Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ

Latest

ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ

Public TV
Last updated: October 31, 2019 5:22 pm
Public TV
Share
2 Min Read
police school
SHARE

ಜೈಪುರ: ಭಿಕ್ಷೆ ಬೇಡುವ ಮಕ್ಕಳಿಗಾಗಿ ರಾಜಸ್ಥಾನ ಪೊಲೀಸರು ಶಾಲೆ ತೆರೆದಿದ್ದು, 450 ಮಕ್ಕಳು ಈಗ ಈ ಶಾಲೆಯಲ್ಲಿ ಓದುತ್ತಿದ್ದಾರೆ.

ಧರ್ಮವೀರ್ ಜಖರ್ ಅವರು 2016ರಲ್ಲಿ ರಾಜಸ್ಥಾನದ ಚುರುವಿನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಈ ವೇಳೆ ಅವರು ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದಿದ್ದಾರೆ. ಈಗ ಇವರ ಶಾಲೆಯಲ್ಲಿ 450 ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

ಧರ್ಮವೀರ್ ಚುರು ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆ ಬಳಿ ಈ ಶಾಲೆಯನ್ನು ತೆರೆದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಬೀದಿಯಲ್ಲಿ ಭಿಕ್ಷೆ ಬೇಡುವ ಮಕ್ಕಳ ಕೈಯಲ್ಲಿ ತಟ್ಟೆ ಬದಲು ಪೆನ್ಸಿಲ್ ಹಾಗೂ ಪುಸ್ತಕಗಳಿರಬೇಕು. ಮಕ್ಕಳು ಓದುವ ಹಾಗೂ ಬರೆಯುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಸಹಾಯ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್ ಠಾಣೆಯ ಸುತ್ತಮುತ್ತ ಅನೇಕ ಮಕ್ಕಳು ಭಿಕ್ಷೆ ಬೇಡುವುದನ್ನು ನಾನು ನೋಡಿದ್ದೇನೆ. ಅವರನ್ನು ಪ್ರಶ್ನಿಸಿದಾಗ ಅವರು ಅನಾಥರು ಎಂಬ ವಿಷಯ ತಿಳಿಯಿತು. ಸತ್ಯವನ್ನು ತಿಳಿಯಲು ಅವರು ವಾಸಿಸುತ್ತಿದ್ದ ಸ್ಲಂಗೆ ಹೋಗಿದ್ದೆ. ಈ ಕಾರಣಕ್ಕೆ ನಾನು ಈ ನಿರ್ಧಾರ ತೆಗೆದುಕೊಂಡೆ ಎಂದು ಹೇಳಿದರು.

police school 1

ಶಾಲೆ ಶುರು ಮಾಡುವ ಮೊದಲು ಧರ್ಮವೀರ್ ಒಂದು ಗಂಟೆಗಳ ಕಾಲ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಇದೇ ರೀತಿ ನಿಧಾನವಾಗಿ ‘ಅಪ್ನಿ ಪಾಠಶಾಲಾ'(ನಮ್ಮ ಶಾಲೆ) ಶಾಲೆಯ ರೂಪವನ್ನು ಪಡೆಯಿತು. ಮಹಿಳಾ ಪೇದೆಗಳು ಹಾಗೂ ಸಮಾಜ ಸೇವೆ ಮಾಡುವವರು ಧರ್ಮವೀರ್ ಅವರ ಸಹಾಯ ಮಾಡುತ್ತಾರೆ. ಈ ಶಾಲೆಯಲ್ಲಿ ಓದುವ ಸುಮಾರು 200 ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಿಸಲಾಗಿದೆ. ಇದರಲ್ಲಿ 90 ಮಕ್ಕಳು ಆರನೇ ಹಾಗೂ ಎಂಟನೇ ತರಗತಿ ಓದುತ್ತಿದ್ದಾರೆ.

ಶಾಲೆಯ ಹತ್ತಿರದಲ್ಲೇ ನಮ್ಮದೊಂದು ವಾಹನವಿದ್ದು, ಅದರಲ್ಲಿ ಮಕ್ಕಳನ್ನು ಸ್ಲಂನಿಂದ ಸ್ಕೂಲ್‍ಗೆ ಕರೆದುಕೊಂಡು ಹೋಗಲಾಗುತ್ತದೆ. ಇದಲ್ಲದೆ ಮಕ್ಕಳಿಗಾಗಿ ಸ್ಕೂಲ್ ಡ್ರೆಸ್, ಶೂ, ಊಟ ಹಾಗೂ ಪುಸ್ತಕಗಳನ್ನು ಸಹ ನೀಡುತ್ತೇವೆ. ಇದೆಲ್ಲಾ ಉಚಿತವಾಗಿದ್ದು, ಇದಕ್ಕಾಗಿ ಇಲಾಖೆಯಲ್ಲಿರುವ ಸಮಾಜ ಸೇವಕರು ಹಾಗೂ ಕೆಲವು ಸಂಸ್ಥೆಗಳು ಸಹಾಯ ಮಾಡುತ್ತದೆ. ಮಕ್ಕಳನ್ನು ಶಾಲೆಗೆ ಕರೆತರುವುದು ಬಹಳ ಕಷ್ಟದ ಕೆಲಸವಾಗಿತ್ತು. ಏಕೆಂದರೆ ಮೂಲಭೂತ ಸೌಕರ್ಯ ಸಿಗದ್ದಕ್ಕೆ ಅವರು ಭಿಕ್ಷೆ ಬೇಡುತ್ತಿದ್ದರು. ಹಾಗಾಗಿ ನಾವು ಮೊದಲು ಊಟದ ವ್ಯವಸ್ಥೆ ಮಾಡಿದ್ದೆವು ಎಂದು ಧರ್ಮವೀರ್ ಹೇಳಿದರು.

