Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಭಾಷಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದರ ಹಿಂದಿದೆ ರಾಹುಲ್ ವಿನೂತನ ತಂತ್ರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಭಾಷಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದರ ಹಿಂದಿದೆ ರಾಹುಲ್ ವಿನೂತನ ತಂತ್ರ!

Latest

ಮೋದಿ ಭಾಷಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದರ ಹಿಂದಿದೆ ರಾಹುಲ್ ವಿನೂತನ ತಂತ್ರ!

Public TV
Last updated: February 8, 2018 2:13 pm
Public TV
Share
3 Min Read
modi rahul 1
SHARE

ನವದೆಹಲಿ: ಸಂಸತ್ ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕರು ಅಡ್ಡಿಪಡಿಸಿ ಘೋಷಣೆ ಕೂಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಪ್ರಧಾನಿ ಮೋದಿ ಅವರು ರಾಷ್ಟ್ರಪತಿಗಳ ಭಾಷಣದ ಕುರಿತಗಾಗಿ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾವಹಿಸಿ ಮಾತನಾಡುತ್ತಿದ್ದರು. ಈ ವೇಳೆ ಪ್ರಧಾನಿಗಳ ಭಾಷಣಕ್ಕೆ ಅಡ್ಡಿ ಪಡಿಸಲು ರಾಹುಲ್ ಗಾಂಧಿ ಅವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರು `ಗೆರಿಲ್ಲಾ ಶೈಲಿ’ಯನ್ನು ಬಳಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

modi rahul

ಮೂಲಗಳ ಪ್ರಕಾರ ಕಾಂಗ್ರೆಸ್ ಸಂಸದರಿಗೆ ಬುಧವಾರ ಮಾಧ್ಯಹ್ನ 12 ಗಂಟೆ ವೇಳೆಗೆ ಸದನದಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿತ್ತು. ಈ ಗೆರಿಲ್ಲಾ ತಂತ್ರಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ತಂತ್ರಕ್ಕೆ ಸ್ವಲ್ಪ ಹಿಂಜರಿದಿದ್ದರು. ಆದರೆ ರಾಹುಲ್ ಈ ಕ್ರಮಕ್ಕೆ ಗ್ರಿನ್ ಸಿಗ್ನಲ್ ನೀಡಿದ್ದರು. ಇದರ ಉಸ್ತುವಾರಿಯನ್ನು ಕಾಂಗ್ರೆಸ್ ನ ಜ್ಯೋತಿ ಅದಿತ್ಯ ಸಿಂಧಿಯಾ ಅವರಿಗೆ ನೀಡಲಾಗಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್ ಸಂಸದರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಹೊರಡಿಸಲಾಗಿದ್ದ ಪ್ಲೇ ಕಾರ್ಡ್‍ಗಳನ್ನು ಹಿಡಿದು ಘೋಷಣೆ ಕೂಗಿದ್ದರು. ಈ ವೇಳೆ ಯುಪಿಎ ಬೆಂಬಲಿತ ಪಕ್ಷಗಳ ಸದಸ್ಯರ ಸಹಕಾರವನ್ನು ಕಾಂಗ್ರೆಸ್ ಕೇಳಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ.

ಘೋಷಣೆ ಕೂಗುವ ವೇಳೆ ಯಾವ ರೀತಿಯ ಘೋಷಣೆ ಕೂಗಬೇಕು ಎಂಬುದನ್ನು ರಾಹುಲ್ ಸೂಚಿಸಿದ್ದರು. ಈ ವೇಳೆ ವೈಯಕ್ತಿಕ ಅಂಶಗಳಿಗೆ ಅವಕಾಶವನ್ನು ನೀಡದೆ ವಿಷಯಾಧಾರಿತವಾದ ಘೋಷಣೆಗಳನ್ನು ಕೂಗಲು ತಿಳಿಸಿದ್ದರು ಎಂದು ಕಾಂಗ್ರೆಸ್ ಸಂಸದ ರಂಜಿತ್ ರಂಜನ್ ಅವರು ಹೇಳಿದ್ದಾರೆ.

pm modi in lok sabha 2

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿದ್ದಂತೆ “ಬಂದ್ ಕರೋ.. ಬಂದ್ ಕರೋ, ನಾಟಕ್ ಬಂದ್ ಕರೋ” ಎಂದು ಕೂಗುವ ಮೂಲಕ ಮೋದಿ ಭಾಷಣಕ್ಕೆ ಕೈ ಸಂಸದರು ನಿರಂತರ ಅಡ್ಡಿಪಡಿಸುತ್ತಿದ್ದರು. ವಿಪಕ್ಷಗಳ ವಿರೋಧದ ನಡುವೆಯೂ ಮೋದಿ ಏರುಧ್ವನಿಯಲ್ಲಿ ಮಾತನಾಡಿ ತಮ್ಮ ಭಾಷಣವನ್ನು ಪೂರ್ಣಗೊಳಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಅಂದ್ರೆ ವಿಭಜನೆ – ಲೋಕಸಭೆಯಲ್ಲಿ ಸಿಎಂ ಸಿದ್ದು ವಿರುದ್ಧ ಮೋದಿ ವಾಗ್ದಾಳಿ

