Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಸರಿ, ಕುಂಕುಮ ಕಂಡ್ರೆ ಆಗಲ್ಲ; ಕಾಂಗ್ರೆಸ್‌ನಿಂದಲೇ ಮತಾಂತರಕ್ಕೆ ಕುಮ್ಮಕ್ಕು – ಸಿ.ಟಿ ರವಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕೇಸರಿ, ಕುಂಕುಮ ಕಂಡ್ರೆ ಆಗಲ್ಲ; ಕಾಂಗ್ರೆಸ್‌ನಿಂದಲೇ ಮತಾಂತರಕ್ಕೆ ಕುಮ್ಮಕ್ಕು – ಸಿ.ಟಿ ರವಿ ಕಿಡಿ

Bellary

ಕೇಸರಿ, ಕುಂಕುಮ ಕಂಡ್ರೆ ಆಗಲ್ಲ; ಕಾಂಗ್ರೆಸ್‌ನಿಂದಲೇ ಮತಾಂತರಕ್ಕೆ ಕುಮ್ಮಕ್ಕು – ಸಿ.ಟಿ ರವಿ ಕಿಡಿ

Public TV
Last updated: November 20, 2022 10:12 pm
Public TV
Share
2 Min Read
CT RAVI 4
SHARE

ಬಳ್ಳಾರಿ: ಕಾಂಗ್ರೆಸ್ (Congress) ನವರಿಗೆ ಕುಂಕುಮ, ಕೇಸರಿ ಕಂಡರೆ ಆಗಲ್ಲ. ಏಕೆಂದರೆ ಅದು ಮತಾಂತರಕ್ಕೆ ಕುಮ್ಮಕ್ಕು ನೀಡುವ ಪಕ್ಷ. ಅಂತಹವರಿಗೆ ಮತ ಹಾಕಬೇಡಿ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಕರೆ ನೀಡಿದ್ದಾರೆ.

ರಾಮ ಕಾಲ್ಪನಿಕ ವ್ಯಕ್ತಿ ಎಂದಿತ್ತು ಕಾಂಗ್ರೆಸ್. ರಾಮ ಇಲ್ಲ ಅಂದ್ರೆ ರಾಮಾಯಣ ಇಲ್ಲ, ಆಂಜಯನೇಯ ಇಲ್ಲ. ತಳಬುಡ ಇಲ್ಲದೆ ಪ್ರಶ್ನೆ ಮಾಡೋದು ಕಾಂಗ್ರೆಸ್‌ನ ಸಂಸ್ಕಾರ. ವೀರ ಮದಕರಿಯನ್ನು ಕೊಂದದ್ದು ಕಾಂಗ್ರೆಸ್ ಪೂಜಿಸುವ ಟಿಪ್ಪುವಿನ ಅಪ್ಪ.

– ಶ್ರೀ @CTRavi_BJP, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ #BJPNavashaktiSamavesha pic.twitter.com/GMxb0pXQhn

— BJP Karnataka (@BJP4Karnataka) November 20, 2022

ಗಣಿ ನಾಡು ಬಳ್ಳಾರಿಯಲ್ಲಿಂದು (Ballari) ನಡೆದ ಬಿಜೆಪಿಯ ಎಸ್ಟಿ ನವಶಕ್ತಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಶಿವನ ಆವಾಸ ಸ್ಥಾನವಾದ ಕಪಾಲಿ ಬೆಟ್ಟವನ್ನು ಕೆಪಿಸಿಸಿ (KPCC) ಅಧ್ಯಕ್ಷರು ಕ್ರಿಸ್ತನ ಬೆಟ್ಟ ಮಾಡಲು ಹೊರಟರು. ಇದರ ಪರಿಣಾಮ ಅವರಿಗೆ ಉನ್ನತ ಹುದ್ದೆ ಸಿಕ್ಕಿತು. ಕಾಂಗ್ರೆಸ್ ನವರಿಗೆ ಕುಂಕುಮ, ಕೇಸರಿ ಕಂಡರೆ ಆಗಲ್ಲ. ಅಂಥವರಿಗೆ ಮತ ಹಾಕಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಶೆಟ್ಟಿ ಸಹೋದರಿಯ ಕೈ ಹಿಡಿದ ತೆಲುಗಿನ ನಟ ನಾಗ ಶೌರ್ಯ

