Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಕೇಸರಿ, ಕುಂಕುಮ ಕಂಡ್ರೆ ಆಗಲ್ಲ; ಕಾಂಗ್ರೆಸ್‌ನಿಂದಲೇ ಮತಾಂತರಕ್ಕೆ ಕುಮ್ಮಕ್ಕು – ಸಿ.ಟಿ ರವಿ ಕಿಡಿ

Public TV
Last updated: November 20, 2022 10:12 pm
Public TV
Share
2 Min Read
CT RAVI 4
SHARE

ಬಳ್ಳಾರಿ: ಕಾಂಗ್ರೆಸ್ (Congress) ನವರಿಗೆ ಕುಂಕುಮ, ಕೇಸರಿ ಕಂಡರೆ ಆಗಲ್ಲ. ಏಕೆಂದರೆ ಅದು ಮತಾಂತರಕ್ಕೆ ಕುಮ್ಮಕ್ಕು ನೀಡುವ ಪಕ್ಷ. ಅಂತಹವರಿಗೆ ಮತ ಹಾಕಬೇಡಿ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಕರೆ ನೀಡಿದ್ದಾರೆ.

ರಾಮ ಕಾಲ್ಪನಿಕ ವ್ಯಕ್ತಿ ಎಂದಿತ್ತು ಕಾಂಗ್ರೆಸ್. ರಾಮ ಇಲ್ಲ ಅಂದ್ರೆ ರಾಮಾಯಣ ಇಲ್ಲ, ಆಂಜಯನೇಯ ಇಲ್ಲ. ತಳಬುಡ ಇಲ್ಲದೆ ಪ್ರಶ್ನೆ ಮಾಡೋದು ಕಾಂಗ್ರೆಸ್‌ನ ಸಂಸ್ಕಾರ. ವೀರ ಮದಕರಿಯನ್ನು ಕೊಂದದ್ದು ಕಾಂಗ್ರೆಸ್ ಪೂಜಿಸುವ ಟಿಪ್ಪುವಿನ ಅಪ್ಪ.

– ಶ್ರೀ @CTRavi_BJP, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ #BJPNavashaktiSamavesha pic.twitter.com/GMxb0pXQhn

— BJP Karnataka (@BJP4Karnataka) November 20, 2022

ಗಣಿ ನಾಡು ಬಳ್ಳಾರಿಯಲ್ಲಿಂದು (Ballari) ನಡೆದ ಬಿಜೆಪಿಯ ಎಸ್ಟಿ ನವಶಕ್ತಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಶಿವನ ಆವಾಸ ಸ್ಥಾನವಾದ ಕಪಾಲಿ ಬೆಟ್ಟವನ್ನು ಕೆಪಿಸಿಸಿ (KPCC) ಅಧ್ಯಕ್ಷರು ಕ್ರಿಸ್ತನ ಬೆಟ್ಟ ಮಾಡಲು ಹೊರಟರು. ಇದರ ಪರಿಣಾಮ ಅವರಿಗೆ ಉನ್ನತ ಹುದ್ದೆ ಸಿಕ್ಕಿತು. ಕಾಂಗ್ರೆಸ್ ನವರಿಗೆ ಕುಂಕುಮ, ಕೇಸರಿ ಕಂಡರೆ ಆಗಲ್ಲ. ಅಂಥವರಿಗೆ ಮತ ಹಾಕಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಭಿಷೇಕ್ ಶೆಟ್ಟಿ ಸಹೋದರಿಯ ಕೈ ಹಿಡಿದ ತೆಲುಗಿನ ನಟ ನಾಗ ಶೌರ್ಯ

BJP ST PROGRAMME

ನಮ್ಮ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎಂದು ಹೇಳುತ್ತಾರೆ. ಮತಾಂತರಕ್ಕೆ ಕುಮ್ಮಕ್ಕು ನೀಡುವ ಪಕ್ಷ ಕಾಂಗ್ರೆಸ್. ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದು ಕಾಂಗ್ರೆಸ್. ಹನುಮಂತನ ಅಸ್ತಿತ್ವವನ್ನೂ ಪ್ರಶ್ನಿಸಿತು. ರಾಮಾಯಣವನ್ನೇ ಕಾಲ್ಪನಿಕ ಎಂದು ಹೇಳಿತು. ಮತ್ತೊಬ್ಬ ಹಿಂದೂ ಎಂದರೆ ಕೆಟ್ಟ ಶಬ್ದ ಎಂದು ಹೇಳ್ತಾನೆ. ವಿಜಯನಗರ ಸಾಮ್ರಾಜ್ಯ ಸ್ಥಾಪಿಸುವಲ್ಲಿ ನಾಯಕ ಸಮುದಾಯದ ಪಾತ್ರ ದೊಡ್ಡದಿದೆ. ಕಾಂಗ್ರೆಸ್ ಇಂದು ಗಂಡುಗಲಿ ಕುಮಾರರಾಮ, ಮದಕರಿ ನಾಯಕನ ವಿರುದ್ಧ ನಿಂತಿದೆ. ಮದಕರಿ ನಾಯಕನನ್ನು ಮೋಸದಿಂದ ಕೊಂದ ಟಿಪ್ಪುವಿನ (Tipu Sultan) ಪರ ಕಾಂಗ್ರೆಸ್ ಇದೆ. ಇಂತಹವರಿಗೆ ಮತ ಹಾಕಬೇಕೆ ಎಂದು ಯೋಚಿಸುವಂತೆ ಸಲಹೆ ನೀಡಿದ್ದಾರೆ.

