Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಭಾಷಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದರ ಹಿಂದಿದೆ ರಾಹುಲ್ ವಿನೂತನ ತಂತ್ರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಭಾಷಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದರ ಹಿಂದಿದೆ ರಾಹುಲ್ ವಿನೂತನ ತಂತ್ರ!

Latest

ಮೋದಿ ಭಾಷಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದರ ಹಿಂದಿದೆ ರಾಹುಲ್ ವಿನೂತನ ತಂತ್ರ!

Public TV
Last updated: February 8, 2018 2:13 pm
Public TV
Share
3 Min Read
modi rahul 1
SHARE

ನವದೆಹಲಿ: ಸಂಸತ್ ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕರು ಅಡ್ಡಿಪಡಿಸಿ ಘೋಷಣೆ ಕೂಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಪ್ರಧಾನಿ ಮೋದಿ ಅವರು ರಾಷ್ಟ್ರಪತಿಗಳ ಭಾಷಣದ ಕುರಿತಗಾಗಿ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾವಹಿಸಿ ಮಾತನಾಡುತ್ತಿದ್ದರು. ಈ ವೇಳೆ ಪ್ರಧಾನಿಗಳ ಭಾಷಣಕ್ಕೆ ಅಡ್ಡಿ ಪಡಿಸಲು ರಾಹುಲ್ ಗಾಂಧಿ ಅವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರು `ಗೆರಿಲ್ಲಾ ಶೈಲಿ’ಯನ್ನು ಬಳಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

modi rahul

ಮೂಲಗಳ ಪ್ರಕಾರ ಕಾಂಗ್ರೆಸ್ ಸಂಸದರಿಗೆ ಬುಧವಾರ ಮಾಧ್ಯಹ್ನ 12 ಗಂಟೆ ವೇಳೆಗೆ ಸದನದಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿತ್ತು. ಈ ಗೆರಿಲ್ಲಾ ತಂತ್ರಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ತಂತ್ರಕ್ಕೆ ಸ್ವಲ್ಪ ಹಿಂಜರಿದಿದ್ದರು. ಆದರೆ ರಾಹುಲ್ ಈ ಕ್ರಮಕ್ಕೆ ಗ್ರಿನ್ ಸಿಗ್ನಲ್ ನೀಡಿದ್ದರು. ಇದರ ಉಸ್ತುವಾರಿಯನ್ನು ಕಾಂಗ್ರೆಸ್ ನ ಜ್ಯೋತಿ ಅದಿತ್ಯ ಸಿಂಧಿಯಾ ಅವರಿಗೆ ನೀಡಲಾಗಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್ ಸಂಸದರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಹೊರಡಿಸಲಾಗಿದ್ದ ಪ್ಲೇ ಕಾರ್ಡ್‍ಗಳನ್ನು ಹಿಡಿದು ಘೋಷಣೆ ಕೂಗಿದ್ದರು. ಈ ವೇಳೆ ಯುಪಿಎ ಬೆಂಬಲಿತ ಪಕ್ಷಗಳ ಸದಸ್ಯರ ಸಹಕಾರವನ್ನು ಕಾಂಗ್ರೆಸ್ ಕೇಳಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ.

ಘೋಷಣೆ ಕೂಗುವ ವೇಳೆ ಯಾವ ರೀತಿಯ ಘೋಷಣೆ ಕೂಗಬೇಕು ಎಂಬುದನ್ನು ರಾಹುಲ್ ಸೂಚಿಸಿದ್ದರು. ಈ ವೇಳೆ ವೈಯಕ್ತಿಕ ಅಂಶಗಳಿಗೆ ಅವಕಾಶವನ್ನು ನೀಡದೆ ವಿಷಯಾಧಾರಿತವಾದ ಘೋಷಣೆಗಳನ್ನು ಕೂಗಲು ತಿಳಿಸಿದ್ದರು ಎಂದು ಕಾಂಗ್ರೆಸ್ ಸಂಸದ ರಂಜಿತ್ ರಂಜನ್ ಅವರು ಹೇಳಿದ್ದಾರೆ.

pm modi in lok sabha 2

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿದ್ದಂತೆ “ಬಂದ್ ಕರೋ.. ಬಂದ್ ಕರೋ, ನಾಟಕ್ ಬಂದ್ ಕರೋ” ಎಂದು ಕೂಗುವ ಮೂಲಕ ಮೋದಿ ಭಾಷಣಕ್ಕೆ ಕೈ ಸಂಸದರು ನಿರಂತರ ಅಡ್ಡಿಪಡಿಸುತ್ತಿದ್ದರು. ವಿಪಕ್ಷಗಳ ವಿರೋಧದ ನಡುವೆಯೂ ಮೋದಿ ಏರುಧ್ವನಿಯಲ್ಲಿ ಮಾತನಾಡಿ ತಮ್ಮ ಭಾಷಣವನ್ನು ಪೂರ್ಣಗೊಳಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಅಂದ್ರೆ ವಿಭಜನೆ – ಲೋಕಸಭೆಯಲ್ಲಿ ಸಿಎಂ ಸಿದ್ದು ವಿರುದ್ಧ ಮೋದಿ ವಾಗ್ದಾಳಿ

