Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

Dharwad

ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

Public TV
Last updated: March 20, 2019 8:46 am
Public TV
Share
3 Min Read
DWR BUD copy
SHARE

ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಕಳೆದ ದಿನ ಇಬ್ಬರು ಮೃತಪಟ್ಟಿದ್ದರು. ಆದರೆ ಈಗ ಈ ದುರಂತದಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಸಲಿಮ್ ಮಕಾಂದರ್ ಮೃತ ದುರ್ದೈವಿ. ಇನ್ನು ಉಳಿದ ಮೂವರ ಗುರುತು ಪತ್ತೆಯಾಗಿಲ್ಲ. ಮಂಗಳವಾರ ರಾತ್ರಿ ಸುಮಾರು 1.30ಕ್ಕೆ ಎನ್‍ಡಿಆರ್‍ಎಫ್(National Disaster Response Force) ತಂಡ ಸ್ಥಳಕ್ಕೆ ಆಗಮಿಸಿದ್ದು, ಸುಮಾರು 30 ಜನರ ತಂಡದಿಂದ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಎನ್‍ಡಿಆರ್‍ಎಫ್‍ಗೆ ಶ್ವಾನದಳ ಸಾಥ್ ನೀಡಿದೆ.

190319kpn44

ಕುಸಿದ ಕಟ್ಟಡದಲ್ಲಿ ಒಂದು ಕಂಪ್ಯೂಟರ್ ಸೆಂಟರ್ ಇರುವ ಸಾಧ್ಯತೆ ಇದ್ದು, ಕಂಪ್ಯೂಟರ್ ಸೆಂಟರ್‍ನಲ್ಲಿ ಸುಮಾರು 15 ವಿದ್ಯಾರ್ಥಿಗಳು ಇರುಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ 30 ದಾಟುವ ಸಾಧ್ಯತೆ ಇದೆ. ಇನ್ನೂ ಕಟ್ಟಡದ ಅವಶೇಷಗಳ ಅಡಿ 30ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಅವಷೇಶದಡಿ ಸಿಲುಕಿದವರಿಗೆ ನಿರಂತರವಾಗಿ ಪೈಪ್ ಮುಖಾಂತರ ನೀರು ಮತ್ತು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.

ಧಾರವಾಡ ನಿರ್ಮಾಣ ಹಂತದ ಕಟ್ಟಡ ಕುಸಿದ ಪ್ರಕರಣದಲ್ಲಿ ಈವರೆಗೂ ರಕ್ಷಣಾ ಕಾರ್ಯದಲ್ಲಿ 54 ಜನರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಎರಡು ದಿನಗಳ ಕಾಲ ಕಾರ್ಯಾಚರಣೆ ನೆಡೆಯುವ ಸಾದ್ಯತೆ ಇದೆ. ಈ ಹಿನ್ನೆಲೆಯಲ್ಲಿ ಘಾಜಿಯಾಬಾದ್ NDRFನ ಮತ್ತೊಂದು ತಂಡದ 78 ಸಿಬ್ಬಂದಿ ಧಾರವಾಡಕ್ಕೆ ಆಗಮಿಸಿದ್ದಾರೆ. ಘಟನಾ ಸ್ಥಳದಲ್ಲಿ ಅವರಿಂದಲೂ ಕಾರ್ಯಾಚರಣೆ ಮುಂದುವರಿಯಲಿದ್ದು, ಅವಶೇಷಗಳ ಅಡಿಯಲ್ಲಿ ನಾಲ್ಕು ಮೃತ ದೇಹ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಇತ್ತ ಮಾಜಿ ಸಚಿವ ವಿನಯ ಕುಲಕರ್ಣಿ ಸಹ ರಾತ್ರಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

190319kpn46

ಪ್ರಕರಣ ದಾಖಲು:
ಧಾರವಾಡ ಬಹುಮಹಡಿ ಕಟ್ಟಡ ಕುಸಿತ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಕಟ್ಟಡ ಮಾಲೀಕರು ಹಾಗೂ ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲಾಗಿದೆ. ಪಾಲಿಕೆ ಸಹಾಯಕ ಆಯುಕ್ತ ಸಂತೋಷ ಆನಿಶೆಟ್ಟರ್ ಪೊಲೀಸರಿಗೆ ದೂರ ಸಲ್ಲಿಸಿದ್ದು, ರೇಣುಕಾ ಕನ್ಸ್ ಟ್ರಕ್ಷನ್ ಮಾಲೀಕ ವಿವೇಕ ಪವಾರ್, ಕಟ್ಟಡ ಮಾಲೀಕರಾದ ಬಸವರಾಜ್ ನಿಗದಿ, ರವಿ ಸವರದ, ಗಂಗಪ್ಪ ಶಿಂತ್ರಿ, ಮಹಾಬಲೇಶ್ವರ ಕುರಬಗುಡಿ, ರಾಜು ಘಾಟಿನ್ ವಿರುದ್ಧ ಕ್ರಿಮಿನಲ್ ಕೇಸನ್ನು ದಾಖಲಿಸಲಾಗಿದೆ.