ರೇಣುಕಾಗೆ ಟಾಂಗ್: ರಾಜ್ಯ ಸಭೆಯಲ್ಲಿ ಮೋದಿ ಭಾಷಣಕ್ಕೆ ತೀವ್ರ ರೀತಿಯಲ್ಲಿ ಅಡ್ಡಿ ಪಡಿಸಲು ನಿರ್ಧರಿಸಿದ್ದ ಕಾಂಗ್ರೆಸ್ ನಾಯಕರು ಗದ್ದಲವನ್ನು ನಿರ್ಮಿಸಿದ್ದರು. ಈ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ವಿಚಿತ್ರವಾಗಿ ನಗುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.

pm modi in lok sabha 1 1

ಮೋದಿ ಅವರು ತಮ್ಮ ಭಾಷಣದಲ್ಲಿ 1998 ರಲ್ಲಿ ಅಂದಿನ ಗೃಹಸಚಿವರಾಗಿದ್ದ ಎಲ್ ಕೆ ಅಡ್ವಾನಿ ಅವರು ಸಾರ್ವಜನಿಕ ಗುರುತಿನ ಚೀಟಿಯ (ಆಧಾರ್) ಪರಿಕಲ್ಪನೆ ನೀಡಿದ್ದರು ಎಂಬುದನ್ನು ಉಲ್ಲೇಖಿಸಿದರು. ಈ ಮಾತು ಕೇಳುತ್ತಿದಂತೆ ರೇಣಿಕಾ ಚೌಧರಿ ಅವರು ಜೋರಾಗಿ ನಗಲು ಆರಂಭಿಸಿದರು. ಇದನ್ನು ಕಂಡು ಕಸಿವಿಸಿಗೊಂಡ ಸಭಾಪತಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಏನಾದರೂ ಸಮಸ್ಯೆ ಇದ್ದರೆ ವೈದ್ಯರ ನೆರವು ಪಡೆಯಲು ಸೂಚಿಸಿದ್ದರು. ಈ ವೇಳೆ ಸಭಾಪತಿಗಳನ್ನು ಮಧ್ಯದಲ್ಲೇ ತಡೆದ ಪ್ರಧಾನಿ ಮೋದಿ ಅವರು, ರೇಣುಕಾ ಚೌಧರಿ ಅವರಿಗೆ ಏನನ್ನೂ ಹೇಳಬೇಡಿ. ರಾಮಾಯಣ ಧಾರಾವಾಹಿ ನೋಡುತ್ತಿದ್ದ ಕಾಲದ ನಂತರ ಮೊದಲ ಬಾರಿಗೆ ಇಂಥ ನಗುವನ್ನು ನೋಡುವ ಅವಕಾಶ ಲಭಿಸಿದೆ ಎಂದು ವ್ಯಂಗ್ಯವಾಡಿದ್ದರು. ಮೋದಿ ಮಾತು ಕೇಳಿ ಬಿಜೆಪಿ ಸದಸ್ಯರು ಮೇಜು ಕುಟ್ಟಿ ಕುಟ್ಟಿ ನಕ್ಕಿದ್ದರು. ಮೋದಿ ಅವರ ಈ ಮಾತು ಸದನದಲ್ಲಿದ್ದ ವಿರೋಧಿ ಪಕ್ಷದವರ ಕೆಂಗಣ್ಣಿಗೆ ಗುರಿಯಾಗಿತ್ತು.

ನಂತರ ಪ್ರಧಾನಿಗಳ ಈ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನ. ಇಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ರೇಣುಕಾ ಚೌಧರಿ ಕಿಡಿಕಾರಿದ್ದರು.    ಇದನ್ನೂ ಓದಿ : ಪ್ರಧಾನಿ ಮೋದಿ ಭಾಷಣಕ್ಕೆ ಸಚಿವೆ ಉಮಾಶ್ರೀ ಆಕ್ಷೇಪ !

https://www.youtube.com/watch?v=97AkLw8FYpk

rahul gandhi karnataka 2

TAGGED:congressNew Delhiparliamentprime minister modiPublic TVRahul Gandhispeechಕಾಂಗ್ರೆಸ್ನವದೆಹಲಿಪಬ್ಲಿಕ್ ಟಿವಿಪ್ರಧಾನಿ ಮೋದಿಭಾಷಣರಾಹುಲ್ ಗಾಂಧಿಸಂಸತ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
41 minutes ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
58 minutes ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
2 hours ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
2 hours ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
2 hours ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?