Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 9-3-2021

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪಾಕ್, ಚೀನಾಗೆ ತೆರಳುವ ಪ್ರಧಾನಿಗಳಿಗೆ ರೈತರ ಭೇಟಿಗೆ ಸಮಯವಿಲ್ಲ: ಪ್ರಿಯಾಂಕಾ ಗಾಂಧಿ

Public Tv by Public Tv
4 weeks ago
Reading Time: 1min read
ಪಾಕ್, ಚೀನಾಗೆ ತೆರಳುವ ಪ್ರಧಾನಿಗಳಿಗೆ ರೈತರ ಭೇಟಿಗೆ ಸಮಯವಿಲ್ಲ: ಪ್ರಿಯಾಂಕಾ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಪಾಕಿಸ್ತಾನ ಹಾಗೂ ಚೀನಾಗೆ ತೆರಳಲು ಸಮಯವಿದೆ. ಆದರೆ ತಮ್ಮ ಕ್ಷೇತ್ರದ ಗಡಿಯಲ್ಲೇ ಹೋರಾಟ ಮಾಡುತ್ತಿರುವ, ತಮಗೆ ಮತ ಹಾಕಿರುವ ರೈತರನ್ನು ಭೇಟಿಯಾಗಲು ಸಮಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಟುವಾಗಿ ಟೀಕಿಸಿದ್ದಾರೆ.

In 1955, Jawaharlal Nehru had made laws against hoarding. But this law has been scrapped by the BJP govt. This new law will help the ‘Arabpatis’. They will decide the price of farmers’ produce: Priyanka Gandhi Vadra, Congress, at Kisan Mahapanchayat in Saharanpur pic.twitter.com/qxVc9WueUe

— ANI UP (@ANINewsUP) February 10, 2021

ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ಚುನಾವಣೆ ಇರುವ ಕಾರಣ ಕಾಂಗ್ರೆಸ್ 10 ದಿನಗಳ ಕಾಲ ಮಹಾಪಂಚಾಯತ್ ಅಭಿಯಾನ ಆಯೋಜಿಸಿದೆ. ಉತ್ತರ ಪ್ರದೇಶದ 27 ಜಿಲ್ಲೆಗಳಲ್ಲಿ ಜೈ ಜವಾನ್, ಜೈ ಕಿಸಾನ್ ಅಭಿಯಾನವನ್ನು ಕಾಂಗ್ರೆಸ್ ನಡೆಸುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಿ ಮಾತನಾಡಿದ್ದಾರೆ.

ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದ ರೈತರ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ರೈತರು ದೇಶವನ್ನು ಆತ್ಮನಿರ್ಭರ ಮಾಡಿದ್ದಾರೆ. ಆದರೆ ಹೊಸ ಕೃಷಿ ಕಾನೂನುಗಳ ಮೂಲಕ ರೈತರು ನರಳುವಂತೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಸರ್ಕಾರ ರೈತರನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ರೈತರನ್ನು ದೇಶದ್ರೋಹಿಗಳೆಂದು ಬಿಂಬಿಸಲಾಗುತ್ತಿದೆ. ಆದರೆ ನಿಜವಾಗಿಯೂ ಯಾರು ದೇಶದ್ರೋಹಿಗಳು? ರೈತರನ್ನು ಭಯೋತ್ಪಾದಕರು ಎಂದು ಅವರು ಕರೆಯುತ್ತಿದ್ದಾರೆ. ಈ ಮೂಲಕ ರೈತರ ಮೇಲೆಯೇ ಅನುಮಾನಪಟ್ಟಿದ್ದಾರೆ. ಆದರೆ ರೈತರ ಹೃದಯ ಯಾವತ್ತೂ ದೇಶದ ವಿರುದ್ಧ ಇರುವುದಿಲ್ಲ. ಅವರ ಹೃದಯ ಭೂಮಿಗಾಗಿ ಕೆಲಸ ಮಾಡುತ್ತಿರುತ್ತದೆ. ಹೀಗಾಗಿಯೇ ರೈತರು ಹಗಲು, ರಾತ್ರಿ ಎನ್ನದೆ ಹೊಲದಲ್ಲಿ ದುಡಿಯುತ್ತಾರೆ. ಅವರು ಹೇಗೆ ದೇಶಕ್ಕೆ ದ್ರೋಹ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ರೈತರಿಗೆ ಅವಮಾನ ಮಾಡುತ್ತಿದ್ದಾರೆ. ಆಂದೋಲನ ಜೀವಿ ಎಂದು ಕರೆಯುವ ಮೂಲಕ ಪಾರ್ಲಿಮೆಂಟ್‍ನಲ್ಲಿ ಸಹ ಅವಮಾನಿಸಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: farmersprime minister narendra modiPriyanka Gandhi VadraprotestPublic TVಪಬ್ಲಿಕ್ ಟಿವಿಪ್ರತಿಭಟನೆಪ್ರಧಾನಿ ನರೇಂದ್ರ ಮೋದಿಪ್ರಿಯಾಂಕಾ ಗಾಂಧಿ ವಾದ್ರಾರೈತರು
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV