Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು

Bengaluru City

ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು

Public TV
Last updated: August 17, 2022 4:09 pm
Public TV
Share
2 Min Read
Congress BJP
SHARE

– ಸಿಎಂ ಮೇಲೆಯೇ ಸರ್ಜಿಕಲ್ ಸ್ಟ್ರೈಕ್
– ಬಿಜೆಪಿಯ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ

ಬೆಂಗಳೂರು: ಬಿಜೆಪಿಯ ಜನೋತ್ಸವ ಮುಂದೂಡಿಕೆಯ ಮೇಲೆ ಮುಂದೂಡಿಕೆಯಾಗುತ್ತಿದೆ, ಆದರೆ ಬಿಜೆಪಿ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ. ಮಾಧುಸ್ವಾಮಿಯವರ ರಾಜೀನಾಮೆ ಕೇಳಿದ ಎಸ್.ಟಿ ಸೋಮಶೇಖರ್ ಅವರ ಅಕ್ರಮದ ವಿರುದ್ಧ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿಗೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸವಾಲು ಹಾಕಿದೆ.

Contents
  • – ಸಿಎಂ ಮೇಲೆಯೇ ಸರ್ಜಿಕಲ್ ಸ್ಟ್ರೈಕ್ – ಬಿಜೆಪಿಯ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ
  • Live Tv

BJP PARTY MEETING

ಟ್ವೀಟ್‍ನಲ್ಲಿ ಏನಿದೆ?
ಬಿಜೆಪಿಯ ಜನೋತ್ಸವ ಮುಂದೂಡಿಕೆಯ ಮೇಲೆ ಮುಂದೂಡಿಕೆಯಾಗುತ್ತಿದೆ, ಆದರೆ ಬಿಜೆಪಿ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ. ಮಾಧುಸ್ವಾಮಿಯವರ ರಾಜೀನಾಮೆ ಕೇಳಿದ ಎಸ್.ಟಿ ಸೋಮಶೇಖರ್ ಅವರ ಅಕ್ರಮದ ವಿರುದ್ಧ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಈಗ ಯಾರ ರಾಜೀನಾಮೆ ಪಡೆಯುವಿರಿ ಬೊಮ್ಮಾಯಿ ಅವರೇ? ಮಾಧುಸ್ವಾಮಿಯವರದ್ದೋ, ಸೋಮಶೇಖರ್‍ರದ್ದೋ? ಬಿಜೆಪಿಯ ಮ್ಯಾನೇಜ್‌ಮೆಂಟ್ ಸರ್ಕಾರದಲ್ಲಿ ಸಿಎಂ ಒಂದೇ ವರ್ಷದ ಅವಧಿಯಲ್ಲಿ 12 ಭಾರಿ ದೆಹಲಿಗೆ ಹೋದರೂ ಸಂಪುಟ ವಿಸ್ತರಣೆ ಮಾಡಲಾಗಲಿಲ್ಲ. ಸಿಎಂ ಸಂಪುಟ ಸರ್ಜರಿಗೆ ಕಸರತ್ತು ನಡೆಸುತ್ತಿದ್ದರೆ, ಸ್ಥಾನ ವಂಚಿತರು ಸಿಎಂ ಮೇಲೆಯೇ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಿದ್ದಾರೆಯೇ? ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈ ಈಗ ಟಾಪ್‌ 5 ನಾಯಕ

ಬಿಜೆಪಿಯ ಜನೋತ್ಸವ ಮುಂದೂಡಿಕೆಯ ಮೇಲೆ ಮುಂದೂಡಿಕೆಯಾಗುತ್ತಿದೆ, ಆದರೆ #BJPBrashtotsava ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ.

