವ ಸ್ಥಾನದಿಂದ ಕೆಳಗಿಳಿಸಿದ್ದು ಸರಿಯಲ್ಲ. ಸಂಪುಟ ವಿಸ್ತರಣೆಯಲ್ಲಿ ಸಮತೋಲನ ಇಲ್ಲ. ಬಿಜಾಪುರ ಜಿಲ್ಲೆಯಲ್ಲಿ 3 ಜನರಿಗೆ ಸಚಿವ ಸ್ಥಾನ ಕೊಡುವ ಬದಲು ಹಾವೇರಿ, ದಾವಣಗೆರೆಗೆ ಒಂದು ಸ್ಥಾನ ಕೊಡಬಹುದಿತ್ತು. ಅಲ್ಲದೇ ಪಕ್ಷೇತರ ಶಾಸಕರಾದ ಶಂಕರ್ ಅವರನ್ನು ಸಚಿವ ಸ್ಥಾನದಿಂದ ತೆಗೆದಿದ್ದು ಕೂಡ ಸರಿಯಲ್ಲ. ಪಕ್ಷೇತರರಾದ ಕಾರಣ ಶಂಕರ್ ಮತ್ತು ನಾಗೇಶ್ ಇಬ್ಬರಿಗೂ ಮೊದಲೇ ನಿಗಮ ಮಂಡಳಿ ಸ್ಥಾನ ನೀಡಬೇಕಿತ್ತು. ಏಕೆಂದರೆ ಸರ್ಕಾರದ ರಚನೆ ವೇಳೆ ಕಾಂಗ್ರೆಸ್ ಮೈತ್ರಿಗೆ ಬಹುಮತ ಇತ್ತು ಎಂದು ವಾದವನ್ನು ಸಮರ್ಥಿಸಿಕೊಂಡರು.

ಅಸಮಾಧಾನಿತ ಶಾಸಕರನ್ನು ಬಿಜೆಪಿ ಸಂಪರ್ಕ ಮಾಡುವ ವಿಚಾರ ಪ್ರತಿಕ್ರಿಯೆ ನೀಡಿದ ಶಾಸಕ ಸುಧಾಕರ್, ರಾಜ್ಯದ ಮಾಜಿ ಮುಖ್ಯಮಂತ್ರಿಯಾದವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಅಸಮಾಧಾನ ಆಗಿರುವುದು ನಿಜ. ಹಾಗಂತ ನಾನು ಬಿಜೆಪಿಗೆ ಹೋಗುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ಹೀಗಾಗಿ ಕಾಂಗ್ರೆಸ್ ತೊರೆಯುವ ಪ್ರಶ್ನೆಯೇ ಇಲ್ಲ. ನನಗೆ ಆಗಿರುವ ಅನ್ಯಾಯದ ಬಗ್ಗೆ ಪಕ್ಷದ ಮಟ್ಟದಲ್ಲಿ ಚರ್ಚೆ ಮಾಡುತ್ತೇನೆ ಎಂದರು.

Dr. K. Sudhakar 1

ನನಗೆ ಆರ್ಹತೆ ಇದೆ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗುವ ಎಲ್ಲ ಅರ್ಹತೆ ತಮಗಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಸುಧಾಕರ್, ನಾನು ಮೆಡಿಕಲ್ ಡಾಕ್ಟರ್ ಆಗಿದ್ದರು ಫೊರೆನ್ಸಿಕ್, ಮೈಕ್ರೋ ಬಯಾಲಜಿ, ಪರಿಸರ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದೇನೆ. ನನಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನ ನಿರ್ವಹಣೆ ಮಾಡುವ ಎಲ್ಲ ಅರ್ಹತೆಗಳೂ ಇವೆ. ಹಸಿರು ನ್ಯಾಯಾಧೀಕರಣ ಮಾನದಂಡಗಳಲ್ಲಿ ತಿಳಿಸಿರುವ ಅರ್ಹತೆ ತಮಗಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಿರಿ ಕೊಟ್ಟಿರುವ ಬಗ್ಗೆ ಯಾರಿಗಾದರೂ ಆಕ್ಷೇಪ ಇದರೆ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:cabinet expansioncongress MLAdr. k sudhakarPublic TVRamesh jarakiholiState Governmentಕಾಂಗ್ರೆಸ್ ಶಾಸಕಡಾ ಕೆ ಸುಧಾಕರ್ಪಬ್ಲಿಕ್ ಟಿವಿಬೆಂಗಳೂರುರಮೇಶ್ ಜಾರಕಿಹೊಳಿರಾಜ್ಯ ಸರ್ಕಾರಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Ramesha Bandisiddegowda
Districts

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

Public TV
By Public TV
21 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
26 minutes ago
Nuclear Capable Rocket Kim Jong Un
Latest

ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷಿಸಿದ ಉತ್ತರ ಕೊರಿಯಾ

Public TV
By Public TV
45 minutes ago
siddaramaiah
Bengaluru City

ಕರ್ನಾಟಕಕ್ಕೆ ಮಲತಾಯಿ ಧೋರಣೆ ಯಾಕೆ?- ಅಗತ್ಯ ಸಿಲಿಂಡರ್ ಪೂರೈಕೆ ಮಾಡಲಿ: ಕೇಂದ್ರದ ಕಡೆ ಬೊಟ್ಟ ಮಾಡಿದ ಸಿಎಂ

Public TV
By Public TV
2 hours ago
security forces
Latest

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

Public TV
By Public TV
3 hours ago
lpg cylinders
Bengaluru City

ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?