Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಮಳೆ ಹಾವಳಿ – ಕಾಣೆಯಾಗಿದ್ದಾರೆಂದು ಸಚಿವರು, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬೆಂಗಳೂರಲ್ಲಿ ಮಳೆ ಹಾವಳಿ – ಕಾಣೆಯಾಗಿದ್ದಾರೆಂದು ಸಚಿವರು, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Karnataka

ಬೆಂಗಳೂರಲ್ಲಿ ಮಳೆ ಹಾವಳಿ – ಕಾಣೆಯಾಗಿದ್ದಾರೆಂದು ಸಚಿವರು, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Public TV
Last updated: September 7, 2022 8:36 pm
Public TV
Share
3 Min Read
BJP CONGRESS FLAG
SHARE

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru Rain) ಮಳೆ ಹಾವಳಿಯಿಂದ ಅವಾಂತರ ಸೃಷ್ಟಿಯಾಗಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದಿಗ್ಧತೆಯಲ್ಲಿ ಅವರ ಕಷ್ಟಗಳನ್ನು ಆಲಿಸದೇ ಸಚಿವರು ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಬಿಜೆಪಿ (BJP) ಆಡಳಿತದ ಕೆಲ ಸಚಿವರು, ಸಂಸದರ ಪಟ್ಟಿಯನ್ನು ಕಾಂಗ್ರೆಸ್‌ (Congress) ಬಿಡುಗಡೆ ಮಾಡಿದೆ. ಸಚಿವರು, ಸಂಸದರು ಕಾಣೆಯಾಗಿದ್ದಾರೆ ಎಂದು ಟ್ವೀಟ್‌ ಮಾಡಿ ಕಾಲೆಳೆದಿದೆ. ಇದನ್ನೂ ಓದಿ: ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ

ಸಚಿವ @mla_sudhakar ಅವರು
ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು.

ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ.

ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ! #MissingMinisters#BJPBarshtotsava pic.twitter.com/bLfmTrbqR6

— Karnataka Congress (@INCKarnataka) September 7, 2022

ಟ್ವೀಟ್‌ನಲ್ಲೇನಿದೆ?
ಸಚಿವ ಸುಧಾಕರ್‌ ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು. ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ. ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ!

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ.

ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ @JnanendraAraga ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ!?#MissingMinisters#BJPBrashtotsava pic.twitter.com/zB3SAR3s6Q

— Karnataka Congress (@INCKarnataka) September 7, 2022

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ. ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಆರಗ ಜ್ಞಾನೇಂದ್ರ ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ!?

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ @RAshokaBJP ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ.

ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್‌ಗಳಿಗೆ ಕ್ರಿಯಾಶೀಲರಾಗ್ತಾರೆ!#MissingMinisters#BJPBrashtotsava pic.twitter.com/aDJEgsG2XV

— Karnataka Congress (@INCKarnataka) September 7, 2022

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ. ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಬ್, ಹಲಾಲ್‌ಗಳಿಗೆ ಕ್ರಿಯಾಶೀಲರಾಗ್ತಾರೆ! ಇದನ್ನೂ ಓದಿ: ಚಾಟಿ ಏಟು ನೀಡಲು ಕತ್ತಿ ಕೊಡುತ್ತಿದ್ದ ಹೇಳಿಕೆಗಳನ್ನು ನಾವು ಅರ್ಥ ಮಾಡಿಕೊಳ್ತಿರಲಿಲ್ಲ: ಪ್ರತಾಪ್ ಸಿಂಹ

ಸಂಸದ @Tejasvi_Surya ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ!

ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ.

ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ!#MissingMinisters#BJPBrashtotsava pic.twitter.com/gSoJ4eDK5s

— Karnataka Congress (@INCKarnataka) September 7, 2022

ಸಂಸದ ತೇಜಸ್ವಿ ಸೂರ್ಯ ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ! ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ. ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ!

ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ @STSomashekarMLA ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ.
ಜನತೆ ಹುಡುಕುತ್ತಿದ್ದಾರೆ.

ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ!

ಸಚಿವರೇ ಜನರತ್ತ ನೋಡುವುದು ಯಾವಾಗ?#MissingMinisters#BJPBrashtotsava pic.twitter.com/WJ4wCN2VCS

— Karnataka Congress (@INCKarnataka) September 7, 2022

ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ. ಜನತೆ ಹುಡುಕುತ್ತಿದ್ದಾರೆ. ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ! ಸಚಿವರೇ ಜನರತ್ತ ನೋಡುವುದು ಯಾವಾಗ?

ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ @VSOMANNA_BJP ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ?

ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ?

ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ?#MissingMinisters#BJPBrashtotsava pic.twitter.com/oLWZvMq5AM

— Karnataka Congress (@INCKarnataka) September 7, 2022

ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ ವಿ.ಸೋಮಣ್ಣ ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ? ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ? ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ?

ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ @GopalaiahK ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ.

ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಪತ್ತೆಯಾಗಿದ್ದೆಲ್ಲಿ?

ಸಿಎಂ ಸಚಿವರೆಲ್ಲರನ್ನೂ 'ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ' ಎಂಬಂತೆ ಬಿಟ್ಟಿದ್ದಾರೆಯೇ?!#MissingMinisters#BJPBrashtotsava pic.twitter.com/B2gmuvoqUV

— Karnataka Congress (@INCKarnataka) September 7, 2022

ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ ಕೆ.ಗೋಪಾಲಯ್ಯ ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ. ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಪತ್ತೆಯಾಗಿದ್ದೆಲ್ಲಿ? ಸಿಎಂ ಸಚಿವರೆಲ್ಲರನ್ನೂ ‘ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ’ ಎಂಬಂತೆ ಬಿಟ್ಟಿದ್ದಾರೆಯೇ?!

ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ ಬೆಂಗಳೂರಿನ ಸಚಿವರಾದ @BABasavarajaರವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ.

ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು?

ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ?#MissingMinisters#BJPBrashtotsava pic.twitter.com/K6fHbrNHR0

— Karnataka Congress (@INCKarnataka) September 7, 2022

ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ ಬೆಂಗಳೂರಿನ ಸಚಿವರಾದ ಬೈರತಿ ಬಸವರಾಜ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ. ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು? ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ?

ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ?

ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ 'ನಾನೇ ಸಿಎಂ' ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ.

"ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ" ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು @drashwathcn ಅವರೇ?#MissingMinisters#BJPBrashtotsava pic.twitter.com/enuFxpk5tY

— Karnataka Congress (@INCKarnataka) September 7, 2022

ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ? ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ ‘ನಾನೇ ಸಿಎಂ’ ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ. “ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ” ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು ಅಶ್ವತ್ಥ ನಾರಾಯಣ ಅವರೇ?

ಬೆಂಗಳೂರಿನ ಮತ್ತೊಬ್ಬ ಸಚಿವರಾದ @MunirathnaMLA ಅವರು ಮಳೆ ಬಂದಾಗಿನಿಂದ ಮನೆಯಿಂದ ಹೊರಬಂದಂತಿಲ್ಲ!

ಮುನಿರತ್ನರವರೇ, ಕಮಿಷನ್ ಇಲ್ಲದೆ ತಾವು ಹೊರಬರುವುದಿಲ್ಲವೇ?

ಜನರನ್ನು ಕಡೆಗಣಿಸಿರುವ ಇವರಿಗೆ
"ಮನಿ ಇದ್ದಲ್ಲಿ ಮಾತ್ರ ಮುನಿ" ಮಾತು ಸೂಕ್ತವಾಗುತ್ತದೆ!#MissingMinisters#BJPBrashtotsava pic.twitter.com/lelBt3vr83

— Karnataka Congress (@INCKarnataka) September 7, 2022

ಬೆಂಗಳೂರಿನ ಮತ್ತೊಬ್ಬ ಸಚಿವರಾದ ಮುನಿರತ್ನ ಅವರು ಮಳೆ ಬಂದಾಗಿನಿಂದ ಮನೆಯಿಂದ ಹೊರಬಂದಂತಿಲ್ಲ! ಮುನಿರತ್ನರವರೇ, ಕಮಿಷನ್ ಇಲ್ಲದೆ ತಾವು ಹೊರಬರುವುದಿಲ್ಲವೇ? ಜನರನ್ನು ಕಡೆಗಣಿಸಿರುವ ಇವರಿಗೆ “ಮನಿ ಇದ್ದಲ್ಲಿ ಮಾತ್ರ ಮುನಿ” ಮಾತು ಸೂಕ್ತವಾಗುತ್ತದೆ!

Live Tv
[brid partner=56869869 player=32851 video=960834 autoplay=true]

TAGGED:bengaluru rainbjpcongresskarnatakamissing ministersಕಾಂಗ್ರೆಸ್ಕಾಣೆಯಾಗಿದ್ದಾರೆಟ್ವಿಟ್ಟರ್ಬಿಜೆಪಿಬೆಂಗಳೂರುಮಳೆಸಚಿವರು
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories

You Might Also Like

Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
29 seconds ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
17 minutes ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
31 minutes ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
39 minutes ago
LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
2 hours ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?