ಮಾಧುಸ್ವಾಮಿಯವರ ರಾಜೀನಾಮೆ ಕೇಳಿದ @STSomashekarMLA ಅವರ ಅಕ್ರಮದ ವಿರುದ್ದ ಪ್ರಧಾನಿಗೆ ಪತ್ರ ಬರೆಯಲಾಗಿದೆ,

ಈಗ ಯಾರ ರಾಜಿನಾಮೆ ಪಡೆಯುವಿರಿ @BSBommai ಅವರೇ?
ಮಾಧುಸ್ವಾಮಿಯವರದ್ದೋ, ಸೋಮಶೇಖರ್‌ರದ್ದೋ? pic.twitter.com/DAJ4GKzCC7

— Karnataka Congress (@INCKarnataka) August 17, 2022

ಇಷ್ಟು ಬೇಗ ನೆರೆ ಸಂತ್ರಸ್ತರನ್ನು ಮರೆಯಿತೇ ಸರ್ಕಾರ? ಸುರೇಶ್ ಗೌಡರ ಸಿಎಂ ಬದಲಾವಣೆ ಹೇಳಿಕೆ ಬೆನ್ನಲ್ಲೇ ‘3ನೇ ಸಿಎಂ’ ಕುರ್ಚಿಗೆ ಜಗದೀಶ್ ಶೆಟ್ಟರ್ ಸೇರಿ ಹಲವರು ಟವೆಲ್ ಹಾಕುತ್ತಿದ್ದಾರೆ. ಆದರೆ ಮುರುಗೇಶ್ ನಿರಾಣಿಯವರು ಸಿಎಂ ಕುರ್ಚಿಗೆ ಟವೆಲ್ ಬದಲಿಗೆ ಪೋಸ್ಟರನ್ನೇ ಅಂಟಿಸಿದ್ದಾರೆ! ಮ್ಯಾನೇಜ್‍ಮೆಂಟ್ ಸರ್ಕಾರದ ಹೊಸ ಮ್ಯಾನೇಜರ್ ಹುದ್ದೆಗೆ 2,500 ಕೋಟಿಯ ಚೌಕಾಸಿ ನಡೆಯುತ್ತಿದೆಯೇ? 40% ಸರ್ಕಾರದಲ್ಲಿ ವೈಫಲ್ಯಗಳ ಮೂಟೆ ಹೊತ್ತಿರುವ ಸಚಿವರುಗಳು ಪರಸ್ಪರ ರಾಜೀನಾಮೆ ಕೇಳುತ್ತಿದ್ದಾರೆ. ಎಸ್.ಟಿ ಸೋಮಶೇಖರ್ ಅವರೇ, ಮೊದಲು ರಾಜೀನಾಮೆ ಕೊಡಬೇಕಾದವರು ನೀವೇ ಅಲ್ಲವೇ? ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸುಲಿಗೆ ತಡೆಯುವ ಕನಿಷ್ಠ ಕಾಳಜಿ ಇಲ್ಲದಿರುವುದೇಕೆ? ಮಾಹಿತಿ ಸಿಕ್ಕ ನಂತರವೂ ಸುಮ್ಮನಿದ್ದಿದೇಕೆ? ಅದರಲ್ಲೂ 40% ಕಮಿಷನ್ ಇತ್ತೇ? ಇದನ್ನೂ ಓದಿ: ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ: ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಸೊಗಡು ಶಿವಣ್ಣ Vs ಜಿ.ಎಸ್ ಬಸವರಾಜ್, ರೇಣುಕಾಚಾರ್ಯ Vs ಕೆ.ಸುಧಾಕರ್, ಸೋಮಶೇಖರ್ Vs ಮಾಧುಸ್ವಾಮಿ, ಮುನಿರತ್ನ Vs ಮಾಧುಸ್ವಾಮಿ, ಅಶೋಕ್ Vs ಅಶ್ವಥ್‌ನಾರಾಯಣ, ಭಗವಂತ್ ಖೂಬಾ Vs ಶರಣು ಸಲಗರ, ಕಾರ್ಯಕರ್ತರು Vs ಬಿಜೆಪಿ, ಆರಗ ಜ್ಞಾನೇಂದ್ರ Vs ಯತ್ನಾಳ್, BSY vs ಸಂತೋಷ್ ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುವುದೇ?! ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ. ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್. ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ. ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ. ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