police school 2

ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯದ ಕೆಲವು ಕುಟುಂಬಗಳು ಕೆಲಸ ಹುಡುಕಲು ಇಲ್ಲಿಗೆ ಬರುತ್ತಾರೆ. ನಾವು ಅವರಿಗೂ ಹಾಗೂ ಅವರ ಮಕ್ಕಳಿಗೂ ಶಾಲೆಗೆ ಬರುವಂತೆ ಪ್ರೇರೇಪಿಸಿದ್ದೆವು. ಕೆಲವು ಮಕ್ಕಳಿಗೆ ರಸ್ತೆಯಲ್ಲಿ ಕಸ ಎತ್ತಬೇಕೆಂದು ಹೇಳಲಾಗಿತ್ತು. ಏಕೆಂದರೆ ಅವರು ಈ ರೀತಿ ಮಾಡದಿದ್ದರೆ ಅವರ ಪೋಷಕರು ಶಾಲೆಗೆ ಕಳುಹಿಸಲು ನಿರಾಕರಿಸುತ್ತಿದ್ದರು. ಹಾಗಾಗಿ ಮಕ್ಕಳು ಶಾಲೆ ಮುಗಿದ ನಂತರ ಈ ಕೆಲಸವನ್ನು ಮಾಡುತ್ತಿದ್ದರು ಎಂದು ಧರ್ಮವೀರ್ ತಿಳಿಸಿದ್ದಾರೆ.

ಈ ಶಾಲೆ ನಡೆಸಲು ಪ್ರತಿ ತಿಂಗಳು ಒಂದೂವರೆ ಲಕ್ಷ ರೂ. ಖರ್ಚು ಆಗುತ್ತದೆ. ಈ ಹಣವನ್ನು ಜನರ ದೇಣಿಗೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನದ ಮೂಲಕ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಸರ್ಕಾರದಿಂದ ನಮಗೆ ಯಾವುದೇ ಸಹಾಯವಾಗಿಲ್ಲ. ಪೊಲೀಸ್, ಸಮಾಜ ಹಾಗೂ ಶಿಕ್ಷಣ ವಿಭಾಗದ ಸಹಾಯದಿಂದ ನಾವು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ. ಈ ಮಕ್ಕಳಿಗಾಗಿ ವಿಶೇಷ ಶಾಲೆ ಹಾಗೂ ಬೇರೆ ಸಿಬ್ಬಂದಿ ವ್ಯವಸ್ಥೆ ಮಾಡುವುದು ಮುಖ್ಯ. ಈ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇವರು ಮತ್ತೆ ಯಾವತ್ತೂ ಶಾಲೆಗೆ ಬರುವುದಿಲ್ಲ ಎಂದು ಧರ್ಮವೀರ್ ತಿಳಿಸಿದ್ದಾರೆ.

TAGGED:ChildrensJaipurpolicePublic TVschoolಜೈಪುರಪಬ್ಲಿಕ್ ಟಿವಿಪೊಲೀಸರುಮಕ್ಕಳುವಿದ್ಯಾಭ್ಯಾಸಶಾಲೆ
Share This Article
Facebook Whatsapp Whatsapp Telegram

Cinema news

Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories
Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National

You Might Also Like

Asha Bhosle 1
Latest

ದಂತಕಥೆ ಆಶಾ ಭೋಸ್ಲೆ ನಿಧನ – ಮುರ್ಮು, ರಾಗಾ, ಸಿದ್ರಾಮಯ್ಯ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ

Public TV
By Public TV
30 minutes ago
JBL Earbud
Latest

ಕಿವಿಯಲ್ಲೇ ಸ್ಫೋಟಗೊಂಡ ಇಯರ್‌ ಬಡ್‌ – ಮೆಡಿಕಲ್‌ ವಿದ್ಯಾರ್ಥಿನಿ ಕಿವಿಗೆ ಹಾನಿ, ಕಂಪನಿ ಹೇಳಿದ್ದೇನು?

Public TV
By Public TV
1 hour ago
pakistan
Latest

ಪಾಕ್‌ ಜನತೆಗೆ ಮತ್ತೊಂದು ಶಾಕ್‌ – ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

Public TV
By Public TV
1 hour ago
Pumpwell Accident
Dakshina Kannada

ಮಂಗಳೂರಿನ ಪಂಪ್‌ವೆಲ್‌ನಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

Public TV
By Public TV
2 hours ago
Ruturaj Gaikwad 2
Cricket

ಗೆದ್ದರೂ ಖುಷಿಯಿಲ್ಲ – ಸಿಎಸ್‌ಕೆ ನಾಯಕ ರುತುರಾಜ್‌ಗೆ 12 ಲಕ್ಷ ದಂಡ

Public TV
By Public TV
2 hours ago
PEENYA 2
Bengaluru City

ಗಮನಿಸಿ, ತುಮಕೂರು ರೋಡ್‌ ಫ್ಲೈಓವರ್‌ ಬಂದ್‌ ಇಲ್ಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?