Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ನಾಯಕರ ‘ನನ್ನನ್ನೂ ಬಂಧಿಸಿ’ ಪೋಸ್ಟರ್‌ ಅಭಿಯಾನಕ್ಕೆ ಕಾಂಗ್ರೆಸ್‌ ಠಕ್ಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ನಾಯಕರ ‘ನನ್ನನ್ನೂ ಬಂಧಿಸಿ’ ಪೋಸ್ಟರ್‌ ಅಭಿಯಾನಕ್ಕೆ ಕಾಂಗ್ರೆಸ್‌ ಠಕ್ಕರ್‌

Bengaluru City

ಬಿಜೆಪಿ ನಾಯಕರ ‘ನನ್ನನ್ನೂ ಬಂಧಿಸಿ’ ಪೋಸ್ಟರ್‌ ಅಭಿಯಾನಕ್ಕೆ ಕಾಂಗ್ರೆಸ್‌ ಠಕ್ಕರ್‌

Public TV
Last updated: January 5, 2024 11:42 am
Public TV
Share
3 Min Read
congress tweet
SHARE

ಬೆಂಗಳೂರು: ಶ್ರೀಕಾಂತ್‌ ಪೂಜಾರಿ ಬಂಧನ ಪ್ರಕರಣ ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಶ್ರೀಕಾಂತ್‌ ಬಂಧನ ಖಂಡಿಸಿ ಬಿಜೆಪಿ ನಾಯಕರು, ‘ನಾನು ಕರಸೇವಕ.. ನನ್ನನ್ನೂ ಬಂಧಿಸಿ’ ಅಭಿಯಾನ ನಡೆಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಠಕ್ಕರ್‌ ಕೊಟ್ಟಿದೆ.

,@BJP4Karnataka ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್ ಹೀಗಿರಬೇಕು! @CTRavi_BJP ಅವರೇ, ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ? pic.twitter.com/jn3lQUm2Nn

— Karnataka Congress (@INCKarnataka) January 5, 2024

ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರ ಫೋಟೋಗಳನ್ನು ಎಡಿಟ್‌ ಮಾಡಿ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಕಾಂಗ್ರೆಸ್‌, ಬಿಜೆಪಿ ನಾಯಕರು ನಿಜವಾಗಿಯೂ ಹಿಡಿದು ಕೂರಬೇಕಾದ ಪೋಸ್ಟರ್‌ ಹೀಗಿರಬೇಕು ಎಂದು ತಿರುಗೇಟು ನೀಡಿದೆ. ಇದನ್ನೂ ಓದಿ: ಕರಸೇವಕರ ಮೇಲೆ ಪ್ರಕರಣಗಳು ಬಾಕಿ ಇವೆ ಎಂದ ಸಿಎಂನ್ನು ಶ್ರೀರಾಮ ಕ್ಷಮಿಸಲ್ಲ: ಅಶೋಕ್ ಕಿಡಿ

,@BJP4Karnataka ಅಧ್ಯಕ್ಷರಾದ @BYVijayendra ಅವರು ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ.

ಬಿಜೆಪಿಗರೆಲ್ಲರೂ “ನನ್ನನ್ನೂ ಬಂಧಿಸಿ“ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ? pic.twitter.com/iE4nqOTZrW

— Karnataka Congress (@INCKarnataka) January 5, 2024

‘ನಾನು ಕರಸೇವಕ.. ನನ್ನನ್ನೂ ಬಂಧಿಸಿ’ ಎಂಬ ಪೋಸ್ಟರ್‌ ಹಿಡಿದು ಪೊಲೀಸ್‌ ಠಾಣೆ ಎದುರು ಮಾಜಿ ಸಚಿವ ಸಿ.ಟಿ.ರವಿ ಗುರುವಾರ ಪ್ರತಿಭಟನೆ ನಡೆಸಿದ್ದರು. ಇದರ ಫೋಟೋವನ್ನು ಎಡಿಟ್‌ ಮಾಡಿ ಕಾಂಗ್ರೆಸ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ‘ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ.. ನನ್ನನ್ನೂ ಬಂಧಿಸಿ’ ಎಂದು ಸಿ.ಟಿ.ರವಿಗೆ ಕಾಂಗ್ರೆಸ್‌ ಠಕ್ಕರ್‌ ಕೊಟ್ಟಿದೆ. ‘ಸಿಟಿ ರವಿ ಅವರೇ ನಿಮ್ಮನ್ನು ಬಂಧಿಸಬೇಕಾದ ಕಾರಣಗಳು ಬೇರೆ ಇವೆಯಲ್ಲವೇ’ ಎಂದು ಮಾರ್ಮಿಕವಾಗಿ ನುಡಿದಿದೆ.

ನನ್ನನ್ನೂ ಬಂಧಿಸಿ ಎನ್ನುತ್ತಿರುವ @karkalasunil ಅವರೇ,

ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ?

ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ? pic.twitter.com/bgTdrd22ZF

— Karnataka Congress (@INCKarnataka) January 5, 2024

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕೈಯಲ್ಲಿ, ‘ನಾನು ಆರ್‌ಟಿಜಿಎಸ್‌ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿಯ ಅಕ್ರಮದಲ್ಲಿ ಪಾಲುದಾರ.. ನನ್ನನ್ನೂ ಬಂಧಿಸಿ’ ಎಂದು ಬರೆದಿರುವ ಪೋಸ್ಟರ್‌ ಹಿಡಿಸಿ ಠಕ್ಕರ್‌ ಕೊಟ್ಟಿದೆ. ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರು ಈ ಪೋಸ್ಟರ್‌ ಹಿಡಿದು ಕುಳಿತರೆ ಸೂಕ್ತ. ಬಿಜೆಪಿಗರೆಲ್ಲರೂ ‘ನನ್ನನ್ನು ಬಂಧಿಸಿ’ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ ಹೋರಾಟ – ಉದ್ದೇಶಪೂರ್ವಕವಾಗಿ ಸರ್ಕಾರದಿಂದಲೇ ಕೇಸ್‌ಗೆ ಮರುಜೀವ?

,@ikseshwarappa ಅವರು ಹಿಡಿಯಬೇಕಾದ ಪೋಸ್ಟರ್ ಇದು!

ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ! pic.twitter.com/8Q4i4Ckcqb

— Karnataka Congress (@INCKarnataka) January 5, 2024

ನಾನು ಪರಶುರಾಮನ ಮೂರ್ತಿಯ ಕಂಚನ್ನು ಕದ್ದಿದ್ದೇನೆ. ಸರ್ಕಾರಿ ಸಿಮೆಂಟ್‌ ಕದ್ದಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಅವರ ಫೋಟೋ ಕೂಡ ಎಡಿಟ್‌ ಮಾಡಿ ಕಾಂಗ್ರೆಸ್‌ ಹಂಚಿಕೊಂಡಿದೆ. ನನ್ನನ್ನು ಬಂಧಿಸಿ ಎನ್ನುತ್ತಿರುವ ಸುನಿಲ್‌ ಕುಮಾರ್‌ ಅವರೇ, ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೆ? ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕಾಗಿ ಬಂಧಿಸಬೇಕೆ? ರಾಮನ ಹೆಸರಲ್ಲಿ ರಾವಣನ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೇ ಎಂದು ಖಾರವಾಗಿ ಕಾಂಗ್ರೆಸ್‌ ಪ್ರಶ್ನಿಸಿದೆ.

,@mepratap ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ,

ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ! pic.twitter.com/qD4pO11CUL

— Karnataka Congress (@INCKarnataka) January 5, 2024

ನಾನು 40% ಕಮಿಷನ್‌ ನುಂಗಿ ಸಂತೋಷ್‌ ಪಾಟೀಲ್‌ ಸಾವಿಗೆ ಕಾರಣನಾಗಿದ್ದೇನೆ. ನನ್ನನ್ನೂ ಬಂಧಿಸಿ ಎಂಬ ಪೋಸ್ಟರ್‌ ಹಿಡಿಸಿ ಮಾಜಿ ಸಚಿವ ಈಶ್ವರಪ್ಪಗೆ ತಿರುಗೇಟು ನೀಡಲಾಗಿದೆ. ಈಶ್ವರಪ್ಪ ಅವರು ಹಿಡಿಯಬೇಕಾದ ಪೋಸ್ಟರ್ ಇದು! ನ್ಯಾಯಾಲಯದಲ್ಲಿ ಬಿಜೆಪಿಗರ ಅಕ್ರಮಗಳು, ಅನಾಚಾರಗಳು, ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ ಎಂದು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

ನಾನು ಸಂಸತ್‌ ದಾಳಿಕೋರರಿಗೆ ಪಾಸ್‌ ಕೊಟ್ಟು ಸಹಕರಿಸಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಸಂಸದ ಪ್ರತಾಪ್‌ ಸಿಂಹ ಅವರ ಕೈಯಲ್ಲಿ ಪೋಸ್ಟರ್‌ ಹಿಡಿಸಿ ಕಾಂಗ್ರೆಸ್‌ ಟಾಂಗ್‌ ಕೊಟ್ಟಿದೆ. ಪ್ರತಾಪ್‌ ಸಿಂಹ ಅವರೇ, ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ, ನಿಮ್ಮವರೇ ಹೇಳುವ ದಮ್ಮು, ತಾಕತ್ತು ಪ್ರದರ್ಶಿಸಿ ಎಂದು ವಾಗ್ದಾಳಿ ನಡೆಸಿದೆ.

TAGGED:bjpcongressಕಾಂಗ್ರೆಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
6 minutes ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
15 minutes ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
50 minutes ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
1 hour ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
2 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?