Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 40 ಪರ್ಸೆಂಟ್‌ ಸರ್ಕಾರದಲ್ಲಿ 3ನೇ ಸಿಎಂ ಸೀಟು ಹತ್ತುವ ಕಾಲ ಬಂದಿದೆ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 40 ಪರ್ಸೆಂಟ್‌ ಸರ್ಕಾರದಲ್ಲಿ 3ನೇ ಸಿಎಂ ಸೀಟು ಹತ್ತುವ ಕಾಲ ಬಂದಿದೆ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸ್‌

Bengaluru City

40 ಪರ್ಸೆಂಟ್‌ ಸರ್ಕಾರದಲ್ಲಿ 3ನೇ ಸಿಎಂ ಸೀಟು ಹತ್ತುವ ಕಾಲ ಬಂದಿದೆ: ಬೊಮ್ಮಾಯಿ ಕಾಲೆಳೆದ ಕಾಂಗ್ರೆಸ್‌

Public TV
Last updated: August 9, 2022 3:24 pm
Public TV
Share
2 Min Read
BASAVARJBOMMAI
SHARE

ಬೆಂಗಳೂರು: ಅಮಿತ್‌ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ. 40 ಪರ್ಸೆಂಟ್‌ ಸರ್ಕಾರದಲ್ಲಿ ʼ3ನೇ ಸಿಎಂʼ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾಲೆಳೆದಿದೆ.

ಸಿಎಂ @BSBommai ಅವರೇ,
ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ?

ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ #PuppetCM ಮಾತ್ರವೇ?

ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ? pic.twitter.com/j7OMnIsIz7

— Karnataka Congress (@INCKarnataka) August 9, 2022

ಕಾಂಗ್ರೆಸ್‌ ಸರಣಿ ಟ್ವೀಟ್‌ ಮಾಡಿ ಬೊಮ್ಮಾಯಿ ಅವರಿಗೆ ಕುಟುಕಿದೆ. ಗೊಂಬೆ ಬಸವರಾಜ ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್‌ ಹೇಳಿದೆ. ಇದನ್ನೂ ಓದಿ: ರಾಜ್ಯದ 207 ಎ ಗ್ರೇಡ್ ದೇವಾಲಯಗಳಿಗೆ ಮಾಸ್ಟರ್ ‌ಪ್ಲ್ಯಾನ್- ದೈವಸಂಕಲ್ಪ ಹೆಸರಿನಲ್ಲಿ ಅಭಿವೃದ್ಧಿ ಯೋಜನೆ

ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ!
40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM @BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.

ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.

— Karnataka Congress (@INCKarnataka) August 9, 2022

ಟ್ವೀಟ್‌ನಲ್ಲೇನಿದೆ?
ಸಿಎಂ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ ಬೊಂಬೆ ಸಿಎಂ ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ?

ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ @BSBommai ಅವರನ್ನ ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ!

ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್!

ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ @BJP4Karnataka?

— Karnataka Congress (@INCKarnataka) August 9, 2022

ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಬೊಂಬೆ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ? ಇದನ್ನೂ ಓದಿ: ಮೈಸೂರು ಉದ್ಯಮಿಯ ಕೊಲೆ ಕೇಸ್‍ಗೆ ಟ್ವಿಸ್ಟ್ – ತಂದೆಯನ್ನೇ ಬರ್ಬರ ಹತೈಗೈದ 16ರ ಮಗ!

ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ.

ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು @BJP4Karnataka ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ.

ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ.#PuppetCM

— Karnataka Congress (@INCKarnataka) August 9, 2022

ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿ ವರ್ಸಸ್‌ ಬಿಜೆಪಿ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ?

ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ರಾಜ್ಯ ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ಬಿಜೆಪಿ ಕಾಲೆಳೆದಿದೆ ಕಾಂಗ್ರೆಸ್.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpcongressKarnataka CMಕರ್ನಾಟಕಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಸಿಎಂ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
24 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
58 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?