Live Tv
[brid partner=56869869 player=32851 video=960834 autoplay=true]

TAGGED:basavarj bommaibjpcongressಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Gilli Nata
ಗಿಲ್ಲಿ ಬೇಜವಾಬ್ದಾರಿ ಪರ್ಸನ್‌, ಪಕ್ಷಪಾತಿ – ಕ್ಯಾಪ್ಟನ್ಸಿ ಬಗ್ಗೆ ಕಿಚ್ಚನ ಮುಂದೆ ಮನೆ ಮಂದಿ ದೂರು!
Cinema Latest TV Shows
Sharan Yograj Bhat 2
ಯೋಗರಾಜ್ ಭಟ್ಟರ `ಅಮಲಿ’ಗೆ ದನಿಯಾದ ನಟ ಶರಣ್
Cinema Latest Sandalwood
Koragajja Movie 2
ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ – ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ದೈವ ನರ್ತಕರ ಆಕ್ರೋಶ
Cinema Districts Karnataka Kodagu Latest Sandalwood Top Stories
Toxic Tara Sutaria as REBECCA
ಟಾಕ್ಸಿಕ್ ಚಿತ್ರದ ರೆಬೆಕಾ ಪಾತ್ರದಲ್ಲಿ ತಾರಾ ಸುತಾರಿಯಾ
Cinema Latest Sandalwood Top Stories

You Might Also Like

WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ: 04-01-2026

Public TV
By Public TV
25 seconds ago
evm counting
Bengaluru City

ಸರ್ಕಾರದ ವೆಬ್‌ಸೈಟ್‌ನಿಂದ EVM ವಿಶ್ವಾರ್ಹತೆ ಸಮೀಕ್ಷೆ ಡಿಲೀಟ್; ಬಿಜೆಪಿ ಟೀಕೆ

Public TV
By Public TV
7 hours ago
Nicolas Maduro 1
Latest

ಅಮೆರಿಕ ಯುದ್ಧ ನೌಕೆಯಲ್ಲಿ ವೆನೆಜುವೆಲಾ ಅಧ್ಯಕ್ಷ – ಮೊದಲ ಚಿತ್ರ ಬಿಡುಗಡೆ ಮಾಡಿದ ಟ್ರಂಪ್‌

Public TV
By Public TV
8 hours ago
Uttara Kannada
Districts

ಅಕ್ರಮ ಸಂಬಂಧ – ಮದ್ವೆಗೆ ಒಪ್ಪದಿದ್ದಕ್ಕೆ ರಂಜಿತಾಳ ಕುತ್ತಿಗೆ ಇರಿದು ಹತ್ಯೆ; ರಫೀಕ್ ಎಸ್ಕೇಪ್‌

Public TV
By Public TV
8 hours ago
Chitradurga Kyathappana Parishe Tribal Tradition
Chitradurga

ಬುಡಕಟ್ಟು ಸಂಪ್ರದಾಯದ ಕಾಡುಗೊಲ್ಲರ ಕ್ಯಾತಪ್ಪನ ಪರಿಷೆ – ಮುಳ್ಳಿನ ಗುಡಿಯಲ್ಲಿ ಆಚರಿಸುವ ವಿಶೇಷ ಜಾತ್ರೆ

Public TV
By Public TV
8 hours ago
Mausam Noor
Latest

ಬಂಗಾಳ ಚುನಾವಣೆಗೂ ಮುನ್ನವೇ ʻಕೈʼ ಹಿಡಿದ ಟಿಎಂಸಿ ರಾಜ್ಯಸಭಾ ಸಂಸದೆ ಮೌಸಮ್ ನೂರ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?