Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

Latest

ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

Public TV
Last updated: January 3, 2022 2:43 pm
Public TV
Share
2 Min Read
RMG MP MINISTER
SHARE

ರಾಮನಗರ: ಮುಖ್ಯಮಂತ್ರಿಗಳ ಎದುರೇ ಕಾರ್ಯಕ್ರಮದಲ್ಲೇ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಹಾಗೂ ಬಿಜೆಪಿಯ ಸಚಿವರ ನಡುವೆ ಜಟಾಪಟಿಯಾಗಿದೆ. ಸಿಎಂ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಸ್ಥಳೀಯರ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ ವೇದಿಕೆಯಲ್ಲೇ ಗಲಾಟೆ ಮಾಡಿದರು.

RMG MP MINISTER 1

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಮನಗರ-ಮಾಗಡಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಮಾಗಡಿ ಒಂದೇ ಕ್ಷೇತ್ರಕ್ಕೆ 195 ಕೋಟಿ ರೂಪಾಯಿ ಹಣದ ಅಭಿವೃದ್ಧಿ ಕಾಮಗಾರಿ ಹಾಗೂ ರಾಮನಗರ, ಕನಕಪುರ, ಚನ್ನಪಟ್ಟಣಕ್ಕೆ 95 ಕೋಟಿ ರೂಪಾಯಿ ಹಣದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಈ ವೇಳೆ ರಾಮನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಕೆಂಪೇಗೌಡ – ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದರು. ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

cm program1

ರಾಮನಗರ ಡಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್‌, ಎಂಎಲ್‌ಸಿ ಎಸ್.ರವಿ ಬರುವ ಪಾಲ್ಗೊಳ್ಳುವ ಮುನ್ನವೇ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಪ್ರತಿಮೆ ಅನಾವರಣಗೊಳಿಸಿದ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ತೆಗೆದರು.

ಸ್ಥಳೀಯ ಪ್ರತಿನಿಧಿಗಳು ಬರುವ ಮೊದಲೇ ಪ್ರತಿಮೆ ಅನಾವರಣಗೊಳಿಸಿದ ಸಿಎಂ ನಡೆಯನ್ನು ಸಂಸದ ಡಿ.ಕೆ.ಸುರೇಶ್‌ ವಿರೋಧಿಸಿದರು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು, ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಸಿಎಂ ಕಾರ್ಯಕ್ರಮದಲ್ಲಿ ಡಿ.ಕೆ.ಸುರೇಶ್‌ ಪರ ಜೈಕಾರ ಕೂಗುವ ಮೂಲಕ ಗದ್ದಲ ಸೃಷ್ಟಿಸಲಾಯಿತು. ಅಲ್ಲದೇ ಕಾಂಗ್ರೆಸ್‌ ಕಾರ್ಯಕರ್ತರು ಸಿಎಂಗೆ ಧಿಕ್ಕಾರ ಕೂಗಿದರು. ಇದನ್ನೂ ಓದಿ: ಪಾದಯಾತ್ರೆ ಕಾಂಗ್ರೆಸ್ಸಿನ ಅತ್ಯಂತ ಹೀನಾಯ ರಾಜಕಾರಣ: ಕಟೀಲ್

MP MINISTER

ಸಿಎಂ ವೇದಿಕೆಗೆ ಬರುತ್ತಿದಂತೆ ಕಪ್ಪು ಪಟ್ಟಿ ಪ್ರದರ್ಶಿಸಿ, ಅಂಬೇಡ್ಕರ್ ಪ್ರತಿಮೆಗೆ ಸಂಸದ ಡಿ.ಕೆ.ಸುರೇಶ್ ಅವರಿಂದ ಪುಷ್ಪಾರ್ಚನೆ ಮಾಡಿಸಿಲ್ಲ ಎಂದು ಧಿಕ್ಕಾರ ಕೂಗಿದರು. ಇದು ಸರ್ಕಾರಿ ಕಾರ್ಯಕ್ರಮವಲ್ಲ ಆರ್‌ಎಸ್‌ಎಸ್‌ ಕಾರ್ಯಕ್ರಮ ಎಂದು ಆಕ್ರೋಶ ಹೊರಹಾಕಿದರು. ಗದ್ದಲಕ್ಕೆ ಅವಕಾಶ ನೀಡಬಾರದು ಎಂದು ಕಾರ್ಯಕರ್ತರ ಮನವೊಲಿಸಲು ಪೊಲೀಸರು ಮುಂದಾದರು. ಪೊಲೀಸರ ಮಾತಿಗೂ ಜಗ್ಗದೇ ದಲಿತ ಸಂಘಟನೆಗಳ ಮುಖಂಡರು ಸಿಎಂ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

cm program2

ಪ್ರತಿಭಟನೆ ನಡೆಸಿದರನ್ನು ಸಮಾಧಾನ ಪಡಿಸಿದ ಸಂಸದ ಡಿ.ಕೆ.ಸುರೇಶ್‌, ಯಾರು ಕೂಡ ಸಭೆಗೆ ಅಗೌರವ ತರಬೇಡಿ. ನಿಮ್ಮ ನೋವನ್ನು ಮುಖ್ಯಮಂತ್ರಿಗಳಿಗೆ ತಿಳಿಸುತ್ತೇನೆ. ಇದು ಕಾಂಗ್ರೆಸ್ ಕಾರ್ಯಕ್ರಮ ಅಲ್ಲ ಎಂದು ಗೊಂದಲ ಸೃಷ್ಟಿಸಬೇಡಿ ಎಂದು ಮನವಿ ಮಾಡಿದರು. ನಂತರ ಸಿಎಂ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಿಎಂಗೆ ಸಚಿವರಾದ ಡಾ.ಕೆ.ಸುಧಾಕರ್, ಅಶ್ವಥ್‌ ನಾರಾಯಣ, ಬೈರತಿ ಬಸವರಾಜ್, ಸಂಸದ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಸಾಥ್ ನೀಡಿದರು.

ಈ ವೇಳೆ ಮತ್ತೆ ಮಹಿಳಾ ದಲಿತ ಸಂಘಟನೆಗಳ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಮಾತನಾಡಿದ ಅಶ್ವಥ್‌ ನಾರಾಯಣ, ಏಯ್ ಯಜಮಾನ ಯಾಕ್ರೋ ಜಿಲ್ಲೆಯ ಗೌರವ ತೆಗೀತಿರಾ. ನಾವೆಲ್ಲಾ ನಿಮ್ಮ ಜೊತೆಗೆ ಇದ್ದೇವೆ. ಯಾರೂ ಮಾತನಾಡಬೇಡಿ ಎಂದು ಮನವಿ ಮಾಡಿದರು. ಸಿಎಂ ಸಮ್ಮುಖದಲ್ಲೇ ಕೆಲಕಾಲ ಗಲಾಟೆ ನಡೆಯಿತು. ನಂತರ ಎಲ್ಲರ ಮನವೊಲಿಸಿ ವಾತಾವರಣ ತಿಳಿಗೊಳಿಸಿ ಕಾರ್ಯಕ್ರಮ ನಡೆಸಲಾಯಿತು.

TAGGED:clashCM Basavaraj BommaiCongress workersramanagarಕಾಂಗ್ರೆಸ್ ಕಾರ್ಯಕರ್ತರುಗಲಾಟೆರಾಮನಗರಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
5 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
5 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
6 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
6 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
7 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?