Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಣಿಪುರ ಮತ್ತೆ ಧಗ ಧಗ – ಅಮಿತ್‌ ಶಾ ಭೇಟಿಗೆ ಮುನ್ನ ಮತ್ತೊಂದು ಅಟ್ಯಾಕ್‌, ಐವರ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಣಿಪುರ ಮತ್ತೆ ಧಗ ಧಗ – ಅಮಿತ್‌ ಶಾ ಭೇಟಿಗೆ ಮುನ್ನ ಮತ್ತೊಂದು ಅಟ್ಯಾಕ್‌, ಐವರ ಸಾವು

Crime

ಮಣಿಪುರ ಮತ್ತೆ ಧಗ ಧಗ – ಅಮಿತ್‌ ಶಾ ಭೇಟಿಗೆ ಮುನ್ನ ಮತ್ತೊಂದು ಅಟ್ಯಾಕ್‌, ಐವರ ಸಾವು

Public TV
Last updated: May 29, 2023 9:48 am
Public TV
Share
2 Min Read
Manipur Violence 5
SHARE

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ (Manipur Violence) ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು ತಿಂಗಳಲ್ಲಿ ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಭೇಟಿಗೆ ಕೆಲವೇ ಗಂಟೆಗಳಿಗೆ ಮುನ್ನ ಹಿಂಸಾಚಾರ ನಡೆಸಿದೆ.

Manipur Violence 4

ನಿನ್ನೆಯಷ್ಟೇ ಸಿಎಂ ಎನ್‌. ಬಿರೇನ್‌ ಸಿಂಗ್‌ ನಾಗರಿಕರ ವಿರುದ್ಧ ಶಸ್ತ್ರಾಸ್ತ್ರ ಬಳಸಿದ 40 ಭಯೋತ್ಪಾದಕರನ್ನ ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದರು. ಭಯೋತ್ಪಾದಕರು ನಾಗರಿಕರ ವಿರುದ್ಧ M-16 ಮತ್ತು AK-47 ರೈಫಲ್‌ ಹಾಗೂ ಸ್ನೈಪರ್‌ ಗನ್‌ಗಳನ್ನ ಬಳಸಿ ದಾಳಿ ನಡೆಸಿದ್ದರು. ಅಲ್ಲದೇ ಮನೆಗಳಿಗೆ ಬೆಂಕಿ ಹಚ್ಚಲು ವಿವಿಧ ಗ್ರಾಮಗಳಿಗೆ ದಾಂಗುಡಿ ಇಟ್ಟಿದ್ದರು. ಅದಕ್ಕಾಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಬೇಕಾಯಿತು ಎಂಬುದಾಗಿ ಹೇಳಿದ್ದರು.

ಮೇ 31ರ ವರೆಗೆ ಇಂಟರ್ನೆಟ್ ಬಂದ್:
ಮಣಿಪುರದಲ್ಲಿ ಸದ್ಯ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್

Manipur Violence 1 1

ಇದೇ ತಿಂಗಳ ಮೇ 3ರಂದು ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು. ಎಸ್ಟಿ ಸ್ಥಾನಮಾನ ನೀಡಬೇಕೆಂಬ ಮೀಟೈ ಸಮುದಾಯದ ಬೇಡಿಕೆಯನ್ನ ವಿರೋಧಿಸಲಾಗಿತ್ತು. ಆ ನಂತರ ಹಿಂಸಾಚಾರ ಭುಗಿಲೆದ್ದಿತ್ತು. ಇದನ್ನೂ ಓದಿ: ಸಂಸತ್‌ ಉದ್ಘಾಟನೆಯನ್ನು ಪ್ರಧಾನಿ ತಮ್ಮ ಪಟ್ಟಾಭಿಷೇಕ ಅಂದುಕೊಂಡಿದ್ದಾರೆ – ಮೋದಿ ವಿರುದ್ಧ ರಾಗಾ ವಾಗ್ದಾಳಿ

ಭಾನುವಾರ (ಮೇ 28) ಹಿಂಸಾಚಾರ ಪೀಡಿತ ಸ್ಥಳಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲಿಸಿದರು. ಇದಕ್ಕೆ ಮೂರು ದಿನ ಮುಂಚಿತವಾಗಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸಹ ಮಣಿಪುರ ರಾಜಧಾನಿಗೆ ಭೇಟಿ ನೀಡಿದ್ದರು. ಘರ್ಷಣೆ ನಡೆದು ಒಂದು ತಿಂಗಳಾದರೂ ಮಣಿಪುರದಲ್ಲಿ ಇನ್ನೂ ಅಶಾಂತಿ ವಾತಾವರಣ ಮುಂದುವರಿದಿದೆ.

Manipur Violence 1

ಮಣಿಪುರದಲ್ಲಿ ಹಿಂಸಾಚಾರ ನಡೆದಿದ್ದೇಕೆ?
ಮೀಟೈ ಸಮುದಾಯ ಎಸ್ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್‌ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರ‍್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ನಡೆದಿತ್ತು.

Manipur Violence 3

ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ರಾಜ್ಯದ ಇತರ ಭಾಗಗಳಿಂದಲೂ ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದವು. ಪರಿಸ್ಥಿತಿ ಕೈಮೀರಿದ್ದರಿಂದಾಗಿ ಕಂಡಲ್ಲಿ ಗುಂಡು ಹಾರಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಸೇನಾಪಡೆಗಳು ಹಾಗೂ ಕೇಂದ್ರೀಯ ಭದ್ರತಾಪಡೆಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತ್ತು. ಆದ್ರೆ ಮತ್ತೆ ಅಶಾಂತಿ ವಾತಾವರಣ ಮುಂದುವರಿದ್ದು, ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿರುವುದನ್ನ ಮುಂದುವರಿಸಲಾಗಿದೆ.

TAGGED:Imphal Valleyindian armyManipur PoliceManipur ProtestManipur violenceಎಸ್‍ಟಿ ಸಮುದಾಯಭದ್ರತಾಪಡೆಮಣಿಪುರ ಪೊಲೀಸ್‌ಮಣಿಪುರ ಪ್ರತಿಭಟನೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
22 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
25 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
40 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?