Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರೇ ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡ್ತಿದ್ದಾರೆ- ವಿಜಯೇಂದ್ರ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರೇ ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡ್ತಿದ್ದಾರೆ- ವಿಜಯೇಂದ್ರ

Public TV
Last updated: November 15, 2024 4:15 pm
Public TV
Share
3 Min Read
B Y Vijayendra
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರೇ ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B Y Vijayendra) ತಿರುಗೇಟು ನೀಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ (C M Siddaramaiah) ಆರೋಪಕ್ಕೆ ತಿರುಗೇಟು ನೀಡಿ, ಸಿದ್ದರಾಮಯ್ಯ ಅವರು ಗುರುವಾರ ಬಹಳ ಹತಾಶೆಯಿಂದ ಮಾತಾಡಿದ್ದಾರೆ. ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಮಿಷ ಕೊಡ್ತಿದ್ದಾರೆ ಎಂದು ಹಾಗೂ ಸರ್ಕಾರ ಅಸ್ಥಿರಗೊಳಿಸೋ ಕೆಲಸ ಬಿಜೆಪಿ ಮಾಡ್ತಿದೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. ವಾಸ್ತವವಾಗಿ ಕಾಂಗ್ರೆಸ್‌ನಲ್ಲಿ ಸಿಎಂ ಮತ್ತು ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. ತಮ್ಮ ಕುರ್ಚಿ ಅಲ್ಲಾಡುತ್ತಿದೆ ಎಂದು ಮನಗಂಡು ಆತಂಕದಲ್ಲಿ ಇದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ದೇಹವನ್ನು 35 ಪೀಸ್‌ ಮಾಡಿದ್ದ ಆರೋಪಿ ಅಫ್ತಾಬ್‌

Siddaramaiah 3

ಕಾಂಗ್ರೆಸ್‌ನಲ್ಲೇ (Congress) ನಾಲ್ಕೈದು ಜನ ಮುಖಂಡರು ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಇಳಿಸಬೇಕು ಎಂದು ಇದ್ದಾರೆ. ಹೊರಗಡೆಯಿಂದ ಬಂದವರಿಗೆ 5 ವರ್ಷದ ಬಳಿಕ ಮತ್ತೆ ಎರಡು ವರ್ಷ ಆಗಿದೆ ಅಂತ ಹೇಳ್ತಿದ್ದಾರೆ. ಇಷ್ಟೆಲ್ಲ ಭ್ರಷ್ಟಾಚಾರದಿಂದ ಹರಿಯಾಣದಲ್ಲಿ ಗೆಲ್ಲುತ್ತೇವೆ ಅಂತ ಭ್ರಮೆಯಲ್ಲಿ ಇದ್ದರು. ಆದರೆ ರಾಜ್ಯದಲ್ಲಿನ ಭ್ರಷ್ಟಾಚಾರದ ಪರಿಣಾಮ ಹರಿಯಾಣದಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿತು. ಈಗ ಮಹಾರಾಷ್ಟ್ರದಲ್ಲೂ ಸೋಲುತ್ತಾರೆ. ಅವರಿಗೆ ಉಪಚುನಾವಣೆ ಎಲೆಕ್ಷನ್‌ನಲ್ಲಿ ಹಿನ್ನಡೆ ಆಗೋ ಮಾಹಿತಿ ಇದೆ. ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಸಾವಿರಾರು ಕೋಟಿ ಹಿಡಿದುಕೊಂಡು ಕಾಂಗ್ರೆಸ್ ಪಕ್ಷದ ಶಾಸಕರನ್ನ ಖರೀದಿ ಮಾಡ್ತಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ. ನಮಗೆ ಮಾಹಿತಿ ಬಂದಿದೆ ಎಂದರೆ ಆಡಳಿತ ಪಕ್ಷದ ನಾಯಕರಿಗೆ ಮಾಹಿತಿ ಇಲ್ಲದೆ ಇರುತ್ತಾ? ಹೀಗಾಗಿ ಕಾಂಗ್ರೆಸ್ ಮುಖಂಡರ ಮೇಲೆ ಆರೋಪ ಮಾಡಲು ಸಾಧ್ಯವಾಗದೇ ಬಿಜೆಪಿ ಮೇಲೆ ಗೂಬೆ ಕೂರಿಸೋ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ!

