Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು

Bengaluru City

ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು

Public TV
Last updated: August 17, 2022 4:09 pm
Public TV
Share
2 Min Read
Congress BJP
SHARE

– ಸಿಎಂ ಮೇಲೆಯೇ ಸರ್ಜಿಕಲ್ ಸ್ಟ್ರೈಕ್
– ಬಿಜೆಪಿಯ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ

ಬೆಂಗಳೂರು: ಬಿಜೆಪಿಯ ಜನೋತ್ಸವ ಮುಂದೂಡಿಕೆಯ ಮೇಲೆ ಮುಂದೂಡಿಕೆಯಾಗುತ್ತಿದೆ, ಆದರೆ ಬಿಜೆಪಿ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ. ಮಾಧುಸ್ವಾಮಿಯವರ ರಾಜೀನಾಮೆ ಕೇಳಿದ ಎಸ್.ಟಿ ಸೋಮಶೇಖರ್ ಅವರ ಅಕ್ರಮದ ವಿರುದ್ಧ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿಗೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸವಾಲು ಹಾಕಿದೆ.

Contents
  • – ಸಿಎಂ ಮೇಲೆಯೇ ಸರ್ಜಿಕಲ್ ಸ್ಟ್ರೈಕ್ – ಬಿಜೆಪಿಯ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ
  • Live Tv

BJP PARTY MEETING

ಟ್ವೀಟ್‍ನಲ್ಲಿ ಏನಿದೆ?
ಬಿಜೆಪಿಯ ಜನೋತ್ಸವ ಮುಂದೂಡಿಕೆಯ ಮೇಲೆ ಮುಂದೂಡಿಕೆಯಾಗುತ್ತಿದೆ, ಆದರೆ ಬಿಜೆಪಿ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ. ಮಾಧುಸ್ವಾಮಿಯವರ ರಾಜೀನಾಮೆ ಕೇಳಿದ ಎಸ್.ಟಿ ಸೋಮಶೇಖರ್ ಅವರ ಅಕ್ರಮದ ವಿರುದ್ಧ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಈಗ ಯಾರ ರಾಜೀನಾಮೆ ಪಡೆಯುವಿರಿ ಬೊಮ್ಮಾಯಿ ಅವರೇ? ಮಾಧುಸ್ವಾಮಿಯವರದ್ದೋ, ಸೋಮಶೇಖರ್‍ರದ್ದೋ? ಬಿಜೆಪಿಯ ಮ್ಯಾನೇಜ್‌ಮೆಂಟ್ ಸರ್ಕಾರದಲ್ಲಿ ಸಿಎಂ ಒಂದೇ ವರ್ಷದ ಅವಧಿಯಲ್ಲಿ 12 ಭಾರಿ ದೆಹಲಿಗೆ ಹೋದರೂ ಸಂಪುಟ ವಿಸ್ತರಣೆ ಮಾಡಲಾಗಲಿಲ್ಲ. ಸಿಎಂ ಸಂಪುಟ ಸರ್ಜರಿಗೆ ಕಸರತ್ತು ನಡೆಸುತ್ತಿದ್ದರೆ, ಸ್ಥಾನ ವಂಚಿತರು ಸಿಎಂ ಮೇಲೆಯೇ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಿದ್ದಾರೆಯೇ? ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈ ಈಗ ಟಾಪ್‌ 5 ನಾಯಕ

ಬಿಜೆಪಿಯ ಜನೋತ್ಸವ ಮುಂದೂಡಿಕೆಯ ಮೇಲೆ ಮುಂದೂಡಿಕೆಯಾಗುತ್ತಿದೆ, ಆದರೆ #BJPBrashtotsava ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ.

ಮಾಧುಸ್ವಾಮಿಯವರ ರಾಜೀನಾಮೆ ಕೇಳಿದ @STSomashekarMLA ಅವರ ಅಕ್ರಮದ ವಿರುದ್ದ ಪ್ರಧಾನಿಗೆ ಪತ್ರ ಬರೆಯಲಾಗಿದೆ,

ಈಗ ಯಾರ ರಾಜಿನಾಮೆ ಪಡೆಯುವಿರಿ @BSBommai ಅವರೇ?
ಮಾಧುಸ್ವಾಮಿಯವರದ್ದೋ, ಸೋಮಶೇಖರ್‌ರದ್ದೋ? pic.twitter.com/DAJ4GKzCC7