ಇವರೆಗೂ 49 ಜನರನ್ನು ರಕ್ಷಣೆ ಮಾಡಿ ಅವರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಕೆಳಗೆ 12 ಜನ ಮಕ್ಕಳು ಸಿಲಿಕಿರುವ ಬಗ್ಗೆ ಮಾಹಿತಿ ಇದೆ. ಸದ್ಯಕ್ಕೆ ಅವರನ್ನು ಹೊರತರುವ ಕೆಲಸ ಭರದಿಂದ ಸಾಗಿದೆ. ಕಟ್ಟಡದ ಕೆಳಗಡೆ ಸಿಲುಕಿರುವ ಜನರಿಂದ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎನ್‍ಡಿಆರ್‍ಎಫ್ ಹಾಗೂ ಎನ್‍ಎಸ್‍ಎಫ್ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಮುಖ್ಯವಾಗಿ ಜೀವ ಉಳಿಸುವುದಕ್ಕೆ ಮೊದಲ ಆಧ್ಯತೆ ನೀಡಲಾಗುತ್ತಿದ್ದು, ಕಟ್ಟಡ ಕೊರೆದು ಮಕ್ಕಳ ರಕ್ಷಣೆ ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದುರಂತಕ್ಕೆ ಕಾರಣರಾದವರ ಮೇಲೆ ಪ್ರಕರಣ ಕೂಡ ದಾಖಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.

190319kpn39

ಪತಿಗಾಗಿ ಕಂಗಾಲು
ಅಶೀತ್ ಹಿರೇಮಠ ಎಂಬವರು ಕಟ್ಟಡದಲ್ಲಿ ಮೂರು ತಿಂಗಳಿನಿಂದ ಪೇಂಟ್ ಅಂಗಡಿ ಇಟ್ಟುಕೊಂಡಿದ್ದರು. ಕಟ್ಟಡದ ಕುಸಿತದ ವೇಳೆ ಅಶೀತ್ ಅಂಗಡಿಯಲ್ಲಿದ್ದರು. ಇತ್ತ ಪತಿ ಕಾಣದೆ ಗರ್ಭಿಣಿ ಪತ್ನಿ ಕಂಗಲಾಗಿದ್ದು, ಆಸ್ಪತ್ರೆ ಆವರಣದಲ್ಲಿ ಅಶೀತ್‍ಗಾಗಿ ಕುಟುಂಬ ಕಾದು ಕುಳಿತಿತ್ತು. ಕೊನೆಗೂ ಸತತ 14 ಘಂಟೆಗಳ ಕಾರ್ಯಾಚರಣೆ ಬಳಿಕ ಅಶೀತ್ ಬದುಕಿ ಬಂದಿದ್ದಾರೆ.

ನಡೆದಿದ್ದೇನು?
ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ 3.40ರ ವೇಳೆಗೆ ಜನ ನೋಡುತ್ತಿದ್ದಂತೆ ಕುಸಿದು ಬಿದ್ದಿತ್ತು. ಈ ಕಟ್ಟಡ ಕಾಮಗಾರಿಯಲ್ಲಿ 100ಕ್ಕೂ ಹೆಚ್ಚು ಮಂದಿ ಇದ್ದರು ಅಂತ ಹೇಳಲಾಗಿತ್ತು. ಈ ಪೈಕಿ 40ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, 27 ಮಂದಿಯನ್ನು ಜಿಲ್ಲಾಸ್ಪತ್ರೆ, 13 ಮಂದಿಗೆ ಕಿಮ್ಸ್, 6 ಮಂದಿಗೆ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

https://www.youtube.com/watch?v=WhgyTU-1oN8

TAGGED:buildingdeathdharwadhospitalNDRFpoliceprotectionPublic TVಆಸ್ಪತ್ರೆಕಟ್ಟಡಧಾರವಾಡಪಬ್ಲಿಕ್ ಟಿವಿಪೊಲೀಸ್ರಕ್ಷಣೆಸಾವು
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
25 minutes ago
Karwar
Crime

JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌ – ಆರೋಪಿ ಎಸ್ಕೇಪ್‌

Public TV
By Public TV
26 minutes ago
Saifullah Kasuri
Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
By Public TV
44 minutes ago
Priyank Kharge 2
Districts

JDS ಪಾರ್ಟಿಯನ್ನೇ ಮಾರಾಟಕ್ಕಿಟ್ಟಿದ್ದಾರೆ – ಪ್ರಿಯಾಂಕ್‌ ಖರ್ಗೆ ಲೇವಡಿ

Public TV
By Public TV
49 minutes ago
gadag
Districts

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Public TV
By Public TV
1 hour ago
Assistant Professor Annapoorna
Dharwad

ಅಂಡಮಾನ್‌ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಪ್ರೊಫೆಸರ್ ಹೃದಯಾಘಾತಕ್ಕೆ ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?