ಸಿದ್ದರಾಮಯ್ಯ ರಾಜೀನಾಮೆ ನೀಡೋದು ಸತ್ಯ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಬಹಳ ಸನ್ನಿಹಿತವಾಗಿದೆ. ಇದರ ಮನವರಿಕೆ ಸಿದ್ದರಾಮಯ್ಯಗೆ ಆಗಿದೆ. ಹೀಗಾಗಿ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಸಾವಿರಾರು ಕೋಟಿ ಖರ್ಚು ಮಾಡ್ತಿದ್ದಾರೆ ಎಂಬ ಮಾಹಿತಿ ಸಿಎಂಗೆ ಇದೆ. ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು, ಆಡಳಿತ ಪಕ್ಷದ ಶಾಸಕರ ಖರೀದಿ ಮಾಡುವ ಪ್ರಕ್ರಿಯೆ ಶುರುವಾಗಿದೆ. ಕಾಂಗ್ರೆಸ್‌ನ ಹಿರಿಯ ಮುಖಂಡರೇ ಅದಕ್ಕೆ ಕೈ ಹಾಕಿದ್ದಾರೆ. ಬರುವ ದಿನಗಳಲ್ಲಿ ಕಾಲವೇ ಉತ್ತರ ಕೊಡುತ್ತೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಿತ. ಅದರಲ್ಲಿ ಬದಲಾವಣೆ ಇಲ್ಲ. ಯಾವತ್ತು ರಾಜೀನಾಮೆ ಕೊಡ್ತಾರೆ, ಯಾರು ಬರ್ತಾರೆ ಅನ್ನೋದು ಪ್ರಶ್ನೆ ಅಷ್ಟೆ ಎಂದರು. ಇದನ್ನೂ ಓದಿ: ರಾಹುಲ್‌ ಹೆಲಿಕಾಪ್ಟರ್‌ ಟೇಕ್ ಆಫ್‌ಗೆ ಅನುಮತಿ ವಿಳಂಬ – ಎಟಿಸಿ ವಿರುದ್ಧ ಕಾಂಗ್ರೆಸ್‌ ಕಿಡಿ

ಕುದುರೆ ವ್ಯಾಪಾರ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತಿದೆ. ನಮ್ಮಲ್ಲಿ ಇರೋದು 66 ಶಾಸಕರು ಮಾತ್ರ, ಆ ಪ್ರಶ್ನೆ ಉದ್ಭವ ಆಗೊಲ್ಲ. ಸಿದ್ದರಾಮಯ್ಯ ಅವರೇ ಅಕ್ಕಪಕ್ಕದಲ್ಲಿರೋ ಹಿರಿಯ ಸಚಿವರ ಮೇಲೆ ನೀವು ಭಯ ಪಡಬೇಕಿದೆ. ರಾಜೀನಾಮೆ ಕೊಡೋಕೆ ಕಾಲ ಸನ್ನಿಹಿತವಾಗಿದೆ. ಯಾವಾಗ ರಾಜೀನಾಮೆ ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಹೇಗೆ ಚರ್ಚೆ ಮಾಡಿದ್ದಾರೆ ಗೊತ್ತಿಲ್ಲ. ಆದರೆ ರಾಜೀನಾಮೆ ಕೊಡೋದು ಬದಲಾವಣೆ ಆಗೊಲ್ಲ. ಮಹಾರಾಷ್ಟ್ರ (Maharashtra) ಚುನಾವಣೆ ಫಲಿತಾಂಶ ಬಂದ ನಂತರ ಯಾವಾಗಬೇಕಾದ್ರು ತೀರ್ಮಾನ ಆಗುತ್ತೆ. ಸಿದ್ದರಾಮಯ್ಯ ಸಿಎಂ ಆಗಿ ನೂರಕ್ಕೆ ನೂರು ಮುಂದುವರೆಯೊಲ್ಲ. ಬೆಳಗಾವಿ ಅಧಿವೇಶನದವರೆಗೆ ಅವರು ಸಿಎಂ ಆಗಿ ಇರುತ್ತಾರೆ ಎಂದು ನನಗೆ ಅನ್ನಿಸುತ್ತಿಲ್ಲ ಅಂತ ಭವಿಷ್ಯ ನುಡಿದರು. ಇದನ್ನೂ ಓದಿ: 3 ಮಹಿಂದ್ರಾ ಕಾರುಗಳಿಗೆ ಸಿಕ್ತು 5 ಸ್ಟಾರ್ ಸೇಫ್ಟಿ ರೇಟಿಂಗ್

Share This Article
Facebook Whatsapp Whatsapp Telegram
Previous Article Rahul Gandhi 2 ರಾಹುಲ್‌ ಹೆಲಿಕಾಪ್ಟರ್‌ ಟೇಕ್ ಆಫ್‌ಗೆ ಅನುಮತಿ ವಿಳಂಬ – ಎಟಿಸಿ ವಿರುದ್ಧ ಕಾಂಗ್ರೆಸ್‌ ಕಿಡಿ
Next Article PM Modi Gujarat ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ!

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Srirangapatna Dasara 1
Districts

ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ಉತ್ಸವ

9 minutes ago
Vijayapura Doni river bridge flooded Biker drowned while trying to cross
Districts

ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು

24 minutes ago
S L Bhyrappa 1
Bengaluru City

ಬದುಕಿನ `ಯಾನ’ ಮುಗಿಸಿದ ಭೈರಪ್ಪ – ನಾಳೆ ಮೈಸೂರಲ್ಲಿ ಅಂತ್ಯಕ್ರಿಯೆ

36 minutes ago
Davanagere Galate
Crime

‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

8 hours ago
Abhishek Sharma 4
Cricket

ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?