Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಗೆಲುವಿನಿಂದ ಕಾಂಗ್ರೆಸ್ಸಿಗೆ ದೇಶದಲ್ಲೇ ಹೊಸ ಶಕ್ತಿ ಬರುತ್ತೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕರ್ನಾಟಕದ ಗೆಲುವಿನಿಂದ ಕಾಂಗ್ರೆಸ್ಸಿಗೆ ದೇಶದಲ್ಲೇ ಹೊಸ ಶಕ್ತಿ ಬರುತ್ತೆ: ಸಿಎಂ

Bellary

ಕರ್ನಾಟಕದ ಗೆಲುವಿನಿಂದ ಕಾಂಗ್ರೆಸ್ಸಿಗೆ ದೇಶದಲ್ಲೇ ಹೊಸ ಶಕ್ತಿ ಬರುತ್ತೆ: ಸಿಎಂ

Public TV
Last updated: February 10, 2018 4:44 pm
Public TV
Share
3 Min Read
CM 5
SHARE

ಬಳ್ಳಾರಿ: ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ದೇಶದಲ್ಲಿ ಕಾಂಗ್ರೆಸ್ ಹೊಸ ಶಕ್ತಿ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಪೇಟೆಯಲ್ಲಿ ನಡೆದ ಜನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಗೆಲ್ಲುವ ಮೂಲಕ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯಾಗಿ ಮಾಡಬೇಕಿದೆ. ಇದಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ಗೆಲುವು ನಾಂದಿಯಾಗಲಿದೆ ಎಂದರು.

ಭ್ರಷ್ಟಾಚಾರಿಗಳಾದ ಬಿಎಸ್ ಯಡಿಯೂರಪ್ಪ, ಕೃಷ್ಣಯ್ಯ ಶೆಟ್ಟಿ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ನಮ್ಮ ಸರ್ಕಾರವನ್ನು 10% ಕಮಿಷನ್ ಸರ್ಕಾರ ಎಂದ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು. ದೇಶದ ಯಾವುದೇ ನಾಯಕರು ಪ್ರಧಾನಿ ಮೋದಿ ಅವರ ರೀತಿ ಭಾಷಣ ಮಾಡಿರಲಿಲ್ಲ. ಅವರು ಒಂದು ಪಕ್ಷದ ನಾಯಕರಾಗಿಯೂ ಮಾತನಾಡಿಲಿಲ್ಲ. ತಾವು ಪ್ರಧಾನಿ ಎಂಬುದನ್ನು ಮರೆತು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.

BLY KHARGE 4 1

ಅರಮನೆ ಮೈದಾನದಲ್ಲಿ ಮಾತನಾಡಿದ ಪ್ರಧಾನಿಗಳು ಮಹದಾಯಿ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡಲಿಲ್ಲ. ಸರ್ವಪಕ್ಷ ನಿಯೋಗ ಪ್ರಧಾನಿ ಬಳಿಗೆ ಕರೆದುಕೊಂಡು ಹೋಗಿದ್ದೇವು. ಆದರೆ ಅವರು ಮಧ್ಯಸ್ಥಿಕೆಗೆ ಒಪ್ಪಲಿಲ್ಲ. ಹೀಗಾಗಿ ರಾಜ್ಯದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿಕೊಂಡರು.

ಬಳ್ಳಾರಿ ಹೊಸಪೇಟೆ ಐತಿಹಾಸಿಕ ಸ್ಥಳ. ಹಂಪಿ ವಿಜಯನಗರದ ಅರಸರ ರಾಜಧಾನಿಯಾಗಿತ್ತು. ಶ್ರೀಕೃಷ್ಣದೇವರಾಯರು ಇತಿಹಾಸದಲ್ಲಿ ಸ್ಮರಣೀಯ ವ್ಯಕ್ತಿ. ಅವರ ಆಡಳಿತದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿತ್ತು. ಈ ಪ್ರದೇಶದಿಂದಲೇ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿ ಬಂದಿದ್ದಾರೆ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದು 4 ವರ್ಷ 9 ತಿಂಗಳಾಗಿದೆ. ಜನಪರ ಆಡಳಿತ ಕೊಟ್ಟಿದ್ದೇವೆ. ಪ್ರಣಾಳಿಕೆಯ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದರು.

