Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಗೆಲುವಿನಿಂದ ಕಾಂಗ್ರೆಸ್ಸಿಗೆ ದೇಶದಲ್ಲೇ ಹೊಸ ಶಕ್ತಿ ಬರುತ್ತೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕರ್ನಾಟಕದ ಗೆಲುವಿನಿಂದ ಕಾಂಗ್ರೆಸ್ಸಿಗೆ ದೇಶದಲ್ಲೇ ಹೊಸ ಶಕ್ತಿ ಬರುತ್ತೆ: ಸಿಎಂ

Bellary

ಕರ್ನಾಟಕದ ಗೆಲುವಿನಿಂದ ಕಾಂಗ್ರೆಸ್ಸಿಗೆ ದೇಶದಲ್ಲೇ ಹೊಸ ಶಕ್ತಿ ಬರುತ್ತೆ: ಸಿಎಂ

Public TV
Last updated: February 10, 2018 4:44 pm
Public TV
Share
3 Min Read
CM 5
SHARE

ಬಳ್ಳಾರಿ: ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ದೇಶದಲ್ಲಿ ಕಾಂಗ್ರೆಸ್ ಹೊಸ ಶಕ್ತಿ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹೊಸಪೇಟೆಯಲ್ಲಿ ನಡೆದ ಜನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಗೆಲ್ಲುವ ಮೂಲಕ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯಾಗಿ ಮಾಡಬೇಕಿದೆ. ಇದಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ಗೆಲುವು ನಾಂದಿಯಾಗಲಿದೆ ಎಂದರು.

ಭ್ರಷ್ಟಾಚಾರಿಗಳಾದ ಬಿಎಸ್ ಯಡಿಯೂರಪ್ಪ, ಕೃಷ್ಣಯ್ಯ ಶೆಟ್ಟಿ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ನಮ್ಮ ಸರ್ಕಾರವನ್ನು 10% ಕಮಿಷನ್ ಸರ್ಕಾರ ಎಂದ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು. ದೇಶದ ಯಾವುದೇ ನಾಯಕರು ಪ್ರಧಾನಿ ಮೋದಿ ಅವರ ರೀತಿ ಭಾಷಣ ಮಾಡಿರಲಿಲ್ಲ. ಅವರು ಒಂದು ಪಕ್ಷದ ನಾಯಕರಾಗಿಯೂ ಮಾತನಾಡಿಲಿಲ್ಲ. ತಾವು ಪ್ರಧಾನಿ ಎಂಬುದನ್ನು ಮರೆತು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.

BLY KHARGE 4 1

ಅರಮನೆ ಮೈದಾನದಲ್ಲಿ ಮಾತನಾಡಿದ ಪ್ರಧಾನಿಗಳು ಮಹದಾಯಿ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡಲಿಲ್ಲ. ಸರ್ವಪಕ್ಷ ನಿಯೋಗ ಪ್ರಧಾನಿ ಬಳಿಗೆ ಕರೆದುಕೊಂಡು ಹೋಗಿದ್ದೇವು. ಆದರೆ ಅವರು ಮಧ್ಯಸ್ಥಿಕೆಗೆ ಒಪ್ಪಲಿಲ್ಲ. ಹೀಗಾಗಿ ರಾಜ್ಯದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿಕೊಂಡರು.

ಬಳ್ಳಾರಿ ಹೊಸಪೇಟೆ ಐತಿಹಾಸಿಕ ಸ್ಥಳ. ಹಂಪಿ ವಿಜಯನಗರದ ಅರಸರ ರಾಜಧಾನಿಯಾಗಿತ್ತು. ಶ್ರೀಕೃಷ್ಣದೇವರಾಯರು ಇತಿಹಾಸದಲ್ಲಿ ಸ್ಮರಣೀಯ ವ್ಯಕ್ತಿ. ಅವರ ಆಡಳಿತದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿತ್ತು. ಈ ಪ್ರದೇಶದಿಂದಲೇ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿ ಬಂದಿದ್ದಾರೆ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದು 4 ವರ್ಷ 9 ತಿಂಗಳಾಗಿದೆ. ಜನಪರ ಆಡಳಿತ ಕೊಟ್ಟಿದ್ದೇವೆ. ಪ್ರಣಾಳಿಕೆಯ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದರು.

