Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5 -2 ಕೋಟಿ ರೂ.ನಷ್ಟಕ್ಕೆ ಹೊಣೆ ಯಾರು? – ಬಿಜೆಪಿ, ಕಾಂಗ್ರೆಸ್‍ನ್ನು ತಿವಿದ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5 -2 ಕೋಟಿ ರೂ.ನಷ್ಟಕ್ಕೆ ಹೊಣೆ ಯಾರು? – ಬಿಜೆಪಿ, ಕಾಂಗ್ರೆಸ್‍ನ್ನು ತಿವಿದ ಎಚ್‍ಡಿಕೆ

Karnataka

ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5 -2 ಕೋಟಿ ರೂ.ನಷ್ಟಕ್ಕೆ ಹೊಣೆ ಯಾರು? – ಬಿಜೆಪಿ, ಕಾಂಗ್ರೆಸ್‍ನ್ನು ತಿವಿದ ಎಚ್‍ಡಿಕೆ

Public TV
Last updated: February 18, 2022 10:05 am
Public TV
Share
2 Min Read
Assembly
SHARE

ಬೆಂಗಳೂರು: ಯಾವ ಪುರುಷಾರ್ಥಕ್ಕೆ ಈ ಅಧಿವೇಶನ ನಡೆಯುತ್ತಿದೆ. ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಹೊಣೆ ಯಾರು ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

HDK 1

ಟ್ವೀಟ್‍ನಲ್ಲಿ ಏನಿದೆ?:
“ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.” ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ಎನ್ನುವಂತಾಗಿದೆ. ರಾಜಕೀಯಕೋಸ್ಕರ ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ‘ರಾಜಕೀಯ ಪ್ರತಿಷ್ಠೆ’ಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ. ‘ಪ್ರಜಾಪ್ರಭುತ್ವಕ್ಕೆ ಗ್ರಹಣ’ ಹಿಡಿಸುವ ಕೆಲಸ ನಡೆದಿದೆ.  ಇದನ್ನೂ ಓದಿ: ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್‍ಡಿಕೆ

"ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ."

ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್‌ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; "ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೊಸ್ಕರವೇ" ಎನ್ನುವಂತಾಗಿದೆ. 1/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 18, 2022

ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ‘ಕಾಲ ಕಸ’ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?. ಕೋವಿಡ್’ನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ?. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗಕ್ಕೆ ಸಮಿತಿ ರಚನೆ: ಬೊಮ್ಮಾಯಿ

PARISHAD 1

ಕಲಾಪಕ್ಕೆ ‘ಜನಪರ ಅಜೆಂಡಾ’ ಇರಬೇಕೆ ವಿನಾ ‘ಚುನಾವಣೆ ಅಜೆಂಡಾ’ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ‘ಮತ ಗಳಿಕೆಗೆ ಗುರಾಣಿ’ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ’ಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ. ಜನರು ಕಷ್ಟದಲ್ಲಿದ್ದಾರೆ. ಕೋವಿಡ್’ನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ.

TAGGED:bjpcongressKumaraswamyಅಧಿವೇಶನಎಚ್ ಡಿ ಕುಮಾರಸ್ವಾಮಿಕಂಗ್ರೆಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows
Rakshita Shetty 1
ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲ ಸಿಕ್ಕಿದೆ, ನಾನೇ ವಿನ್ನರ್: ರಕ್ಷಿತಾ ಶೆಟ್ಟಿ
Cinema Latest Main Post Sandalwood Top Stories
gilli nata hd kumaraswamy
ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿಗೆ ಅಭಿನಂದನೆ: ಬಿಗ್‌ ಬಾಸ್‌ ವಿನ್ನರ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ವಿಶ್‌
Bengaluru City Cinema Latest Top Stories TV Shows
gilli nata 4
ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌
Cinema Latest Main Post TV Shows

You Might Also Like

Mysuru 1
Districts

ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ – 20 ಎಕ್ರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

Public TV
By Public TV
25 minutes ago
hosur airport
Latest

ತ.ನಾಡು ಸರ್ಕಾರಕ್ಕೆ ಹಿನ್ನಡೆ; ಹೊಸೂರಿನಲ್ಲಿ ಏರ್‌ಪೋರ್ಟ್‌ ಸ್ಥಾಪಿಸುವ ಪ್ರಸ್ತಾವನೆ ತಿರಸ್ಕಾರ

Public TV
By Public TV
42 minutes ago
Hanumanth
Districts

ರಾಜಕಾರಣಿಗಳು ಕಾಲಿಗೆ ಬಿದ್ರೂ ಮತ ಹಾಕಲ್ಲ, ಕೋಟ್ಯಂತರ ಜನ ವೋಟ್ ಮಾಡಿ ಗಿಲ್ಲಿಯನ್ನು ಗೆಲ್ಲಿಸಿದ್ದಾರೆ: ಹನುಮಂತ

Public TV
By Public TV
1 hour ago
Ashok Nagar Road Accident
Bengaluru City

ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ – ತಾಯಿ, ಮಗ ಸಾವು

Public TV
By Public TV
3 hours ago
spain train accident
Latest

ಸ್ಪೇನ್‌ನಲ್ಲಿ 2 ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ; 21 ಮಂದಿ ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
3 hours ago
Bigg Boss Gilli
Bengaluru City

`ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?