— Karnataka Congress (@INCKarnataka) August 17, 2022

ಇಷ್ಟು ಬೇಗ ನೆರೆ ಸಂತ್ರಸ್ತರನ್ನು ಮರೆಯಿತೇ ಸರ್ಕಾರ? ಸುರೇಶ್ ಗೌಡರ ಸಿಎಂ ಬದಲಾವಣೆ ಹೇಳಿಕೆ ಬೆನ್ನಲ್ಲೇ ‘3ನೇ ಸಿಎಂ’ ಕುರ್ಚಿಗೆ ಜಗದೀಶ್ ಶೆಟ್ಟರ್ ಸೇರಿ ಹಲವರು ಟವೆಲ್ ಹಾಕುತ್ತಿದ್ದಾರೆ. ಆದರೆ ಮುರುಗೇಶ್ ನಿರಾಣಿಯವರು ಸಿಎಂ ಕುರ್ಚಿಗೆ ಟವೆಲ್ ಬದಲಿಗೆ ಪೋಸ್ಟರನ್ನೇ ಅಂಟಿಸಿದ್ದಾರೆ! ಮ್ಯಾನೇಜ್‍ಮೆಂಟ್ ಸರ್ಕಾರದ ಹೊಸ ಮ್ಯಾನೇಜರ್ ಹುದ್ದೆಗೆ 2,500 ಕೋಟಿಯ ಚೌಕಾಸಿ ನಡೆಯುತ್ತಿದೆಯೇ? 40% ಸರ್ಕಾರದಲ್ಲಿ ವೈಫಲ್ಯಗಳ ಮೂಟೆ ಹೊತ್ತಿರುವ ಸಚಿವರುಗಳು ಪರಸ್ಪರ ರಾಜೀನಾಮೆ ಕೇಳುತ್ತಿದ್ದಾರೆ. ಎಸ್.ಟಿ ಸೋಮಶೇಖರ್ ಅವರೇ, ಮೊದಲು ರಾಜೀನಾಮೆ ಕೊಡಬೇಕಾದವರು ನೀವೇ ಅಲ್ಲವೇ? ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸುಲಿಗೆ ತಡೆಯುವ ಕನಿಷ್ಠ ಕಾಳಜಿ ಇಲ್ಲದಿರುವುದೇಕೆ? ಮಾಹಿತಿ ಸಿಕ್ಕ ನಂತರವೂ ಸುಮ್ಮನಿದ್ದಿದೇಕೆ? ಅದರಲ್ಲೂ 40% ಕಮಿಷನ್ ಇತ್ತೇ? ಇದನ್ನೂ ಓದಿ: ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ: ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಸೊಗಡು ಶಿವಣ್ಣ Vs ಜಿ.ಎಸ್ ಬಸವರಾಜ್, ರೇಣುಕಾಚಾರ್ಯ Vs ಕೆ.ಸುಧಾಕರ್, ಸೋಮಶೇಖರ್ Vs ಮಾಧುಸ್ವಾಮಿ, ಮುನಿರತ್ನ Vs ಮಾಧುಸ್ವಾಮಿ, ಅಶೋಕ್ Vs ಅಶ್ವಥ್‌ನಾರಾಯಣ, ಭಗವಂತ್ ಖೂಬಾ Vs ಶರಣು ಸಲಗರ, ಕಾರ್ಯಕರ್ತರು Vs ಬಿಜೆಪಿ, ಆರಗ ಜ್ಞಾನೇಂದ್ರ Vs ಯತ್ನಾಳ್, BSY vs ಸಂತೋಷ್ ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುವುದೇ?! ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ. ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್. ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ. ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ. ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

Live Tv
[brid partner=56869869 player=32851 video=960834 autoplay=true]

TAGGED:basavarj bommaibjpcongressಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

Smriti Mandhana
Cricket

ಸೋಲೇ ಇಲ್ಲ ಗೆಲುವೇ ಎಲ್ಲಾ – ಆರ್‌ಸಿಬಿಗೆ ಸತತ 4ನೇ ಜಯ; ಮಂಧಾನಗೆ ಸೆಂಚುರಿ ಜಸ್ಟ್‌ ಮಿಸ್‌!

Public TV
By Public TV
7 hours ago
IndiGo
Latest

ವಿಮಾನ ಹಾರಾಟದಲ್ಲಿ ವ್ಯತ್ಯಯ ಪ್ರಕರಣ – ಇಂಡಿಗೋ ಸಂಸ್ಥೆಗೆ ಬರೋಬ್ಬರಿ 22 ಕೋಟಿ ದಂಡ

Public TV
By Public TV
7 hours ago
Siddaramaiah 9
Bengaluru City

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಗುರಿ: ಸಿದ್ದರಾಮಯ್ಯ

Public TV
By Public TV
8 hours ago
DCC Bank 3
Chikkamagaluru

ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಿ.ಟಿ ರವಿ – ಭೋಜೇಗೌಡಗೆ ಗೆಲುವು

Public TV
By Public TV
8 hours ago
Bheemanna Khandre DK Shivakumar
Bengaluru City

ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಡಿಕೆಶಿ

Public TV
By Public TV
8 hours ago
Zameer Ahmed Khan 1
Dharwad

ಜ.24 ರಂದು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 42,345 ಮನೆಗಳ ಹಂಚಿಕೆ: ಸಚಿವ ಜಮೀರ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?