CM 2

ನಮ್ಮ ಸರ್ಕಾರದ ಕಾರ್ಯಕ್ರಮಗಳು ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಆರು ಕೋಟಿ ಜನರು ಒಂದಲ್ಲ ಒಂದು ರೀತಿ ಸರ್ಕಾರದ ಯಾವುದಾದರೊಂದು ಯೋಜನೆಯ ಫಲ ಪಡೆದಿದ್ದಾರೆ. ಬಡ ಜನರಿಗೆ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಿದ್ದೇವೆ. ಹೊಸ ಕರ್ನಾಟಕಕ್ಕಾಗಿ ಅಭಿವೃದ್ಧಿ ಮೂಲಕ ಭಾಷ್ಯ ಬರೆದಿದ್ದೇವೆ. ನವ ಕರ್ನಾಟಕ ನಿರ್ಮಾಣ ಕೇವಲ ಕಾಂಗ್ರೆಸ್ ನಿಂದ ಸಾಧ್ಯ. ಹೀಗಾಗಿ ಮರಳಿ ಕಾಂಗ್ರೆಸ್‍ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ರಿಪಬ್ಲಿಕ್ ಆಫ್ ಬಳ್ಳಾರಿ: ಬಿಜೆಪಿ ಅಧಿಕಾರದಲ್ಲಿ ಇದ್ದ ಸಮಯದಲ್ಲಿ ಬಳ್ಳಾರಿಯನ್ನು ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ಕರೆಯುತ್ತಿದ್ದರು. ಆದರೆ ನಾವು ಆ ಕಳಂಕವನ್ನು ತೊಲಗಿಸಿದ್ದೇವೆ. ಬಳ್ಳಾರಿ ಅಕ್ರಮ ಗಣಿಗಾರಿಕೆ ಕುರಿತು ಸಂತೋಷ್ ಹೆಗ್ಡೆ ವರದಿ ಕೊಟ್ಟಿದ್ದರು. ಬಳ್ಳಾರಿಯೇ ಒಂದು ದೇಶ. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದೇವೆ. ಇಲ್ಲಿಂದಲೇ ಬಿಜೆಪಿ ಪತನ ಆರಂಭವಾಯಿತು ಎಂದರು.

BLY KHARGE 1 1

ಅಮೀತ್ ಶಾ, ಹೆಗ್ದೆ ವಿರುದ್ಧ ಕಿಡಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ನಾಲಾಯಕ್. ಅವರು ಗ್ರಾಮಪಂಚಾಯತಿ ಸದಸ್ಯನಾಗಲು ಕೂಡ ಅನರ್ಹ. ಅಮಿತ್ ಶಾ ಮರ್ಡರ್ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದರು. ಅಲ್ಲದೇ ಗಡಿಪಾರಿಗೆ ಗುರಿಯಾಗಿದ್ದರು. ಅದನ್ನು ಮರೆತು ಮೋದಿ ಮರೆತು ಬಿಟ್ಟಿದ್ದಾರೆ. ಗೋದ್ರಾ ಹತ್ಯಾಖಂಡದ ರೂವಾರಿ ಯಾರು ಎಂದು ಪ್ರಶ್ನಿಸುವ ಮೂಲಕ ವ್ಯಂಗ್ಯ ಮಾಡಿದರು.

ಕರ್ನಾಟಕ ಬಸವಣ್ಣ, ಶಿಶುನಾಳ ಷರೀಫ್, ಕನಕದಾಸರ ಭೂಮಿ. ಇಲ್ಲಿ ನಿಮ್ಮ ಕೋಮು ದಾಳ ಕೆಲಸ ಮಾಡಲ್ಲ. ರಾಜ್ಯದ ಜನ ನಮ್ಮ ಸರಕಾರವನ್ನು ಒಪ್ಪಿಕೊಂಡಿದ್ದಾರೆ. ನಮ್ಮ ಸರಕಾರದ ವಿರುದ್ಧ ಪ್ರಭುತ್ವದ ವಿರುದ್ಧ ಅಲೆ ಇಲ್ಲ. ಕೋಮು ದಳ್ಳುರಿಗೆ ಬೆಂಬಲ ನೀಡುತ್ತಿದ್ದಿರ, ಆದರೆ ನಿಮ್ಮ ಪ್ರಯತ್ನ ಕೇವಲ ಭ್ರಮೆ, ಕನಸಷ್ಟೇ. ಬಳ್ಳಾರಿ ಕಾಂಗ್ರೆಸ್ ನ ಭದ್ರಕೋಟೆ. ಆನಂದ್ ಸಿಂಗ್, ನಾಗೇಂದ್ರ, ಭೀಮಾನಾಯ್ಕ ನಮ್ಮ ಜೊತೆ ಬಂದಿದ್ದಾರೆ. ಬಳ್ಳಾರಿಯ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಬಿಜೆಪಿ ಮುನುಷ್ಯತ್ವ ಇಲ್ಲದ ಪಕ್ಷ ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬರಲೇ ಬಾರದು. ಹೀಗಾಗಿ ಮರಳಿ ಕಾಂಗ್ರೆಸ್‍ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

CONGRESS06

TAGGED:bellarybjpcm siddaramaiahcongressprime minister modispeechಕಾಂಗ್ರೆಸ್ಪ್ರಧಾನಿ ಮೋದಿಬಳ್ಳಾರಿಬಿಜೆಪಿಭಾಷಣಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Working Journalist conference
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
3 minutes ago
Koppal Love Jihad
Crime

ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ

Public TV
By Public TV
7 minutes ago
leopard death case
Chamarajanagar

ಮುಳ್ಳುಹಂದಿ ಬೇಟೆಯಾಡಲು ಹೋಗಿ ಚಿರತೆ ಸಾವು

Public TV
By Public TV
19 minutes ago
Haveri
Districts

ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

Public TV
By Public TV
25 minutes ago
mobile phones are not allowed during matches in the Indian Premier League Rajasthan Royals were seen breaking the rule and using a mobile phone during the match
Cricket

RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Public TV
By Public TV
57 minutes ago
JDS
Bengaluru City

ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ ತಿವಿದ ದೊಡ್ಡಗೌಡರು

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?