ರೇಣುಕಾಗೆ ಟಾಂಗ್: ರಾಜ್ಯ ಸಭೆಯಲ್ಲಿ ಮೋದಿ ಭಾಷಣಕ್ಕೆ ತೀವ್ರ ರೀತಿಯಲ್ಲಿ ಅಡ್ಡಿ ಪಡಿಸಲು ನಿರ್ಧರಿಸಿದ್ದ ಕಾಂಗ್ರೆಸ್ ನಾಯಕರು ಗದ್ದಲವನ್ನು ನಿರ್ಮಿಸಿದ್ದರು. ಈ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ವಿಚಿತ್ರವಾಗಿ ನಗುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.

pm modi in lok sabha 1 1

ಮೋದಿ ಅವರು ತಮ್ಮ ಭಾಷಣದಲ್ಲಿ 1998 ರಲ್ಲಿ ಅಂದಿನ ಗೃಹಸಚಿವರಾಗಿದ್ದ ಎಲ್ ಕೆ ಅಡ್ವಾನಿ ಅವರು ಸಾರ್ವಜನಿಕ ಗುರುತಿನ ಚೀಟಿಯ (ಆಧಾರ್) ಪರಿಕಲ್ಪನೆ ನೀಡಿದ್ದರು ಎಂಬುದನ್ನು ಉಲ್ಲೇಖಿಸಿದರು. ಈ ಮಾತು ಕೇಳುತ್ತಿದಂತೆ ರೇಣಿಕಾ ಚೌಧರಿ ಅವರು ಜೋರಾಗಿ ನಗಲು ಆರಂಭಿಸಿದರು. ಇದನ್ನು ಕಂಡು ಕಸಿವಿಸಿಗೊಂಡ ಸಭಾಪತಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಏನಾದರೂ ಸಮಸ್ಯೆ ಇದ್ದರೆ ವೈದ್ಯರ ನೆರವು ಪಡೆಯಲು ಸೂಚಿಸಿದ್ದರು. ಈ ವೇಳೆ ಸಭಾಪತಿಗಳನ್ನು ಮಧ್ಯದಲ್ಲೇ ತಡೆದ ಪ್ರಧಾನಿ ಮೋದಿ ಅವರು, ರೇಣುಕಾ ಚೌಧರಿ ಅವರಿಗೆ ಏನನ್ನೂ ಹೇಳಬೇಡಿ. ರಾಮಾಯಣ ಧಾರಾವಾಹಿ ನೋಡುತ್ತಿದ್ದ ಕಾಲದ ನಂತರ ಮೊದಲ ಬಾರಿಗೆ ಇಂಥ ನಗುವನ್ನು ನೋಡುವ ಅವಕಾಶ ಲಭಿಸಿದೆ ಎಂದು ವ್ಯಂಗ್ಯವಾಡಿದ್ದರು. ಮೋದಿ ಮಾತು ಕೇಳಿ ಬಿಜೆಪಿ ಸದಸ್ಯರು ಮೇಜು ಕುಟ್ಟಿ ಕುಟ್ಟಿ ನಕ್ಕಿದ್ದರು. ಮೋದಿ ಅವರ ಈ ಮಾತು ಸದನದಲ್ಲಿದ್ದ ವಿರೋಧಿ ಪಕ್ಷದವರ ಕೆಂಗಣ್ಣಿಗೆ ಗುರಿಯಾಗಿತ್ತು.

ನಂತರ ಪ್ರಧಾನಿಗಳ ಈ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನ. ಇಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ರೇಣುಕಾ ಚೌಧರಿ ಕಿಡಿಕಾರಿದ್ದರು.    ಇದನ್ನೂ ಓದಿ : ಪ್ರಧಾನಿ ಮೋದಿ ಭಾಷಣಕ್ಕೆ ಸಚಿವೆ ಉಮಾಶ್ರೀ ಆಕ್ಷೇಪ !

https://www.youtube.com/watch?v=97AkLw8FYpk

rahul gandhi karnataka 2

TAGGED:congressNew Delhiparliamentprime minister modiPublic TVRahul Gandhispeechಕಾಂಗ್ರೆಸ್ನವದೆಹಲಿಪಬ್ಲಿಕ್ ಟಿವಿಪ್ರಧಾನಿ ಮೋದಿಭಾಷಣರಾಹುಲ್ ಗಾಂಧಿಸಂಸತ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Hi tech thieves arrested for stealing copper wire while wearing BSNL uniforms bengaluru Police
Bengaluru City

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌

Public TV
By Public TV
5 minutes ago
Public TV Vidhyapeeta
Bengaluru City

ಪಬ್ಲಿಕ್ ಟಿವಿ ‘ವಿದ್ಯಾಪೀಠʼದಲ್ಲಿ ಪಿಯುಸಿ 90% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ

Public TV
By Public TV
19 minutes ago
nicolas maduro
Latest

ಮಡುರೊ ಬಂಧನಕ್ಕೆ ಮುನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
28 minutes ago
BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
2 hours ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
3 hours ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?