BJP ST PROGRAMME 3

ಕಾಂಗ್ರೆಸ್ ನವರಿಗೆ ಕೇಸರಿ, ಕುಂಕುಮ ಕಂಡರೆ ಆಗಲ್ಲ. ಹಿಂದೂ ಶಬ್ದ ಕೇಳಿದರೆ ಆಗಲ್ಲ. ಇಂತಹ ಪಕ್ಷಕ್ಕೆ ಉತ್ತರ ಪ್ರದೇಶದಲ್ಲಿ ಠೇವಣಿ ಕಳೆದುಕೊಳ್ಳುವಂತೆ ಅಲ್ಲಿನ ಜನ ಉತ್ತರ ನೀಡಿದ್ದಾರೆ. ರಾಮನ ಜೊತೆಗೆ ಹನುಮ ಇದ್ದಂತೆ ಉತ್ತರ ಪ್ರದೇಶದ ರಾಮ ಕರ್ನಾಟಕದ ಹನುಮ ಜೊತೆ ಇರಬೇಕು. ಅಲ್ಲಿ ಬಿಜೆಪಿ ಸರ್ಕಾರ ಇರುವಂತೆ ಬರುವ ದಿನಗಳಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳುವಂತೆ ಮಾಡಿ ಬಿಜೆಪಿಗೆ ಅಧಿಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

BJP ST PROGRAMME 2

ರಾಹುಲ್ ಗಾಂಧಿಯದ್ದು ಐರನ್ ಲೆಗ್: ರಾಹುಲ್ ಗಾಂಧಿ (Rahul Gandhi) ಯಾತ್ರೆ ಮಾಡಿದ ಪರಿಣಾಮ ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಗೆದ್ದಿದೆ. ರಾಹುಲ್ ಹೋದೆಡೆ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಅವರದು ಐರನ್ ಲೆಗ್ ಎಂದು ಲೇವಡಿ ಮಾಡಿದ್ರು. ಇದನ್ನೂ ಓದಿ: ಗೆಳತಿ ಕೊಂದು, ಮೃತದೇಹವನ್ನು 4 ದಿನ ಮೆಡಿಕಲ್ ಸ್ಟೋರ್‌ನಲ್ಲೇ ಇಟ್ಕೊಂಡಿದ್ದ ಕಿಲ್ಲರ್

ಯಾವ ಸರ್ಕಾರಗಳು ಸಮುದಾಯದ ಕೂಗು ಕೇಳಿಸಿಕೊಳ್ಳದೇ ಮೀಸಲಾತಿಯನ್ನು (SCST Reservation) ಹೆಚ್ಚಿಸಲಿಲ್ಲ. ಆದರೆ ಆ ಕೆಲಸ ಮಾಡಿದ್ದು ಬಿಜೆಪಿ. ನಮ್ಮ ಪಕ್ಷ ಎಸ್ಟಿ ಸಮುದಾಯದ ಮಹಿಳೆಯನ್ನ ರಾಷ್ಟ್ರಪತಿಯನ್ನಾಗಿ ಮಾಡಿದೆ. ಕಾಂಗ್ರೆಸ್ ಸೇರಿ ವಿಪಕ್ಷಗಳು ಬಿಜೆಪಿ ದಲಿತ ವಿರೋಧಿ ಎಂದು ಆರೋಪಿಸಿದವು. ಆದರೆ ಅವರೆಂದಿಗೂ ಮೀಸಲಾತಿ ಹೆಚ್ಚಿಸಲಿಲ್ಲ. ಈ ಸಮುದಾಯಗಳನ್ನು ಎಂದಿಗೂ ಅಭಿವೃದ್ಧಿಯಾಗಲು ಬಿಡಲ್ಲ. ಆದರೆ ದಲಿತ, ಹಿಂದುಳಿದ ಸಮುದಾಯಗಳ ಪರ ಇರೋದು ಬಿಜೆಪಿ ಎಂದು ಬೀಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpcongressconversionCT RaviDK ShivakumarRahul Gandhisiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಮತಾಂತರರಾಹುಲ್‍ಗಾಂಧಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Prathap Simha
Districts

ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ

Public TV
By Public TV
4 hours ago
Shubman Gill Akash Deep
Cricket

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

Public TV
By Public TV
4 hours ago
yathindra siddaramaiah
Districts

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ

Public TV
By Public TV
5 hours ago
Shubman Gill Team India
Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
By Public TV
5 hours ago
Ramya 1
Cinema

ನಾನು ಬಾಸ್ಕೆಟ್‌ಬಾಲ್ ಪ್ಲೇಯರ್, ಸ್ಪೋರ್ಟ್ಸ್‌ಗೆ ಹೈಟ್ ಮ್ಯಾಟರ್ ಆಗಲ್ಲ: ರಮ್ಯಾ

Public TV
By Public TV
5 hours ago
Akash Deep 1
Cricket

ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್- ಭಾರತಕ್ಕೆ 336 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?