BJP ST PROGRAMME

ನಮ್ಮ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎಂದು ಹೇಳುತ್ತಾರೆ. ಮತಾಂತರಕ್ಕೆ ಕುಮ್ಮಕ್ಕು ನೀಡುವ ಪಕ್ಷ ಕಾಂಗ್ರೆಸ್. ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದು ಕಾಂಗ್ರೆಸ್. ಹನುಮಂತನ ಅಸ್ತಿತ್ವವನ್ನೂ ಪ್ರಶ್ನಿಸಿತು. ರಾಮಾಯಣವನ್ನೇ ಕಾಲ್ಪನಿಕ ಎಂದು ಹೇಳಿತು. ಮತ್ತೊಬ್ಬ ಹಿಂದೂ ಎಂದರೆ ಕೆಟ್ಟ ಶಬ್ದ ಎಂದು ಹೇಳ್ತಾನೆ. ವಿಜಯನಗರ ಸಾಮ್ರಾಜ್ಯ ಸ್ಥಾಪಿಸುವಲ್ಲಿ ನಾಯಕ ಸಮುದಾಯದ ಪಾತ್ರ ದೊಡ್ಡದಿದೆ. ಕಾಂಗ್ರೆಸ್ ಇಂದು ಗಂಡುಗಲಿ ಕುಮಾರರಾಮ, ಮದಕರಿ ನಾಯಕನ ವಿರುದ್ಧ ನಿಂತಿದೆ. ಮದಕರಿ ನಾಯಕನನ್ನು ಮೋಸದಿಂದ ಕೊಂದ ಟಿಪ್ಪುವಿನ (Tipu Sultan) ಪರ ಕಾಂಗ್ರೆಸ್ ಇದೆ. ಇಂತಹವರಿಗೆ ಮತ ಹಾಕಬೇಕೆ ಎಂದು ಯೋಚಿಸುವಂತೆ ಸಲಹೆ ನೀಡಿದ್ದಾರೆ.

BJP ST PROGRAMME 3

ಕಾಂಗ್ರೆಸ್ ನವರಿಗೆ ಕೇಸರಿ, ಕುಂಕುಮ ಕಂಡರೆ ಆಗಲ್ಲ. ಹಿಂದೂ ಶಬ್ದ ಕೇಳಿದರೆ ಆಗಲ್ಲ. ಇಂತಹ ಪಕ್ಷಕ್ಕೆ ಉತ್ತರ ಪ್ರದೇಶದಲ್ಲಿ ಠೇವಣಿ ಕಳೆದುಕೊಳ್ಳುವಂತೆ ಅಲ್ಲಿನ ಜನ ಉತ್ತರ ನೀಡಿದ್ದಾರೆ. ರಾಮನ ಜೊತೆಗೆ ಹನುಮ ಇದ್ದಂತೆ ಉತ್ತರ ಪ್ರದೇಶದ ರಾಮ ಕರ್ನಾಟಕದ ಹನುಮ ಜೊತೆ ಇರಬೇಕು. ಅಲ್ಲಿ ಬಿಜೆಪಿ ಸರ್ಕಾರ ಇರುವಂತೆ ಬರುವ ದಿನಗಳಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳುವಂತೆ ಮಾಡಿ ಬಿಜೆಪಿಗೆ ಅಧಿಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

BJP ST PROGRAMME 2

ರಾಹುಲ್ ಗಾಂಧಿಯದ್ದು ಐರನ್ ಲೆಗ್: ರಾಹುಲ್ ಗಾಂಧಿ (Rahul Gandhi) ಯಾತ್ರೆ ಮಾಡಿದ ಪರಿಣಾಮ ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಗೆದ್ದಿದೆ. ರಾಹುಲ್ ಹೋದೆಡೆ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಅವರದು ಐರನ್ ಲೆಗ್ ಎಂದು ಲೇವಡಿ ಮಾಡಿದ್ರು. ಇದನ್ನೂ ಓದಿ: ಗೆಳತಿ ಕೊಂದು, ಮೃತದೇಹವನ್ನು 4 ದಿನ ಮೆಡಿಕಲ್ ಸ್ಟೋರ್‌ನಲ್ಲೇ ಇಟ್ಕೊಂಡಿದ್ದ ಕಿಲ್ಲರ್

ಯಾವ ಸರ್ಕಾರಗಳು ಸಮುದಾಯದ ಕೂಗು ಕೇಳಿಸಿಕೊಳ್ಳದೇ ಮೀಸಲಾತಿಯನ್ನು (SCST Reservation) ಹೆಚ್ಚಿಸಲಿಲ್ಲ. ಆದರೆ ಆ ಕೆಲಸ ಮಾಡಿದ್ದು ಬಿಜೆಪಿ. ನಮ್ಮ ಪಕ್ಷ ಎಸ್ಟಿ ಸಮುದಾಯದ ಮಹಿಳೆಯನ್ನ ರಾಷ್ಟ್ರಪತಿಯನ್ನಾಗಿ ಮಾಡಿದೆ. ಕಾಂಗ್ರೆಸ್ ಸೇರಿ ವಿಪಕ್ಷಗಳು ಬಿಜೆಪಿ ದಲಿತ ವಿರೋಧಿ ಎಂದು ಆರೋಪಿಸಿದವು. ಆದರೆ ಅವರೆಂದಿಗೂ ಮೀಸಲಾತಿ ಹೆಚ್ಚಿಸಲಿಲ್ಲ. ಈ ಸಮುದಾಯಗಳನ್ನು ಎಂದಿಗೂ ಅಭಿವೃದ್ಧಿಯಾಗಲು ಬಿಡಲ್ಲ. ಆದರೆ ದಲಿತ, ಹಿಂದುಳಿದ ಸಮುದಾಯಗಳ ಪರ ಇರೋದು ಬಿಜೆಪಿ ಎಂದು ಬೀಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpcongressconversionCT RaviDK ShivakumarRahul Gandhisiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಮತಾಂತರರಾಹುಲ್‍ಗಾಂಧಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
2 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
2 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
2 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
2 hours ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
3 hours ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?