CM 2

ನಮ್ಮ ಸರ್ಕಾರದ ಕಾರ್ಯಕ್ರಮಗಳು ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಆರು ಕೋಟಿ ಜನರು ಒಂದಲ್ಲ ಒಂದು ರೀತಿ ಸರ್ಕಾರದ ಯಾವುದಾದರೊಂದು ಯೋಜನೆಯ ಫಲ ಪಡೆದಿದ್ದಾರೆ. ಬಡ ಜನರಿಗೆ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಿದ್ದೇವೆ. ಹೊಸ ಕರ್ನಾಟಕಕ್ಕಾಗಿ ಅಭಿವೃದ್ಧಿ ಮೂಲಕ ಭಾಷ್ಯ ಬರೆದಿದ್ದೇವೆ. ನವ ಕರ್ನಾಟಕ ನಿರ್ಮಾಣ ಕೇವಲ ಕಾಂಗ್ರೆಸ್ ನಿಂದ ಸಾಧ್ಯ. ಹೀಗಾಗಿ ಮರಳಿ ಕಾಂಗ್ರೆಸ್‍ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ರಿಪಬ್ಲಿಕ್ ಆಫ್ ಬಳ್ಳಾರಿ: ಬಿಜೆಪಿ ಅಧಿಕಾರದಲ್ಲಿ ಇದ್ದ ಸಮಯದಲ್ಲಿ ಬಳ್ಳಾರಿಯನ್ನು ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ಕರೆಯುತ್ತಿದ್ದರು. ಆದರೆ ನಾವು ಆ ಕಳಂಕವನ್ನು ತೊಲಗಿಸಿದ್ದೇವೆ. ಬಳ್ಳಾರಿ ಅಕ್ರಮ ಗಣಿಗಾರಿಕೆ ಕುರಿತು ಸಂತೋಷ್ ಹೆಗ್ಡೆ ವರದಿ ಕೊಟ್ಟಿದ್ದರು. ಬಳ್ಳಾರಿಯೇ ಒಂದು ದೇಶ. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದೇವೆ. ಇಲ್ಲಿಂದಲೇ ಬಿಜೆಪಿ ಪತನ ಆರಂಭವಾಯಿತು ಎಂದರು.

BLY KHARGE 1 1

ಅಮೀತ್ ಶಾ, ಹೆಗ್ದೆ ವಿರುದ್ಧ ಕಿಡಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ನಾಲಾಯಕ್. ಅವರು ಗ್ರಾಮಪಂಚಾಯತಿ ಸದಸ್ಯನಾಗಲು ಕೂಡ ಅನರ್ಹ. ಅಮಿತ್ ಶಾ ಮರ್ಡರ್ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದರು. ಅಲ್ಲದೇ ಗಡಿಪಾರಿಗೆ ಗುರಿಯಾಗಿದ್ದರು. ಅದನ್ನು ಮರೆತು ಮೋದಿ ಮರೆತು ಬಿಟ್ಟಿದ್ದಾರೆ. ಗೋದ್ರಾ ಹತ್ಯಾಖಂಡದ ರೂವಾರಿ ಯಾರು ಎಂದು ಪ್ರಶ್ನಿಸುವ ಮೂಲಕ ವ್ಯಂಗ್ಯ ಮಾಡಿದರು.

ಕರ್ನಾಟಕ ಬಸವಣ್ಣ, ಶಿಶುನಾಳ ಷರೀಫ್, ಕನಕದಾಸರ ಭೂಮಿ. ಇಲ್ಲಿ ನಿಮ್ಮ ಕೋಮು ದಾಳ ಕೆಲಸ ಮಾಡಲ್ಲ. ರಾಜ್ಯದ ಜನ ನಮ್ಮ ಸರಕಾರವನ್ನು ಒಪ್ಪಿಕೊಂಡಿದ್ದಾರೆ. ನಮ್ಮ ಸರಕಾರದ ವಿರುದ್ಧ ಪ್ರಭುತ್ವದ ವಿರುದ್ಧ ಅಲೆ ಇಲ್ಲ. ಕೋಮು ದಳ್ಳುರಿಗೆ ಬೆಂಬಲ ನೀಡುತ್ತಿದ್ದಿರ, ಆದರೆ ನಿಮ್ಮ ಪ್ರಯತ್ನ ಕೇವಲ ಭ್ರಮೆ, ಕನಸಷ್ಟೇ. ಬಳ್ಳಾರಿ ಕಾಂಗ್ರೆಸ್ ನ ಭದ್ರಕೋಟೆ. ಆನಂದ್ ಸಿಂಗ್, ನಾಗೇಂದ್ರ, ಭೀಮಾನಾಯ್ಕ ನಮ್ಮ ಜೊತೆ ಬಂದಿದ್ದಾರೆ. ಬಳ್ಳಾರಿಯ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಬಿಜೆಪಿ ಮುನುಷ್ಯತ್ವ ಇಲ್ಲದ ಪಕ್ಷ ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರಲೇ ಬಾರದು. ಹೀಗಾಗಿ ಮರಳಿ ಕಾಂಗ್ರೆಸ್‍ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

CONGRESS06

TAGGED:bellarybjpcm siddaramaiahcongressprime minister modispeechಕಾಂಗ್ರೆಸ್ಪ್ರಧಾನಿ ಮೋದಿಬಳ್ಳಾರಿಬಿಜೆಪಿಭಾಷಣಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
2 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
2 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
2 hours ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
3 hours ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
3 hours ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?