Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ

Bengaluru City

ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ

Public TV
Last updated: September 8, 2022 8:40 am
Public TV
Share
3 Min Read
bjp 2
SHARE

ಬೆಂಗಳೂರು: ವರುಣನ ಆರ್ಭಟಕ್ಕೆ ಬೆಂಗಳೂರಿನ ಸ್ಥಿತಿ ಅಧೋಗತಿ ತಲುಪಿದೆ. ಈ ನಡುವೆ `ಬೆಂಗಳೂರು ರಕ್ಷಿಸಬೇಕಾದ ಬೆಂಗಳೂರು ಸಚಿವರು ಕಾಣೆಯಾಗಿದ್ದಾರೆ’ ಎಂದು ಮಿಸ್ಸಿಂಗ್ ಮಿನಿಸ್ಟರ್ಸ್ ಹ್ಯಾಷ್‍ಟ್ಯಾಗ್‍ನಡಿ ಬಿಜೆಪಿ ಸಚಿವರು, ಸಂಸದರ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.

congress flag

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ಮಿಂಗ್ ಮಾಡುತ್ತಿದ್ದರು. ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ. ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ ಎಂದು ವ್ಯಂಗ್ಯವಾಡಿದ್ದಾರೆ.

ಸಚಿವ @mla_sudhakar ಅವರು
ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು.

ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ.

ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ! #MissingMinisters#BJPBarshtotsava pic.twitter.com/bLfmTrbqR6

— Karnataka Congress (@INCKarnataka) September 7, 2022

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ. ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಆರಗ ಜ್ಞಾನೇಂದ್ರ ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ.

ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ @JnanendraAraga ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ!?#MissingMinisters#BJPBrashtotsava pic.twitter.com/zB3SAR3s6Q

— Karnataka Congress (@INCKarnataka) September 7, 2022

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ ಆರ್. ಅಶೋಕ್ ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ. ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್‍ಗಳಿಗೆ ಕ್ರಿಯಾಶೀಲರಾಗುತ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಹಾ ಮಳೆಗೆ ವ್ಯಂಗ್ಯ – #LeaveBengaluru ಅಭಿಯಾನ ಆರಂಭಿಸಿದ ಕನ್ನಡಿಗರು

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ @RAshokaBJP ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ.

ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್‌ಗಳಿಗೆ ಕ್ರಿಯಾಶೀಲರಾಗ್ತಾರೆ!#MissingMinisters#BJPBrashtotsava pic.twitter.com/aDJEgsG2XV

— Karnataka Congress (@INCKarnataka) September 7, 2022

ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ? ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ ‘ನಾನೇ ಸಿಎಂ’ ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ. “ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ” ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು ಡಾ. ಅಶ್ವಥ್‍ನಾರಾಯಣ್ ಅವರೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ?

ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ 'ನಾನೇ ಸಿಎಂ' ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ.

"ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ" ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು @drashwathcn ಅವರೇ?#MissingMinisters#BJPBrashtotsava pic.twitter.com/enuFxpk5tY

— Karnataka Congress (@INCKarnataka) September 7, 2022

ಸಂಸದ ತೇಜಸ್ವಿ ಸೂರ್ಯ ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ. ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ. ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ ಎಂದು ಕಾಲೆಳೆದಿದ್ದಾರೆ.

ಸಂಸದ @Tejasvi_Surya ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ!

ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ.

ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ!#MissingMinisters#BJPBrashtotsava pic.twitter.com/gSoJ4eDK5s

— Karnataka Congress (@INCKarnataka) September 7, 2022

ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ ಎಸ್.ಟಿ. ಸೋಮಶೇಖರ್ ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ. ಜನತೆ ಹುಡುಕುತ್ತಿದ್ದಾರೆ. ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ. ಸಚಿವರೇ ಜನರತ್ತ ನೋಡುವುದು ಯಾವಾಗ ಎಂದಿದ್ದಾರೆ.

ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ @STSomashekarMLA ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ.
ಜನತೆ ಹುಡುಕುತ್ತಿದ್ದಾರೆ.

ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ!

ಸಚಿವರೇ ಜನರತ್ತ ನೋಡುವುದು ಯಾವಾಗ?#MissingMinisters#BJPBrashtotsava pic.twitter.com/WJ4wCN2VCS

— Karnataka Congress (@INCKarnataka) September 7, 2022

ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ? ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ? ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸೋತಿದ್ದಕ್ಕೆ ಕ್ರೀಡಾಂಗಣದಲ್ಲಿ ಅಫ್ಘಾನ್‌ ಅಭಿಮಾನಿಗಳ ಹುಚ್ಚಾಟ – ಚಯರ್‌ನಲ್ಲೇ ಪಾಕಿಗಳ ಮೇಲೆ ಹಲ್ಲೆ

ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ @VSOMANNA_BJP ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ?

ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ?

ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ?#MissingMinisters#BJPBrashtotsava pic.twitter.com/oLWZvMq5AM

— Karnataka Congress (@INCKarnataka) September 7, 2022

ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ ಗೋಪಾಲಯ್ಯ.ಕೆ ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ. ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಾಪತ್ತೆಯಾಗಿದ್ದೆಲ್ಲಿ? ಸಿಎಂ ಸಚಿವರೆಲ್ಲರನ್ನೂ ‘ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ’ ಎಂಬಂತೆ ಬಿಟ್ಟಿದ್ದಾರೆಯೇ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ @GopalaiahK ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ.

ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಪತ್ತೆಯಾಗಿದ್ದೆಲ್ಲಿ?

ಸಿಎಂ ಸಚಿವರೆಲ್ಲರನ್ನೂ 'ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ' ಎಂಬಂತೆ ಬಿಟ್ಟಿದ್ದಾರೆಯೇ?!#MissingMinisters#BJPBrashtotsava pic.twitter.com/B2gmuvoqUV

— Karnataka Congress (@INCKarnataka) September 7, 2022

ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ ಬೆಂಗಳೂರಿನ ಸಚಿವರಾದ ಭೈರತಿ ಬಸರಾಜ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ. ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು? ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ ಎಂದು ಹರಿಹಾಯ್ದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurubjpcongressraintweetಕಾಂಗ್ರೆಸ್ಟ್ವೀಟ್ಬಿಜೆಪಿಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood
Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories
Daali Dhananjaya 1
ನನ್ನ ಆಹಾರ ನನ್ನ ಚಾಯ್ಸ್, ಸಮುದಾಯ ಎಳೆದು ತಂದಿದ್ದು ಬಹಳ ಬೇಜಾರಾಯ್ತು: ಡಾಲಿ ಧನಂಜಯ್
Bengaluru City Cinema Districts Karnataka Latest Main Post Sandalwood

You Might Also Like

CJ Roy 5
Bengaluru City

ಎದೆಯ ಮೇಲೆ ಗನ್‌ ಇಟ್ಟು ಟ್ರಿಗರ್ ಪಾಯಿಂಟ್ ಒತ್ತಿ ರಾಯ್ ಆತ್ಮಹತ್ಯೆ – ಮರಣೋತ್ತರ ಪರೀಕ್ಷೆಯಲ್ಲಿ ದೃಢ

Public TV
By Public TV
6 minutes ago
Sharad Pawar Ajit Pawar
Latest

NCP ಬಣಗಳ ವಿಲೀನ ನಿರ್ಧಾರವನ್ನ ಅಜಿತ್‌ ಪವಾರ್‌ ಫೆ.12ಕ್ಕೆ ಪ್ರಕಟಿಸಬೇಕಿತ್ತು: ಶರದ್ ಪವಾರ್

Public TV
By Public TV
10 minutes ago
tumakuru rural PSI
Crime

40,000 ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
58 minutes ago
Bidar Explosion Pic
Bidar

ಬೀದರ್‌ | ಅನುಮಾನಾಸ್ಪದ ವಸ್ತು ಸ್ಫೋಟ – ಬಾಲಕ ಸೇರಿ ಮೂವರ ಸ್ಥಿತಿ ಗಂಭೀರ

Public TV
By Public TV
59 minutes ago
drug godown seized in mysuru uttar pradesh couple detained
Crime

ಮೈಸೂರಲ್ಲಿ ಡ್ರಗ್ಸ್‌ ಗೋಡೌನ್‌ ಜಪ್ತಿ – ಉತ್ತರ ಪ್ರದೇಶ ಮೂಲದ ಖತರ್ನಾಕ್ ದಂಪತಿ ವಶಕ್ಕೆ

Public TV
By Public TV
2 hours ago
RCOM Punit Garg
Latest

40,000 ಕೋಟಿ ವಂಚನೆ; RCOM ಮಾಜಿ ಅಧ್ಯಕ್ಷನ ಬಂಧಿಸಿದ ಇ.ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?